ಪ್ರಭಾಸ್ ‘ಮಿಡ್ ರೇಂಜ್ ಹೀರೋ: ನಿರ್ದೇಶಕನ ಮಾತಿಗೆ ರೊಚ್ಚಿಗೆದ್ದ ಫ್ಯಾನ್ಸ್ – Kannada News | Director Maruthi said Prabhas was a medium range hero

ಪ್ರಭಾಸ್ (Prabhas) ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ಕೆಟ್ಟ ಸಿನಿಮಾಗಳು ಸಹ 200-300 ಕೋಟಿ ಹಣವನ್ನು ಸುಲಭವಾಗಿ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡುತ್ತವೆ. ಪ್ರಭಾಸ್ ನಟನೆಯ ಕಳೆದ ಕೆಲ ಸಿನಿಮಾಗಳು ದೊಡ್ಡ ಯಶಸ್ಸು ಗಳಿಸದೇ ಇದ್ದರೂ ಸಹ ಅವರ ಕೈಯಲ್ಲಿ ಕನಿಷ್ಟ ಐದು ಸಿನಿಮಾಗಳಂತೂ ಇದೆ. ತೆಲುಗು ಮಾತ್ರವಲ್ಲದೆ ಬಾಲಿವುಡ್​ನ ನಿರ್ಮಾಪಕರುಗಳು ಸಹ ಹಣದ ಥೈಲಿ ಹಿಡಿದುಕೊಂಡು ಪ್ರಭಾಸ್ ಕಾಲ್​​ಶೀಟ್​​ಗಾಗಿ ಕಾಯುತ್ತಿದ್ದಾರೆ. ಅಂಥಹಾ ನಟನನ್ನು ನಿರ್ದೇಶಕನೊಬ್ಬ ‘ಮಿಡ್ ರೇಂಜ್ ಹೀರೋ’ ಎಂದಿದ್ದಾರೆ. ಇದು ಪ್ರಭಾಸ್ ಅಭಿಮಾನಿಗಳ…

Read More

ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣ: ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​ – Kannada News | House Help Abuse Case: Revanna Reacts for the First Time to Supreme Court Notice

ಮೈಸೂರು, ಜುಲೈ 17: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಲಯದ ಬಗ್ಗೆ ನನಗೆ ನಂಬಿಕೆ ಇದೆ. ನಾನು ಯಾವುದೇ ವಿಷಯಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವು ಟಿವಿ ವಾಹಿನಿಗಳು ತಮ್ಮನ್ನು ಸಂಕಷ್ಟದಲ್ಲಿದ್ದಾರೆ ಎಂದು…

Read More

Video: ಕೆಲಸ ಕಳೆದುಕೊಂಡ ಸ್ನೇಹಿತನಿಗೆ ಬೇಕರಿ ತೆರೆಯಲು ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ ಫ್ರೆಂಡ್ – Kannada News | Friendship Beyond Words: Man Gifts Rs 37 Lakh Car to Help Friend Rebuild Life

ಕೆಲಸ ಹೋದಾಗ ಜಗತ್ತೇ ಮುಳುಗಿದಂತಾಗುತ್ತದೆ. ಸಾಲದ ಕಂತುಗಳು, ಮನೆಯ ಖರ್ಚು ಮತ್ತು ಭವಿಷ್ಯದ ಆತಂಕ ಒಬ್ಬ ಮನುಷ್ಯನನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತವೆ. ಇಂತಹದ್ದೇ ಪರಿಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಅವನ ಸ್ನೇಹಿತ ನೀಡಿದ ‘ಕೊಡುಗೆ’ ಈಗ ಎಲ್ಲರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದೆ. ಸ್ನೇಹವೆಂಬುದು ಸುಖ ಬಂದಾಗ ಜತೆಗಿರುವುದು ಕಷ್ಟ ಬಂದಾಗಿ ಓಡಿ ಹೋಗುವುದಲ್ಲ, ಬದಲಾಗಿ ಆ ಕಷ್ಟದಿಂದ ಮೇಲೆತ್ತಲು ತನಗಾದ ಸಹಾಯ ಮಾಡುವುದು, ಇಲ್ಲೊಬ್ಬ ವ್ಯಕ್ತಿ ಕೆಲಸ ಕಳೆದುಕೊಳ್ಳುತ್ತಾನೆ, ಆತನಿಗೆ ಸಹಾಯ ಮಾಡಲು ಸ್ನೇಹಿತನೊಬ್ಬ ತನ್ನ 37 ಲಕ್ಷ ರೂ. ಬೆಲೆಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಇತರರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ನಿಮಗೆ ಆಹ್ವಾನ ಬಂದರೂ ಹೋಗಬೇಡಿ; ಅವರು ತಮ್ಮ ನಿರೀಕ್ಷೆಯನ್ನು ನಿಮ್ಮ ಮೇಲೆ ಹೇರಬಹುದು. ಹಣದ ವಿಷಯದಲ್ಲಿ ಜಾಣತನ ತೋರಿದರೆ ಬಾಕಿ ವ್ಯವಹಾರಗಳು ಸುಧಾರಣೆಯ ಹಾದಿಗೆ ಬರುತ್ತವೆ. ಪ್ರೀತಿಯಲ್ಲಿ ಇರುವವರು ಮನದ ಮಾತುಗಳನ್ನು ನೇರವಾಗಿ ಹೇಳಿದರೆ ವಿಶ್ವಾಸ ಗಟ್ಟಿಯಾಗುತ್ತದೆ. ಮದುವೆ ಬಗ್ಗೆ ಯೋಚಿಸುತ್ತಿರುವವರಿಗೆ ಕುಟುಂಬದ ಅನುಮೋದನೆ ಸಿಗುವ ಸೂಚನೆಗಳಿವೆ. ಕುಟುಂಬದಲ್ಲಿ ಉಂಟಾಗುವ ಸಣ್ಣ ಉದ್ವಿಗ್ನತೆಯು ಸಹನೆ ಮತ್ತು…

Read More

IAS Officer Pulkit Garg: ದುಬಾರಿ ಬೇಬಿ ಸಿಟ್ಟಿಂಗ್​ ಬದಲಾಗಿ ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿದ IAS ಅಧಿಕಾರಿ – Kannada News | IAS Officer Pulkit Garg Enrolls Daughter in Anganwadi: A Model for Govt Schools

ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರ ನಡುವೆ ಇಲೊಬ್ಬರು IAS ಅಧಿಕಾರಿ ತನ್ನ ಮೂರು ವರ್ಷ ಮಗಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸಾಕಷ್ಟು ಜನರಿಗೆ ಮಾದರಿಯಾಗಿದ್ದಾರೆ. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ (DM) ಪುಲ್ಕಿತ್ ಗರ್ಗ್ ಅವರು ತಮ್ಮ ಮಗಳು ಶಿಯಾನನ್ನು ಅಂಗನವಾಡಿಗೆ ಸೇರಿಸುವ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದು ಜನರ ಮೆಚ್ಚುಗೆ ಪಡೆದಿದ್ದಾರೆ. ಭಾರತದಲ್ಲಿ ಅತ್ಯಂತ ಗೌರವಾನ್ವಿತ ಹಾಗೂ ಶಕ್ತಿಶಾಲಿ ನಾಗರಿಕ ಸೇವೆಯಲ್ಲಿರುವ ಪುಲ್ಕಿತ್ ಗರ್ಗ್ ಅವರಿಗೆ ತನ್ನ…

Read More

ಚಡಚಣ ಬ್ಯಾಂಕ್ ದರೋಡೆಯಾಗಿ 9 ತಿಂಗಳಾದರೂ ಸಿಗದ ಚಿನ್ನ: ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ – Kannada News

ವಿಜಯಪುರ, ಜೂನ್ 11: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಶಾಖೆಯಲ್ಲಿ 2025 ರ ಸೆಪ್ಟೆಂಬರ್ 16 ರಂದು ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದುವರೆಗೆ ತಮಗೆ ಸೇರಿದ ಚಿನ್ನಾಭರಣಗಳು ವಾಪಸ್ ಸಿಗದೆ ಆಕ್ರೋಶಗೊಂಡಿರುವ ಗ್ರಾಹಕರು ಬುಧವಾರ ರಾತ್ರಿಯಿಡೀ ಬ್ಯಾಂಕ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕಂಟ್ರಿ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿ, ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರ ಕೈಕಾಲು ಕಟ್ಟಿ ಅಂದು ಬರೋಬ್ಬರಿ 1.50 ಕೋಟಿ ರೂಪಾಯಿ ನಗದು ಮತ್ತು 20…

Read More

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ? – Kannada News | Winter Health: Why Lukewarm Water Helps

ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸದಿಂದ ಸಿಗುವ ಲಾಭಗಳು ಚಳಿಗಾಲದಲ್ಲಿ (Winter), ದಿನೇ ದಿನೇ ಚಳಿ ಹೆಚ್ಚಾದಂತೆ, ಜನರು ತಣ್ಣಗಿನ ನೀರು ಕುಡಿಯುವ ಅಭ್ಯಾಸ ಬಿಟ್ಟು ಬಿಸಿ ನೀರನ್ನು ಅಥವಾ ಉಗುರುಬೆಚ್ಚಗಿನ ನೀರು (Lukewarm Water) ಕುಡಿಯಲು ಪ್ರಾರಂಭ ಮಾಡುತ್ತಾರೆ. ಇಂತಹ ವಾತಾವರಣದಲ್ಲಿ, ದೇಹದ ಅಗತ್ಯತೆಗಳು ವಿಭಿನ್ನವಾಗಿರುತ್ತವೆ ಮತ್ತು ಕುಡಿಯುವ ನೀರು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ತಣ್ಣೀರು ಕುಡಿಯುವುದು ಅಷ್ಟು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ,…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಒಣ ಹವೆಯ ವಾತಾವರಣ – Kannada News | Bengaluru temperature: Dry weather all over Karnataka, Clear sky in Bengaluru

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಒಣ ಹವೆಯ ವಾತಾವರಣ ಬೆಂಗಳೂರು, ಫೆಬ್ರವರಿ 20: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ…

Read More

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರು ಬಳಸಿಕೊಳ್ಳುತ್ತಿದ್ದಾರೆ ‘ಎಮರ್ಜೆನ್ಸಿ ಕೋಟಾ’: ಅರ್ಜಿ ಸಲ್ಲಿಸುವುದು ಹೇಗೆ? – Kannada News | Get Urgent Train Tickets: Apply for Railways Emergency Quota

ಭಾರತೀಯ ರೈಲ್ವೆಯಲ್ಲಿನ ತುರ್ತು ಕೋಟಾ (EQ) ಸೇರಿದಂತೆ ಹಲವಾರು ಬುಕಿಂಗ್ ಕೋಟಾಗಳನ್ನು ಪರಿಚಯಿಸಿದೆ. ಇದರಿಂದ ಯಾರಿಗೆಲ್ಲ ಲಾಭವಾಗಲಿದೆ. ಇದನ್ನು ಪಡೆಯುವುದು ಹೇಗೆ ಎಂಬಲ್ಲ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಸಾಮಾನ್ಯವಾಗಿ ರೈಲುಗಳಲ್ಲಿ ಸೀಟುಗಳು ಭರ್ತಿಯಾದಾಗ ‘ವೈಟಿಂಗ್ ಲಿಸ್ಟ್’ (Waiting List) ಇರುತ್ತದೆ. ಆದರೆ, ಅತೀ ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸಬೇಕಾದವರಿಗಾಗಿ ರೈಲ್ವೆ ಇಲಾಖೆಯು ಕೆಲವು ಸೀಟುಗಳನ್ನು ಮೀಸಲಿಟ್ಟಿರುತ್ತದೆ. ಇದು ಎಲ್ಲರಿಗೂ ಮುಕ್ತವಾಗಿಲ್ಲ ಮತ್ತು ಕೆಲವು ವರ್ಗದ ಪ್ರಯಾಣಿಕರಿಗೆ ಮಾತ್ರ ಮೀಸಲಾಗಿರುತ್ತದೆ. ಈ ಕೋಟಾವನ್ನು ಬೆಂಗಳೂರು ಮತ್ತು ಮಂಗಳೂರು ಪ್ರಯಾಣಿಕರು ಇದನ್ನು…

Read More

ಒಡಿಶಾದ ನಯಾಗಢದಲ್ಲಿ ಬಸ್ ಅಪಘಾತ; ಐವರು ಸಾವು, ಹಲವರಿಗೆ ಗಾಯ

ನಯಾಗಢ, ಮಾರ್ಚ್ 28: ಒಡಿಶಾದಲ್ಲಿ ಪ್ರವಾಸಿ ಬಸ್ ರಸ್ತೆಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮದಿಂದ 5 ಜನ ಸಾವನ್ನಪ್ಪಿದ್ದಾರೆ, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಒಡಿಶಾದ (Odisha News) ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಪ್ರವಾಸಿ ಬಸ್ ರಸ್ತೆಬದಿಯ ದೊಡ್ಡ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಚಾಲಕ ಕೂಡ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆರ್ಹಾಂಪುರ್‌ನಿಂದ ಹರಿಶಂಕರ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್…

Read More