Headlines

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ – Kannada News | Republic Day 2026: Karnataka tableau out from Delhi Republic Day parade

ನವದೆಹಲಿ/ಬೆಂಗಳೂರು,(ಜನವರಿ 24): ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವನ್ನ ಸಿದ್ಧಪಡಿಸಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ…

Read More

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆ: ರಾಜೀನಾಮೆ ಹಿಂಪಡೆಯೋ ವಿಚಾರ ಮಾತ್ರ ಸಸ್ಪೆನ್ಸ್! – Kannada News

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆImage Credit source: tv9 ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿದ್ದ ದಿಢೀರ್ ರಾಜೀನಾಮೆ ಪರ್ವ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ರಾಮಲಿಂಗಾ…

Read More

Optical Illusion: ಗಿಳಿಗಳ ನಡುವೆ ಅಡಗಿದೆ ಬಣ್ಣದ ಚಿಟ್ಟೆ;‌ ಜಸ್ಟ್ 15 ಸೆಕೆಂಡುಗಳಲ್ಲಿ ಗುರುತಿಸಿ – Kannada News | Optical illusion: Ready to accept this challenge; Find the butterfly hidden among the parrots

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಒಂದು ರೀತಿಯ ಸವಾಲಿನ ಆಟಗಳು. ಹೀಗಾಗಿ ಈ ಸವಾಲಿನ ಆಟಗಳನ್ನು ಆಡಿ ಮುಗಿಸುವಷ್ಟರಲ್ಲಿ ಸುಸ್ತೋ ಸುಸ್ತು ಆಗಿರುತ್ತದೆ. ಹೌದು, ಇಂತಹ ಮೋಜಿನ ಆಟಗಳು ಸ್ವಲ್ಪ ಟ್ರಿಕ್ಕಿ ಅನಿಸಿದರೂ ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಇದು ಬುದ್ಧಿವಂತಿಕೆಗೆ ಸವಾಲೆಸುವ ಕಾರಣ ಹೆಚ್ಚಿನವರು ಈ ಒಗಟನ್ನು ಬಿಡಿಸುವಲ್ಲಿ ವಿಫಲರಾಗುತ್ತಾರೆ. ಇದೀಗ ಮೆದುಳಿಗೆ ಕೆಲಸ ನೀಡುವ ಕಠಿಣ ಸವಾಲಿನ ಚಿತ್ರವೊಂದು ವೈರಲ್‌ ಆಗಿದೆ….

Read More

ಬಾಂಗ್ಲಾದೇಶಕ್ಕೆ ಸಿಕ್ಕ ರೀತಿಯಲ್ಲೇ ಭಾರತದ ಜವಳಿಗೂ ಅಮೆರಿಕದಿಂದ ಸುಂಕ ವಿನಾಯಿತಿ: ಪೀಯೂಶ್ ಗೋಯಲ್ – Kannada News | India will also get zero import duty facility from US, as given to Bangladesh, says Piyush Goyal

ನವದೆಹಲಿ, ಫೆಬ್ರುವರಿ 13: ಅಮೆರಿಕವು ಬಾಂಗ್ಲಾದೇಶದ ಕೆಲ ಸರಕುಗಳಿಗೆ ಸುಂಕ ವಿನಾಯಿತಿ ಕೊಟ್ಟಂತೆ ಭಾರತಕ್ಕೂ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಹೇಳಿದ್ದಾರೆ. ಅಮೆರಿಕ ಮತ್ತು ಬಾಂಗ್ಲಾದೇಶ ನಡುವೆ ಇತ್ತೀಚೆಗೆ ಆಗಿರುವ ವ್ಯಾಪಾರ ಒಪ್ಪಂದದಲ್ಲಿ ಬಾಂಗ್ಲಾದ ಕೆಲ ಜವಳಿ ಉತ್ಪನ್ನಗಳಿಗೆ ತೆರಿಗೆ ವಿನಾಯಿತಿ ಕೊಡಲಾಗಿದೆ. ಇದರಿಂದ ಭಾರತದ ಜವಳಿ ಉದ್ಯಮಕ್ಕೆ ಹೊಡೆತ ಬೀಳುತ್ತದೆ. ಶೇ. 18ರಷ್ಟು ಟ್ಯಾರಿಫ್ ಹೊಂದಿರುವ ಭಾರತದ ಜವಳಿ ಉತ್ಪನ್ನಗಳು, ಶೇ. 0 ಟ್ಯಾರಿಫ್ ಇರುವ ಬಾಂಗ್ಲಾದೇಶದ ಜವಳಿ ರಫ್ತಿನೊಂದಿಗೆ ಪೈಪೋಟಿ…

Read More

ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು – Kannada News | Police arrest many terror suspects from Tamil Nadu and West Bengal

ನವದೆಹಲಿ, ಫೆಬ್ರುವರಿ 22: ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು (Terror plot) ರೂಪಿಸಲಾಗುತ್ತಿದೆ ಎನ್ನುವ ಗುಪ್ತಚರ ಮಾಹಿತಿ ಬರುತ್ತಿರುವ ಬೆನ್ನಲ್ಲೇ ಎಂಟು ಮಂದಿ ಉಗ್ರ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಎಂಟು ಮಂದಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ ಆರು ಮಂದಿ ಶಂಕಿತರು ಬಂಧಿತರಾದರೆ, ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನಲ್ಲಿ ಬಂಧಿತರಾದ ಆರು ಮಂದಿ ಶಂಕಿತ ಉಗ್ರರನ್ನು ಮಿಜಾನುರ್ ರಹಮಾನ್, ಮೊಹಮ್ಮದ್ ಶಬತ್,…

Read More

ಭಗವದ್ಗೀತ ಅಲ್ಲ, ಇದು ಭಗತ್ ಗೀತ: ಪವರ್​​ಫುಲ್ ಪೊಲೀಸ್ ಆಗಿ ಪವನ್

ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan), ಉಪ ಮುಖ್ಯಮಂತ್ರಿ ಆಗಿರುವ ಜೊತೆಗೆ ಹಲವು ಕೆಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಮಂತ್ರಿ ಸಹ. ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅವುಗಳಲ್ಲಿ ಎರಡರ ಚಿತ್ರೀಕರಣ ಮುಗಿಸಿ ಬಿಡುಗಡೆ ಆಗಿದ್ದವು. ಇದೀಗ ಮೂರನೇ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದ್ದು, ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದೆ….

Read More

ಸೆಟ್ಟೇರಿತು ಲೂಸ್ ಮಾದ ಹೊಸ ಸಿನಿಮಾ, ಸಾಥ್ ಕೊಟ್ಟ ಧ್ರುವ ಸರ್ಜಾ – Kannada News | Loose Mada Yogi’s new movie started Dhruva Sarja wished best of luck

ಲೂಸ್ ಮಾದ (Loose Maada), ಕನ್ನಡದ ಜನಪ್ರಿಯ ನಟ. ಇತ್ತೀಚೆಗೆ ಅವರ ನಟನೆಯ ‘ಗ್ರಾಮಾಯಣ’ ಸಿನಿಮಾ ಬಿಡುಗಡೆ ಆಗಿದೆ. ವಿನಯ್ ರಾಜ್​​ಕುಮಾರ್ ಜೊತೆಗೆ ಲೂಸ್ ಮಾದ ಸಹ ಈ ಸಿನಿಮಾನಲ್ಲಿ ನಟಿಸಿದ್ದಾರೆ. ‘ಗ್ರಾಮಾಯಣ’ ಸಿನಿಮಾ ಇನ್ನೂ ಪ್ರದರ್ಶನಗೊಳ್ಳುತ್ತಿರುವಾಗಲೇ ಲೂಸ್ ಮಾದ ನಟನೆಯ ಹೊಸ ಸಿನಿಮಾ ಸೆಟ್ಟೇರಿದೆ. ಲೂಸ್ ಮಾದ ಅವರು ಸೋಲೊ ಹೀರೋ ಆಗಿ ನಟಿಸುತ್ತಿರುವ ಈ ಸಿನಿಮಾದ ಮುಹೂರ್ತಕ್ಕೆ ಧ್ರುವ ಸರ್ಜಾ ಆಗಮಿಸಿ ಗೆಳೆಯನಿಗೆ ಶುಭ ಕೋರಿದ್ದಾರೆ. ಇದು ಲೂಸ್ ಮಾದ ಅವರ 51ನೇ ಸಿನಿಮಾ…

Read More

RCB ತಂಡದ ಮುಂದಿನ ಪಂದ್ಯಕ್ಕೆ ಇಬ್ಬರು ಅಲಭ್ಯ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಇಬ್ಬರು ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಭ್ಯಾಸದ ವೇಳೆ ಗಾಯಗೊಂಡಿದ್ದರು. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೇ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ…

Read More

ಮದುವೆ ಮಾಹಿತಿ ಲೀಕ್ ಸಿಟ್ಟಾದ ರಶ್ಮಿಕಾ-ವಿಜಯ್ ಹೇಳಿದ್ದೇನು? – Kannada News | Rashmika and Vijay Deverakonda upset over their Wedding detail leak

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಮದುವೆ ಆಗಲಿದ್ದಾರೆ. ಮದುವೆ ವಿಚಾರವನ್ನೂ ಇಬ್ಬರೂ ಸಹ ಬಹಳ ಗುಟ್ಟಾಗಿರಿಸಿದ್ದರು. ಆದರೂ ಸಹ ಮದುವೆಯ ದಿನಾಂಕ, ಸ್ಥಳ, ಸಮಯ ಇನ್ನಿತರೆ ವಿಚಾರಗಳು ಲೀಕ್ ಆಗಿವೆ. ಅದು ಮಾತ್ರವೇ ಅಲ್ಲದೆ, ನಿನ್ನೆ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದು ರಶ್ಮಿಕಾ…

Read More

‘ಧುರಂಧರ್ 2’ ಯಶಸ್ಸಿನ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ರಣ್ವೀರ್ ಸಿಂಗ್ – Kannada News | Ranveer Singh preparing himself for his next movie Pralay

‘ಧುರಂಧರ್’ (Dhurandhar) ಸಿನಿಮಾದ ಯಶಸ್ಸಿನ ನಂತರ ರಣ್ವೀರ್ ಸಿಂಗ್ ನಟಿಸಬೇಕಿದ್ದ ‘ಡಾನ್ 3’ ಸಿನಿಮಾದಿಂದ ಅವರು ಹಿಂದೆ ಸರಿದಿದ್ದಾರೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಅಂಥಹಾ ಎರಡೂ ಸೂಪರ್ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ರಣ್ವೀರ್ ಸಿಂಗ್ ಅವರ ಮುಂದಿನ ಸಿನಿಮಾ ಯಾವುದಾಗಿರಲಿದೆ ಎಂಬ ಕುತೂಹಲ ಸಹಜವಾಗಿಯೇ ಇದೆ. ರಣ್ವೀರ್ ಅವರ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದೀಗ ರಣ್ವೀರ್ ಅವರ ಹೊಸ ಸಿನಿಮಾದ ಬಗ್ಗೆ ಖಚಿತ ಸುದ್ದಿ ಹೊರಬಿದ್ದಿದೆ. ರಣವೀರ್ ಸಿಂಗ್…

Read More