ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು.. – Kannada News | Horoscope 26 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ಏನಾದರೂ ಒಂದು ಅಸಂಬದ್ಧವನ್ನು ಮಾಡುವ ಹಣೆಪಟ್ಟಿ ಬರಬಹುದು. ದುರ್ಬಲರ ಜೊತೆ ಹೋರಾಡಿ ಗೆದ್ದು ಹೆಮ್ಮೆಪಡುವಿರಿ. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು, ಎದುರಿಸುವ ಬಗ್ಗೆ ಸಲಹೆಯನ್ನು ಪಡೆಯಿರಿ. ವೃಷಭ ರಾಶಿ: ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ಸಂಗಾತಿಯ ಜೊತೆ…

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಬಾಲಿವುಡ್ ದಿವಾ ಐಶ್ವರ್ಯಾ ರೈ ಬಚ್ಚನ್ ಅವರು ಮತ್ತೊಮ್ಮೆ ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಡಿಸೈನರ್ ನೀಲಿ ಗೌನ್ ಧರಿಸಿ ಅತ್ಯಂತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಐಶ್ವರ್ಯಾ, ಅಲ್ಲಿ ನೆರೆದಿದ್ದ ಜಾಗತಿಕ ಮಾಧ್ಯಮಗಳು ಮತ್ತು ಅಭಿಮಾನಿಗಳನ್ನು ನೋಡಿ ಮುಗುಳ್ನಗುತ್ತಾ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

4 ಕೋಟಿ ರೂ. ಶುಲ್ಕ ವಿನಾಯಿತಿ: ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಹಾಸನ ಒಕ್ಕಲಿಗರ ಸಂಘ – Kannada News | Hassan vokkaligara sangha thanks To Karnataka Congress Government for RS 4 Crore exemption

ಹಾಸನ, (ಫೆಬ್ರವರಿ 17): ಹಾಸನ ಜಿಲ್ಲಾ ಒಕ್ಕಲಿಗರ ಸಂಘದ (Hassan vokkaligara sangha) ನಿವೇಶನಕ್ಕೆ ‌ಸರ್ಕಾರದಿಂದ 4 ಕೋಟಿ ರೂಪಾಯಿ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಒಕ್ಕಲಿಗರ ಸಂಘ ಸುದ್ದಿಗೋಷ್ಠಿ ನಡೆಸಿದ್ದು, ನಿವೇಶನ ಖರೀದಿ‌ ದರ ರಿಯಾಯಿತಿಗೆ ನೆರವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದ ತಿಳಿಸಿದೆ. ಮೂರು ವರ್ಷ ದ ಹಿಂದೆ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ಸರ್ಕಾರ ಒಂದು ಎಕರೆ ಭೂಮಿ ನೀಡಿತ್ತು. ಇದಕ್ಕೆ ಭೂಮಿಯ ಶೇಕಡಾ 10 ದರ…

Read More

IPL 2026: ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ; ಈ ದಿನದಿಂದ 19ನೇ ಸೀಸನ್ ಆರಂಭ – Kannada News | IPL 2026 Schedule Update: New Start Date March 28, Elections Delay Announcement

2026 ರಟಿ20 ವಿಶ್ವಕಪ್ ಮುಕ್ತಾಯಗೊಳ್ಳಲು ಇನ್ನೂ ಕೆಲವೇ ಪಂದ್ಯಗಳು ಬಾಕಿ ಇವೆ. ಮಾರ್ಚ್ 8 ರಂದು ಫೈನಲ್ ಪಂದ್ಯ ನಡೆಯಲಿದ್ದು, ಯಾರಿಗೆ ಚಾಂಪಿಯನ್ ಪಟ್ಟ ಒಲಿಯಲಿದೆ ಎಂಬುದು ಅಲ್ಲಿ ಖಚಿತವಾಗಲಿದೆ. ಭಾರತದಲ್ಲಿ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ 19ನೇ ಆವೃತ್ತಿಯ ಐಪಿಎಲ್​ಗೂ ಚಾಲನೆ ಸಿಗಲಿದೆ. 2026 ರ ಐಪಿಎಲ್ (IPL 2026) ವೇಳಾಪಟ್ಟಿ ಇದುವರೆಗೂ ಪ್ರಕಟವಾಗಿಲ್ಲ. ಆದಾಗ್ಯೂ ಮಾರ್ಚ್​ ತಿಂಗಳ ಕೊನೆಯ ವಾರದಲ್ಲಿ ಈ ಟೂರ್ನಿಗೆ ಚಾಲನೆ ಸಿಗಲಿದೆ ಎಂಬುದು ಖಚಿತವಾಗಿದೆ. ಇದುವರೆಗೆ ಮಾರ್ಚ್​ 26 ರಿಂದ…

Read More

ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, 6 ಮಂದಿಯ ಬಂಧನ – Kannada News | Bengaluru Airport Drug Bust: Customs Seizes Rs 13.14 Crore Hydroponic Ganja from Bangkok Passengers; 6 Detained

13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿImage Credit source: tv9 ಬೆಂಗಳೂರು, ಜೂನ್ 15: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದೆ. ಕಸ್ಟಮ್ಸ್ ಇಲಾಖೆಯ ತಪಾಸಣೆ ವೇಳೆ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು,…

Read More

ಗದಗ ಮಠದಲ್ಲಿ ಹೈಡ್ರಾಮಾ: ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌! – Kannada News | Gadag Mutt Controversy: Trustees Deny Threat Allegations by Kallayya Ajja

ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌! ಗದಗ, ಜೂನ್ 27: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಗದಗದ (Gadag) ವೀರೇಶ್ವರ ಪುಣ್ಯಾಶ್ರಮ ಹಾಗೂ ಪುಟ್ಟರಾಜ ಗವಾಯಿಗಳ ಮಠದಲ್ಲಿ ಪೀಠಾಧಿಪತಿ ಮತ್ತು ಟ್ರಸ್ಟಿಗಳ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಕಣ್ಣೀರು ಹಾಕಿದ ಬೆನ್ನಲ್ಲೇ, ಮಠದ ಮೂವರು ಪ್ರಮುಖ ಟ್ರಸ್ಟಿಗಳು ಈ ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದು, ಶ್ರೀಗಳ ವಿರುದ್ಧವೇ ಗಂಭೀರ ಹಗರಣಗಳ ತಿರುಗೇಟು ನೀಡಿದ್ದಾರೆ….

Read More

Gold Rate Today: ಚಿನ್ನದ ಬೆಲೆ ತುಸು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 26: ನಿನ್ನೆ 10 ರೂನಷ್ಟು ಅಲ್ಪ ಏರಿಕೆ ಆಗಿದ್ದ ಚಿನ್ನದ ಬೆಲೆ (Gold Rates) ಇವತ್ತು ಗುರುವಾರ 20 ರೂ ತಗ್ಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಸ್ವಲ್ಪ ಏರುಪೇರುಗಳಾಗಿವೆ. ಉಳಿದಂತೆ ಅಮೂಲ್ಯ ಲೋಹಗಳ ಬೆಲೆ ಬಹುತೇಕ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,680 ರುಪಾಯಿ ಆಗಿದೆ….

Read More

Bengaluru Air Quality: ಮುಂಗಾರು ಮಳೆ ಪ್ರಭಾವ; ರಾಜ್ಯದ ಪ್ರಮುಖ ನಗರಗಳಲ್ಲಿ ಗಣನೀಯವಾಗಿ ಸುಧಾರಿಸಿದ AQI – Kannada News | Bengaluru AQI Today: Air Quality Improves Across Karnataka Cities Due to Rain

ರಾಜ್ಯದ ಪ್ರಮುಖ ನಗರಗಳಲ್ಲಿ ಗಣನೀಯವಾಗಿ ಸುಧಾರಿಸಿದ AQI ಬೆಂಗಳೂರು, ಜೂನ್ 27: ಪ್ರಸ್ತುತ ಮುಂಗಾರು ಮಳೆಯ ಮಾರುತಗಳು ಹಾಗೂ ನಿರಂತರ ಗಾಳಿಯ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಉತ್ತಮ ಮತ್ತು ತೃಪ್ತಿದಾಯಕ ಮಟ್ಟದಲ್ಲಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದ್ದು, ಜನತೆಗೆ ನಿರಾಳ ತಂದಿದೆ. ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 30 ರಿಂದ 53 ರ ಆಸುಪಾಸಿನಲ್ಲಿ ದಾಖಲಾಗಿದೆ. ನಗರದ ಬಹುತೇಕ ವಸತಿ…

Read More

ಅಲೋಪತಿ ಬಗ್ಗೆ ಅನುಷ್ಕಾ ಶರ್ಮಾ ಪೋಸ್ಟ್, ವೈದ್ಯರಿಂದ ತೀವ್ರ ಟೀಕೆ – Kannada News

ನಟಿ ಅನುಷ್ಕಾ ಶರ್ಮಾ (Anushka Sharma) ಸಿನಿಮಾಗಳಿಂದ ದೂರ ಉಳಿದಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಯ ಜವಾಬ್ದಾರಿಯನ್ನು ಸಹ ತಮ್ಮ ಸಹೋದರನಿಗೆ ವಹಿಸಿ, ಪತಿಯೊಟ್ಟಿಗೆ ಆರಾಮವಾಗಿ ಇಂಗ್ಲೆಂಡ್​​ನಲ್ಲಿ ಕಾಲ ಕಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಅನುಷ್ಕಾ ಶರ್ಮಾ, ಆಗೊಮ್ಮೆ ಈಗೊಮ್ಮೆ, ಆರೋಗ್ಯ, ಪಾಸಿಟಿವಿಟಿ, ಅಧ್ಯಾತ್ಮದ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆರೋಗ್ಯದ ಬಗ್ಗೆ ಅನುಷ್ಕಾ ಶರ್ಮಾ ಹಂಚಿಕೊಂಡಿದ್ದ ಪೋಸ್ಟ್ ಒಂದಕ್ಕೆ ವೈದ್ಯರುಗಳಿಂದ ತೀವ್ರ ಟೀಕೆ, ವಿಮರ್ಶೆ ವ್ಯಕ್ತವಾಗಿದೆ. ಅನುಷ್ಕಾ ಶರ್ಮಾ ಅವರು ಹೋಮಿಯೋಪತಿಯನ್ನು ಬೆಂಬಲಿಸಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು….

Read More