Headlines

ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಾನು ನಟ ಎಂದ ರಾಮ್ ಚರಣ್ – Kannada News | Ram Charan on why 8 AM 6 PM Actor’s Mindset and Why Legacy is an Advantage

ಪ್ರಪಂಚದಾದ್ಯಂತ ಮನ್ನಣೆ ಗಳಿಸಿರುವ ರಾಮ್ ಚರಣ್ (Ram Charan) ಈಗ ಓಪನ್ ಆಗಿ ಮಾತನಾಡಿದ್ದಾರೆ. ಅನೇಕ ನಾಯಕರು ತಮ್ಮ ಕುಟುಂಬದ ಪರಂಪರೆ ಒತ್ತಡ ಎಂದರೂ, ರಾಮ್ ಚರಣ್ ಮಾತ್ರ ಅನುಕೂಲ ಎನ್ನುತ್ತಿದ್ದಾರೆ. ಆಸ್ಕರ್ ಮಟ್ಟವನ್ನು ತಲುಪಿದ ನಂತರವೂ ಅವರು ತಮ್ಮನ್ನು ತಾವು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಚರಣ್ ತಮ್ಮ ವೃತ್ತಿಜೀವನ ಮತ್ತು ವ್ಯಕ್ತಿತ್ವದ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ರಾಮ್ ಚರಣ್, ಮೆಗಾಸ್ಟಾರ್ ಚಿರಂಜೀವಿ ಅವರ ಮಗನಾಗಿ ಹುಟ್ಟಿದ್ದರಿಂದ ಆದ ಪ್ರಯೋಜನಗಳ ಬಗ್ಗೆ…

Read More

ಮುಂಬೈನ ಕುಟುಂಬದ ನಿಗೂಢ ಸಾವಿಗೆ ಕಲ್ಲಂಗಡಿ ಕಾರಣವೇ? ಇಲ್ಲಿದೆ ಅಸಲಿ ಸಂಗತಿ – Kannada News | Mumbai family deaths Mystery Deepens No adulteration in watermelon says FDA crime news in kannada

ಮುಂಬೈ, ಮೇ 2: ಮುಂಬೈನ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ (Watermelon) ತಿಂದ ನಂತರ ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಿನನಿತ್ಯ ತಿನ್ನುವ ಹಣ್ಣು ಕೂಡ ನಮ್ಮ ಆರೋಗ್ಯಕ್ಕೆ ಸುರಕ್ಷಿತವಲ್ಲವಾ? ಎಂಬ ಚರ್ಚೆಗಳು ನಡೆದಿದ್ದವು. ಅದಾದ ಕೆಲವು ದಿನಗಳ ನಂತರ, ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತದ (FDA) ಮೃತರ ಮನೆಯಿಂದ ಸಂಗ್ರಹಿಸಿದ ಕಲ್ಲಂಗಡಿ, ಬಿರಿಯಾನಿ, ನೀರು ಮತ್ತು ಮಸಾಲೆಗಳ ಮಾದರಿಗಳ ಮೇಲೆ ನಡೆಸಿದ ಪ್ರಾಥಮಿಕ ಪರೀಕ್ಷೆಗಳಲ್ಲಿ ಕಲಬೆರಕೆಯ ಯಾವುದೇ ಲಕ್ಷಣಗಳು…

Read More

ಕಳೆದ ದಶಕದಲ್ಲಿ PRAGATIಯಿಂದ 85 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳು ವೇಗಗೊಂಡಿದೆ; ಪ್ರಧಾನಿ ಮೋದಿ – Kannada News | PM Modi says PRAGATI led ecosystem has helped accelerate projects worth more than 85 lakh crore

ನವದೆಹಲಿ, ಡಿಸೆಂಬರ್ 31: ಕಳೆದ ದಶಕದಲ್ಲಿ ಪ್ರಗತಿ (PRAGATI) ನೇತೃತ್ವದ ಪರಿಸರ ವ್ಯವಸ್ಥೆಯು 85 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚು ಮೌಲ್ಯದ ಯೋಜನೆಗಳನ್ನು ವೇಗಗೊಳಿಸಲು ಸಹಾಯ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿದ್ದಾರೆ. ಸುಧಾರಣೆಯ ಆವೇಗವನ್ನು ಉಳಿಸಿಕೊಳ್ಳಲು ಮತ್ತು ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಪ್ರಗತಿ ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಪ್ರಗತಿಯಂತಹ ಕಾರ್ಯವಿಧಾನಗಳನ್ನು ಸಾಂಸ್ಥಿಕಗೊಳಿಸುವಂತೆ ಅವರು ರಾಜ್ಯಗಳಿಗೆ ಕರೆ ನೀಡಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಯೋಜನೆಗಳನ್ನು ಇದೀಗ ಪೂರ್ಣಗೊಳಿಸಲಾಗಿದೆ ಎಂದು…

Read More

ಮೈದಾನಕ್ಕಿಳಿಯದಿದ್ದರೂ ನಿತೀಶ್ ರಾಣಾಗೆ ಬಿತ್ತು ಭಾರೀ ದಂಡ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಆಟಗಾರ ನಿತೀಶ್ ರಾಣಾ (Nitish Rana) ಅವರು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಪಂದ್ಯದ ಸಂಭಾವನೆಯ ಶೇಕಡಾ 25ರಷ್ಟು ದಂಡಕ್ಕೆ ಗುರಿಯಾಗಿದ್ದಾರೆ. ಇದರೊಂದಿಗೆ ಅವರಿಗೆ ಒಂದು ‘ಡಿಮೆರಿಟ್’ ಪಾಯಿಂಟ್ ಕೂಡ ನೀಡಲಾಗಿದೆ. ಕುತೂಹಲಕಾರಿ ವಿಷಯ ಎಂದರೆ ಈ ಪಂದ್ಯದಲ್ಲಿ ನಿತೀಶ್ ರಾಣಾ ಕಣಕ್ಕಿಳಿದಿರಲಿಲ್ಲ ಎಂಬುದು. ಏಪ್ರಿಲ್ 11, 2026 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ…

Read More

ಆನ್ಲೈನ್​ನಲ್ಲಿ ಬಾಡಿಗೆ ಮನೆ ಹುಡುಕುವವರೇ ಎಚ್ಚರ! ನೀವು ಹೀಗೂ ಮೋಸ ಹೋಗಬಹುದು! – Kannada News | Bangalore Rental Home Cyber Fraud: AI Photo Scams Target Renters Online

ಆನ್ಲೈನ್ ನಲ್ಲಿ ಬಾಡಿಗೆ ಮನೆ ಹುಡುಕುವವರೇ ಎಚ್ಚರ! ನೀವು ಹೀಗೂ ಮೋಸ ಹೋಗಬಹುದು! ಬೆಂಗಳೂರು, ಫೆಬ್ರವರಿ 18: ಆನ್‌ಲೈನ್‌ನಲ್ಲಿ ಬಾಡಿಗೆ ಮನೆ ಹುಡುಕುವವರನ್ನೇ ಟಾರ್ಗೆಟ್ ಮಾಡಿಕೊಂಡು ಸೈಬರ್ ವಂಚಕರು ಹೊಸ ತಂತ್ರದ ಮೂಲಕ ಹಣ ದೋಚುತ್ತಿರುವ ಪ್ರಕರಣಗಳು ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿವೆ. ಐಷಾರಾಮಿ ಫ್ಲಾಟ್‌ಗಳ ಎಐ ಫೋಟೋಗಳನ್ನು ಬಳಸಿ ಜಾಹೀರಾತು ಹಾಕಿ, ನಂತರ ಅಡ್ವಾನ್ಸ್ ಹೆಸರಿನಲ್ಲಿ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿರುವುದು ಪತ್ತೆಯಾಗಿದ್ದು, ವಂಚಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಡ್ವಾನ್ಸ್ ಹೆಸರಿನಲ್ಲಿ ಸಾವಿರಾರು ರೂ. ಜೇಬಿಗೆ!…

Read More

Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ? – Kannada News | Tomorrow Weather: Severe cold wave expected in Four Districts

ಬೆಂಗಳೂರು, ಡಿಸೆಂಬರ್​​ 18: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯೂ ಚಳಿ ಹೆಚ್ಚಿರುವ ಸಾಧ್ಯತೆ ಇದೆ. ಆ ಪೈಕಿ ಬೀದರ್​​, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ವಾತಾವರಣ…

Read More

ಗಲಾಟೆ ಬಿಡಿಸಲು ಹೋದವನಿಂದಲೇ ಚಾಕು ಇರಿತ​: ಹೋಳಿ ದಿನವೇ ನಡೀತು ರಕ್ತದೋಕುಳಿ – Kannada News | Nelamangala Stabbing: Man Intervening in Youth Fight Kills One, Injures Another

ನೆಲಮಂಗಲ, ಮಾರ್ಚ್​ 05: ಯುವಕರ ನಡುವಿನ ಗಲಾಟೆ ಬಿಡಿಸಲು ಹೋದ ವ್ಯಕ್ತಿಯೇ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ಮೃತ ಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ಗೋವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಕ್ಕಿಕುಮಾರ್ ಮೃತ ವ್ಯಕ್ತಿಯಾಗಿದ್ದು, ಓಂ ಪ್ರಕಾಶ್ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಘಟನೆ ಸಂಬಂಧ ಆರೋಪಿ ಗಿರೀಶ್​​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಳಿ ಹಬ್ಬದ ದಿನವೇ ನಡೆದಿರುವ ಈ ಭೀಕರ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಗೋವೇನಹಳ್ಳಿ ಗ್ರಾಮದ ಸಿಮೆಂಟ್ ಕಾಂಕ್ರೀಟ್…

Read More

ಸೋಲಿನ ಪಾಠ… ಫೈನಲ್ ಪಂದ್ಯಕ್ಕೆ ಕೆಂಪು ಮತ್ತು ಕಪ್ಪು ಮಣ್ಣಿನ ಪಿಚ್​!

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಿಚ್ ರೆಡಿಯಾಗಿದೆ. ಅದು ಸಹ 70% ಕೆಂಪು ಮಣ್ಣು ಮತ್ತು 30% ಕಪ್ಪು ಮಣ್ಣಿನಿಂದ ಕೂಡಿದ ಪಿಚ್ ಎಂಬುದು ವಿಶೇಷ. ಅಂದರೆ ಈ ಬಾರಿ ಮಿಶ್ರ ಮಣ್ಣಿನ ಪಿಚ್​ನಲ್ಲಿ ಫೈನಲ್ ಪಂದ್ಯವನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅದರಂತೆ ಇದೀಗ ಮಿಶ್ರಿತ ಮಣ್ಣಿನ ಪಿಚ್ ಸಿದ್ಧವಾಗಿದ್ದು, ಈ ಪಿಚ್​ ಕುರಿತಾದ ಸಂಪೂರ್ಣ ವರದಿ ಇಲ್ಲಿದೆ. ಮಿಶ್ರ ಮಣ್ಣಿನ ಪಿಚ್: ಈ ಪಂದ್ಯಕ್ಕಾಗಿ…

Read More

‘ಲವ್ ಮಾಕ್ಟೇಲ್ 3’ ಬಳಿಕ ‘ಪೀಟರ್’ ಬಿಡುಗಡೆ ಮಾಡಲಿರುವ ‘ಕೆವಿಎನ್ ಪ್ರೊಡಕ್ಷನ್ಸ್’

ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ಬಿಡುಗಡೆ ಮಾಡಿತ್ತು. ಆ ಸಿನಿಮಾ ಸೂಪರ್ ಹಿಟ್ ಆಯಿತು. ಅದರ ಬೆನ್ನಲ್ಲೇ ‘ಪೀಟರ್’ ಸಿನಿಮಾವನ್ನು ವಿತರಣೆ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಜ್ಜಾಗಿದೆ. ಈ ಸಿನಿಮಾದ ಕಂಟೆಂಟ್ ನೋಡಿ ಇಷ್ಟಪಟ್ಟಿದ್ದರಿಂದ ವಿತರಿಸಲು ಮುಂದೆ ಬಂದಿದೆ. ಏಪ್ರಿಲ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಮಾಡಲಿದೆ. ರಾಜೇಶ್ ಧ್ರುವ ಅವರು ‘ಪೀಟರ್’ (Peter) ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ರವೀಕ್ಷಾ ಶೆಟ್ಟಿ , ರಘು…

Read More

ಮದ್ಯಪ್ರಿಯರೇ… ಬಿಯರ್ ಕುಡಿಯೋಕೆ ಈ ಟೈಮ್ ದಿ ಬೆಸ್ಟ್ ಅಂತೆ! – Kannada News | Nighttime Beer: How Drinking After Dark Affects Sleep and Recovery

ಇತ್ತೀಚಿನ ದಿನಗಳಲ್ಲಿ, ಜನರಲ್ಲಿ ಒತ್ತಡ, ಆಯಾಸದಂತಹ ಸಮಸ್ಯೆಗಳು ಹೆಚ್ಚಾಗುತ್ತಿದೆ. ಇದನ್ನು ನಿವಾರಿಸಲು, ಕೆಲವರು ಬಿಯರ್ (Beer) ಮೊರೆ ಹೋಗುತ್ತಾರೆ. ಕೋಲ್ಡ್ ಬಿಯರ್ ನಿಮಿಷಗಳಲ್ಲಿ ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಇದನ್ನು ಕುಡಿಯುವ ಸಮಯ ಕೂಡ ಮುಖ್ಯವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಇದರಿಂದ ಪ್ರಯೋಜನ ಪಡೆಯಲು ನೀವು ಯಾವ ಸಮಯದಲ್ಲಿ ಸೇವನೆ ಮಾಡುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಹಾಗಾದರೆ ಬಿಯರ್ ಕುಡಿಯಲು ಸರಿಯಾದ ಸಮಯ ಯಾವುದು, ಬೆಳಿಗ್ಗೆ ಅಥವಾ ರಾತ್ರಿ ಯಾವಾಗ…

Read More