ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ – Kannada News | Mother kills three children in Bagalkot, then attempts suicide for Family Dispute

ಪರಿಶೀಲನೆ ಮಾಡುತ್ತಿರುವ ಪೊಲೀಸ್ರು ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (Woman) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎನ್ನುವ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ…

Read More

ಶೂಟಿಂಗ್ ವೇಳೆ ಕೆಟ್ಟದಾಗಿ ಪ್ರ್ಯಾಂಕ್ ಮಾಡಿ ನಟಿಗೆ ಆಘಾತ ಉಂಟುಮಾಡಿದ್ದ ಅಕ್ಷಯ್ ಕುಮಾರ್ – Kannada News | Jacqueline Fernandez reveals traumatizing Prank by Akshay Kumar on Wheel Of Fortune finale

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಜನಪ್ರಿಯ ರಿಯಾಲಿಟಿ ಗೇಮ್ ಶೋ ‘ವೀಲ್ ಆಫ್ ಫಾರ್ಚೂನ್’ (Wheel of Fortune) ಏಪ್ರಿಲ್ 27ರಂದು ಮುಕ್ತಾಯವಾಗಿದೆ. ಈ ಫಿನಾಲೆ ಸಂಚಿಕೆಯಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಒಂದು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಅವರು ಈ ಹಿಂದೆ ತಮಗೆ ಮಾಡಿದ್ದ ಒಂದು ಕೆಟ್ಟ ಪ್ರ್ಯಾಂಕ್ ಬಗ್ಗೆ ಈಗ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಬಾಯಿ ಬಿಟ್ಟಿದ್ದಾರೆ. ಆ ಪ್ರ್ಯಾಂಕ್​ನಿಂದ ತಮಗೆ ಆಘಾತ…

Read More

Corona Virus Returns: ಆಂಧ್ರಪ್ರದೇಶಗಲ್ಲಿ ಕೊರೊನಾಗೆ ಇಬ್ಬರು ಬಲಿ; ಕರ್ನಾಟಕಕ್ಕೆ ಮತ್ತೆ ಒಕ್ಕರಿಸಲಿದೆಯೇ ಕೋವಿಡ್ ಮಹಾಮಾರಿ? – Kannada News | Covid Fear Returns: Coronavirus Cases Rise to 32 in Karnataka, High Alert After Andhra Deaths

ಬೆಂಗಳೂರು, ಜುಲೈ 14: ನಾಲ್ಕು ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ಹೆಮ್ಮಾರಿ ಕೊರೊನಾ (Corona) ಈಗ ಮತ್ತೆ ಅಬ್ಬರಿಸಲು ಹೊಂಚು ಹಾಕುತ್ತಿದೆ. ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೊವಿಡ್ ಆತಂಕ ಸೃಷ್ಟಿಸಿದ್ದು, ಕರ್ನಾಟಕದ ಗಡಿಯಲ್ಲೂ ಆತಂಕದ ನೆರಳು ಆವರಿಸಿದೆ. ರಾಜ್ಯದಲ್ಲಿ ಈಗಾಗಲೇ 30ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಆಂಧ್ರದ ಕಡಪಾದಲ್ಲಿ ಇಬ್ಬರ ಬಲಿ! ಕಳೆದ ಮೂರು ವರ್ಷಗಳ ಹಿಂದೆ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಚೀನಾದ ವುಹಾನ್ ವೈರಸ್ ರೂಪಾಂತರದ ಭೀತಿ ಈಗ ಮತ್ತೆ…

Read More

Chanakya Niti: ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂದರೆ ತಕ್ಷಣವೇ ಈ ಅಭ್ಯಾಸಗಳನ್ನು ತ್ಯಜಿಸಿ – Kannada News

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಬಹಳಷ್ಟು ಸಂಗತಿಗಳನ್ನು ವಿವರಿಸಿದ್ದಾರೆ. ಹೌದು ಯಶಸ್ಸು, ಶ್ರೀಮಂತಿಕೆ, ಪತಿ ಪತ್ನಿಯರ ಸಂಬಂಧ, ಸ್ನೇಹ, ಕುಟುಂಬ ಹೀಗೆ ಹಲವಾರು ಸಂಗತಿಗಳ ಬಗ್ಗೆ ಹೇಳಿದ್ದಾರೆ. ಇವರು ನೀಡಿರುವ ಈ ಸಲಹೆಗಳನ್ನು ಪಾಲಿಸುವ ಮೂಲಕ ಒಬ್ಬ ವ್ಯಕ್ತಿ ಯಶಸ್ವಿ ಜೀವನವನ್ನು ಸಾಧಿಸಲು ಸಾಧ್ಯ. ಅದೇ ರೀತಿ ಆಚಾರ್ಯ ಚಾಣಕ್ಯರು ಹೇಳಿರುವ ಈ ಒಂದಷ್ಟು ಸಲಹೆಗಳನ್ನು ಪಾಲಿಸುವ ಮೂಲಕ ಗೌರವನ್ನು ಗಳಿಸಲು ಕೂಡ ಸಾಧ್ಯ. ನಮ್ಮನ್ನು ಎಲ್ಲರೂ…

Read More

Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುವ ಕನಸು ಕಾಣುತ್ತಿರುವ ದೇಶದ ಯುವಕ-ಯುವತಿಯರಿಗೆ ಇದೊಂದು ಸುವರ್ಣಾವಕಾಶ. ನೌಕಾಪಡೆಯು 2027ನೇ ಸಾಲಿನ ‘ಅಗ್ನಿವೀರ್’ ಯೋಜನೆಯಡಿ ಅಗ್ನಿವೀರ್ SSR, ಅಗ್ನಿವೀರ್ MR ಮತ್ತು SSR (ವೈದ್ಯಕೀಯ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಮಾರ್ಚ್ 14 ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅಭ್ಯರ್ಥಿಗಳ ಅನುಕೂಲಕ್ಕಾಗಿ ಏಪ್ರಿಲ್ 10 ಮತ್ತು 11 ರಂದು ಅರ್ಜಿ ತಿದ್ದುಪಡಿ ವಿಂಡೋವನ್ನು ಸಹ ತೆರೆಯಲಾಗುತ್ತದೆ,…

Read More

Video: ಚಪಾತಿ ಮಾಡಲು ಹೋಗಿ ಮೈ ತುಂಬಾ ಹಿಟ್ಟು ಮೆತ್ತಿಕೊಂಡ ಪುಟಾಣಿ – Kannada News | A little kid made chapatis by holding a stick

ಪುಟ್ಟ ಮಕ್ಕಳ (little kids) ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಮುದ್ದು ಮಕ್ಕಳ ತರಲೆ ತುಂಟಾಟ, ಎಡವಟ್ಟಿನ ಕ್ಲಿಪಿಂಗ್ ಗಳನ್ನು ನೋಡುವುದೇ ಒಂಥರಾ ಖುಷಿ. ಮಕ್ಕಳು ಎಡವಟ್ಟು ಮಾಡಿದಾಗ ಕೋಪ ಬಂದರೂ, ಅವುಗಳ ಮುಗ್ಧತೆ ಕಂಡು ಬಾಚಿ ತಪ್ಪಿಕೊಳ್ಳಬೇಕಾಗುತ್ತದೆ. ಈ ಪುಟಾಣಿಯದ್ದು ಎಡವಟ್ಟಿನದು ಕಥೆ. ಪುಟ್ಟ ಕಂದಮ್ಮ ಲಟ್ಟಣಿಗೆ ಹಿಡಿದು ಚಪಾತಿ ಮಾಡಲು ಮುಂದಾಗಿದೆ. ಆದರೆ, ಈ ಗೋಧಿ ಹಿಟ್ಟನ್ನು ಮೈ ತುಂಬಾ ಮೆತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಮುದ್ದು ಕಂದಮ್ಮ ಕ್ಯೂಟ್…

Read More

ಹೊಟ್ಟೆ ಸರಿಯಾಗಿ ಕ್ಲೀನ್ ಆಗದಿದ್ದರೆ ರಾತ್ರಿ ಮಲಗುವ ಮುನ್ನ ಈ ಒಂದು ಅಭ್ಯಾಸ ರೂಢಿಸಿಕೊಂಡು ಮಲಬದ್ಧತೆಗೆ ಗುಡ್‌ಬೈ ಹೇಳಿ! – Kannada News | Constipation Relief: Natural Ways To Improve Your Morning Bowel Movement

ಇತ್ತೀಚಿನ ದಿನಗಳಲ್ಲಿ ಮಲಬದ್ಧತೆ (Constipation) ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಅನಿಯಮಿತ ಆಹಾರ ಪದ್ಧತಿ, ಕಡಿಮೆ ನೀರು ಕುಡಿಯುವುದು, ಫೈಬರ್ ಕೊರತೆ, ದೈಹಿಕ ಚಟುವಟಿಕೆ ಇಲ್ಲದಿರುವುದು ಹಾಗೂ ಒತ್ತಡದ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಬೆಳಗ್ಗೆ ಹೊಟ್ಟೆ ಸಂಪೂರ್ಣ ಖಾಲಿಯಾಗದಿದ್ದರೆ ದಿನವಿಡೀ ಹೊಟ್ಟೆ ಉಬ್ಬರ, ಅಸಹನೆ, ಗ್ಯಾಸ್ಟ್ರಿಕ್‌, ಆಯಾಸ ಮತ್ತು ಹಸಿವು ಕಡಿಮೆಯಾಗುವಂತಹ ಸಮಸ್ಯೆಗಳು ಕಾಣಿಸಬಹುದು. ಇದಕ್ಕೆ ಕೆಲವು ಔಷಧಿಗಳನ್ನು ಸೇವಿಸುವ ಬದಲು, ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸುವುದರಿಂದ ಜೀರ್ಣಾಂಗದ ಆರೋಗ್ಯವನ್ನು ಉತ್ತಮವಾಗಿಡಬಹುದು. ತಜ್ಞರ ಪ್ರಕಾರ, ಜೀವನಶೈಲಿಯಲ್ಲಿ…

Read More

IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ! – Kannada News | IPL 2026: DC’s Sahil Parakh Stretchered Off Following Brutal Blow in Nets

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಭ್ಯಾಸದ ವೇಳೆ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದು, ತೀವ್ರ ಗಾಯಗೊಂಡ ಘಟನೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿದೆ. ಘಟನೆ ನಡೆದಿದ್ದು ಹೇಗೆ? ಶುಕ್ರವಾರ ಸಂಜೆ ನಡೆದ ತರಬೇತಿ ಅವಧಿಯಲ್ಲಿ ಈ ಘಟನೆ ಸಂಭವಿಸಿದೆ. 18 ವರ್ಷದ ಸಾಹಿಲ್ ಪರಾಖ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ, ವೇಗದ ಬೌಲರ್ ಎಸೆದ…

Read More

ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ – Kannada News

ಚಿತ್ರದುರ್ಗ, ಜೂನ್​​ 06: ಬಯಲುಸೀಮೆಯ ಊಟಿ ಎಂದೇ ಖ್ಯಾತಿ ಪಡೆದಿರುವ ಜೋಗಿಮಟ್ಟಿ (Jogi Matti)  ವನ್ಯಜೀವಿಧಾಮ ವೀಕ್ಷಣೆಗೆ ನಿತ್ಯ ನೂರಾರು ಜನರು ಆಗಮಿಸುತ್ತಾರೆ. ಬೇಸಿಗೆ ಕಾಲದಲ್ಲಿ ಜೋಗಿಮಟ್ಟಿ ಪ್ರವೇಶಕ್ಕೆ ಅರಣ್ಯ ಇಲಾಖೆ ಇತ್ತೀಚೆಗೆ ನಿರ್ಬಂಧ ವಿಧಿಸಿತ್ತು. ಆದರೆ ಮಳೆಗಾಲ (Monsoon) ಆರಂಭವಾದರೂ ನಿರ್ಬಂಧ ತೆರವುಗೊಳಿಸದಿರುವುದು ಪರಿಸರ ಪ್ರಿಯರ ಹಿಡಿಶಾಪಕ್ಕೆ ಗುರಿ ಆಗಿದೆ. ಮುಖ್ಯಾಂಶಗಳು ಬೇಸಿಗೆ ಕಾಲದಲ್ಲಿ ಬೆಂಕಿ ಅವಘಡ ತಪ್ಪಿಸಲು ಅರಣ್ಯ ಪ್ರವೇಶಕ್ಕೆ ನಿರ್ಬಂಧ. ಮಳೆಗಾಲ ಶುರುವಾದರೂ ನಿರ್ಬಂಧ ತೆರವುಗೊಳಿಸದ ಅಧಿಕಾರಿಗಳು. ಜೋಗಿಮಟ್ಟಿ ಸೊಬಗು ಸವಿಯಲು ಬಂದವರಿಗೆ…

Read More

Daily Devotional: ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು! – Kannada News | The Significance of Adhika Jyeshtha Masa: Rituals and Benefits

ಅಧಿಕ ಜ್ಯೇಷ್ಠ ಮಾಸದಲ್ಲಿ ವಿಷ್ಣು ಪೂಜೆಯಿಂದ ಏನೆಲ್ಲಾ ಲಾಭವಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅಧಿಕ ಜೇಷ್ಠ ಮಾಸವು ಹಿಂದೂ ಚಾಂದ್ರಮಾನ ಪದ್ಧತಿಯಲ್ಲಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವಾದ ಮಾಸವಾಗಿದೆ. ಸೂರ್ಯ ಮತ್ತು ಚಂದ್ರರ ಚಲನೆಯನ್ನು ಅವಲಂಬಿಸಿ ಇದು ಪ್ರತಿ ಮೂರು ವರ್ಷಗಳಿಗೊಮ್ಮೆ ಬರುತ್ತದೆ. ಈ ಮಾಸವನ್ನು ‘ಪುರುಷೋತ್ತಮ ಮಾಸ’ ಅಥವಾ ‘ಅಧಿಕ ಮಾಸ’ ಎಂದೂ ಕರೆಯುತ್ತಾರೆ. ‘ಅಧಿಕಸ್ಯ ಅಧಿಕ ಫಲಂ’ ಎಂಬ ನುಡಿಯಂತೆ ಈ ಮಾಸದಲ್ಲಿ ಮಾಡುವ ಪುಣ್ಯ…

Read More