Headlines

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: 65 ವರ್ಷದ ಮಹಿಳೆ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು – Kannada News | 65 Year Old Woman Arrested for Performing Black Magic on Judge’s Chair Inside Court Hall

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: ಮಹಿಳೆ ಅರೆಸ್ಟ್​Image Credit source: ANI ಚಿಕ್ಕಬಳ್ಳಾಪುರ, ಜುಲೈ 14: ನ್ಯಾಯಾಧೀಶರ ಕುರ್ಚಿಯ ಮೇಲೆ ವಾಮಾಚಾರ ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಕೋರ್ಟ್‌ ಹಾಲ್‌ಗೆ ಪ್ರವೇಶಿಸಿದ್ದ ಈಕೆ, ನ್ಯಾಯಾಧೀಶರ ಕುರ್ಚಿಯ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಎರಚಿದ್ದಾಳೆ ಎನ್ನಲಾಗಿದೆ. ಆರೋಪಿ ಮಹಿಳೆಗೆ 14 ದಿನ ನ್ಯಾಯಾಂಗ…

Read More

ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ – Kannada News | Dodmane Habba Kavya Shaiva And Gilli Nata in One stage

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್ ಬಳಿಕ ಅನೇಕ ವೇದಿಕೆ ಮೇಲೆ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದು ಇದೆ. ಈಗ ಇವರು ಕಲರ್ಸ್ ಶೋಗಾಗಿ ಒಂದಾಗಿದ್ದಾರೆ. ಶೋ ಹೆಸರು ‘ದೊಡ್ಮನೆ ಹಬ್ಬ’. ಇದು ಒಂದೇ ದಿನ ನಡೆಯಲಿರೋ ಜಾತ್ರೆ. ಫೆಬ್ರವರಿ 14ರ ಸಂಜೆ 6 ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

ರಾಮ್ ಚರಣ್ ಒಟ್ಟೂ ಆಸ್ತಿ ಎಷ್ಟು? ಗಳಿಕೆ ಹೇಗೆಲ್ಲ ಆಗುತ್ತೆ?

ರಾಮ್ ಚರಣ್ ಅವರಿಗೆ (Ram Charan) ಇಂದು (ಮಾರ್ಚ್​ 27) ಜನ್ಮದಿನ. ಈ ಬಾರಿ ಅವರಿಗೆ ಖುಷಿ ಹಾಗೂ ದುಃಖ ಎರಡೂ ಇದೆ. ಅವರ ಬಾಳಲ್ಲಿ ಅವಳಿ ಮಕ್ಕಳ ಆಗಮನ ಆಗಿದೆ. ಇದೇ ವೇಳೆ ಶೂಟಿಂಗ್ ವೇಳೆ ಅವರಿಗೆ ಗಾಯ ಆಗಿದೆ. ರಾಮ್ ಚರಣ್ ಅವರ ಆಸ್ತಿ ವರ್ಷ ಕಳೆದಂತೆ ಹೆಚ್ಚುತ್ತಲೇ ಇದೆ. ಅವರ ಒಟ್ಟೂ ಆಸ್ತಿ ಬರೋಬ್ಬರಿ 1,400 ಕೋಟಿ ರೂಪಾಯಿ ಅಷ್ಟಿದೆ. ಇದಕ್ಕೆ ಕಾರಣಾಗಿದ್ದು ಉದ್ಯಮ. ಹೌದು, ರಾಮ್ ಚರಣ್ ಕೇವಲ ಹೀರೋ ಮಾತ್ರವಲ್ಲ,…

Read More

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಹಾಗೂ ಹಿರಿಯ ಕಥೆ ಬರಹಗಾರ ಸಲೀಮ್ ಖಾನ್ (Salim Khan) ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಮಿದುಳಿನಲ್ಲಿ ಉಂಟಾದ ರಕ್ತಸ್ರಾವದಿಂದ ಅವರು ಆಸ್ಪತ್ರೆ ಸೇರಿದ್ದರು. ಇಂದು ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದ ಅವರ ಅಭಿಮಾನಿಗಳು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ. ಸಲೀಮ್ ಖಾನ್ ಅವರಿಗೆ 90 ವರ್ಷ. ಚಿತ್ರರಂಗದಲ್ಲಿ ಸಲೀಮ್-ಜಾವೇದ್ ಜೋಡಿ ಎಂದೇ ಇದು ಫೇಮ್ ಆಗಿತ್ತು. ಶೋಲೆ, ದೀವಾರ್, ‘ಡಾನ್’…

Read More

‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್ – Kannada News | Sudeep Wishes Yash on ‘Toxic’ Teaser: Sandalwood Unity Surprises Fans

ಕನ್ನಡ ಚಿತ್ರರಂಗದಲ್ಲಿ ಸ್ಟಾರ್​​ಗಳ ಮಧ್ಯೆ ಯಾವುದೂ ಸರಿ ಇಲ್ಲ, ಒಬ್ಬರಿಗೊಬ್ಬರು ಬೆಂಬಲ ಕೊಡೋದಿಲ್ಲ ಎಂಬಿತ್ಯಾದಿ ಮಾತುಗಳು ಆಗಾಗ ಕೇಳಿ ಬರುತ್ತಾ ಇರುತ್ತವೆ. ಈಗ ಕನ್ನಡ ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ನೋಡಿದ ಸುದೀಪ್ ಅವರು ಯಶ್​​ಗೆ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಟೀಸರ್ ಬೋಲ್ಡ್ ಎಂದವರಿಗೂ ಅವರ ಬಳಿ ಉತ್ತರವಿದೆ. ಈ ಬೆಳವಣಿಗೆ ಸ್ಯಾಂಡಲ್​​ವುಡ್ ಪಾಲಿಗೆ ಪಾಸಿಟಿವ್ ಎಂಬ ಮಾತುಗಳು ಕೇಳಿ ಬಂದಿವೆ. ಇಂದು (ಜನವರಿ 8) ಯಶ್ ಜನ್ಮದಿನ. ಈ…

Read More

ಈ ಅವ್ಯವಸ್ಥೆಗೆ ಸರ್ಕಾರ ಮಾತ್ರ ಹೊಣೆಯಾ? ಜನರ ತಪ್ಪಿಲ್ವಾ?: SMVT ಟರ್ಮಿನಲ್ ಸ್ಥಿತಿ ನೋಡಿ

ಬೆಂಗಳೂರು, ಮಾ.26: ದೇಶದ ಮೊದಲ ಹವಾನಿಯಂತ್ರಿತ (AC) ರೈಲ್ವೆ ಟರ್ಮಿನಲ್ ಎಂಬ ಹೆಗ್ಗಳಿಕೆಯೊಂದಿಗೆ ಉದ್ಘಾಟನೆಗೊಂಡ ಬೆಂಗಳೂರಿನ ಬೈಯಪ್ಪನಹಳ್ಳಿಯ SMVT ನಿಲ್ದಾಣ, ಇಂದು ತನ್ನ ಗತವೈಭವವನ್ನು ಕಳೆದುಕೊಳ್ಳುತ್ತಿದೆ. ವಿಮಾನ ನಿಲ್ದಾಣದ ಮಾದರಿಯ ವಿನ್ಯಾಸ, ಸ್ವಚ್ಛತೆ ಮತ್ತು ಅತ್ಯಾಧುನಿಕ ಸೌಲಭ್ಯಗಳಿಗೆ ಮಾದರಿಯಾಗಿದ್ದ ಈ ನಿಲ್ದಾಣ, ಪ್ರಸ್ತುತ ನಿರ್ವಹಣೆಯ ಕೊರತೆ ಮತ್ತು ಕಸದ ರಾಶಿಯಿಂದಾಗಿ ಸುದ್ದಿಯಲ್ಲಿದೆ. ವಿಶ್ವದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ಎಷ್ಟು ಮುಖ್ಯವೋ, ಅದನ್ನು ದಿನನಿತ್ಯ ನಿರ್ವಹಿಸುವುದು ಅಷ್ಟೇ ಮುಖ್ಯ. ಕಸದ ವಿಲೇವಾರಿ, ಸ್ವಚ್ಛತೆ ಮತ್ತು ನಿರಂತರ ಮೇಲ್ವಿಚಾರಣೆಯಲ್ಲಿ ರೈಲ್ವೆ ಇಲಾಖೆಯ…

Read More

T20 World Cup 2026: 4 ವಿಕೆಟ್ ಉರುಳಿಸಿದ ಶ್ರೇಯಾಂಕ; ವಿಂಡೀಸ್ ವಿರುದ್ಧ ಗೆದ್ದ ಟೀಂ ಇಂಡಿಯಾ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಈ ಚುಟುಕು ಸಮರಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಇತ್ತ ಎಲ್ಲಾ ತಂಡಗಳು ಕೂಡ ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿರುವ ಇಂಗ್ಲೆಂಡ್​ಗೆ ಬಂದಿಳಿದಿವೆ. ಈ ಪಂದ್ಯಾವಳಿ ಆರಂಭಕ್ಕೆ ನಾಲ್ಕು ದಿನಗಳು ಬಾಕಿ ಉಳಿದಿದ್ದು, ಅದಕ್ಕೂ ಮೊದಲು ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. ಅದರಂತೆ ಸೋಮವಾರ (ಜೂನ್ 8) ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ…

Read More

ಟಿ20 ಲೀಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ (Mumbai Indians) ತಂಡ ಭರ್ಜರಿ  ದಾಖಲೆ ನಿರ್ಮಿಸಿದೆ. ಅದು ಕೂಡ ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಯಾವುದೇ ತಂಡ ನಿರ್ಮಿಸದ ವಿಶ್ವ ದಾಖಲೆ ಎಂಬುದು ವಿಶೇಷ. ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಈ ಮೂಲಕ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ…

Read More

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ – Kannada News | Bagalkot University first Convocation: ayesha Wins Gold Medal In English

ಬಾಗಲಕೋಟೆ, (ಏಪ್ರಿಲ್ 24): ಬಾಗಲಕೋಟೆ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ (Bagalkot University Convocation) ಅದ್ಧೂರಿಯಾಗಿ ಜರುಗಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ, ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಲಾಯ್ತು. ಇನ್ನು ಮಕ್ಕಳ ತಾಯಿ ಆಗಿರುವ ಅಯಿಷಾ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಎಲ್ಲರ ಗಮನಸೆಳೆದಿದರು. ಹೌದು..ನಾಲ್ಕು ತಿಂಗಳ ಹಾಗೂ ಎರಡು ವರ್ಷದ ಮಕ್ಕಳನ್ನು ಕಟ್ಟಿಕೊಂಡು ಆಯಿಷಾ ಚಿನ್ನದ ಪದಕ‌ ಗಳಿಸಿದ್ದು ವಿಶೇಷವಾಗಿದೆ. ಪತಿ ಹಾಗೂ ಅತ್ತೆಯ ಸಹಕಾರದಿಂದ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯಲು…

Read More

ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ? ಶಾಸ್ತ್ರಗಳು ಹೇಳೋದೇನು ನೋಡಿ

ಪೂಜೆ-ಪುನಸ್ಕಾರಗಳನ್ನು ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವೆಯೇ ಎಂಬ ಪ್ರಶ್ನೆಯ ಬಗ್ಗೆ ‘ಟಿವಿ9’ ಕನ್ನಡ ಡಿಜಿಟಲ್​ನ ‘ನಿತ್ಯ ಭಕ್ತಿ’ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ವಿಶ್ಲೇಷಿಸಿದ್ದಾರೆ. ಮಾನವರಾಗಿ ಜನಿಸಿದ ಮೇಲೆ ಕಷ್ಟ-ಸುಖಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಹಣೆಬರಹ ಅಥವಾ ಕರ್ಮಫಲವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಪೂಜೆ, ಪುನಸ್ಕಾರ, ಹೋಮ, ಹವನ, ಯಜ್ಞ, ಯಾಗಾದಿ ಮತ್ತು ಜಪಗಳು ಕಷ್ಟಗಳನ್ನು ಸಂಪೂರ್ಣವಾಗಿ ನಿವಾರಿಸದಿದ್ದರೂ, ಅವುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ನೀಡುತ್ತವೆ. ಪೂಜೆ, ಮಂತ್ರಗಳನ್ನು…

Read More