Headlines

ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಿಸಿ ಸರ್ಕಾರ ಆದೇಶ, ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ? – Kannada News | Karnataka Government Hikes transport employees Salary, Effect From July 2026

ಬೆಂಗಳೂರು,ಜುಲೈ 02): ರಾಜ್ಯ ಸರ್ಕಾರ (Karnataka Government) ಸಾರಿಗೆ ನೌಕರರಿಗೆ (Transport Employees) ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದಲೇ KSRTC, BMTC, NWKRTC, KKRTC ಸಿಬ್ಬಂದಿಯ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದ್ದು, 2025ರ ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಇನ್ನು 2026ರ ಜುಲೈ 1ರ ವೇತನದಲ್ಲಿ ಜಾರಿಗೆ ಬರುವಂತೆ ಆದೇಶಿಸಿದೆ. ಇದು 1.05 ಲಕ್ಷ ಸಿಬ್ಬಂದಿಗೆ ಅನುಕೂಲವಾಗಲಿದ್ದು, ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80…

Read More

ಡಿಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷದಿಂದ ಗಡ್ಡ-ಕೂದಲು ಬಿಟ್ಟು ಹರಕೆ ಹೊತ್ತಿದ್ದ ಅಪ್ಪಟ ಅಭಿಮಾನಿ!

ರಾಮನಗರ, ಮೇ 30: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ‘ಕನಕಪುರ ಬಂಡೆ’ ಖ್ಯಾತಿಯ ಡಿಕೆ ಶಿವಕುಮಾರ್ ಆಯ್ಕೆ ಹಾಗೂ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಅವರ ಅಪ್ಪಟ ಅಭಿಮಾನಿಯೊಬ್ಬರ ಅಪರೂಪದ ಹರಕೆಯ ಕಥೆ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬ ಅಭಿಮಾನಿ, ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿ ಗಾದಿ ಏರಲಿ ಎಂದು ಕಳೆದ ಮೂರು ವರ್ಷಗಳಿಂದ ವಿಶಿಷ್ಟ ಹರಕೆಯೊಂದನ್ನು ಹೊತ್ತಿದ್ದರು. ಆಸ್ತಿ, ಅಂತಸ್ತಿಗಿಂತಲೂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯನ್ನೇ…

Read More

ಇಂಧನ ಬೆಲೆ ಮತ್ತಷ್ಟು ಹೆಚ್ಚಳ: ತಜ್ಞರಿಂದ 8ರಿಂದ 10 ರೂಪಾಯಿ ಏರಿಕೆ ಬಗ್ಗೆ ಭವಿಷ್ಯ – Kannada News | Fuel Price Hike: Experts Warn of Eight to Ten Rupee Increase Amid Global Oil Crisis

ಬೆಂಗಳೂರು, ಮೇ 17: ಇಂಧನ ಬೆಲೆ ಏರಿಕೆ ದೇಶದಲ್ಲಿ ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಮತ್ತು ಡಿಸೇಲ್ ದರಗಳು ಲೀಟರ್‌ಗೆ ಮೂರು ರೂಪಾಯಿ ಏರಿಕೆಯಾಗಿರುವ ಬೆನ್ನಲ್ಲೇ, ಸಿಎನ್‌ಜಿ ಬೆಲೆಯು ಸಹ ಕಳೆದ ಎರಡು ದಿನಗಳಲ್ಲಿ ಒಟ್ಟು ಮೂರು ರೂಪಾಯಿ ಹೆಚ್ಚಾಗಿದೆ. ಆದರೆ, ತಜ್ಞರ ಪ್ರಕಾರ, ಈ ಏರಿಕೆ ಕೇವಲ ಆರಂಭವಷ್ಟೇ. ಜಾಗತಿಕ ತೈಲ ಬಿಕ್ಕಟ್ಟು ಮತ್ತು ಬೆಲೆ ಏರಿಕೆಯ ಪ್ರವೃತ್ತಿ ಗಮನಿಸಿದರೆ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ಬರುವ ದಿನಗಳಲ್ಲಿ ಎಂಟರಿಂದ ಹತ್ತು…

Read More

ಮಲೈಕಾ ಫೋಟೋ ವೈರಲ್: ‘ನಮ್ಮ ಸಂಬಂಧ ಆ ರೀತಿ ಇಲ್ಲ’ ಎಂದ ಸೋರಬ್ ಬೇಡಿ

ಬಾಲಿವುಡ್‌ನ ಗ್ಲಾಮರಸ್ ನಟಿ ಮಲೈಕಾ ಅರೋರಾ (Malaika Arora)  ಮತ್ತು Splitsvilla X6 ಸ್ಪರ್ಧಿ ಸೋರಬ್ ಬೇಡಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿತ್ತು. ಇತ್ತೀಚೆಗೆ ಅವರಿಬ್ಬರು ಒಟ್ಟಿಗೆ ಕಾಣಿಸಿಕೊಂಡ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಈ ಚರ್ಚೆ ಶುರುವಾಗಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಸೋರಬ್ ಬೇಡಿ (Sorab Bedi) ತೆರೆ ಎಳೆದಿದ್ದಾರೆ. ‘ನಾವಿಬ್ಬರೂ ಕೇವಲ ಸ್ನೇಹಿತರು’ ಎಂದು ಅವರು ಹೇಳಿದ್ದಾರೆ. ಟ್ರೋಲ್ ಮಾಡುವವರ ವಿರುದ್ಧ…

Read More

ಯಶ್, ರಣ್​​ಬೀರ್ ನಟನೆಯ ‘ರಾಮಾಯಣ’ಕ್ಕೆ ಯುವ ಸ್ಟಾರ್ ಎಂಟ್ರಿ – Kannada News | Raghav Juyal joins Nitesh Tiwari Ramayana movie cast updates

ಭಾರತೀಯ ಚಿತ್ರರಂಗದ ಅತಿ ದೊಡ್ಡ ಮತ್ತು ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ ಯಶ್ (Yash), ರಣ್​​ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾ. ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು, ಪ್ರತಿಭಾವಂತ ನಟ-ನಟಿಯರು ಪಾತ್ರವಹಿಸಿದ್ದಾರೆ. ಇದೀಗ ಈ ಸಿನಿಮಾದ ತಾರಾಬಳಗಕ್ಕೆ ಮತ್ತೊಬ್ಬ ಪ್ರತಿಭಾವಂತ ನಟನ ಸೇರ್ಪಡೆ ಆಗಿದೆ. ಇತ್ತೀಚೆಗೆ ‘ಕಿಲ್’ ಸಿನಿಮಾದಲ್ಲಿ ತನ್ನ ವಿಲನ್ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ರಾಘವ್ ಜುಯಲ್, ಈಗ ನಿತೇಶ್ ತಿವಾರಿ ಅವರ ಈ ಪೌರಾಣಿಕ ಸಿನಿಮಾದಲ್ಲಿ ಒಂದು…

Read More

CSK vs GT: ಸಿಎಸ್‌ಕೆ ಸೇರಿದ ಕೂಡಲೇ ಸುರೇಶ್ ರೈನಾ ದಾಖಲೆ ಮುರಿದ ಸಂಜು – Kannada News | Sanju Samson Reaches 5000 IPL Runs: Fastest Indian to Break Suresh Raina’s Record

ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ವೇಗವಾಗಿ 5000 ರನ್ ಗಳಿಸಿದ ದಾಖಲೆ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಗೇಲ್ ಕೇವಲ 3288 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದು, ಅವರು 3554 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. Source link

Read More

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ – Kannada News | 14 people charred to death after massive fire in coaching centre in Lucknow PM Modi Announces Ex Gratia

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow Coaching Centre Fire Accident) ಭೀಕರ ದುರಂತವೊಂದು ಸಂಭವಿಸಿದೆ. ಕೋಚಿಂಗ್ ಸೆಂಟರ್ ಇದ್ದ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಜೀವಂತವಾಗಿ ದಹನವಾಗಿದ್ದಾರೆ. ಪೂರ್ಣಿಯಾ ವಲಯದಲ್ಲಿರುವ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಈ ಕೋಚಿಂಗ್ ಸಂಸ್ಥೆ ಕಾರ್ಯನಿರ್ವಹಿಸುತ್ತಿತ್ತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಕಟ್ಟಡದ ಭಾಗಗಳನ್ನು ವೇಗವಾಗಿ ಆವರಿಸಿದ್ದರಿಂದ, ಹಲವಾರು ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಜಿಗಿದರು. ಆದರೂ…

Read More

ರಾಹುಲ್ ಗಾಂಧಿಯನ್ನು ಪರಶುರಾಮನ ಅವತಾರದಲ್ಲಿ ಚಿತ್ರಿಸಿ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು! – Kannada News | Congress Workers Pour Milk On Rahul Gandhi Portrait Depicted As Lord Parashurama In Varanasi on his 56th Birthday

ನವದೆಹಲಿ, ಜೂನ್ 19: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 56ನೇ ಜನ್ಮದಿನದ ಪ್ರಯುಕ್ತ ವಾರಾಣಸಿಯ ಗಂಗಾ ನದಿಯ ಘಾಟ್‌ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪೋಸ್ಟರ್ ಒಂದನ್ನು ಪ್ರದರ್ಶಿಸಿದ್ದಾರೆ. ಈ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ (Rahul Gandhi) ಅವರನ್ನು ಭಗವಾನ್ ಪರಶುರಾಮನ ರೂಪದಲ್ಲಿ ಬಿಂಬಿಸಲಾಗಿದ್ದು, ಗಂಗಾನದಿಯ ನೀರಿನಲ್ಲಿ ನಿಂತು ಆ ಪೋಸ್ಟರ್‌ಗೆ ಕ್ಷೀರಾಭಿಷೇಕ ಮಾಡುವ ಮೂಲಕ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲಾಗಿದೆ. ಈ ಘಟನೆ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಾರಾಣಸಿಯಲ್ಲಿ ನಡೆದ ಈ ಆಚರಣೆಯಲ್ಲಿ ವೇದ ಮಂತ್ರಗಳನ್ನು…

Read More

ಮೊದಲ ಪಂದ್ಯದಲ್ಲಿ ಎದ್ದು ಬಿದ್ದು ಗೆದ್ದ ಪಾಕಿಸ್ತಾನಕ್ಕೆ ನಡುಕ! – Kannada News | T20 World Cup 2026: Pakistan vs United States of America Match Today

T20 World Cup 2026: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಕಿಸ್ತಾನ್ ಶುಭಾರಂಭ ಮಾಡಿದೆ. ಈ ಶುಭಾರಂಭ ರೋಚಕ ಗೆಲುವಿನೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ನೆದರ್​ಲೆಂಡ್ಸ್ ವಿರುದ್ಧದ ಈ ಪಂದ್ಯದಲ್ಲಿ ಪಾಕ್ ಪಡೆ ಅಂತಿಮ ಓವರ್​ನಲ್ಲಿ ಗೆಲುವು ದಾಖಲಿಸಿತ್ತು. ಅದು ಸಹ 3 ವಿಕೆಟ್​ಗಳಿಂದ. ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ ತಂಡವು…

Read More