ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ಸಂಭ್ರಮ: ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ – Kannada News | Shirur Matha’s Vedavardhana Teertha Swamiji Begins 253rd Udupi Krishna Paryaya

ಶ್ರೀ ಕೃಷ್ಣ ಮಠದ ಇತಿಹಾಸದಲ್ಲಿದು 253ನೇ ದ್ವೈವಾರ್ಷಿಕ ಪರ್ಯಾಯವಾಗಿದ್ದು, ವೇದವರ್ಧನ ತೀರ್ಥರ ಪ್ರಥಮ ಪರ್ಯಾಯವಾಗಿದೆ. ಮಧ್ಯರಾತ್ರಿ 1.30ಕ್ಕೆ ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ನಡೆದು, ಬೆಳಗಿನ ಜಾವ 3 ಗಂಟೆಗೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಗಿದೆ. ನೂರಕ್ಕೂ ಅಧಿಕ ಸಾಂಸ್ಕೃತಿಕ ತಂಡಗಳು, ಟ್ಯಾಬ್ಲೋಗಳು, ಭಜನಾ ತಂಡಗಳು ಈ ವೇಳೆ ಗಮನ ಸೆಳೆದಿವೆ. Source link

Read More

ಶಾಶ್ವತವಾಗಿ ಹಾಡು ನಿಲ್ಲಿಸಿದ ಕನ್ನಡಿಗರ ಹೆಮ್ಮೆಯ ಗಾನ ಕೋಗಿಲೆ ‘ಎಸ್‌ ಜಾನಕಮ್ಮ’: ಇಲ್ಲಿವೆ ಫೋಟೋಸ್​​ – Kannada News | S. Janaki, Pride of Kannadigas and the Nightingale of Song, Falls Silent Forever; see photos

ಕನ್ನಡಿಗರ ಹೆಮ್ಮೆಯ ಗಾನ ಕೋಗಿಲೆ ಎಸ್. ಜಾನಕಿ ಅವರು ಇನ್ನಿಲ್ಲ. ತಮ್ಮ 88ನೇ ವಯಸ್ಸಿನಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ಜೀವ ತುಂಬಿದ್ದ ಆ ದೈವಿ ಕಂಠ ಈಗ ಶಾಶ್ವತವಾಗಿ ಮೌನವಾಗಿದೆ. ಎಸ್.ಜಾನಕಿ, ಮೂಲತಃ ಆಂಧ್ರಪ್ರದೇಶದವರು. 1938ರ ಏಪ್ರಿಲ್ 23ರಂದು ಗುಂಟೂರು ಜಿಲ್ಲೆಯ ಪಲ್ಲಪಟ್ಲ ಗ್ರಾಮದಲ್ಲಿ ಜನಿಸಿದರು. ಇವರಿಗೆ ಬಾಲ್ಯದಿಂದಲೇ ಸಂಗೀತವೆಂದರೆ ಪಂಚಪ್ರಾಣ. ಕೇವಲ 3ನೇ ವಯಸ್ಸಿನಲ್ಲೇ ಸಂಗೀತದತ್ತ ಆಕರ್ಷಿತರಾಗಿದ್ದ ಅವರು, ಶಾಸ್ತ್ರೀಯ ಸಂಗೀತಗಾರ ಪೈಡಿ…

Read More

Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ – Kannada News | Mojtaba Khamenei: Iran’s New Supreme Leader Appointed After Father’s Death

ಟೆಹ್ರಾನ್, ಮಾರ್ಚ್​ 04: ಇರಾನ್(Iran)​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಬಾ ನೇಮಕಗೊಂಡಿದ್ದಾರೆ. ಇರಾನ್​​ನ ಸರ್ವೋಚ್ಚ ನಾಯಕರಾಗಿದ್ದ ಅಲಿ ಖಮೇನಿ ಇಸ್ರೇಲ್, ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಈಗ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಫೆಬ್ರವರಿ 28ರಂದು ಟೆಹ್ರಾನ್​​ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಅವರ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಈ ಘಟನೆಯ ನಂತರ…

Read More

ಡಿಕೆ ಶಿವಕುಮಾರ್​ ಪ್ರಮಾಣವಚನ: ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು ಪೊಲೀಸ್ರು – Kannada News

ಬೆಂಗಳೂರು, (ಜೂನ್ 02): ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್  (DK Shivakumar) ಅವರ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ನಗರದ ಎಲ್ಲಾ ಜಂಟಿ ಪೊಲೀಸ್ ಆಯುಕ್ತರು, ಲಾ ಅಂಡ್ ಆರ್ಡರ್ ಡಿಸಿಪಿಗಳು ಹಾಗೂ ಟ್ರಾಫಿಕ್ ಡಿಸಿಪಿಗಳ ಜೊತೆ ಸಭೆ ನಡೆಸಿ ಬಂದೋಬಸ್ತ್ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಜೂನ್ 03ರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ…

Read More

ಗ್ಯಾಂಗ್​ಟಕ್​​ನಲ್ಲಿ ಮಕ್ಕಳೊಂದಿಗೆ ಫುಟ್​ಬಾಲ್ ಆಡಿದ ಪ್ರಧಾನಿ ಮೋದಿ – Kannada News | Narendra Modi Shares Football Moments with Youth in Gangtok

ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಿಕ್ಕಿಂಗೆ ಆಗಮಿಸಿದ್ದಾರೆ. ಗ್ಯಾಂಗ್​ಟಕ್​ನಲ್ಲಿ ಮಕ್ಕಳೊಂದಿಗೆ ಫುಟ್​ಬಾಲ್ ಆಡಿರುವ ಫೋಟೊಗಳನ್ನು ಖುದ್ದಾಗಿ ಪ್ರಧಾನಿಯವರೇ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಗ್ಯಾಂಗ್ಟಕ್‌ನಲ್ಲಿ ಒಂದು ಸುಂದರವಾದ ಬೆಳಗ್ಗೆಯಲ್ಲಿ ನನ್ನ ಯುವ ಸ್ನೇಹಿತರೊಂದಿಗೆ ಫುಟ್ಬಾಲ್ ಆಡುವುದಕ್ಕಿಂತ ಖುಷಿ ಬೇರೇನೂ ಇಲ್ಲ ಎಂದು ಬರೆದುಕೊಂಡಿದ್ದಾರೆ. 4,000 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಸಿಕ್ಕಿಂ ಪ್ರವಾಸದಲ್ಲಿದ್ದಾರೆ. ಅಲ್ಲಿ…

Read More

Weekly Horoscope 2026: ವಾರ ಭವಿಷ್ಯ; ಫೆಬ್ರವರಿ ಮೂರನೇ ವಾರ, 12 ರಾಶಿಗಳ ಫಲಾಫಲ ಹೀಗಿದೆ..! – Kannada News | February 2026 Weekly Horoscope: Your Zodiac Forecast for Love, Career and Finance

2026ರ ಫೆಬ್ರವರಿಯ ಮೂರನೇ ವಾರ ಇದಾಗಿದ್ದು ಆದಷ್ಟು ಹೆಜ್ಜೆಯನ್ನು ಇಡುವಾಗ ಎಚ್ಚರಿಕೆ ಬೇಕು. ಆದಾಯದ ಬಗ್ಗೆ ಧೈರ್ಯ ತಾಳುವುದು ಅನಿವಾರ್ಯವಾಗಲಿದೆ. ಯಾರನ್ನೋ ನಂಬಿ ಬೇಸರಿಸಬೇಕಾಗುವುದು. ಒತ್ತಡ ಉದ್ವೇಗಕ್ಕೆ ಶಾಂತವಾಗಿ ಇರುವುದು ನಿಮ್ಮ ಕೈಯಲ್ಲಿದೆ. ಒಳ್ಳೆಯದಾಗಲಿ ಸಕಲರಿಗೂ. ​ಮೇಷ: ಲಾಭಸ್ಥಾನದ ಶನಿ-ಸೂರ್ಯನಿಂದ ಕನಕ ಯೋಗ. ನಿಮ್ಮ ಶ್ರಮಕ್ಕೆ ಈಗ ಪೂರ್ಣವಿರಾಮ ಸಿಕ್ಕಿ, ಪ್ರತಿಫಲದ ಪರ್ವ ಆರಂಭವಾಗಲಿದೆ. ರಾಜಕೀಯ ಅಥವಾ ಆಡಳಿತ ರಂಗದಲ್ಲಿರುವವರಿಗೆ ಪಟ್ಟಾಭಿಷೇಕದಂತಹ ಗೌರವ ಸಿಗಲಿದೆ. ವೃಷಭ: ದಶಮದಲ್ಲಿ ಕರ್ಮಾದಿಪತಿಗಳ ಯುದ್ಧ. ವೃತ್ತಿಯಲ್ಲಿ ಸಿಂಹಾಸನ ಏರುವ ಕಾಲ. ಮೇಲಧಿಕಾರಿಗಳ…

Read More

ಕಣ್ಣಿಗೆ ಸನ್​ಗ್ಲಾಸ್… ಆರ್ಚರ್ ಎದುರು ಫಿಲಿಪ್ಸ್ ಮಾಸ್!

ಲಂಡನ್‌ನ ಓವಲ್ ಮೈದಾನದಲ್ಲಿ ಗ್ಲೆನ್ ಫಿಲಿಪ್ಸ್ ಮತ್ತು ಜೋಫ್ರಾ ಆರ್ಚರ್ ನಡುವೆ ನಡೆದ ರೋಚಕ ಹಣಾಹಣಿ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ನ್ಯೂಝಿಲೆಂಡ್ ತಂಡದ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಕಪ್ಪು ಬಣ್ಣದ ಸನ್‌ಗ್ಲಾಸ್ ಧರಿಸಿ, ಇಂಗ್ಲೆಂಡ್‌ನ ಅತ್ಯಂತ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರ ಬೌನ್ಸರ್‌ಗಳನ್ನು ಎದುರಿಸಿದ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸನ್​ಗ್ಲಾಸ್ ಧರಿಸಲು ಕಾರಣವೇನು? ಪಂದ್ಯದ 67ನೇ ಓವರ್​ ವೇಳೆ ಓವಲ್ ಮೈದಾನದ ಸೈಟ್‌ಸ್ಕ್ರೀನ್‌ನಿಂದ ಸೂರ್ಯನ ಬೆಳಕು ತೀವ್ರವಾಗಿ ಕಣ್ಣಿಗೆ…

Read More

ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಬೆಲೆ ಭಾರೀ ಏರಿಕೆ: ಈ ತಿಂಗಳೇ ಬುಕ್ಕಿಂಗ್ ಮಾಡಲು ಮುಗಿಬಿದ್ದ ಜನ! – Kannada News | New Car Prices to Rise From Next Month, Buyers Rush to Book Vehicles This Month

ಬೆಂಗಳೂರು, ಜುಲೈ 24: ಜಿಎಸ್ಟಿ- 2.0 ಜಾರಿಯಾದ ಮೇಲೆ ಹೊಸ ಕಾರುಗಳನ್ನು ಖರೀದಿ ಮಾಡುವವರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಇದೀಗ ಯುದ್ದದ ಎಫೆಕ್ಟ್​ನಿಂದ ಕಚ್ಚಾವಸ್ತುಗಳ ಬೆಲೆ ಏರಿಕೆ (Car Price Hike) ಆಗಿದ್ದು, ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಮೇಲೆ 50 ರಿಂದ 60 ಸಾವಿರ ರೂ.ಯಷ್ಟು ಹೆಚ್ಚಳವಾಗಲಿದ್ದು, ಹೀಗಾಗಿ ಜನರು ಈ ತಿಂಗಳೇ ಕಾರು ಬುಕ್ಕಿಂಗ್ ಮಾಡಲು ಮುಂದಾಗಿದ್ದಾರೆ. ಯುದ್ಧದ ಎಫೆಕ್ಟ್​: ಕಾರುಗಳ ಬೆಲೆ ಏರಿಕೆ ಜಿಎಸ್ಟಿ 2-0 ಜಾರಿಯಾದ ಮೇಲೆ ಕಾರುಗಳ ಮೇಲೆ 50…

Read More

5 State Assembly Election Exit Poll Results 2026: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಗೆಲುವು; ಎಕ್ಸಿಟ್ ಪೋಲ್ ಸಮೀಕ್ಷೆ ಇಲ್ಲಿದೆ – Kannada News | 5 State Assembly Election Exit Poll Results 2026 News and Updates in Kannada Kerala, Assam, Puducherry, Tamil Nadu and West Bengal Vidhan Sabha BJP Congress TMC

ನವದೆಹಲಿ, ಏಪ್ರಿಲ್ 29: ಈಗಾಗಲೇ ಅಸ್ಸಾಂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ (Assermbly Electiopns 2026) ನಡೆದಿದೆ. ಮೇ 4ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. 5 ರಾಜ್ಯಗಳ ಚುನಾವಣಾ ಫಲಿತಾಂಶಗಳ ಮೊದಲು ಎಲ್ಲರ ಗಮನವು ಚುನಾವಣೋತ್ತರ ಸಮೀಕ್ಷೆಗಳ (Exit Poll Results) ಮೇಲೆ ಇದೆ. ಇದಿಗ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟವಾಗಿದ್ದು, ಯಾವ ಸಮೀಕ್ಷೆ ಏನು ಹೇಳುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಪಶ್ಚಿಮ ಬಂಗಾಳ,…

Read More

ಜನಿವಾರ ತೆಗೆಯುತ್ತೇನೆ ಎಂದರೂ ಕೇಳದೆ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ – Kannada News | Karnataka CET Controversy: Student Alleges Sacred Thread Janivara Cut and Thrown Away at Chikkaballapur Exam Centre

ಚಿಕ್ಕಬಳ್ಳಾಪುರ, ಏಪ್ರಿಲ್ 25: ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿ ಸುಪ್ರೀತ್ ಕೆಆರ್ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ಕಸದ ಬುಟ್ಟಿಗೆ ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಏಪ್ರಿಲ್ 23ರಂದು ಬೆಳಗ್ಗೆ 9:45ಕ್ಕೆ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ಸುಪ್ರೀತ್, ತಪಾಸಣೆ ವೇಳೆ ಜನಿವಾರ ಧರಿಸಿರುವುದು ಪತ್ತೆಯಾಗಿತ್ತು. ‘ಜನಿವಾರವನ್ನು ನಾನೇ ತೆಗೆದು ಇಟ್ಟುಕೊಳ್ಳುತ್ತೇನೆ ಎಂದರೂ ಅಧಿಕಾರಿಗಳು ಅವಕಾಶ ನೀಡಲಿಲ್ಲ. ಬದಲಿಗೆ, ಪರೀಕ್ಷಾ ಕೇಂದ್ರದ ಸಿಬ್ಬಂದಿಯೊಬ್ಬರು ಕತ್ತರಿಯಿಂದ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದರು ಎಂದು ಸುಪ್ರೀತ್…

Read More