ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್; ಗಂಡು ಮಗುವಿಗೆ ಜನ್ಮ ನೀಡಿದ ನಟಿ

ನಟಿ ಸೋನಂ ಕಪೂರ್ ಹಾಗೂ ಉದ್ಯಮಿ ಆನಂದ್ ಅಹೂಜಾ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಸೋನಂ ಎರಡನೇ ಬಾರಿಗೆ ತಾಯಿ ಆಗಿದ್ದಾರೆ. ಅವರಿಗೆ ಗಂಡು ಮಗು ಜನಿಸಿದೆ. ಮಾರ್​ಚ್​ 29ರಂದು ಮಗು ಜನಿಸಿದೆ. ಈ ಬಗ್ಗೆ ಇನ್​​ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೋನಂ ಕಪೂರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಸೋನಂ ಕುಟುಂಬ ಮತ್ತಷ್ಟು ವಿಸ್ತೃತವಾಗಿದೆ. ಸೋನಂ ಕಪೂರ್ ಅವರು ಇನ್​​ಸ್ಟಾಗ್ರಾಮ್ ಅಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಮ್ಮ ಕುಟುಂಬ ಹಿರಿದಾಗಿದೆ. ಅವನ ಆಗಮನದಿಂದ ನಮ್ಮ ಹೃದಯದಲ್ಲಿ…

Read More

ಬೆಣ್ಣೆ ನಗರಿ ಹುಡುಗಿಗೆ ಮನಸೋತ ನ್ಯೂಜಿಲೆಂಡ್‌ ಯುವಕ! ಅಪ್ಪಟ ಹಿಂದೂ ಸಂಪ್ರದಾಯದಂತೆ ದಾವಣಗೆರೆಯಲ್ಲಿ ನಡೀತು ಅದ್ದೂರಿ ವಿವಾಹ – Kannada News | New Zealand man marries Davanagere girl: Embraces Hindu Rituals

ಕ್ಯಾಂಬೆಲ್, ನ್ಯೂಜಿಲೆಂಡ್‌ನ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಇಷ್ಟಪಟ್ಟಿದ್ದಾರೆ. ಮದುವೆಗೆ ಒಂದು ವಾರದಿಂದ ಪೂರ್ವತಯಾರಿ ಆಗಿದ್ದು, ಕುಟುಂಬಸ್ಥರು ಶೇರ್ವಾನಿ, ಸೀರೆ ಧರಿಸಿ ತಯಾರಾದರು. ಅರ್ಚನಾ, ಶಾಸ್ತ್ರ ಪೂಜೆಗಳು, ಅರುಂಧತಿ ನಕ್ಷತ್ರ ಮತ್ತು ಎಲ್ಲಾ ಸಂಪ್ರದಾಯಿಕ ವಿಧಿಗಳನ್ನು ಪಾಲಿಸಿ ಮದುವೆ ನಡೆದಿದೆ. ಪ್ರತಿ ಕ್ಷಣವೂ ಸಾಂಸ್ಕೃತಿಕ ವೈಭವ ಮತ್ತು ಪವಿತ್ರತೆಯನ್ನು ತೋರಿಸುತ್ತಿದೆ. Source link

Read More

ಬಜೆಟ್​ ಮಂಡನೆಗೆ ಸಿಎಂ ಸಜ್ಜು: ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ – Kannada News | Karnataka Congress CM Tussle: Siddaramaiah, DK Shivakumar Power Play Intensifies

ಡಿಕೆ ಶಿವಕುಮಾರ್​, ಮಲ್ಲಿಕಾರ್ಜನ್​ ಖರ್ಗೆ, ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 14: ಪ್ರಸ್ತುತ ರಾಜಕೀಯ ವಿದ್ಯಮಾನ ನೋಡುತ್ತಿದ್ದರೆ ಕಾಂಗ್ರೆಸ್​ನಲ್ಲಿ (Congress) ಪಟ್ಟದಪಗಡೆಯಾಟ ರೋಚಕಘಟ್ಟಕ್ಕೆ ತಲುಪಿದಂತೆ ಕಾಣಿಸುತ್ತಿದೆ. ಸಿಎಂ ಸಿದ್ರಾಮಯ್ಯ (Siddaramaiah) 17ನೇ ಬಾರಿ ಬಜೆಟ್​ಗೆ ಸಿದ್ಧತೆ ಮಾಡುವ ಮೂಲಕ ಮತ್ತೊಂದು ದಾಖಲೆ ಸೃಷ್ಟಿಸಲು ಸಜ್ಜಾಗಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್​ ತಮ್ಮದೇ ಆದ ರೀತಿಯಲ್ಲಿ ತಂತ್ರಗಾರಿಕೆ ನಡೆಸ್ತಿದ್ದಾರೆ. ಮೊನ್ನೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಏನು ಹೇಳ್ಬೇಕೋ ಎಲ್ಲಾ ಹೇಳಿದ್ದೀನಿ ಅನ್ನೋ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಅನ್ನೋ…

Read More

ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು?

ಬೆಳಗಾವಿ, (ಮಾರ್ಚ್ 23): ಅವರಿಬ್ಬರೂ ಹದಿನೈದು ವರ್ಷದ ಹಿಂದೆ ಪ್ರೀತಿಸಿ ಕುಟುಂಬಸ್ಥರ ವಿರೋಧದ ನಡುವೆಯೂ ಅಂತರ್ಜಾತಿ ಮದುವೆಯಾದವರು. ಮೂರು ಮುದ್ದಾದ ಮಕ್ಕಳು ಈ ದಂಪತಿ ಅನ್ಯೋನ್ಯತೆಗೆ ಸಾಕ್ಷಿಯಾಗಿದ್ದರು. ಆದರೀಗ ಅದೊಂದು ಕಾರಣಕ್ಕೆ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಪತಿ ಮನೆಯಿಂದ ಎಳೆತಂದು ಕಲ್ಲಿನಿಂದ ಜಜ್ಜಿ ನಡು ರಸ್ತೆಯಲ್ಲೇ ಬರ್ಬರ ಹತ್ಯೆ ಮಾಡಿದ್ದಾನೆ. ಈ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಿವಕ್ಕ ಹಾಗೂ ಬಸವರಾಜ 15 ವರ್ಷಗಳ ಹಿಂದೆ ಪ್ರೀತಿಸಿ ಅಂತರ್ಜಾತಿ ವಿವಾಹ…

Read More

ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ: ದಾವಣಗೆರೆಯಲ್ಲಿ ಮ್ಯಾಜಿಕ್ ಆಗುತ್ತಾ?

ದಾವಣಗೆರೆ, (ಮಾರ್ಚ್ 29): ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election) ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್ ಬಹಿರಂಗವಾಗಿಯೇ ಬಿಎಸ್ ಯಡಿಯೂರಪ್ಪ ಬಣದ ವಿರುದ್ಧ ಆರೋಪಿಸಿದ್ದರು. ಅಲ್ಲದೇ ಬಿಎಸ್​ವೈ ಬಣದ…

Read More

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?

ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ಏಪ್ರಿಲ್ 12ರಂದು ನಡೆಯಲಿದೆ. ಈ ಸಂದರ್ಭದಂದು ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅವರು ಇಲ್ಲದೆ ಬರೋಬ್ಬರಿ 20 ವರ್ಷಗಳು ಕಳೆದಿವೆ. ಏಪ್ರಿಲ್ 12ರ , 2006ರಲ್ಲಿ ರಾಜ್​​ಕುಮಾರ್ ಅವರು ಅನಾರೋಗ್ಯದಿಂದ ಮೃತಪಟ್ಟರು. ರಾಜ್​ಕುಮಾರ್ ಅವರು ಹುಟ್ಟಿದ್ದು ಗಾಜನೂರಿನಲ್ಲಿ. ಆ ಊರಿನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಇದನ್ನು ಅನೇಕ ಬಾರಿ ಅವರು ಹಂಚಿಕೊಂಡಿದ್ದರು. ರಾಜ್​​ಕುಮಾರ್ ಕೃಷಿ ಹಿನ್ನೆಲೆ ಕುಟುಂಬದಿಂದ ಬಂದವರು. ಗಾಜನೂರಿನಲ್ಲಿ ಸಣ್ಣ ಮನೆ ಹೊಂದಿದ್ದ ಅವರು ಅಲ್ಲಿಯೇ ವಾಸಿಸಲು ಬಯಸುತ್ತಿದ್ದರು. ಹಸಿರನ್ನು…

Read More

ಯಾರೇ ಅಡ್ಡ ಬಂದರೂ ಮುಂದಕ್ಕೆ ಹೋಗಲ್ಲ ‘ಸ್ಪಿರಿಟ್’ ರಿಲೀಸ್ ದಿನಾಂಕ; ತಂಡದ ಗಟ್ಟಿ ನಿರ್ಧಾರ – Kannada News | Prabhas’ Spirit Movie Release Date Confirmed: Next year March 5 No Delay Rumors

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ (Prabhas) ಮತ್ತು ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ ‘ಸ್ಪಿರಿಟ್’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. 2027ರ ಮಾರ್ಚ್ 5ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಸಲ್ಮಾನ್ ಖಾನ್ ನಟನೆಯ ದೊಡ್ಡ ಸಿನಿಮಾವೊಂದು ಇದೇ ಸಮಯದಲ್ಲಿ ಬಿಡುಗಡೆಯಾಗುತ್ತಿರುವ ಕಾರಣ, ‘ಸ್ಪಿರಿಟ್’ ತನ್ನ ರಿಲೀಸ್ ಡೇಟ್ ಬದಲಿಸಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಚಿತ್ರತಂಡ ಈಗ ಈ ಬಗ್ಗೆ ಅಧಿಕೃತ ಸ್ಪಷ್ಟನೆ ನೀಡಿದೆ ಎಂದು ವರದಿ ಆಗಿದೆ. 1.ಮಾರ್ಚ್…

Read More

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ – Kannada News | Karnataka BJP Leader N Ravikumar expressed angry on Bellary Banner Riots

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆಯ (Bellary Riots) ವಿರುದ್ಧ ಬಿಜೆಪಿ ನಾಯಕ ಎನ್​. ರವಿಕುಮಾರ್ (N Ravikumar) ಆಕ್ರೋಶ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೂಂಡಾ ರಾಜ್ಯ ಆಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಬೇಕು. ನಾವು ಸಿಬಿಐ ತನಿಖೆಗೆ ಆಗ್ರಹಿಸುತ್ತೇವೆ. ಸಿಬಿಐಗೆ ಕೊಡಲು ಆಗದಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದ ತನಿಖೆ ನಡೆಸಲಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು…

Read More

ಸಾಫ್ಟ್‌ವೇರ್ ಮತ್ತು ಸೇವೆಗಳ ರಫ್ತಿನಲ್ಲಿ ಕರ್ನಾಟಕವೇ ಅಗ್ರಗಣ್ಯ: 2025-26ನೇ ಹಣಕಾಸು ವರ್ಷದಲ್ಲಿ 173 ಬಿಲಿಯನ್ ಡಾಲರ್‌ ವಹಿವಾಟು – Kannada News | Karnataka retains no 1 spot in software exports contributes 41 percent of indias total

ಬೆಂಗಳೂರು, ಜೂನ್​​ 17: ಸಾಫ್ಟ್‌ವೇರ್ ಮತ್ತು ಸೇವೆಗಳ ರಫ್ತಿನಲ್ಲಿ ಕರ್ನಾಟಕವು ದೇಶದ ಅಗ್ರ ರಾಜ್ಯ ಎಂಬ ತನ್ನ ಸ್ಥಾನವನ್ನು ಮತ್ತೊಮ್ಮೆ ಉಳಿಸಿಕೊಂಡಿದೆ. ಈ ಕುರಿತ ಮಾಹಿತಯ್ನು ಸ್ವತಃ ಸಿಎಂ ಡಿ.ಕೆ. ಶಿವಕುಮಾರ್ ಅವರೇ ಎಕ್ಸ್​​ ಪೋಸ್ಟ್​​ ಮೂಲಕ ಹಂಚಿಕೊಂಡಿದ್ದು, 2025-26ನೇ ಹಣಕಾಸು ವರ್ಷದಲ್ಲಿ ಸುಮಾರು 173 ಬಿಲಿಯನ್ ಡಾಲರ್‌ (ಸುಮಾರು ₹19.7 ಲಕ್ಷ ಕೋಟಿ) ಮೌಲ್ಯದ ರಫ್ತು ದಾಖಲಿಸಿದೆ. ಇದರ ಜೊತೆಗೆ 34 ಬಿಲಿಯನ್ ಡಾಲರ್‌ ಮೌಲ್ಯದ ಸರಕು (Merchandise) ರಫ್ತಿನೊಂದಿಗೆ ಕರ್ನಾಟಕ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ…

Read More

ವಾಹನ ಸವಾರರಿಗೆ ಗಮನಕ್ಕೆ: ಸದ್ಯಕ್ಕೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಇಲ್ಲ

ಬೆಂಗಳೂರು, ಏಪ್ರಿಲ್​ 12: ನಾಳೆಯಿಂದ ಅಂದರೆ ಏಪ್ರಿಲ್​ 13ರಿಂದ 5 ದಿನ ಬಂದ್​ ಆಗಲಿದೆ ಎನ್ನಲಾಗಿದ್ದ ಪೀಣ್ಯ ಫ್ಲೈಓವರ್ (Peenya Elevated Flyover)​​ ಸದ್ಯ ನಾಳೆಯಿಂದ ಎಂದಿನಂತೆ ವಾಹನ ಸಂಚಾರಕ್ಕೆ ತೆರೆಯಲಾಗಿದೆ. ಕಾರಣಾಂತರಗಳಿಂದ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಲೋಡ್ ಟೆಸ್ಟಿಂಗ್​​ ಪ್ರಕ್ರಿಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದೂಡಿದೆ. ಹೀಗಾಗಿ ನಾಳೆಯಿಂದ ಫ್ಲೈಓವರ್ ಬಂದ್ ಮಾಡುತ್ತಿಲ್ಲ. ವಾಹನ ಸಂಚಾರ ಇರಲಿದೆ ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ…

Read More