Headlines

ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ – Kannada News | Fans rush onto stage to see Bigg Boss Kannada Winner Gilli Nata

ಕನಕಪುರದಲ್ಲಿ ಕನಕೋತ್ಸವ ಕಾರ್ಯಕ್ರಮ ನಡೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಅವರು ಇದರಲ್ಲಿ ಭಾಗಿ ಆಗಿದ್ದಾರೆ. ಗಿಲ್ಲಿ ಅವರು ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ. ಗಿಲ್ಲಿ ಜೊತೆ ಫೋಟೋ ತೆಗೆದುಕೊಳ್ಳಬೇಕು ಎಂಬುದು ಫ್ಯಾನ್ಸ್ ಆಸೆ. ಕನಕೋತ್ಸವ ಕಾರ್ಯಕ್ರಮದ ವೇದಿಕೆಗೆ ಗಿಲ್ಲಿ ಬಂದಾಗ ಕೆಲವು ಅಭಿಮಾನಿಗಳು ನುಗ್ಗಿದ್ದಾರೆ. ಕೂಡಲೇ ಅವರನ್ನು ನಿಯಂತ್ರಿಸಲಾಯಿತು. ಗಿಲ್ಲಿ ನಟ (Gilli Nata) ಮೇಲೆ ಜನರಿಗೆ ಇರುವ ಕ್ರೇಜ್ ಎಷ್ಟು ಎಂಬುದಕ್ಕೆ…

Read More

IPL 2026: ಒಂದೇ ಒಂದು ಪಂದ್ಯವನ್ನಾಡದೆ ರಾಂಚಿಗೆ ವಾಪಸ್ಸಾದ ಧೋನಿ

ಐಪಿಎಲ್ 2026 ರ ಲೀಗ್ ಹಂತ ಮುಗಿಯಲು ಕೆಲವೇ ಪಂದ್ಯಗಳು ಬಾಕಿ ಇವೆ. ಅಂದರೆ ಇದರರ್ಥ ಪ್ಲೇಆಫ್‌ ಸುತ್ತಿಗೆ ಕೇವಲ 4 ತಂಡಗಳು ಮುನ್ನಡೆಯಲಿದ್ದು, ಉಳಿದ 6 ತಂಡಗಳು ಲೀಗ್‌ ಹಂತದಲ್ಲೇ ತಮ್ಮ ಪ್ರಯಾಣವನ್ನು ಮುಗಿಸಲಿವೆ. ಅಂತಹ ತಂಡಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡ ಕೂಡ ಒಂದಾಗಿದೆ. ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ. ಅಭಿಮಾನಿಗಳಿಗೆ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿರುವ ಆಘಾತದ ಜೊತೆಗೆ ತಂಡದ ಮಾಜಿ ನಾಯಕ ಎಂಎಸ್…

Read More

ಚಾಮರಾಜನಗರದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಪಲ್ಟಿಯಾಗಿ ಇಬ್ಬರು ಸಾವು; 67 ಪ್ರಯಾಣಿಕರಿಗೆ ಗಾಯ – Kannada News | KSRTC Bus Accident: Tire Burst Causes Bus to Overturn, 2 Dead and 67 Injured

ಚಾಮರಾಜನಗರ, ಜೂನ್​​ 29: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನ (bus accident) ಟೈರ್ ಏಕಾಏಕಿ ಸ್ಫೋಟಗೊಂಡು ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು (death), ಬರೋಬ್ಬರಿ 67 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೊಳ್ಳೇಗಾಲದ ಪುಟ್ಟನಂಜಮ್ಮ(60) ಮತ್ತು ಕುದೇರು ನಿವಾಸಿ ಮಹೇಶ್(50) ಮೃತರು. ಸದ್ಯ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ನಡೆದಿದ್ದೇನು? ಇಂದು ಸೋಮವಾರ ಹಾಗೂ ಹುಣ್ಣಿಮೆಯ ವಿಶೇಷ…

Read More

ಲಾಲ್‌ಬಾಗ್‌ನಲ್ಲಿ ಮಾವು-ಹಲಸು ಮೇಳದ ಸಖತ್ ಕ್ರೇಜ್! ಮೇಳದಲ್ಲಿ ಯಾವೆಲ್ಲಾ ಬಗೆಯ ಮಾವಿನ ಹಣ್ಣುಗಳಿದ್ದವು ನೋಡಿ

ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆಯು ಆಯೋಜಿಸಿರುವ ಮಾವು ಮತ್ತು ಹಲಸು ಮೇಳವು ಸಾರ್ವಜನಿಕರ ಭಾರೀ ಜನಮನ್ನಣೆಗೆ ಪಾತ್ರವಾಗಿದೆ. ಜೂನ್ 26 ರವರೆಗೆ ನಡೆಯಲಿರುವ ಈ ವಿಶೇಷ ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ರೈತರು ಭಾಗವಹಿಸಿದ್ದು, ತಾವು ಬೆಳೆದ ತಾಜಾ ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ. ಮೇಳದಲ್ಲಿ ಮಾಲ್ಗೋಬ, ಮಲ್ಲಿಕಾ, ಸೆಂಧೂರ, ಬಾದಾಮಿ, ತೋತಾಪುರಿ ಹಾಗೂ ರಸಪುರಿ ಸೇರಿದಂತೆ ಹತ್ತಾರು ಜನಪ್ರಿಯ ತಳಿಯ ಮಾವಿನ ಹಣ್ಣುಗಳು ಗ್ರಾಹಕರ ಗಮನ ಸೆಳೆಯುತ್ತಿವೆ….

Read More

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! – Kannada News

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮುಕ್ತಾಯದ ಬೆನ್ನಲ್ಲೇ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡಕ್ಕೆ ಆಘಾತ ಎದುರಾಗಿದೆ. ಎಸ್​ಆರ್​ಹೆಚ್​ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins)​ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಡೌಟ್ ಎಂಬ ವರದಿ ಹೊರಬಿದ್ದಿದೆ. ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಬಿಡುವಿಲ್ಲದ ವೇಳಾಪಟ್ಟಿಯ ಕಾರಣದಿಂದಾಗಿ ಪ್ಯಾಟ್ ಕಮಿನ್ಸ್ ಐಪಿಎಲ್​ 2027ರ ಟೂರ್ನಿಯಿಂದ ದೂರ ಉಳಿಯುವ ಸುಳಿವು ನೀಡಿದ್ದಾರೆ. ಮುಂದಿನ 18 ತಿಂಗಳುಗಳಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ, ಮೆಲ್ಬೋರ್ನ್‌ನಲ್ಲಿ…

Read More

ಏಕಾಏಕಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ಹಿಂಡು ಕಂಡು ಬೆಚ್ಚಿಬಿದ್ದ ಜನ

ರಾಮನಗರ, ಮಾರ್ಚ್​​ 31: ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೆಲ ಭಾಗಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದೆ. ಕೊಗ್ಗೆದೊಡ್ಡಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಏಕಾ ಏಕಿ ಗ್ರಾಮದತ್ತ ಬಂದ ಗಜಪಡೆ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಆನೆಗಳನ್ನು ಕಂಡು ಸಾರ್ವಜನಿಕರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಿರುಚಿದ್ದು, ಕೂಗಾಟ ಕೇಳಿ ಗಜಪಡೆ ಸ್ಥಳದಿಂದ ಕಾಲ್ಕಿತ್ತಿವೆ. ಇವು ಸಂಗಮ‌ ವನ್ಯಜೀವಿಧಾಮದಿಂದ ಬಂದಿರೋ ಆನೆಗಳು ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ನೂತನ ಸಚಿವರಿಗೆ ಖಾತೆ ಹಂಚಿಕೆ:ಪ್ರಿಯಾಂಕ್​​ ಖರ್ಗೆಗೆ ಗೃಹ, ಇನ್ನುಳಿದ ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakuamr) ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಜೊತೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವ ವಚನ ಸ್ವೀಕರಿಸಿದ್ದ  13 ನೂತನ ಸಚಿವರಿಗೆ ಇಲಾಖೆಗಳ (Portfolios) ಜವಾಬ್ದಾರಿ ನೀಡಲಾಗಿದೆ. ಈ ಪೈಕಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಣಕಾಸು ಇಲಾಖೆ, DPAR ಸೇರಿದಂತೆ ಇತರೆ ಕೆಲ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದು, ಇನ್ನುಳಿದ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದರೊಂದಿಗೆ ಆಯಕಟ್ಟಿನ ಹಣಕಾಸು, ಜಲಸಂಪನ್ಮೂಲ, ಗೃಹ, ಲೋಕೋಪಯೋಗಿ, ಬೆಂಗಳೂರು ಅಭಿವೃದ್ದಿ…

Read More

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು – Kannada News

ತುಮಕೂರು, ಜೂನ್​ 04: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

Viral: 45 ಲಕ್ಷ ರೂ ಸಂಬಳ ಇದ್ರೂ ತಿಂಗಳ ಕೊನೆಯಲ್ಲಿ ನಾನು ದಿವಾಳಿ ಎಂದ ಬೆಂಗಳೂರಿನ ಟೆಕ್ಕಿ – Kannada News | Bengaluru: A techie from Bengaluru says he doesn’t have a single rupee in his pocket despite earning Rs 45 lakhs.

ಬೆಂಗಳೂರು, ಜೂನ್ 30: ಯುವಕ ಯುವತಿಯರು ಗುಣಮಟ್ಟದ ಜೀವನ, ಹೆಚ್ಚು ಸಂಬಳ ಸಿಗುವ ಕೆಲಸಕ್ಕಾಗಿ ಓದು ಮುಗಿಯುತ್ತಿದ್ದಂತೆ ಹಳ್ಳಿ ಬಿಟ್ಟು ನಗರಕ್ಕೆ ಬರ್ತಾರೆ. ಆದರೆ ತಿಂಗಳ ಸಂಬಳದಲ್ಲಿ ನಗರದಲ್ಲಿ ಜೀವನ ನಡೆಸೋದು ಹೇಳಿದ್ದಷ್ಟು ಸುಲಭವಲ್ಲ. ತಿಂಗಳ ಪ್ರಾರಂಭದಲ್ಲಿ ಕೈ ತುಂಬಾ ದುಡ್ಡು ಇದ್ರು, ತಿಂಗಳ ಕೊನೆಯಲ್ಲಿ ಒಂದೇ ಒಂದು ರೂಪಾಯಿ ಉಳಿಯಲ್ಲ. ಇದೀಗ ಬೆಂಗಳೂರಿನ (Bengaluru) ಟೆಕ್ಕಿಯ ಹಳೆಯ ಸಂದರ್ಶನದ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪಿಂಗ್‌ ವೈರಲ್ ಆಗಲು ಕಾರಣವಾಗಿದ್ದೇ ತಿಂಗಳ ಕೊನೆಯಲ್ಲಿ ಉಳಿತಾಯ ಮಾಡಲು…

Read More

‘ಕರಾವಳಿ’ ಸಿನಿಮಾನಲ್ಲಿ ಸಿದ್ ಶ್ರೀರಾಮ್ ದನಿ: ಮುದ್ದು ಗುಮ್ಮ ಹಾಡು ರಿಲೀಸ್ – Kannada News | Prajwal Devaraj starrer Karavali Kannada movie new song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಹಲವಾರು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ನಟಿಸುತ್ತಿರುವ ‘ಕರಾವಳಿ’ ಸಿನಿಮಾ ತನ್ನ ಟೀಸರ್, ಪೋಸ್ಟರ್​​​ಗಳ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪ್ರತಿಯೊಂದು ಪೋಸ್ಟರ್ ಸಹ ಭಿನ್ನವಾಗಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚು ಮಾಡಿವೆ. ಇದೀಗ ‘ಕರಾವಳಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಮೆಲೋಡಿ ಹಾಡು ಸಹ ಸಿನಿಮಾ ಪ್ರಿಯರ ಗಮನ ಸೆಳೆಯುವಂತಿದೆ. ‘ಮುದ್ದು ಗುಮ್ಮ’ ಎಂಬ ‘ಕರಾವಳಿ’…

Read More