ಪಿಲಿಕುಳ ಮೃಗಾಲಯದ ಪ್ರಾಣಿಗಳ ಅಸಹಜ ಸಾವಿಗೆ ಕಾರಣವಾಯ್ತಾ ‘ಸ್ಲೋ ಪಾಯಿಸನ್’! – Kannada News | Pilikula Zoo Crisis: Over 150 Animals Dead from Suspected Poisoning

ಮೃತ ಜಿಂಕೆಯ ಶರೀರದಲ್ಲಿ ಸಿಕ್ಕಿದ್ದೇನು ಗೊತ್ತಾ? ಮಂಗಳೂರು, ಫೆಬ್ರವರಿ 14: ದಕ್ಷಿಣ ಕನ್ನಡದ (Dakshin Kannada) ಹೆಸರಾಂತ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅಸಹಜ ಸಾವುಗಳು ಇದೀಗ ಗಂಭೀರ ಅನುಮಾನಗಳಿಗೆ ಕಾರಣವಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಸುಮಾರು 150ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಘಟನೆಗಳಿಗೆ ವಿಷಪೂರಿತ ಆಹಾರವೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ಸಾವನ್ನಪ್ಪಿದ ಜಿಂಕೆಯೊಂದರ ಮರಣೋತ್ತರ ವರದಿಯಲ್ಲಿ ಪ್ರಾಣಿಯ ದೇಹದಲ್ಲಿ ಹೈಡ್ರೋಸೈನೇಡ್ ಹಾಗೂ ನೈಟ್ರೇಟ್ ಅಂಶಗಳು ಪತ್ತೆಯಾಗಿರುವುದು ಬೆಚ್ಚಿಬೀಳಿಸುವ ಸಂಗತಿಯಾಗಿದೆ. ಮೃಗಾಲಯದ…

Read More

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು! – Kannada News | Karnataka Govt Jobs: Statewide Protests Erupt Demanding Vacancy Fill and FRBM Act Repeal

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು! ಧಾರವಾಡ, ಮಾರ್ಚ್​ 03: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ (Dharwad) ಬೃಹತ್ ಪ್ರತಿಭಟನೆ ಮಾಡಿದ ಬೆನ್ನಲ್ಲೇ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಧಾರವಾಡದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜನಸಾಮಾನ್ಯರ ವೇದಿಕೆ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ರೈತ ಸೇನಾ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರು ತಿಂಗಳಿನಿಂದ ನೀವು ಏನು ಮಾಡುತ್ತಿದ್ದಿರಿ ಎಂದ ವೇದಿಕೆ ಸಂಚಾಲಕ ಜನಸಾಮಾನ್ಯರ…

Read More

ಪೀಣ್ಯ ಫ್ಲೈಓವರ್ ಬಂದ್; ಗೊರಗುಂಟೆಪಾಳ್ಯದಲ್ಲಿ ಫುಲ್ ಟ್ರಾಫಿಕ್ ಜಾಮ್! – Kannada News | Peenya Elevated Flyover Closed for 4 Days, Tumakuru Road Faces Major Traffic Jams in Goraguntepalya

ಬೆಂಗಳೂರು, ಮೇ 05: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಗಮ್ಯಸ್ಥಾನ ತಲುಪಲು ಪರದಾಡುತ್ತಿದ್ದಾರೆ….

Read More

‘ಜನ ನಾಯಗನ್’ ಚಿತ್ರಕ್ಕೆ ಶಾಕ್; ಸಿನಿಮಾ ರಿಲೀಸ್ ಮುಂದಕ್ಕೆ – Kannada News | Thalapathy Vijay’s ‘Jan Nayagan’ Release Postponed due to Censor issue KVN Announced

ದಳಪತಿ ವಿಜಯ್ (Thalapathy Vijay) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ರಾಜಕೀಯಕ್ಕೆ ಬರಲು ಅವರು ಅಡಿಯಾಗುತ್ತಿದ್ದಾರೆ. ಅವರ ಕೊನೆಯ ಚಿತ್ರ ‘ಜನ ನಾಯಗನ್’ಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಆದರೆ, ಈಗ ಸಿನಿಮಾ ರಿಲೀಸ್ ತಾತ್ಕಲಿಕವಾಗಿ ಮುಂದಕ್ಕೆ ಹೋಗಿದೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಇದರ ಹಿಂದೆ ರಾಜಕೀಯದ ಕೆಸರೆರೆಚಾಟ ಇರಬಹುದು ಎಂದು ಕೂಡ ಊಹಿಸಲಾಗುತ್ತಿದೆ. ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಮಾಡಿಸಲು ‘ಕೆವಿಎನ್’…

Read More

ಅಡ್ವಾನ್ಸ್ ಬುಕಿಂಗ್​​ನಿಂದ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಧುರಂಧರ್ 2’; ಹೊಸ ದಾಖಲೆ

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆ ಬರೆಯಲು ರೆಡಿ ಆಗಿದೆ. ಈ ಚಿತ್ರ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ. ಅದಕ್ಕೂ ಹಿಂದಿನ ದಿನ ಅಂದರೆ ಮಾರ್ಚ್​ 18ರಂದು ಸಿನಿಮಾಗೆ ಸಾಕಷ್ಟು ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಶೋ ಹೌಸ್​​​ಫುಲ್ ಆಗಿದೆ. ಇದರಿಂದ ಸಿನಿಮಾಗೆ ದೊಡ್ಡ ಮೊಟ್ಟದಲ್ಲಿ ಹಣ ಹರಿದು ಬರುತ್ತಿದೆ. ಅಡ್ವಾನ್ಸ್ ಬುಕಿಂಗ್​​ನಿಂದ ಚಿತ್ರಕ್ಕೆ ವಿಶ್ವಾದ್ಯಂತ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ‘ಧುರಂಧರ್ 2’…

Read More

Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality is slightly better, Mangaluru and Udupi’s AQI is unhealthy

ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಫೆಬ್ರುವರಿ 07: ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏಕಾಏಕಿ ಸುಧಾರಣೆ ಕಂದುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಸುಧಾರಿಸಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದೂ ಎಚ್ಚೆತ್ತುಕೊಂಡಿದೆ. ಆದರೆ ಮಂಗಳೂರು ಮತ್ತು ಉಡುಪಿಯ ಏರ್ ಕ್ವಾಲಿಟಿ ಬೆಂಗಳೂರಿಗಿಂತಲೂ ಕಡೆಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್…

Read More

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ – Kannada News | Siddaramaiah Slams Fake Transfer Letter Scandal: Police Probe Karnataka Misinformation

ಬೆಂಗಳೂರು, ಫೆಬ್ರವರಿ 13: ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ (transfer) ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ (Siddaramaiah) ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ…

Read More

Rama Navami: ರಾಮನವಮಿ ಇಂದು ಏಕೆ ಆಚರಿಸಲಾಗುತ್ತದೆ? ಪಂಚಾಂಗ ಹೇಳುವುದೇನು?

ಶ್ರೀರಾಮ ನವಮಿಯ ಮಹತ್ವ ಮತ್ತು ಅದರ ಆಚರಣೆಯ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಶ್ರೀರಾಮ ನವಮಿಯೂ ಒಂದು. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣು ಮರ್ಯಾದಾ ಪುರುಷೋತ್ತಮನಾಗಿ ಅವತರಿಸಿದ ದಿನವೇ ಈ ಶ್ರೀರಾಮ ನವಮಿ. ರಾಮ ನವಮಿಯನ್ನು ಮಾರ್ಚ್ 26 ರಂದು ಆಚರಿಸಲಾಗುವುದು, ಆದರೆ ಮಹಾ ನವಮಿಯನ್ನು ಮಾರ್ಚ್ 27 ರಂದು ಆಚರಿಸಲಾಗುವುದು. ಅದು ಯಾಕೆ ಅಷ್ಟಮಿ…

Read More

Daily Devotional: ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ! – Kannada News | How to Escape the Debt Trap with Daily Devotional Practices

ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಮಾರ್ಗ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ ಸಾಲ ಪಡೆಯುವ ಮೊದಲು ಕುಬೇರನನ್ನು ಸ್ಮರಿಸುವುದು ಶುಭವೆಂದು ಹೇಳಲಾಗುತ್ತದೆ. ಮನೆಯಲ್ಲಿ ಒಂದು ರೂಪಾಯಿ ಕಾಯನ್ನು ಅರಿಶಿನ ಬಟ್ಟೆಯಲ್ಲಿ ಕಟ್ಟಿ ದೇವರ ಬಳಿ ಇಟ್ಟು, ಲಕ್ಷ್ಮಿ ಕುಬೇರರಿಗೆ ಪ್ರಾರ್ಥನೆ ಸಲ್ಲಿಸಿ ಸಾಲಕ್ಕೆ ಹೊರಟರೆ, ಅದು ಸುಲಭವಾಗಿ ತೀರುತ್ತದೆ. ಸಾಲವನ್ನು ಮರುಪಾವತಿಸುವಾಗ ದಕ್ಷಿಣಾಮೂರ್ತಿಯನ್ನು ನೆನೆದು ಹಣವನ್ನು ನೀಡಬೇಕು. ಮಂಗಳವಾರದಂದು ಸಾಲವನ್ನು ಮರುಪಾವತಿಸಲು ಪ್ರಾರಂಭಿಸಿದರೆ, ಮೂರು ಮಂಗಳವಾರಗಳ ಒಳಗೆ…

Read More

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು

ಆನೇಕಲ್​​, ಏಪ್ರಿಲ್​​ 09: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ….

Read More