Headlines

ಮಧ್ಯಪ್ರದೇಶ: ಪಿಕಪ್ ಟ್ರಕ್ ಪಲ್ಟಿಯಾಗಿ 12 ಕಾರ್ಮಿಕರು ಸಾವು, 13 ಜನರಿಗೆ ಗಾಯ – Kannada News | Pickup Overturns in Madhya Pradesh, Multiple Workers Killed

ಧಾರ್, ಏಪ್ರಿಲ್ 30: ಪಿಕಪ್ ಟ್ರಕ್ ಪಲ್ಟಿಯಾಗಿ 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ, ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ(Accident)ವು 12 ಜನರ ಬದುಕನ್ನು ಕಸಿದುಕೊಂಡಿದೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ರಾತ್ರಿ 8:30ರ ಸುಮಾರಿಗೆ ಹೆದ್ದಾರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ನಡೆದಿದೆ….

Read More

IPL 2026: ಎಲ್ಲವೂ ಉಲ್ಟಾ.. ಹೀಗಿದೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಲೆಕ್ಕಾಚಾರ – Kannada News | Ipl 2026: mumbai indians playoff scenarios

IPL 2026: ಐದು ಬಾರಿ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಈ ಬಾರಿ ಪ್ಲೇ-ಆಫ್ ಹಾದಿ ಅತ್ಯಂತ ಕಠಿಣವಾಗಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡಕ್ಕೆ ಈಗ ‘ಮಾಡು ಇಲ್ಲವೇ ಮಡಿ’ ಎಂಬ ಅನಿವಾರ್ಯತೆ ಎದುರಾಗಿದೆ. ಟೂರ್ನಿಯ ಮೊದಲಾರ್ಧ ಮುಗಿದರೂ, ಮುಂಬೈ ತಂಡ ಆಡಿರುವ 8 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಜಯಗಳಿಸಿ 4 ಅಂಕಗಳೊಂದಿಗೆ ಅಂಕಪಟ್ಟಿಯ ಕೆಳಭಾಗದಲ್ಲಿದೆ. ಅಂಕಗಳ ಕೊರತೆಯ ಜೊತೆಗೆ ತಂಡದ ನೆಟ್ ರನ್ ರೇಟ್ (NRR) ಕೂಡ ಮೈನಸ್‌ನಲ್ಲಿದೆ,…

Read More

ರಾಜ್ಯದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಏರಿಕೆ: ಕಾರಣ ಇಲ್ಲಿದೆ – Kannada News | Karnataka Power Consumption Soars 20 percent in April: Heatwave and Gas Crisis Drive Surge

ಬೆಂಗಳೂರು, ಏಪ್ರಿಲ್​​ 30: ಪ್ರಸಕ್ತ ತಿಂಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಏಪ್ರಿಲ್ 1ರಿಂದ 26ರವರೆಗೆ 9,101 ಮಿಲಿಯನ್ ಯೂನಿಟ್ (MU) ವಿದ್ಯುತ್ ಬಳಕೆಯಾಗಿದೆ. ಕಳೆದ ಐದು ವರ್ಷಗಳಲ್ಲಿ ಇದುವರೆಗೆ ಕಂಡುಬಂದ ಅತ್ಯಧಿಕ ಬಳಕೆ ಇದಾಗಿದೆ ಎನ್ನಲಾಗಿದ್ದು, 2025ರ ಇದೇ ಅವಧಿಗೆ ಹೋಲಿಸಿದರೆ ಶೇ.20ಕ್ಕಿಂತ ಹೆಚ್ಚಿನ ಏರಿಕೆ ಕಂಡುಬಂದಿದೆ. ಹಿಂದಿನ ಕೆಲವು ವರ್ಷಗಳಲ್ಲಿ ಇದೇ ಅವಧಿಯಲ್ಲಿನ ವಿದ್ಯುತ್​​ ಬಳಕೆ ಬಳಕೆ 7,500ರಿಂದ 8,000 ಮಿಲಿಯನ್ ಯೂನಿಟ್ಗಳ ನಡುವೆಯೇ ಇತ್ತು. ಆದರೆ ಈ ಬಾರಿ ನಾನಾ…

Read More

Digital Arrest: 2-3 ಗಂಟೆಗಳಲ್ಲಿ ಸಿಮ್ ಕಾರ್ಡ್ ಬ್ಲಾಕ್, ಡಿಜಿಟಲ್ ಅರೆಸ್ಟ್ ತಡೆಯಲು ಸಂಪೂರ್ಣ ಸಿದ್ಧತೆ, ವಾಟ್ಸ್ಆ್ಯಪ್​ನಿಂದಲೂ ಕ್ರಮ – Kannada News | SIM card block in 2 3 hours complete preparations to prevent digital arrest, action from WhatsApp too

ಬೆಂಗಳೂರು (ಏ. 30): ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್ ಬಂಧನ ವಂಚನೆಗಳ ಬೆದರಿಕೆಯನ್ನು ಎದುರಿಸಲು ದೂರಸಂಪರ್ಕ ನಿಯಂತ್ರಕರು, ಸೇವಾ ಪೂರೈಕೆದಾರರು, ಆರ್‌ಬಿಐ, ತಂತ್ರಜ್ಞಾನ ದೈತ್ಯರು ಮತ್ತು ಸಿಬಿಐ ಸಹಯೋಗದೊಂದಿಗೆ ವಿವಿಧ ಹಂತಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದಲ್ಲದೆ, ಜನಪ್ರಿಯ ತ್ವರಿತ ಸಂದೇಶ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಸಹ ಅಪರಾಧಗಳಲ್ಲಿ ಭಾಗಿಯಾಗಿರುವ 9,400 ಖಾತೆಗಳನ್ನು ನಿಷೇಧಿಸಿದೆ. ವರದಿಗಳ ಪ್ರಕಾರ, ಈ ಮಾಹಿತಿಯನ್ನು ಗೃಹ ಸಚಿವಾಲಯದ (ಎಂಎಚ್‌ಎ) ಭಾರತೀಯ ಸೈಬರ್ ಅಪರಾಧ ಸಮನ್ವಯ…

Read More

MI vs SRH: ವರ್ಕ್ ಆಗುತ್ತಿಲ್ಲ ಜಸ್ಪ್ರೀತ್ ಮ್ಯಾಜಿಕ್: ವಾಂಖೆಡೆಯಲ್ಲಿ ವೃತ್ತಿಜೀವನದ ದುಬಾರಿ ಬೌಲಿಂಗ್ ಮಾಡಿದ ಬುಮ್ರಾ – Kannada News | Jasprit Bumrah magic not working in IPL 2026 He bowls most expensive bowling of his career at Wankhede

ಬೆಂಗಳೂರು (ಏ. 30): ಐಪಿಎಲ್ 2026 ರ 41 ನೇ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು 243 ರನ್ ಗಳಿಸಿತು. ವಿಶ್ವಶ್ರೇಷ್ಠ ಬೌಲರ್​ಗಳನ್ನು ಹೊಂದಿರುವ ಮುಂಬೈಗೆ ಈ ಪಂದ್ಯದಲ್ಲಿ ಗೆಲುವು ಖಚಿತ ಎಂದೇ ನಂಬಲಾಗಿತ್ತು. ಆದರೆ, ಹೈದರಾಬಾದ್ ತಂಡವು ಎಂಟು ಎಸೆತಗಳು ಬಾಕಿ ಇರುವಾಗಲೇ ಗುರಿಯನ್ನು ಬೆನ್ನಟ್ಟಿತು. ಈ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್‌ನ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah)…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣ – Kannada News | Karnataka Weather Today: Heatwave Continues, Rain Expected in Bengaluru and South Interior

ಬೆಂಗಳೂರು, ಏಪ್ರಿಲ್​​ 30: ರಾಜ್ಯದಲ್ಲಿ ಇಂದು ಕೂಡ ಬಿಸಿಲಿನ ಅಬ್ಬರ ಮುಂದುವರಿಯಲಿದ್ದು, ಕೆಲ ಭಾಗಗಳಲ್ಲಿ ಮಾತ್ರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ ಮತ್ತು ಬೀದರ್​​ನಲ್ಲಿ ತಾಪಮಾನ ಹೆಚ್ಚಿರಲಿದ್ದು, ಗರಿಷ್ಠ 39ರಿಂದ 40 ಡಿಗ್ರಿ ಸೆಲ್ಸಿಯಸ್​​ ವರೆಗೆ ಉಷ್ಣಾಂಶ ತಲುಪುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಬೆಂಗಳೂರಿನಲ್ಲಿಯೂ ತಾಪಮಾನ ಎಂದಿನಂತೆ ಇರಲಿದ್ದು, ಜನರಿಗೆ ಸೆಕೆಯ ಅನುಭವ ಮುಂದುವರಿಯಲಿದೆ. ಕೆಲ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆಯನ್ನು ನೀಡಲಾಗಿದೆ….

Read More

ವಾಹನ ಸವಾರರೇ ಗಮನಿಸಿ: ಕೆಆರ್ ಸರ್ಕಲ್ ಅಂಡರ್ ಪಾಸ್ ಬಂದ್, ಯುವತಿ ಮೃತಪಟ್ಟು 3 ವರ್ಷವೇ ಕಳೆದರೂ ಸುಧಾರಿಸಿಲ್ಲ ಪರಿಸ್ಥಿತಿ! – Kannada News | KR Circle Underpass Flooded Again: Traffic Closed After Heavy Rain; Memories of 2023 Tragedy Haunt Bengaluru

ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ಕೆಆರ್ ಸರ್ಕಲ್ ಅಂಡರ್‌ಪಾಸ್ ಮತ್ತೆ ಜಲಾವೃತಗೊಂಡಿದೆ. ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ನಿಂತಿರುವ ಕಾರಣ ಪೊಲೀಸರು ಬ್ಯಾರಿಕೇಡ್‌ ಹಾಕಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. 2023ರ ಮೇಯಲ್ಲಿ ಇದೇ ಅಂಡರ್‌ಪಾಸ್‌ನಲ್ಲಿ ಕಾರು ಮುಳುಗಿ ಯುವತಿಯೊಬ್ಬರು ಸಾವನ್ನಪ್ಪಿದ್ದರು. ದುರಂತ ನಡೆದು ಸುಮಾರು ಎರಡು-ಮೂರು ವರ್ಷಗಳೇ ಕಳೆದರೂ, ಅಂಡರ್‌ಪಾಸ್‌ನಲ್ಲಿ ನೀರಿನ ಹರಿವಿಗೆ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ರಾತ್ರಿ ಸುರಿದ ಧಾರಾಕಾರ ಮಳೆಗೆ ಅಂಡರ್‌ಪಾಸ್ ಸುಮಾರು 10 ಅಡಿಯಷ್ಟು…

Read More

ಹೃದಯಾಘಾತವಾಗಬಹುದು, ಟ್ರಂಪ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ಇರಾನ್‌ನಿಂದ ಹೊಸ ಮಹಾಸ್ತ್ರ ಪ್ರಯೋಗ – Kannada News | Iran US Conflict Escalates: Trump Rejects Peace, Iran Unveils New Weapon Threatens Oil Crisis

ಡೊನಾಲ್ಡ್​ ಟ್ರಂಪ್, ಖಮೇನಿImage Credit source: Reuters ವಾಷಿಂಗ್ಟನ್, ಏಪ್ರಿಲ್ 30: ಇರಾನ್(Iran) ಮತ್ತು ಅಮೆರಿಕ-ಇಸ್ರೇಲ್ ಪಡೆಗಳ ನಡುವಿನ ಯುದ್ಧವು ಈಗ ಅತ್ಯಂತ ಅಪಾಯಕಾರಿ ಘಟ್ಟಕ್ಕೆ ತಲುಪಿದೆ. ಅಮೆರಿಕದ ದಿಗ್ಬಂಧನಗಳನ್ನು ತೆಗೆದುಹಾಕುವ ಬದಲಾಗಿ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಮತ್ತು ಪರಮಾಣು ಮಾತುಕತೆಗಳನ್ನು ಮುಂದೂಡುವ ಇರಾನ್‌ನ ಪ್ರಸ್ತಾವನೆಯನ್ನು ಡೊನಾಲ್ಡ್ ಟ್ರಂಪ್ ಕಡಾಖಂಡಿತವಾಗಿ ತಿರಸ್ಕರಿಸಿದ್ದಾರೆ. ಇರಾನ್ ನೌಕಾಪಡೆಯ ಕಮಾಂಡರ್ ರಿಯರ್ ಅಡ್ಮಿರಲ್ ಶಹರಾಮ್ ಇರಾನಿ ಅವರು ಶತ್ರು ಪಡೆಗಳಿಗೆ ತೀವ್ರ ಭೀತಿ ಹುಟ್ಟಿಸುವ ಹೊಸ ಆಯುಧವನ್ನು ಬಳಸುವುದಾಗಿ ಘೋಷಿಸಿದ್ದಾರೆ….

Read More

Pat Cummins: ಹೆಡ್, ಅಭಿಷೇಕ್ ಅಲ್ಲ, ನಮ್ಮ ಗೆಲುವಿಗೆ ಈತನೇ ಕಾರಣ! – Kannada News | Pat Cummins Post Match Interview After MI vs SRH Match

IPL 2026: ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮುಂಬೈ ನೀಡಿದ್ದ 244 ರನ್‌ಗಳ ಬೃಹತ್ ಮೊತ್ತವನ್ನು ಇನ್ನು 8 ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಐತಿಹಾಸಿಕ ರನ್ ಚೇಸ್ ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್, “ನಮ್ಮ ಬ್ಯಾಟಿಂಗ್ ಲೈನಪ್…

Read More

‘ಅವಳ ಪರಿಸ್ಥಿತಿ ನೋಡಿದ್ರೆ ಬೇಸರವಾಗುತ್ತೆ’; ಶೋಭಿತಾ ಬಗ್ಗೆ ನಾಗ ಚೈತನ್ಯ ಮಾತು – Kannada News | Naga Chaitanya on Sobhita: Sad to see her situation, breaks silence on hate comments and marriage

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಸಮಂತಾ ವಿಚ್ಛೇದನದ ಬಳಿಕ ನಾಗ ಚೈತನ್ಯ ಬಾಳಲ್ಲಿ ಶೋಭಿತಾ ಬಂದರು. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಚ್ಯಾಟ್ ಮಾಡಿಕೊಂಡರು. ಆ ಬಳಿಕ ಎದುರು ಭೇಟಿ ಆಗಿ, ಗೆಳೆತನ ಮೂಡಿ, ಅದು ಪ್ರೀತಿಗೆ ತಿರುಗಿ ಈಗ ವಿವಾಹ ಆಗಿದ್ದಾರೆ. ಈಗ ನಾಗಚೈತನ್ಯ ಅವರು ಶೋಭಿತಾ ಬಗ್ಗೆ ಮಾತನಾಡಿದ್ದಾರೆ. ಶೋಭಿತಾ ಅವರನ್ನು ನೋಡಿದರೆ ಬೇಸರವಾಗುತ್ತದೆ ಎಂದಿದ್ದಾರೆ. ಸಮಂತಾ ಜೊತೆಗಿನ ವಿಚ್ಛೇದನದ ಬಳಿಕ ಕೆಲ ಸಮಯ ನಾಗ ಚೈತನ್ಯ…

Read More