Headlines

56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ 24ನೇ ಪಂದ್ಯದಲ್ಲಿ ರಣರೋಚಕ ಹೋರಾಟ ಕಂಡು ಬಂದಿದೆ. ಅದು ಕೂಡ ಲೋ ಸ್ಕೋರಿಂಗ್ ಆಟದೊಂದಿಗೆ. ಅಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 114 ರನ್​ಗಳು ಮಾತ್ರ. 115 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ತಂಡವು 56 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡದ ಗೆಲುವನ್ನು…

Read More

ಬೆಂಗಳೂರು: ಕದ್ದ ಗಡಿಯಾರದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿ ಮಾಲೀಕನ ಕೈಗೆ ಸಿಕ್ಕಿಬಿದ್ದ ಮನೆಗೆಲಸದಾಕೆ – Kannada News | Bengaluru Maid Caught: Stolen Watch on WhatsApp Status Leads to Arrest

ಬೆಂಗಳೂರು ಜ.16: ಮನೆಯ ಯಜಮಾನನ ಬ್ರಾಂಡ್ ವಾಚ್ ಕದ್ದು, ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡ ಮನೆ ಕೆಲಸದಾಕೆ, ಇದೀಗ ಯಜಮಾನನ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ (Bengaluru Maid Caught) ನಡೆದಿದೆ. ಬ್ರಾಂಡ್ ವಾಚ್ ಧರಿಸಿದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್​​​​ನಲ್ಲಿ ಹಾಕಿಕೊಂಡಿರುವುದೇ, ಆಕೆ ಸಿಕ್ಕಿ ಬೀಳಲು ಕಾರಣವಾಗಿದೆ. ಪೊಲೀಸರು ಈ ಫೋಟೋವನ್ನು ಇಟ್ಟುಕೊಂಡು ಮನೆ ಕೆಲಸದಾಕೆಯನ್ನು ಪತ್ತೆ ಮಾಡಿದ್ದಾರೆ. ಆರೋಪಿಯನ್ನು ದೊಡ್ಡಕನ್ನನಹಳ್ಳಿ ನಿವಾಸಿ ಸೌಮ್ಯ (26) ಎಂದು ಗುರುತಿಸಲಾಗಿದೆ. ಸರ್ಜಾಪುರ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಖಾಸಗಿ…

Read More

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಕಲ್ಲು, ದೊಣ್ಣೆಗಳಿಂದ ಬಡಿದಾಟ

ಕೋಲಾರ, ಡಿಸೆಂಬರ್​ 19: ವಕ್ಫ್ ಬೋರ್ಡ್ ಆಸ್ತಿಗಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ. ಮಾಸ್ತಿ ಗ್ರಾಮದಲ್ಲಿರುವ ವಕ್ಫ್ ಬೋರ್ಡಿಗೆ ಸೇರಿದ 11 ಎಕರೆ ಜಮೀನಿಗಾಗಿ ಗಲಾಟೆ ನಡೆದಿದೆ. ಸಯ್ಯದ್ ರಸೂಲ್ ದರ್ವೇಶ್ ವಂಸಸ್ಥರು ವಕ್ಫ್ ಬೋರ್ಡ್​ಗೆ ಜಮೀನು ದಾನವಾಗಿ ನೀಡಿದ್ದಾರೆ. ಇದರಲ್ಲಿರುವ ಈದ್ಗಾ, ಬಾಡಿಗೆ ಕಟ್ಟಡ ಎಲ್ಲವೂ ವಕ್ಫ್ ಬೋರ್ಡಿಗೆ ಬರುತ್ತೆ. ಆದರೆ ಈ ಆಸ್ತಿ ನಮ್ಮದು ಎಂದು ಸಯ್ಯದ್ ರಸೂಲ್ ಕುಟುಂಬಸ್ಥರು ಗಲಾಟೆ ಮಾಡಿ…

Read More

ಏಕದಿನ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ: 10 ಓವರ್​ ಕಡಿತಕ್ಕೆ ಚಿಂತನೆ!  – Kannada News | The ICC is actively mulling a proposal to shorten ODIs from 50 to 40 overs

ಟಿ20 ಕ್ರಿಕೆಟ್​ನ ಅಬ್ಬರ ಹಾಗೂ ಬದಲಾಗುತ್ತಿರುವ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಏಕದಿನ ಕ್ರಿಕೆಟ್ ಮಾದರಿಯಲ್ಲಿ ಮಹತ್ವದ ಬದಲಾವಣೆ ತರಲು ಗಂಭೀರ ಚಿಂತನೆ ನಡೆಸುತ್ತಿದೆ. ಸದ್ಯ ಚಾಲ್ತಿಯಲ್ಲಿರುವ 50 ಓವರ್‌ಗಳ ಪಂದ್ಯವನ್ನು 40 ಓವರ್‌ಗಳಿಗೆ ಕಡಿತಗೊಳಿಸುವ ಪ್ರಸ್ತಾವನೆ ಇದೀಗ ಐಸಿಸಿ ಮುಂದಿದೆ. ಮೆಕಿನ್ಸೆ ಎಂಬ ಜಾಗತಿಕ ಸಲಹಾ ಸಂಸ್ಥೆಯ ನೇತೃತ್ವದಲ್ಲಿ ಕ್ರಿಕೆಟ್‌ನ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಐಸಿಸಿ ಇತ್ತೀಚೆಗೆ ಸುದೀರ್ಘ ಪರಿಶೀಲನೆ ನಡೆಸಿದೆ. ಈ ವೇಳೆ ಏಕದಿನ ಕ್ರಿಕೆಟ್​ ಅನ್ನು ಉಳಿಸಿಕೊಳ್ಳಬೇಕಿದ್ದರೆ ಓವರ್​ಗಳ…

Read More

ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ: ಗ್ರಾಹಕರಿಲ್ಲದೇ ಹೋಟೆಲ್‌ಗಳು ಖಾಲಿ.. ಖಾಲಿ – Kannada News | Ketugrasta Lunar Eclipse Sparks Traditional Beliefs and Community Impact

ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು, ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣಗಳನ್ನು ವೀಕ್ಷಿಸಬಹುದಾಗಿದೆ. ಲಾಸ್ ಏಂಜಲೀಸ್‌ನಲ್ಲಿ ಗೋಚರಿಸುತ್ತಿರುವ ಈ ಗ್ರಹಣ ಭಾರತದಲ್ಲಿ ಕೊನೆಯ 21 ನಿಮಿಷಗಳ ಕಾಲ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಚಂದ್ರನ ಕಾಲು ಭಾಗ ಮಾತ್ರ ಗೋಚರಿಸುತ್ತದೆ, ಉಳಿದ ಭಾಗ ತಾತ್ಕಾಲಿಕವಾಗಿ ನೆರಳಿನಲ್ಲಿ ಆವೃತವಾಗಿರುತ್ತದೆ. ಚಂದ್ರಗ್ರಹಣದ ಬಗ್ಗೆ ವೈಜ್ಞಾನಿಕ ಹಾಗೂ ಧಾರ್ಮಿಕ ನಂಬಿಕೆಗಳು ಭಾರತದಲ್ಲಿ ಮಾತ್ರವಲ್ಲದೆ, ಜಪಾನ್, ಚೀನಾ, ಅಮೆರಿಕಾದಂತಹ ದೇಶಗಳಲ್ಲೂ ಇವೆ. ಈ ಗ್ರಹಣದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜನಸಂಚಾರ ಕಡಿಮೆಯಾಗಿ, ಹೋಟೆಲ್‌ಗಳು ಖಾಲಿ ಹೊಡೆದಿವೆ. ಇದು…

Read More

ಮೂರು ದಿನ ಆ ಹೆಂಡತಿ ಮನೆ, ಮೂರು ದಿನ ಈ ಹೆಂಡತಿ ಮನೆ, ಅಂತೂ ಇಬ್ಬರು ಹೆಂಡತಿಯರ ಕಗ್ಗಂಟು ಸಡಿಲ – Kannada News | UP Panchayat’s Unique Two Wife Solution: Three Days Each, Financial Aid

ರಾಂಪುರ, ಜುಲೈ 21: ಪತಿ(Husband) ತನ್ನೊಂದಿಗಿರಬೇಕು, ತನ್ನೊಂದಿಗಿರಬೇಕು ಎಂದು ಇಬ್ಬರು ಹೆಂಡತಿಯರು ಪಟ್ಟು ಹಿಡಿದಿದ್ದು, ಗಂಡನಿಗೆ ಕಗ್ಗಂಟಾಗಿ ಪರಿಣಮಿಸಿತ್ತು. ಈ ಕಲಹ ಬಗೆಹರಿಸಲು ಗ್ರಾಮೀಣ ಪಂಚಾಯತಿ ನೀಡಿದ ತೀರ್ಪು ಇಡೀ ಉತ್ತರ ಪ್ರದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಾರದ ಏಳು ದಿನಗಳನ್ನು ಇಬ್ಬರು ಪತ್ನಿಯರ ನಡುವೆ ಹಂಚಿಕೆ ಮಾಡಿ ಪಂಚಾಯಿತಿ ಅಚ್ಚರಿಯ ‘ಸಮಪಾಲು-ಸಮಬಾಳು’ ಸೂತ್ರವನ್ನು ರೂಪಿಸಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ದಧಿಯಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿಗೆ ಸುಮಾರು 14 ವರ್ಷಗಳ…

Read More

Video: ಸಣ್ಣ ವಿಷ್ಯಗಳನ್ನು ಸಂಭ್ರಮಿಸುವ ಭಾರತೀಯರ ಗುಣವನ್ನು ಮೆಚ್ಚಿಕೊಂಡ ವಿದೇಶಿ ಮಹಿಳೆ – Kannada News | A foreign woman said that Indians are great in celebrating small things.

ಭಾರತಕ್ಕೆ ಬಂದ ವಿದೇಶಿಗರು (foreigner) ಇಲ್ಲಿನ ಆಚಾರ ವಿಚಾರ, ಆಹಾರ ಪದ್ಧತಿಯನ್ನು ಮನಸಾರೆ ಇಷ್ಟ ಪಡ್ತಾರೆ. ಭಾರತೀಯರ ಒಳ್ಳೆತನಕ್ಕೆ, ಗುಣಕ್ಕೆ ಫಿದಾ ಆಗುತ್ತಾರೆ. ಭಾರತೀಯರು ಸಣ್ಣ ಸಣ್ಣ ವಿಷ್ಯಗಳನ್ನು ಸಂಭ್ರಮಿಸುವುದನ್ನು ಕಂಡು ವಿದೇಶಿ ಮಹಿಳೆಯೊಬ್ಬರು ಫುಲ್ ಫಿದಾ ಆಗಿದ್ದಾರೆ. ವಿದೇಶಿ ಮಹಿಳೆ ಈ ದೇಶದ ಜನರು ಸಣ್ಣಪುಟ್ಟ ವೈಯಕ್ತಿಕ ಮೈಲಿಗಲ್ಲುಗಳನ್ನು ಹೇಗೆ ಸಂಭ್ರಮಿಸುವ ಹೃದಯಸ್ಪರ್ಶಿ ಕ್ಷಣದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪಿಂಗ್ ನೆಟ್ಟಿಗರ ಹೃದಯ ಗೆದ್ದಿದೆ. ಗಾಬಿ (gabiinindia) ಎಂಬ ಮಹಿಳೆ ತಮ್ಮ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಇರಾನ್ ಜತೆ ವ್ಯಾಪಾರ ಮಾಡುವ ದೇಶಗಳಿಗೆ ಶೇ.25ರಷ್ಟು ಸುಂಕ ಘೋಷಿಸಿದ ಟ್ರಂಪ್, ಭಾರತದ ಮೇಲೂ ಪರಿಣಾಮ ಬೀರುತ್ತಾ? – Kannada News | US Iran Trade War: Trump’s 25 percent Tariff and India’s Geopolitical Challenge

ವಾಷಿಂಗ್ಟನ್, ಜನವರಿ 13: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮಹತ್ವದ ವ್ಯಾಪಾರ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇರಾನ್​ನೊಂದಿಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಲು ನಿರ್ಧರಿಸಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಆದೇಶವು ತಕ್ಷಣವೇ ಜಾರಿಗೆ ಬರಲಿದೆ ಮತ್ತು ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಟ್ರಂಪ್ ನಿರ್ಧಾರವು ಭಾರತ ಸೇರಿ ಹಲವು ದೇಶಗಳ ಮೇಲೆ ಪರಿಣಾಮ ಬೀರಬಹುದು. ಭಾರತ ಹಾಗೂ ಇರಾನ್ ದೀರ್ಘಕಾಲದ ವ್ಯಾಪಾರ ಸಂಬಂಧವನ್ನು…

Read More

IPL 2026: ಅಂಪೈರ್​ಗೆ ಬಾಲ್ ನೀಡದೆ ಸತಾಯಿಸಿದ ಟಿಮ್ ಡೇವಿಡ್​ಗೆ ಭಾರಿ ದಂಡ

ಐಪಿಎಲ್ 2026 (IPL 2026) ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ (MI vs RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಇನ್ನಿಂಗ್ಸ್ ವೇಳೆ ಕ್ರೀಸ್​ನಲ್ಲಿದ್ದ ಟಿಮ್ ಡೇವಿಡ್ (Tim David), ಐಪಿಎಲ್ ನಿಯಮವನ್ನು ಉಲ್ಲಂಘಿಸಿದ ಕೃತ್ಯ ಎಸಗಿದರು. ಇದೀಗ ಅದಕ್ಕೆ ಪ್ರತಿಫಲವಾಗಿ ಟಿಮ್ ಡೇವಿಡ್​ಗೆ ಪಂದ್ಯ ಶುಲ್ಕ ಶೇಕಡಾ 25% ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಗಿದೆ. ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.4 ಅನ್ನು ಉಲ್ಲಂಘಿಸಿದ್ದಾರೆ. ಈ ಸೆಕ್ಷನ್…

Read More

ನೂತನ ಸಿಡಿಎಸ್ ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅಧಿಕಾರ; ಸಶಸ್ತ್ರ ಪಡೆಗಳ ಬಲವರ್ಧನೆಗೆ ಆಲೋಚನೆ

ನವದೆಹಲಿ, ಮೇ 31: ಜನರಲ್ ಅನಿಲ್ ಚೌಹಾಣ್ ಅವರ ನಿವೃತ್ತಿಯ ನಂತರ ತೆರವಾಗಿದ್ದ ಸಿಡಿಎಸ್ ಸ್ಥಾನಕ್ಕೆ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ತರಲಾಗಿದೆ. ದೇಶದ ನೂತನ ಮತ್ತು ಮೂರನೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ರಾಜಾ ಸುಬ್ರಮಣಿ (General NS Raja Subramani) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇಂದು ಭಾನುವಾರ ರಾಷ್ಟ್ರರಾಜಧಾನಿ ನಗರಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಅಧಿಕಾರ ಸೂತ್ರಗಳನ್ನು ಕೈಗೆತ್ತಿಕೊಂಡರು. ಇದಕ್ಕೂ ಮುನ್ನ ಅವರು ಭಾರತೀಯ ಭೂಸೇನೆಯ…

Read More