ನಿದ್ರೆಗೆ ಭಂಗ ಉಂಟಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣ – Kannada News

ಆಹಾರ, ನೀರಿನಂತೆ ಮನುಷ್ಯನಿಗೆ ನಿದ್ರೆಯೂ (sleep) ತುಂಬಾ ಮುಖ್ಯ. 8 ರಿಂದ 9 ಗಂಟೆಗಳ ಕಾಲ ಉತ್ತಮ ನಿದ್ರೆ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡೂ ಉತ್ತಮವಾಗಿರುತ್ತದೆ. ಆದರೆ ಇಂದು ಹೆಚ್ಚಿನವರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೌದು ಅನೇಕರಿಗೆ ಎಷ್ಟೇ ಪ್ರಯತ್ನಪಟ್ಟರೂ ರಾತ್ರಿ ನಿದ್ರೆ ಮಾಡಲು ಸಖತ್‌ ಕಷ್ಟಕರವಾಗುತ್ತದೆ. ನಿದ್ರಾಹೀನತೆಗೆ ಈ ಕೆಲವೊಂದು ಅಭ್ಯಾಸಗಳೇ ಕಾರಣವಂತೆ. ಈ ಅಭ್ಯಾಸಗಳನ್ನು ತ್ಯಜಿಸಿದರೆ ನೀವು ಸಹ ರಾತ್ರಿಯಲ್ಲಿ ಉತ್ತಮವಾಗಿ ನಿದ್ರೆ ಮಾಡಬಹುದು. ನಿದ್ರೆಗೆ ಭಂಗ ತರುವಂತಹ ಆ ಅಭ್ಯಾಸಗಳು…

Read More

ಪದ್ಮಶ್ರೀ ಅಂಕೇಗೌಡರ ಗ್ರಂಥಾಲಯದಲ್ಲಿ ಎಷ್ಟು ಪುಸ್ತಕಗಳಿವೆ ಗೊತ್ತಾ? ಸರ್ಕಾರಕ್ಕೆ ಅವರ ಮನವಿಯೇನು? ಇಲ್ಲಿದೆ ನೋಡಿ – Kannada News | Padma Shri Awardee Ankegowda’s Library Houses Over 20 Lakh Books in Mandya, See what his demand to govt

ಮಂಡ್ಯ, ಜನವರಿ 26: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಅಂಕೇಗೌಡರು 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿ, ತಮ್ಮದೇ ಆದ ‘ಪುಸ್ತಕಾ ಮನೆ’ ಎಂಬ ಬೃಹತ್ ಗ್ರಂಥಾಲಯವನ್ನು ನಿರ್ಮಿಸಿರುವುದು ಅವರು ಈ ಗೌರವಕ್ಕೆ ಭಾಜನರಾಗಲು ಕಾರಣವಾಗಿದೆ. ನೂರು ವರ್ಷಗಳಿಗೂ ಹಳೆಯದಾದ ಷೇಕ್ಸ್‌ಪಿಯರ್ ಕೃತಿಗಳು ಸೇರಿದಂತೆ ಅನೇಕ ಅಮೂಲ್ಯ ಗ್ರಂಥಗಳನ್ನು ಅವರ ಮನೆಯಲ್ಲಿ ಸಂಗ್ರಹಿಸಿಡಲಾಗಿದೆ. ಅಂಕೇಗೌಡರು ತಮ್ಮ ಗ್ರಂಥಾಲಯವನ್ನು ಕೇವಲ ಪುಸ್ತಕ ಸಂಗ್ರಹವಾಗಿ ನೋಡದೆ, ಮುಂದಿನ ಪೀಳಿಗೆಗೆ ಪೂರ್ವಿಕರ…

Read More

GLP-1 ಔಷಧಿ ನಿಜವಾಗಿಯೂ ಬೊಜ್ಜು ಕಡಿಮೆ ಮಾಡುತ್ತದೆಯೇ? ಕೇಂದ್ರ ಸರ್ಕಾರ ಇದಕ್ಕೆ ನಿಯಂತ್ರಣ ಹೇರಿರುವುದಕ್ಕೆ ಕಾರಣವೇನು?

ಇತ್ತೀಚಿನ ದಿನಗಳಲ್ಲಿ ಬೊಜ್ಜು (Obesity) ಒಂದು ಪ್ರಮುಖ ಜಾಗತಿಕ ಆರೋಗ್ಯ ಸವಾಲಾಗುತ್ತಿದ್ದು ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ. ಇನ್ನು, ಬೊಜ್ಜು ಕಡಿಮೆ ಮಾಡಲು ಕೆಲವರು ಸಾಮಾನ್ಯವಾಗಿ ಸೇವಿಸುವ ಕೆಲವು ಔಷಧಿಗಳು ಅಡ್ಡಪರಿಣಾಮಗಳನ್ನು ಉಂಟುಮಾಡುತ್ತಿವೆ. ಅದರಲ್ಲಿ GLP-1 ರಿಸೆಪ್ಟರ್ ಅಗೋನಿಸ್ಟ್‌ಗಳು ಎಂಬ ಔಷಧಿ ಕೂಡ ಒಂದು. ಈ ಔಷಧಿಯನ್ನು ಬಳಸುವವರಿಗೆ ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದೀಗ ಭಾರತ ಸರ್ಕಾರವು ಇತ್ತೀಚೆಗೆ GLP-1 (Glucagon-Like Peptide-1 agonist) ಔಷಧಿಗಳ ಬಳಕೆ,…

Read More

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

ಧಾರವಾಡ, ಏಪ್ರಿಲ್ 11: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದುದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು (Fairoz Pathan Murder) ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ಮಂದಿ ಸೇರಿ ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ….

Read More

ಇಪಿಎಫ್ ಅಕೌಂಟ್​ನಿಂದ ಎಲ್​​ಐಸಿ ಪ್ರೀಮಿಯಮ್ ಕಟ್ಟುವುದು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Facility to pay LIC policy premium using EPF account

ಇಪಿಎಫ್ ಅಕೌಂಟ್​ನಲ್ಲಿರುವ ಹಣವನ್ನು ಹಿಂಪಡೆಯುವುದು ಈಗ ಸುಲಭ. ಇದೇ ವೇಳೆ, ಇಪಿಎಫ್ ಹಣವನ್ನು ಎಲ್​ಐಸಿ ಪಾಲಿಸಿಯ ಪ್ರೀಮಿಯಮ್ ಕಟ್ಟಲು ಬಳಸುವ ಅವಕಾಶ ಇದೆ. ಇಪಿಎಫ್ ಸ್ಕೀಮ್​ನ ಪ್ಯಾರಾಗ್ರಾಫ್ 68ರ ಅಡಿಯಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ಇಪಿಎಫ್ (EPFO) ಮೂಲಕ ಒಂದೇ ಎಲ್​ಐಸಿ ಪ್ರೀಮಿಯಮ್ ಕಟ್ಟಬಹುದು, ಅಥವಾ ಇಡೀ ಪಾಲಿಸಿ ಅವಧಿಗೆ ಇಪಿಎಫ್​ನಿಂದ ಪ್ರೀಮಿಯಮ್ ಹಣ ಕಾಲ ಕಾಲಕ್ಕೆ ಸ್ವಯಂ ಆಗಿ ಸಂದಾಯವಾಗುವಂತೆ ಮಾಡಬಹುದು. ಎಲ್​ಐಸಿ ಪಾಲಿಸಿ ನಿಮ್ಮ ಹೆಸರಲ್ಲೇ ಇರಬೇಕು… ಇಪಿಎಫ್ ಅಕೌಂಟ್​ನಿಂದ ಎಲ್​ಐಸಿ ಪ್ರೀಮಿಯಮ್ ಹಣ…

Read More

ಅದೆಂತಹ ನೋವು… ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಕ್ವಾಲಿಫೈಯರ್-2 ಪಂದ್ಯವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಮುಲ್ಲನ್​ಪುರ್​ನಲ್ಲಿ ನಡೆದ  ರಾಜಸ್ಥಾನ್ ರಾಯಲ್ಸ್ (RR) ಹಾಗೂ ಗುಜರಾತ್ ಟೈಟನ್ಸ್ (GT) ನಡುವಿನ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ, 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಏಕಾಂಗಿಯಾಗಿ ಹೋರಾಟ ನಡೆಸಿದರೂ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಈ ನೋವಿನೊಂದಿಗೆ ಮೈದಾನ ತೊರೆದ ವೈಭವ್ ಸೂರ್ಯವಂಶಿ ನೇರವಾಗಿ ತೆರಳಿದ್ದು ಡಗೌಟ್​ಗೆ. ಇತ್ತ ಪ್ರಶಸ್ತಿ ಸಮಾರೋಪ ನಡೆಯುತ್ತಿದ್ದರೆ ಅತ್ತ ವೈಭವ್ ಏಕಾಂಗಿಯಾಗಿ ಕೂತು…

Read More

ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ: ಆರೋಪಿಯ ವಿಚಿತ್ರ ವರ್ತನೆಗೆ ಪೊಲೀಸರೇ ಶಾಕ್! – Kannada News | Nelamangala: Accused Swallows Key During Interrogation, Police Shocked

ಮಾದನಾಯಕನಹಳ್ಳಿ ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಮೇ 06: ಆರೋಪಿ (Accused) ಓರ್ವ ವಿಚಾರಣೆ ವೇಳೆ ಲಾಕರ್ ಕೀ (Key) ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ…

Read More

ಮನೆಕೆಲಸಕ್ಕೆಂದು 10 ವರ್ಷದ ಬಾಲಕಿಯ ಕರೆತಂದು ಬೆನ್ನು ಮೂಳೆ ಮುರಿಯುವಂತೆ ಚಿತ್ರಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ – Kannada News | CRPF Couple Arrested: 10 Year Old Maid Severely Tortured, Spine Fractured in Noida

ಬಾಲಕಿ-ಸಾಂದರ್ಭಿಕ ಚಿತ್ರImage Credit source: Vector Solutions ನೋಯ್ಡಾ, ಜನವರಿ 23: ಮನೆಗೆಲಸಕ್ಕೆಂದು 10 ವರ್ಷದ ಬಾಲಕಿ(Girl)ಯ ಕರೆತಂದು ಸರಿಯಾಗಿ ಆಹಾರವನ್ನೂ ನೀಡದೆ, ಬೆನ್ನು ಮೂಳೆ ಮುರಿಯುವಂತೆ ಹೊಡೆದು ಚಿತ್ರ ಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ ಮತ್ತವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿ ಘಟನೆ ನಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡು ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿಯನ್ನು ದಂಪತಿ ಮನೆಗೆಲಸಕ್ಕೆಂದು ಕರೆತಂದು ತಮ್ಮ ಸೋದರ ಸೊಸೆ ಎಂದು ಸುಳ್ಳು ಹೇಳಿದ್ದರು. ಕೇಂದ್ರ ಮೀಸಲು ಪೊಲೀಸ್ ಪಡೆಯ 235…

Read More

ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – Kannada News | Karnataka CM D.K. Shivakumar and Wife Offer Prayers at Tirupati Timmappa Temple

ತಿರುಪತಿ, ಜೂ.19: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ನಿಯೊಂದಿಗೆ ತಿರುಪತಿಗೆ ಭೇಟಿ ನೀಡಿ, ಬೆಳ್ಳಂಬೆಳಿಗ್ಗೆ ತಿಮ್ಮಪ್ಪನ ದರ್ಶನ ಪಡೆದರು. ನೂತನ ಸಚಿವ ಸಂಪುಟದ ವಿಸ್ತರಣೆಯ ನಂತರ ಡಿ.ಕೆ. ಶಿವಕುಮಾರ್ ಅವರ ಈ ಭೇಟಿಯು ಮಹತ್ವ ಪಡೆದುಕೊಂಡಿದೆ. ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಮುಂಜಾನೆಯ ದರ್ಶನದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿ.ಕೆ. ಶಿವಕುಮಾರ್ ಅವರ ಮೊದಲ ತಿರುಪತಿ…

Read More

‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್​ಜಿವಿ

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವನ್ನು ನೋಡಿ ದಂಗಾಗಿದ್ದಾರೆ. ಈ ಚಿತ್ರದ ದೃಶ್ಯ ವೈಭವ ಮತ್ತು ಪ್ರಭಾವಕ್ಕೆ ಮನಸೋತಿರುವ ಅವರು, ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಒಂದು ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಚಿತ್ರದ ಪ್ರಿವ್ಯೂ ನೋಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು, ‘ಧುರಂಧರ್ 2 ಚಿತ್ರದ ಪ್ರಭಾವವು ಶೋಲೆ ಚಿತ್ರಕ್ಕಿಂತ…

Read More