Horoscope Today 09 January: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ – Kannada News | Daily Horoscope for January 9th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 09-01-2026 ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಷಷ್ಠಿ, ಶೋಭನ ಯೋಗ ಮತ್ತು ವಣಿಜ ಕರಣ ಒಳಗೊಂಡಿದೆ. ಉತ್ತರಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿರುತ್ತದೆ. ರವಿ ಧನುಸ್ಸು ರಾಶಿಯಲ್ಲಿ, ಚಂದ್ರ ಕನ್ಯಾ ರಾಶಿಯಲ್ಲಿ ಸಂಚರಿಸುತ್ತಿರುವುದು ವಿಶೇಷವಾಗಿದೆ. ಇಂದಿನ ರಾಹು ಕಾಲ ಬೆಳಗ್ಗೆ 11:00 ರಿಂದ 12:26 ರವರೆಗೆ ಇರುತ್ತದೆ….

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಇಂದು ಒಣ ಹವೆ, ಹೆಚ್ಚಿನ ತಾಪಮಾನ!

ಬೆಂಗಳೂರು, ಮಾರ್ಚ್​ 10: ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ…

Read More

RCB ಪರ ಈವರೆಗೆ ಎಷ್ಟು ಆಟಗಾರರು ಆಡಿದ್ದಾರೆ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ವೆಂಕಟೇಶ್ ಅಯ್ಯರ್ ಪಾದಾರ್ಪಣೆ ಮಾಡಿದ್ದಾರೆ. ಗುವಾಹಟಿಯಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುವ ಮೂಲಕ ವೆಂಕಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಕಣಕ್ಕಿಳಿದ 179ನೇ ಆಟಗಾರ ಎನಿಸಿಕೊಂಡಿದ್ದಾರೆ. ಅಂದರೆ 19 ಸೀಸನ್‌ಗಳಲ್ಲಿ ಆರ್​ಸಿಬಿ ಪರ ಒಟ್ಟು 179 ಆಟಗಾರರು ಕೆಂಪು ಮತ್ತು ಕಪ್ಪು ಜರ್ಸಿಯನ್ನು ಧರಿಸಿ ಮೈದಾನಕ್ಕಿಳಿದಿದ್ದಾರೆ.  ಈ…

Read More

IPL 2026: ಹೇಜಲ್​ವುಡ್ ಎಷ್ಟು ಪಂದ್ಯಗಳಿಗೆ ಅಲಭ್ಯ? ಅವರನ್ನು ಬದಲಿಸುವವರ್ಯಾರು?

2026 ರ ಐಪಿಎಲ್​ಗೆ ಎರಡು ವಾರಕ್ಕೂ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಈ ಲೀಗ್​ನಲ್ಲಿ ಆಡುವ ವಿದೇಶಿ ಆಟಗಾರರು ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಆರ್​ಸಿಬಿ ಜೀವಾಳ ವಿರಾಟ್ ಕೊಹ್ಲಿ ಕೂಡ ಇಂದು ಮಡದಿಯೊಂದಿಗೆ ಭಾರತಕ್ಕೆ ಬಂದಿದ್ದಾರೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಾಳಯಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರ ಎನಿಸಿಕೊಂಡಿರುವ ಆಸ್ಟ್ರೇಲಿಯಾದ ಅನುಭವಿ…

Read More

ಕೊನೆಗೂ ಪಾಕಿಸ್ತಾನದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India has equaled Pakistan’s T20 World Cup World record

ಪಾಕಿಸ್ತಾನ್ ತಂಡವು 2007, 2009, 2010, 2012, 2021 ಮತ್ತು 2022 ರ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಪಂದ್ಯವಾಡುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಅಂದರೆ ಪಾಕ್ ಪಡೆ ಟಿ20 ವಿಶ್ವಕಪ್​ನಲ್ಲಿ 6 ಬಾರಿ ಸೆಮಿಫೈನಲ್ ಪಂದ್ಯಗಳನ್ನಾಡಿದೆ. Source link

Read More

“ನಾವು ತೆರಿಗೆ​​​ ಕಟ್ಟುತ್ತೇವೆ ಶೇ.80ರಷ್ಟು ನಮಗೇ ಕೊಡಿ”: ಸಿಎಂ ಸಮ್ಮುಖದಲ್ಲೇ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಸುಪ್ರೀಂ ಕೋರ್ಟ್ ಜಡ್ಜ್ – Kannada News | Judicial Backlog: Karnataka Govt Hinders Justice, Reduces Posts Justice Arvind Kumar

ಬೆಂಗಳೂರು, ಏ.18: ಕರ್ನಾಟಕ ರಾಜ್ಯದಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಲವರ್ಧನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಮಂದಗತಿಯಲ್ಲಿ ವಿಲೇವಾರಿ ಮಾಡುತ್ತಿರುವುದು ಹಾಗೂ ಹುದ್ದೆಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ತನ್ನ 40 ವರ್ಷಗಳ ಅರ್ಥಪೂರ್ಣ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ. ಈ ಸಾರ್ಥಕ ಪಯಣದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನ್ಯಾಯಾಂಗದ ಮುಂದಿರುವ ಸವಾಲುಗಳನ್ನು ಅಂಕಿಅಂಶಗಳ ಸಮೇತ ವಿವರಿಸಿದರು. 2023 ರಲ್ಲಿ ರಾಜ್ಯದಲ್ಲಿ…

Read More

ದಕ್ಷಿಣ ಭಾರತವನ್ನು ಕೇಂದ್ರ ಸರ್ಕಾರ ಕೀಳಾಗಿ ಕಾಣುತ್ತಿದೆ; ಟಿವಿ9 ಶೃಂಗಸಭೆಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪ

ನವದೆಹಲಿ, ಮಾರ್ಚ್ 24: ಟಿವಿ9 ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (WITT Summit 2026) ಭಾಗವಹಿಸಿದ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ಕೇಂದ್ರ ಸರ್ಕಾರ ತೋರಿಸುತ್ತಿರುವ ತಾರತಮ್ಯವನ್ನು ಟೀಕಿಸಿದರು. ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳನ್ನು ಕೀಳಾಗಿ ಕಾಣುತ್ತಿದೆ. ಕೇರಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳಿಗೆ ಕೇಂದ್ರದಲ್ಲಿ ಸರಿಯಾದ ಪ್ರಾತಿನಿಧ್ಯವಿಲ್ಲ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪಿಸಿದ್ದಾರೆ. ಕ್ಷೇತ್ರಗಳ ಮರುವಿಂಗಡಣೆ ನಡೆದರೆ, ಉತ್ತರ ಮತ್ತು ದಕ್ಷಿಣ ಭಾರತದ…

Read More

ಹಾಸನ: ಬಿಯರ್ ಚಿಮ್ಮಿದ ವಿಚಾರಕ್ಕೆ ಗಲಾಟೆ, ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್ – Kannada News | Hassan Shocker: Drunk Youths Brandish Loaded Gun Over Beer Spill Dispute; 4 Arrested After Viral Video

ಹಾಸನ, ಮೇ 1: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರು ಹುಚ್ಚಾಟ ನಡೆಸಿದ ಘಟನೆ ಅರಸೀಕೆರೆ ತಾಲ್ಲೂಕಿನ ಡಿ.ಎಂ.ಕುರ್ಕೆ ಗ್ರಾಮದಲ್ಲಿ ನಡೆದಿದೆ. ಬಿಯರ್ ಬಾಟಲ್ ಓಪನ್ ಮಾಡಿದಾಗ ಬಿಯರ್ ಮೈಮೇಲೆ ಚಿಮ್ಮಿದ ಎಂಬ ಸಣ್ಣ ವಿಷಯಕ್ಕೆ ಗಲಾಟೆ ಆರಂಭವಾಗಿ, ಅಂತಿಮವಾಗಿ ಬಂದೂಕು ಪ್ರದರ್ಶಿಸುವ ಹಂತಕ್ಕೆ ತಲುಪಿದೆ. ಸಿಂಗೇನಹಳ್ಳಿ ಮತ್ತು ಡಿ.ಎಂ.ಕುರ್ಕೆ ಗ್ರಾಮದ ಯುವಕರ ನಡುವೆ ಈ ಗಲಾಟೆ ನಡೆದಿದೆ. ಮಾತಿನ ಚಕಮಕಿ ಜೋರಾದಾಗ ಸಿಂಗೇನಹಳ್ಳಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಜನವರಿ 05: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ (Weather Forecast) ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಹವಾಮಾನ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆಯೇ ಇಂದೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ,…

Read More

Video: ತಾಂತ್ರಿಕ ದೋಷ, ನಿಂತಿದ್ದ ರೈಲಿನಿಂದ ಇಳಿದ ಪ್ರಯಾಣಿಕನ ಮೇಲೆ ಹರಿದ ಮತ್ತೊಂದು ರೈಲು

ಇಟಾವಾ, ಏಪ್ರಿಲ್ 06: ತಾಂತ್ರಿಕ ದೋಷದಿಂದಾಗಿ ನಿಂತಿದ್ದ ರೈಲಿನಿಂದ ಇಳಿದ ಯುವಕನೊಬ್ಬನಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಅಪಘಾತದ ಬಗ್ಗೆ ರೈಲ್ವೆ ಪೊಲೀಸರು ಯುವಕನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.ಓಖಾ-ಗುವಾಹಟಿ ಎಕ್ಸ್‌ಪ್ರೆಸ್ ಇಟಾವಾದಿಂದ ಕಾನ್ಪುರಕ್ಕೆ ಡೌನ್ ಲೈನ್‌ನಲ್ಲಿ ಪ್ರಯಾಣಿಸುತ್ತಿತ್ತು. ಪ್ರಯಾಣದ ಸಮಯದಲ್ಲಿ, 13 ನೇ ಕೋಚ್‌ನ ಚಕ್ರಗಳಿಂದ ಇದ್ದಕ್ಕಿದ್ದಂತೆ ಹೊಗೆ ಬರಲು ಪ್ರಾರಂಭಿಸಿತ್ತು. ಪ್ರಯಾಣಿಕರು ಹೊಗೆಯಿಂದ ಗಾಬರಿಗೊಂಡರು, ಮತ್ತು ಅನೇಕರು ಭಯದಿಂದ ತಮ್ಮ ಆಸನಗಳಿಂದ ಎದ್ದರು….

Read More