Headlines

ಟೆಸ್ಟ್ ಕ್ರಿಕೆಟ್​ಗೆ ಹೊಸ ಕಾಯಕಲ್ಪ: ಬಿಸಿಸಿಐ ಭರ್ಜರಿ ಪ್ಲ್ಯಾನ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗ ಟೆಸ್ಟ್ ಮತ್ತು ರೆಡ್ ಬಾಲ್ (ಕೆಂಪು ಚೆಂಡು) ಕ್ರಿಕೆಟ್‌ಗೆ ಹೊಸ ಚೈತನ್ಯ ನೀಡಲು ಸಜ್ಜಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಯುವ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಸಿದ್ಧಪಡಿಸಲು ಬಿಸಿಸಿಐ ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಅವರಿಗೆ ನೀಡಲಾಗುತ್ತಿದೆ. ಟೆಸ್ಟ್ ಕ್ರಿಕೆಟ್​ನ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವಿವಿಎಸ್​ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಬಿಸಿಸಿಐ ಶೀಘ್ರದಲ್ಲೇ…

Read More

Republic Day 2026: ಜನವರಿ 26 ರಂದೇ ಏಕೆ ಗಣರಾಜ್ಯೋತ್ಸವವನ್ನು ಆಚರಿಸುವುದು? ಈ ಕುರಿತ ಇಂಟರೆಸ್ಟಿಂಗ್‌ ಸಂಗತಿ ಇಲ್ಲಿದೆ – Kannada News | Republic Day 2026: Know about the history and significance of Republic Day

ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ (Republic Day) ಪ್ರತಿಯೊಬ್ಬ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ ಮತ್ತು ದೇಶಭಕ್ತಿಯಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸಲಾಗುತ್ತದೆ. ಗಣರಾಜ್ಯೋತ್ಸವವು ಅಧಿಕಾರವು ಯಾವುದೇ ವ್ಯಕ್ತಿ, ರಾಜ ಅಥವಾ ಸರ್ಕಾರಕ್ಕೆ ಸೇರಿಲ್ಲ, ಬದಲಾಗಿ ಸಂವಿಧಾನ ಮತ್ತು ಜನರಿಗೆ ಸೇರಿದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಈ ದಿನವು ಹಕ್ಕುಗಳನ್ನು ಆಚರಿಸುತ್ತದೆ, ಜೊತೆಗೆ ನಮ್ಮ ಕರ್ತವ್ಯಗಳನ್ನು ಸಹ ನೆನಪಿಸುತ್ತದೆ. ಜನವರಿ 26 ರಂದು ಗಣರಾಜ್ಯೋತ್ಸವವನ್ನು ಏಕೆ…

Read More

ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!

ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್​ಗಳಿಂದ ಸೋಲಿಸಿ ಭಾರತ ತಂಡ ವಿಶ್ವಕಪ್ ಅನ್ನು ಎತ್ತಿ ಹಿಡಿದಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್​ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಟೀಮ್ ಇಂಡಿಯಾದ ಈ ನಡೆಗೆ ಭಾರತ ತಂಡದ…

Read More

ಲಿಫ್ಟ್​ ಕೇಳುವ ನೆಪದಲ್ಲಿ ಯುವಕರ ಮೊಬೈಲ್ ದೋಚುತ್ತಿದ್ದ ಯುವತಿ ಸಿಕ್ಕಿಬಿದ್ಲು – Kannada News

ಕಳ್ಳಿಯ ಹಿಡಿದ ವ್ಯಕ್ತಿImage Credit source: ABP LIVE ಜೈಪುರ, ಜೂನ್ 04: ಲಿಫ್ಟ್​ ಕೇಳುವ ನೆಪದಲ್ಲಿ ಯುವಕರ (Mobile) ದೋಚುತ್ತಿದ್ದ ಯುವತಿ ಸಿಕ್ಕಿಬಿದ್ದಿರುವ ಘಟನೆ ಜೈಪುರದಲ್ಲಿ ನಡೆದಿದೆ. ಯುವಕನೊಬ್ಬನ ಜಾಣ್ಮೆಯಿಂದಾಗಿ ಮೊಬೈಲ್ ಫೋನ್ ಕಳ್ಳತನದ ಯತ್ನವೊಂದು ಯಶಸ್ವಿಯಾಗಿ ವಿಫಲಗೊಂಡಿದೆ. ಅಪರಿಚಿತರಿಗೆ ಸಹಾಯ ಮಾಡುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಜಾಗೃತಿ ಮೂಡಿಸುವ ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ವೈರಲ್ ಆಗಿರುವ ವೀಡಿಯೊದ ಪ್ರಕಾರ, ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಯುವಕನೊಬ್ಬನಿಗೆ ಹುಡುಗಿಯೊಬ್ಬಳು…

Read More

IPL 2026: ಪಾಕ್ ತಂಡದ ಮಾಜಿ ಕೋಚ್​ಗೆ ಬ್ಯಾಟಿಂಗ್‌ ಕೋಚ್ ಹುದ್ದೆ ನೀಡಿದ ಗುಜರಾತ್ ಟೈಟನ್ಸ್

2026 ರ ಐಪಿಎಲ್​ಗೆ (IPL 2026) ಕ್ಷಣಗಣನೆ ಆರಂಭವಾಗಿದೆ. ಲೀಗ್‌ನ 19 ನೇ ಆವೃತ್ತಿಯು ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದಕ್ಕಾಗಿ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಆರಂಭಿಸಿವೆ. ಈಗಷ್ಟೇ ಟಿ20 ವಿಶ್ವಕಪ್ ಆಡಿ ಮುಗಿಸಿರುವ ಟೀಂ ಇಂಡಿಯಾ ಆಟಗಾರರು ಇನ್ನಷೇ ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳಬೇಕಿದೆ. ಇದೆಲ್ಲದರ ನಡುವೆ ಗುಜರಾತ್ ಟೈಟನ್ಸ್ (Gujarat Titans) ತಮ್ಮ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಗುಜರಾತ್ ತಂಡವು ಹೊಸ ಬ್ಯಾಟಿಂಗ್ ಕೋಚ್ ಆಗಿ ಆಸ್ಟ್ರೇಲಿಯಾದ ಅನುಭವಿ ಆಟಗಾರ…

Read More

ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು? ಇದು ಮಹಿಳೆಯರ ಆರೋಗ್ಯ ಮತ್ತು ಶಕ್ತಿ – Kannada News | Unlocking Strength: Traditional Benefits of Pearl and Coral in Jewellery

ಬೆಂಗಳೂರು, ಮೇ.21: ಮಹಿಳೆಯರ ಸಬಲೀಕರಣಕ್ಕೆ ನವರತ್ನಗಳ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ್​​ ಗುರೂಜಿ ಅವರು ತಿಳಿಸಿದ್ದಾರೆ. ವಿಶೇಷವಾಗಿ ಮಾಂಗಲ್ಯ ಸರದಲ್ಲಿ ಮುತ್ತು ಮತ್ತು ಹವಳ ಧರಿಸುವುದರಿಂದಾಗುವ ಪ್ರಯೋಜನಗಳನ್ನು ವಿವರಿಸಲಾಗಿದೆ. ಮುತ್ತು ಮತ್ತು ಹವಳಗಳು ಮಹಿಳೆಯರ ಆರೋಗ್ಯದ ಏರುಪೇರುಗಳನ್ನು ಸರಿಪಡಿಸಲು, ಮಾನಸಿಕ ಸ್ಥಿತಿಯನ್ನು ಸುಧಾರಿಸಲು, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ನಂಬಲಾಗಿದೆ. ಹವಳವು ಕುಜನ ಪ್ರತೀಕವಾಗಿದ್ದು, ಮುತ್ತು ಚಂದ್ರನ ಪ್ರತೀಕವಾಗಿದೆ. ಈ ರತ್ನಗಳನ್ನು ಧರಿಸುವುದರಿಂದ ನಕಾರಾತ್ಮಕ ಆಲೋಚನೆಗಳು ಕಡಿಮೆಯಾಗಿ, ಎದುರಿಸುವ ಶಕ್ತಿ ಹೆಚ್ಚುತ್ತದೆ….

Read More

‘ಧುರಂಧರ್ 2’ ಮೂಲಕ ಪ್ರತೀಕಾರ ತೀರಿಸಿಕೊಂಡ ಅರ್ಜುನ್ ರಾಂಪಾಲ್

‘ಧುರಂಧರ್ 2’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟ ಅರ್ಜುನ್ ರಾಂಪಾಲ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿತ್ರದಲ್ಲಿ ಅರ್ಜುನ್ ಮೇಜರ್ ಇಕ್ಬಾಲ್ ಪಾತ್ರದಲ್ಲಿ ನಟಿಸಿದ್ದಾರೆ. ನಟನಿಗೆ ‘ಧುರಂಧರ್’ ಚಿತ್ರ ಕೇವಲ ಒಂದು ಸಿನಿಮಾ ಮಾತ್ರವಲ್ಲ, 2008 ರಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಮುಂಬೈ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವೂ ಆಗಿದೆ. ಮುಂಬೈ ಮೇಲಿನ ದಾಳಿಯಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ದಾಳಿ ನಡೆದಾಗ ನಟ ಅರ್ಜುನ್ ರಾಂಪಾಲ್ ಎಲ್ಲಿ ಮತ್ತು ಯಾವ ಸ್ಥಿತಿಯಲ್ಲಿದ್ದರು ಎಂಬುದರ…

Read More

Trupti Bhatt IPS: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಅನೇಕರ ಕನಸಾದ ಯುಪಿಎಸ್‌ಸಿ (UPSC) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಯಶಸ್ಸು ಸಾಧಿಸುವುದು ಸುಲಭದ ಮಾತಲ್ಲ. ವರ್ಷಗಳ ಕಾಲ ಸತತ ಪರಿಶ್ರಮ ಪಟ್ಟರೂ ಹಲವರಿಗೆ ಈ ಕನಸು ಕೈಗೂಡುವುದಿಲ್ಲ. ಆದರೆ ಉತ್ತರಾಖಂಡದ ಅಲ್ಮೋರಾ ಮೂಲದ ತೃಪ್ತಿ ಭಟ್ ತಮ್ಮ ಅಸಾಧಾರಣ ಪ್ರತಿಭೆ, ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮದ ಮೂಲಕ ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿ IPS ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಇನ್ನೂ ವಿಶೇಷವೆಂದರೆ, ನಾಗರಿಕ ಸೇವೆಯ ಗುರಿಗಾಗಿ ಅವರು ISRO ಸೇರಿ ಒಟ್ಟು 16 ಸರ್ಕಾರಿ ಉದ್ಯೋಗಗಳ…

Read More

ಐದು ಕಿಲೋ ಎಲ್​ಪಿಜಿ ಸಿಲಿಂಡರ್ ಹಂಚಿಕೆ ಎರಡು ಪಟ್ಟು ಹೆಚ್ಚಳ; ವಲಸೆ ಕಾರ್ಮಿಕರಿಗೆ ನಿರಾಳ

ನವದೆಹಲಿ, ಏಪ್ರಿಲ್ 7: ಎಲ್​ಪಿಜಿ ಬಿಕ್ಕಟ್ಟಿನಿಂದ ಬಹಳ ಕಷ್ಟ ಎದುರಿಸುತ್ತಿರುವ ವರ್ಗಗಳಲ್ಲಿ ವಲಸಿಗ ಕಾರ್ಮಿಕರಿದ್ದಾರೆ (Migrant workers). ಇವರಿಗೆ ನಿರಾಳ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಣ್ಣ ಎಲ್​ಪಿಜಿ ಸಿಲಿಂಡರ್​ಗಳ ಪೂರೈಕೆಯನ್ನು ಹೆಚ್ಚಿಸಿದೆ. ವರದಿಗಳ ಪ್ರಕಾರ ಸರ್ಕಾರವು ಎಲ್ಲಾ ರಾಜ್ಯಗಳಿಗೂ 5 ಕಿಲೋ ತೂಕದ ಫ್ರೀ ಟ್ರೇಡ್ ಎಲ್​ಪಿಜಿ ಸಿಲಿಂಡರ್​ಗಳ (5 kg free trade LPG cylinder) ಹಂಚಿಕೆಯನ್ನು ಎರಡು ಪಟ್ಟು ಹೆಚ್ಚಿಸಿದೆ. ಇದರಿಂದ ಈ ಸಣ್ಣ ಗ್ಯಾಸ್ ಸಿಲಿಂಡರ್ ಲಭ್ಯತೆ ದ್ವಿಗುಣಗೊಂಡಿದೆ. ವಲಸಿಗ ಕಾರ್ಮಿಕರಿಗೆ…

Read More

ತುಂಗಭದ್ರಾ ಡ್ಯಾಂ ಕ್ರೆಸ್ಟ್​ ಗೇಟ್​ ಅಳವಡಿಕೆಗೆ ನೀಡಿದ್ದ 10 ಕೋಟಿ ರೂ. ವಾಪಸ್ ಪಡೆಯಿತಾ ಸರ್ಕಾರ? ಬಿಜೆಪಿ ಗಂಭೀರ ಆರೋಪ – Kannada News | Did Karnataka Government Withdraw Rs 10 Crore for Tungabhadra Dam Crest Gates? BJP Makes Serious Allegations

ತುಂಗಭದ್ರಾ ಡ್ಯಾಂ ಕ್ರೆಸ್ಟ್​ ಗೇಟ್​ ಅಳವಡಿಕೆ ಕಾಮಗಾರಿ ಕೊಪ್ಪಳ, ಜನವರಿ 27: ತುಂಗಭದ್ರಾ ಜಲಾಶಯ (Tungabhadra Dam) 4 ಜಿಲ್ಲೆಯ ಜನರ ದಾಹ ನೀಗಿಸುವ, ಅನ್ನದಾತರ ಬದುಕನ್ನು ಹಸಿರಾಗಿಸುವ ಒಡಲು. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ಟಿಬಿ ಡ್ಯಾಮ್​ ಗೇಟ್ ಅಳವಡಿಕೆಯ ವಿಚಾರ ಮತ್ತೊಮ್ಮೆ ಸದ್ದು ಮಾಡಿದೆ. ಮಳೆಗಾಲದಲ್ಲಿ ಜಲಾಶಯದ 19ನೇ ಕ್ರೆಸ್ಟ್​ ಗೇಟ್ ಕೊಚ್ಚಿ ಹೋಗಿತ್ತು. ಅಲ್ಲದೇ, ಜಲಾಶಯದ 6 ಗೇಟ್​ಗಳಿಗೆ ಹಾನಿಯಾಗಿವೆ ಎಂಬುದು ತಿಳಿದುಬಂದಿತ್ತು. ಹೀಗಾಗಿ ರಾಜ್ಯ ಸರ್ಕಾರ 54 ಕೋಟಿ ರೂ. ವೆಚ್ಚದಲ್ಲಿ…

Read More