Headlines

‘ಅಮೃತಧಾರೆ’: ಮೋಸ ಮಾಡಿ ಕಾಲ್ಕಿತ್ತ ಜೆಡಿ ಪತ್ನಿ ದಿಯಾ; ಬೀದಿಗೆ ಬಂದ ಜಯದೇವ್ – Kannada News | Amruthadhare Twist: Jayadev Cheated by Wife Diya; Faces Ruin and Serial End

‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhaare) ಈಗ ದೊಡ್ಡ ಟ್ವಿಸ್ಟ್ ಒಂದು ಎದುರಾಗಿದೆ ಎಂದರೂ ತಪ್ಪಾಗಲಾರದು. ಈ ಧಾರಾವಾಹಿಯಲ್ಲಿ ಜಯದೇವ್ ಬೀದಿಗೆ ಬರುವುದು ಬಹುತೇಕ ಖಚಿತವಾಗಿದೆ. ಈ ಧಾರಾವಾಹಿಯಲ್ಲಿ ವಿಲನ್ ಆಗಿ ಮೆರೆಯುತ್ತಿದ್ದ ಆತನಿಗೆ ಸ್ವತಃ ಪತ್ನಿಯಿಂದಲೇ ಮೋಸ ಆಗಿದೆ. ಕುಟುಂಬದ ಎಲ್ಲರಿಗೂ ಮೋಸ ಮಾಡಿದ ಆತನಿಗೆ ಈಗ ಶಾಕ್ ಎದುರಾಗಿದೆ. ಶೀಘ್ರವೇ ಧಾರಾವಾಹಿ ಪೂರ್ಣಗೊಳ್ಳಬಹುದು ಎಂಬ ಅನುಮಾನ ಬಂದಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದು ದೊಡ್ಡ ಟ್ವಿಸ್ಟ್ ಎದುರಾಗಿತ್ತು. ಜಯದೇವ್ ತಾನು ಹೂಡಿಕೆ ಮಾಡಿದ್ದ. ಆದರೆ, ಈ ಹಣ ಈಗ…

Read More

Video: ಮೃತ್ಯುವಿನ ದವಡೆಯಿಂದ ಮಗುವನ್ನು ಕಾಪಾಡಿದ ತಂದೆ, ಚಲಿಸುವ ರೈಲು-ಪ್ಲಾಟ್‌ಫಾರ್ಮ್ ನಡುವೆ ಬಿದ್ದ ಮಗುವಿನ ರಕ್ಷಣೆ – Kannada News | Father’s Quick Reflexes Avert Tragedy at Railway Platform in Bangladesh

ಬಾಂಗ್ಲಾದೇಶ,ಏಪ್ರಿಲ್ 30: ವ್ಯಕ್ತಿಯೊಬ್ಬರು ಚಲಿಸುತ್ತಿರುವ ರೈಲು-ಪ್ಲಾಟ್​ಫಾರ್ಮ್​ ಮಧ್ಯೆ ಬಿದ್ದ ತಮ್ಮ ಮಗುವನ್ನು ರಕ್ಷಿಸಿ ಹೀರೋ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶದ ಕಿಶೋರ್‌ಗಂಜ್‌ನ ಭೈರಬ್ ರೈಲು ನಿಲ್ದಾಣದಲ್ಲಿ ಏಪ್ರಿಲ್ 28 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಢಾಕಾಗೆ ಹೋಗುವ ಟೈಟಾಸ್ ಕಮ್ಯೂಟರ್ ರೈಲು ನಿಲ್ದಾಣದಿಂದ ಚಲಿಸಲು ಪ್ರಾರಂಭಿಸಿದಾಗ, ಇಳಿಯಲು ಆತುರಪಟ್ಟ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಕಿರಿದಾದ ಅಂತರಕ್ಕೆ ಬಿದ್ದಿತ್ತು. ಕ್ಷಣಾರ್ಧವೂ ವಿಳಂಬ ಮಾಡದ ತಂದೆ, ತನ್ನ…

Read More

ರಾಜಾಜಿನಗರದ ESI ಆಸ್ಪತ್ರೆ ಬಳಿ ಮರ ಬಿದ್ದು ಆಟೋಗಳು ಜಖಂ: ಬೆಂಗಳೂರಿನಾದ್ಯಂತ 50ಕ್ಕೂ ಹೆಚ್ಚು ಮರಗಳು ಧರಾಶಾಯಿ – Kannada News | Bengaluru Rain Fury: Over 50 Trees Uprooted Across City; Autos Crushed Near Rajajinagar ESI Hospital

ಬೆಂಗಳೂರು, ಏಪ್ರಿಲ್ 30: ಬೆಂಗಳೂರು ನಗರದಲ್ಲಿ ಭಾರಿ ಗಾಳಿ ಮಳೆಯ ಪರಿಣಾಮ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ನಗರದಾದ್ಯಂತ 50ಕ್ಕೂ ಹೆಚ್ಚು ಬೃಹದಾಕಾರದ ಮರಗಳು ಧರೆಗುರುಳಿವೆ. ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಮರ ಬಿದ್ದು, ಮೂರು ಆಟೋಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ರೀತಿ, ಬಸವನಗುಡಿಯ ವಿದ್ಯಾಪೀಠ ಸರ್ಕಲ್ ಬಳಿಯೂ ಬೃಹತ್ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ತಂತಿಗಳಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳು…

Read More

MI vs SRH, IPL 2026: 243 ರನ್‌ಗಳಿಸಿದರೂ ಸೋತಿದ್ದೇಕೆ?: ಹಾರ್ದಿಕ್ ನೀಡಿದ ಕಾರಣಕ್ಕೆ ಇಡೀ ಸ್ಟೇಡಿಯಂ ಸ್ತಬ್ಧ – Kannada News | Hardik Pandya gave a reason in the post match why he lost despite scoring 243 runs against Hyderabad

ಬೆಂಗಳೂರು (ಏ. 30): ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 243 ರನ್‌ಗಳ ಬೃಹತ್ ಸ್ಕೋರ್ ಅನ್ನೂ ರಕ್ಷಿಸುವಲ್ಲಿ ಮುಂಬೈ ಇಂಡಿಯನ್ಸ್ ವಿಫಲವಾಯಿತು. ಈ ಸೋಲಿನಿಂದ ಎಂಐ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತೀವ್ರ ನಿರಾಶೆಗೊಂಡಂತೆ ಕಂಡುಬಂದರು. ಸೋಲಿನ ನಂತರ ಹಾರ್ದಿಕ್ ತಮ್ಮ ಹೇಳಿಕೆಯಲ್ಲಿ, ಸೋಲಿಗೆ ಕಾರಣಗಳು ಮತ್ತು ತಂಡದ ಸ್ಥಿತಿಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ಮುಂಬೈ 243 ರನ್‌ಗಳ ಬೆಟ್ಟದಂತಹ ಸ್ಕೋರ್…

Read More

ಸಖತ್ ಬೋಲ್ಡ್ ಆಗಿದೆ ‘ಎಪಿಕ್’ ಟೀಸರ್; ಪ್ರಶ್ನೆ ಮಾಡಿದ್ದಕ್ಕೆ ಸಿಟ್ಟಾದ ‘ಬೇಬಿ’ ನಟಿ – Kannada News | Epic Teaser: Vaishnavi Chaitanya’s Bold Scenes & Angry Reaction to Media Question

ಸಿನಿಮಾಗಳಲ್ಲಿ ಬೋಲ್ಡ್​ ದೃಶ್ಯಗಳನ್ನು ಮಾಡಲು ಎಲ್ಲ ನಾಯಕಿಯರೂ ಒಪ್ಪಿವುದಿಲ್ಲ. ಕೆಲವರು ಒಪ್ಪಿದರೂ ಆ ಬಗ್ಗೆ ಕೇಳಿ ಬರುವ ಪ್ರಶ್ನೆಗಳಿಗೆ ಉತ್ತರಿಸಲು ರೆಡಿ ಇರುವುದಿಲ್ಲ. ಈಗ ಹಾಗೆಯೇ ಆಗಿದೆ. ‘ಎಪಿಕ್’ ಹೆಸರಿನ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಹಾಗೂ ವೈಷ್ಣವಿ ಚೈತನ್ಯ ನಟಿಸಿದ್ದಾರೆ. ‘ಬೇಬಿ’ ಹೆಸರಿನ ಸಿನಿಮಾ 2023ರಲ್ಲಿ ಬಂದು ಸೂಪರ್ ಹಿಟ್ ಆಯಿತು. 10 ಕೋಟಿ ರೂಪಾಯಿಯಲ್ಲಿ ಸಿದ್ಧವಾದ ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಬರೋಬ್ಬರಿ 80 ಕೋಟಿ ರೂಪಾಯಿ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ಬಿಡುಗಡೆ, ಕೇರಳ-ಅಸ್ಸಾಂನವರೂ ಸಾವು – Kannada News | Bengaluru Bowring Hospital Wall Collapse: Official List of 7 Deceased Released; Kerala Tourists Among Victims

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತImage Credit source: tv9 ಬೆಂಗಳೂರು, ಏಪ್ರಿಲ್ 30: ಏಪ್ರಿಲ್ 29 ರ ಬುಧವಾರ ಸಂಜೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ (Bowring Hospital) ಕಾಂಪೌಂಡ್ ಕುಸಿದು ಸಂಭವಿಸಿದ ಘೋರ ದುರಂತದಲ್ಲಿ ಮೃತಪಟ್ಟ ಏಳು ಜನರ ಅಧಿಕೃತ ಮಾಹಿತಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಭೀಕರ ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್…

Read More

ಮದುವೆ ಮನೆಯ ಡಿಜೆ ಸದ್ದು ಕೇಳಿ ಕೋಳಿಗಳಿಗೆ ಹಾರ್ಟ್ ಅಟ್ಯಾಕ್,140 ಕೋಳಿಗಳು ಸಾವು, ಕೋಳಿ ಫಾರಂ ಮಾಲೀಕನ ಆಕ್ರೋಶ – Kannada News | Uttar Pradesh:Loud Wedding Music Blamed for Death of 140 Chickens

ಸುಲ್ತಾನಪುರ, ಏಪ್ರಿಲ್ 30: ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಏಪ್ರಿಲ್ 25 ರ ರಾತ್ರಿ ನಡೆದ ಮದುವೆ ಮೆರವಣಿಗೆಯ ಡಿಜೆ ಸದ್ದಿಗೆ ಕೋಳಿ(Chicken)ಗಳು ಸಾವನ್ನಪ್ಪಿವೆ ಎಂದು ಆರೋಪಿಸಿ ಫಾರಂ ಮಾಲೀಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕುದ್ವಾರ ಪ್ರದೇಶದ ರಾಮ್ ಭದ್ರ ಪೂರ್ವದಿಂದ ಬಂದ ಬಬ್ಬನ್ ವಿಶ್ವಕರ್ಮ ಅವರ ಮಗಳ ವಿವಾಹ ಮೆರವಣಿಗೆಯು ಸಬೀರ್ ಅಲಿ ಅವರ ಕೋಳಿ ಸಾಕಣೆ ಕೇಂದ್ರದ ಮೂಲಕ ಸಾಗಿತ್ತು. ರಾತ್ರಿ 9:30 ರ ಸುಮಾರಿಗೆ ಡಿಜೆಯಲ್ಲಿ ನುಡಿಸಲಾದ ಹೆಚ್ಚಿನ…

Read More

ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು – Kannada News | Gadag Mango Market Crisis: Prices Plummets from Rs 3000 to Rs 600 per Tray; Farmers Face Huge Lossess

ಮಾವಿನ ಹಣ್ಣಿನ ಬೆಲೆ ಕುಸಿತ (ಸಾಂದರ್ಭಿಕ ಚಿತ್ರ)Image Credit source: tv9 ಗದಗ, ಏಪ್ರಿಲ್ 30: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು (Mango) ಈ ಬಾರಿ ಬೆಳೆಗಾರರ ಪಾಲಿಗೆ ಕಹಿಯಾಗಿದೆ. ಒಂದು ಕಡೆ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ವಿದೇಶಕ್ಕೆ ರಫ್ತು ಸ್ಥಗಿತಗೊಂಡಿದ್ದರೆ, ಇನ್ನೊಂದು ಕಡೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ (Mango Price) ದಿಢೀರ್ ಕುಸಿತ ಕಂಡಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಗದಗ (Gadag) ಮಾರುಕಟ್ಟೆಗೆ ಬಂದ…

Read More

ಮೂವರು ಸ್ಟಾರ್ ನಟಿಯರ ಸಿನಿಮಾ ವಿಳಂಬಕ್ಕೆ ಪ್ರಿಯಾಂಕಾ ಕಾರಣ? ವಿವರಿಸಿದ ನಿರ್ದೇಶಕ – Kannada News | Jee Le Zaraa: Farhan Akhtar on Delays and Star Cast | Priyanka, Katrina, Alia Film Update

‘ಜೀ ಲೇ ಜರಾ’ ಸಿನಿಮಾ ಬಾಲಿವುಡ್‌ನ ಖ್ಯಾತ ನಿರ್ದೇಶಕ ಹಾಗೂ ನಟ ಫರ್ಹಾನ್ ಅಖ್ತರ್ ಅವರ ಕನಸಿನ ಪ್ರಾಜೆಕ್ಟ್ ಎನಿಸಿಕೊಂಡಿದೆ. ಈ ಚಿತ್ರ ಘೋಷಣೆಯಾದ ದಿನದಿಂದಲೂ ಚಿತ್ರರಂಗದಲ್ಲಿ ಈ ಸಿನಿಮಾ ಬಗ್ಗೆ ಸುದ್ದಿ ಆಗುತ್ತಲೇ ಇದೆ. ಈ ಚಿತ್ರ ಗಮನ ಸೆಳೆಯಲು ಈ ಚಿತ್ರದ ತಾರಾಗಣ ಕೂಡ ಕಾರಣ ಆಗಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ರೋಡ್ ಟ್ರಿಪ್ ಸುತ್ತ ಸಾಗುತ್ತದೆ ಎನ್ನಲಾಗಿದೆ. ಈಗ ಈ ಸಿನಿಮಾ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.  ಹೀಗಿರುವಾಗಲೇ ಫರ್ಹಾನ್ ಅಖ್ತರ್ (Farhan…

Read More