Headlines

ಕೇರಳದ ತ್ರಿಶೂರ್‌ನಲ್ಲಿ ಪಟಾಕಿಗಳ ಸ್ಫೋಟ; 10 ಜನ ಸಾವು, ಹಲವರಿಗೆ ಗಾಯ – Kannada News | Firecracker explosion in Kerala’s Thrissur, 10 people dead, several injured

ತ್ರಿಶೂರ್, ಏಪ್ರಿಲ್ 21: ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ಇಂದು ಸಂಭವಿಸಿದ ಪಟಾಕಿಗಳ ಸ್ಫೋಟದಲ್ಲಿ (Firecracker Explosion) 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿದ ತಿರುವಾಂಬಾಡಿ ದೇವಸ್ಥಾನದ ಬಳಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ಸಾಲುಸಾಲಾಗಿ ಪಟಾಕಿಗಳು ಸ್ಫೋಟಗೊಳ್ಳುವ ಸದ್ದು ಇಡೀ ಊರನ್ನು ಆವರಿಸಿತು. ಇಲ್ಲಿಯವರೆಗೆ ಸುಮಾರು 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನ ಗಂಭೀರ ಸ್ಥಿತಿಯಲ್ಲಿದ್ದಾರೆ. ಕನಿಷ್ಠ…

Read More

ಭವಿಷ್ಯ ಹೇಳ್ತೀನಿ ಅಂತ ಬಂದ ರಮೇಶ್ ಅರವಿಂದ್

ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಅಭಿಮಾನಿಗಳ ಭವಿಷ್ಯ ಹೇಳೋದಾಗಿ ಹೇಳಿದ್ದಾರೆ. ಈ ವಿಡಿಯೋ ಹಂಚಿಕೊಳ್ಳೋಕೆ ಕಾರಣ ಯುಗಾದಿ. ಹಿಂದೂಗಳು ಯುಗಾದಿಯನ್ನು ಹೊಸ ವರ್ಷ ಎಂದು ಪರಿಗಣಿಸುತ್ತಾರೆ. ಹೀಗಾಗಿ, ವಿಡಿಯೋ ಮಾಡಿರೋ ರಮೇಶ್ ಅರವಿಂದ್, ಹೊಸ ವರ್ಷ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತೆ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಆಸ್ತಿಯನ್ನು ಪಡೆಯುವ ಸಂದರ್ಭ ಬರಲಿದೆ… – Kannada News | Daily Horoscope for July 01, 2026: Uttarayan Greeshma season, jyeshtha Masa Krishna Paksha Wednesday astrology prediction by Lohitha Hebbar

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಉತ್ತರಾಷಾಢಾ, ಯೋಗ : ಐಂದ್ರ, ಕರಣ : ಕೌಲವ, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್! – Kannada News | IPL 2026: Lungi Ngidi Injury Update

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಚೇತರಿಕೆಯ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಶನಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ನಡೆದ ಐಪಿಎಲ್​​ನ 35ನೇ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮೂರನೇ ಓವರ್‌ನಲ್ಲಿ ಮಿಡ್-ಆಫ್‌ನಲ್ಲಿ…

Read More

ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

ನವದೆಹಲಿ, ಮಾರ್ಚ್ 10: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan scheme) 9-10 ಕೋಟಿ ರೈತರು ಸರ್ಕಾರದಿಂದ ವರ್ಷಕ್ಕೆ 6,000 ರೂ ಸಹಾಯಧನ ಪಡೆಯುತ್ತಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಾಕಲಾಗುತ್ತದೆ. 2018-19ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 21 ಕಂತುಗಳನ್ನು ರೈತರಿಗೆ ನೀಡಲಾಗಿದೆ. ಈಗ 22ನೇ ಕಂತಿನ ನಿರೀಕ್ಷೆಯಲ್ಲಿ ರೈತರಿದ್ದಾರೆ. ಕೆಲ ವರದಿಗಳ ಪ್ರಕಾರ ಹೋಳಿ ಹಬ್ಬಕ್ಕೆ (ಮಾ. 4) ಮುನ್ನವೇ ರೈತರ ಖಾತೆಗಳಿಗೆ ಒಂದು…

Read More

ಸ್ಪಷ್ಟ ತೆಲುಗಿನಲ್ಲಿ ಮಾತನಾಡಿದ ಜಪಾನ್ ವ್ಯಕ್ತಿ; ಶಾಕ್ ಆದ ಅಲ್ಲು-ರಶ್ಮಿಕಾ – Kannada News | Japanese Fan’s Fluent Telugu Shocks Allu Arjun and Rashmika at Pushpa 2 Japan Event

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಪಾನ್​​ಗೆ ತೆರಳಿದರು. ಅಲ್ಲಿ ‘ಪುಷ್ಪ 2’ ಸಿನಿಮಾ ರಿಲೀಸ್ ಆಯಿತು. ಜಪಾನ್ ಭಾಷೆಯಲ್ಲಿ ಜನರು ಸಿನಿಮಾ ನೋಡಿದರು. ಜಪಾನ್‌ನಲ್ಲಿ ಚಿತ್ರದ ಪ್ರಚಾರ ನಡೆಯುತ್ತಿದ್ದಾಗ, ಅನಿರೀಕ್ಷಿತ ಘಟನೆ ಸಂಭವಿಸಿತು. ತನ್ನ ನೆಚ್ಚಿನ ನಾಯಕನನ್ನು ನೋಡಲು ಬಂದಿದ್ದ ಜಪಾನಿನ ಅಭಿಮಾನಿಯೊಬ್ಬರು ಇದ್ದಕ್ಕಿದ್ದಂತೆ ತೆಲುಗಿನಲ್ಲಿ ಮಾತನಾಡಿದರು. ಇದರಿಂದ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ದಿಗ್ಭ್ರಮೆಗೊಂಡಿದರು. ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಯಶಸ್ಸನ್ನು ಕಂಡ ‘ಪುಷ್ಪ 2’ ಚಿತ್ರ ಇತ್ತೀಚೆಗೆ ಜಪಾನ್‌ನಲ್ಲಿ ಬಿಡುಗಡೆಯಾಯಿತು. ಐಕಾನ್ ಸ್ಟಾರ್…

Read More

ಒಂದೇ ಚಿತ್ರದಲ್ಲಿ ಇಬ್ಬರು ಬಿಗ್ ಬಾಸ್ ವಿನ್ನರ್ಸ್; ಗಮನ ಸೆಳೆದ ‘ಎಲ್ರ ಕಾಲೆಳಿಯುತ್ತೆ ಕಾಲ’ ಟ್ರೇಲರ್

ರ‍್ಯಾಪರ್ ಚಂದನ್ ಶೆಟ್ಟಿ ಅವರು ‘ಬಿಗ್ ಬಾಸ್’ ವಿನ್ನರ್ ಆಗಿ ಗಮನ ಸೆಳೆದರು. ಆ ಬಳಿಕ ಅವರು ನಟನೆಯಲ್ಲಿ ಬ್ಯುಸಿ ಆದರು.ಈಗ ಅವರು ನಟ ಕೂಡ ಹೌದು. ಇನ್ನು, ಮತ್ತೋರ್ವ ಬಿಗ್ ಬಾಸ್ (Bigg Boss) ವಿನ್ನರ್ ಮಂಜು ಪಾವಗಡ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಬ್ಯುಸಿ ಇದ್ದಾರೆ. ಇಬ್ಬರೂ ಒಟ್ಟಾಗಿ ನಟಿಸಿರೋ ‘ಎಲ್ರ ಕಾಲೆಳಿಯುತ್ತೆ ಕಾಲ’ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾಗೆ ನಟ ಸುಜಯ್ ಶಾಸ್ತ್ರಿ ನಿರ್ದೇಶನ ಇದೆ. ಅರ್ಚನಾ ಕೊಟ್ಟಿಗೆ ನಾಯಕಿ ಆಗಿರೋ…

Read More

Book Brahma Sahityotsava 2026: ಆ.14ರಿಂದ ಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ; 10 ದಿನಗಳ ಕಾಲ ಸಾಹಿತ್ಯ-ಸಾಂಸ್ಕೃತಿಕ ಸಂಭ್ರಮ! – Kannada News | BBLF 2026: Bengaluru’s Grand Literary and Cultural Festival – 10 Days of Free Events

ಬೆಂಗಳೂರು: ಸಾಹಿತ್ಯಾಸಕ್ತರು ಕಾತುರದಿಂದ ಕಾಯುತ್ತಿದ್ದ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ – 2026’ (BBLF 2026) ರ ಮೂರನೇ ಆವೃತ್ತಿಗೆ ವೇದಿಕೆ ಸಜ್ಜಾಗಿದೆ. ಕೋರಮಂಗಲದ ಪ್ರಸಿದ್ಧ ಸೇಂಟ್ ಜಾನ್ಸ್ ಸಭಾಂಗಣದ ಆವರಣದಲ್ಲಿ ಆಗಸ್ಟ್ 14 ರಿಂದ 23 ರವರೆಗೆ ಒಟ್ಟು 10 ದಿನಗಳ ಕಾಲ ಈ ಬೃಹತ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಈ ಬಾರಿ ಸಾಹಿತ್ಯ ಗೋಷ್ಠಿಗಳ ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಮಾರುಕಟ್ಟೆ ಹಾಗೂ ಪುಸ್ತಕ ಲೋಕ ಮುಂತಾದ ಹಲವು ಆಕರ್ಷಣೆಗಳನ್ನು ಹಮ್ಮಿಕೊಳ್ಳಲಾಗಿದೆ….

Read More

“ನೀನು ಭಾರತದ ನಾಯಿ”: ಆಸ್ಟ್ರೇಲಿಯಾದಲ್ಲಿ ಜನಾಂಗೀಯವಾಗಿ ನಿಂದಿಸಿ, ಭಾರತ ಮೂಲದ ವ್ಯಕ್ತಿ ಮೇಲೆ ಹಲ್ಲೆ – Kannada News | Australia: Indian Nurse Harman Preet Singh Brutally Attacked in Geelong; Rising Hate Crimes Concern NRIs

ಜೀಲಾಂಗ್, ಫೆ.18: ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ಎಂಬ ನಗರದ ಸಮೀಪವಿರುವ ಕೊರಿಯೊ (Corio) ಎಂಬಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಅವರ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17 ತಡರಾತ್ರಿ ಹರ್ಮನ್ ಪ್ರೀತ್ ಸಿಂಗ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಹೊರಬರುವಾಗ ಈ ಘಟನೆ ಸಂಭವಿಸಿದೆ. ಮೂವರು ವ್ಯಕ್ತಿಗಳ ಗುಂಪು ಹರ್ಮನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ…

Read More

ಇಂಗ್ಲೆಂಡಿನ ಮಾಜಿ ಪ್ರಧಾನಿ ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?

ಬ್ರಿಟನ್ ಮಾಜಿ ಪ್ರಧಾನಮಂತ್ರಿ ರಿಶಿ ಸುನಾಕ್ ಪತ್ನಿ , ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅಚ್ಚು ಕಟ್ಟಾಗಿ ಕನ್ನಡ ಮಾತನಾಡಿದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಅವರ ಈ ಸ್ಪಷ್ಟ ಕನ್ನಡಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ನಿಖಿಲ್ ಕಾಮತ್ ಪಾಡ್​ಕಾಸ್ಟ್​​ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಅಕ್ಷತಾ, ರಿಶಿ ಕಾಲೆಳೆದು ಮಸ್ತಿ ಮಾಡಿದ್ದಾರೆ. ರಿಶಿ ಬಗ್ಗೆ ಏನಾದ್ರೂ ಹೇಳಬಹುದಲ್ಲಾ? ಅರ್ಥ ಆಗಲ್ಲ ಅಲ್ವಾ? ಎಂದು ನಿಖಿಲ್ ಕಿಚಾಯಿಸಿದ್ದಕ್ಕೆ ‘ಗೊತ್ತಾಗಲ್ಲ ಅವರಿಗೆ’ ಎಂದ…

Read More