Headlines

ಎಲ್​ಎನ್​ಜಿ ಪೂರೈಕೆ ಪುನಾರಂಭಗೊಂಡ ಬೆನ್ನಲ್ಲೇ ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಭಾರತ – Kannada News | Govt takes back emergency gas supply curbs as LNG shipments returns to normal

ನವದೆಹಲಿ, ಜುಲೈ 5: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉಂಟಾಗಿದ್ದ ಜಾಗತಿಕ ಇಂಧನ ಆತಂಕ ಸದ್ಯಕ್ಕೆ ದೂರವಾಗಿದೆ. ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ದ್ರವೀಕೃತ ನೈಸರ್ಗಿಕ ಅನಿಲ (LNG) ಹಡಗುಗಳ ಸಂಚಾರ ಮತ್ತು ಪೂರೈಕೆ ಯಥಾಸ್ಥಿತಿಗೆ ಮರಳಿದೆ. ಈ ಹಿನ್ನೆಲೆಯಲ್ಲಿ, ದೇಶದಲ್ಲಿ ಹೇರಲಾಗಿದ್ದ ತುರ್ತು ನೈಸರ್ಗಿಕ ಅನಿಲ ಪೂರೈಕೆ ನಿಯಂತ್ರಣದ ನಿಯಮಗಳನ್ನು ಭಾರತ ಸರ್ಕಾರ ಅಧಿಕೃತವಾಗಿ ಹಿಂಪಡೆದಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ‘ನೈಸರ್ಗಿಕ ಅನಿಲ (ಪೂರೈಕೆ ನಿಯಂತ್ರಣ) ಆದೇಶ,…

Read More

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಬೆಂಗಳೂರು, (ಮಾರ್ಚ್ 26): ಅಪ್ರಾಪ್ತ ಬಾಲಕನೊಬ್ಬ ಡಬಲ್‌ ಮರ್ಡರ್‌ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್‌ ಠಾಣಾ (Peenya Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿತ್ತು. ಇದನ್ನ ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್‌ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ ಬೆಳೆದಿತ್ತು….

Read More

ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ – Kannada News | Sambhavam Adhyayam Onnu Review: A Crow Idol Mystery Thriller on OTT

ಅದೊಂದು ದಟ್ಟಾರಣ್ಯ. ಕಾಡಿನ ಮಧ್ಯದಲ್ಲಿ ಒಂದು ದೇವಸ್ಥಾನ. ದೇವಸ್ಥಾನ ಎಂದಾಕ್ಷಣ ಅದು ಶಿವನದ್ದೋ ಅಥವಾ ಗಣೇಶನದ್ದೋ ಅಲ್ಲ. ಅದು ಕಾಗೆಯದ್ದು. ಕಾಗೆಯ ದೊಡ್ಡ ವಿಗ್ರಹ ಅಲ್ಲಿ ಸ್ಥಾಪನೆ ಆಗಿದೆ. ಅದಕ್ಕೊಂದು ಕರಾಳ ಇತಿಹಾಸ ಇದೆ. ಅಷ್ಟೇ ಅಲ್ಲ, ಆ ಕಾಡಿನಲ್ಲೂ ಒಂದು ಮಾಂತ್ರಿಕತೆ ಇದೆ. ಸಿನಿಮಾ ಉದ್ದಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದೆ. ಇದು ಕೆಲವರಿಗೆ ಇಷ್ಟ ಆಗಬಹುದು, ಇನ್ನೂ ಕೆಲವರು ಇದನ್ನು ಇಷ್ಟಪಡದೇ ಇರಬಹುದು. ಆ ಸಿನಿಮಾ ಹೆಸರು ‘ಸಂಭವಮ್ ಆಧ್ಯಾಯಮ್ ಒನ್ನು’.  ಜಿಯೋ ಹಾಟ್​​ಸ್ಟಾರ್​​ನಲ್ಲಿ…

Read More

ಸೂರ್ಯನ ಕುಂಭರಾಶಿ ಪ್ರವೇಶದಿಂದ ಯಾರಿಗೆ ಶುಭಾಶುಭ ಫಲ – Kannada News | February 2024 Astrology: Sun Transit in Aquarius and Drekkan Effects

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ರೇಕ್ಕಾಣದ ಮೂಲಕ ಭವಿಷ್ಯದ ಚಿಂತನೆಯನ್ನು ಮಾಡಲು ಸಾಧ್ಯ. ಫೆಬ್ರವರಿ13 ರಿಂದ ಫೆಬ್ರವರಿ 23ರವರೆಗೆ ಸೂರ್ಯನು ಕುಂಭ ರಾಶಿಯಲ್ಲಿದ್ದು ಶನಿಯ ದ್ರೇಕ್ಕಾಣದಲ್ಲಿ (ಅಂದರೆ ಕುಂಭ ರಾಶಿಯ ಮೊದಲ ೧೦ ಡಿಗ್ರಿ) ಇರುತ್ತಾನೆ. ಕುಂಭದ ಮೊದಲ ದ್ರೇಕ್ಕಾಣ ಶನಿಯದ್ದಾಗಿದೆ. ಈ ರಾಶಿಯಲ್ಲಿ ಶನಿಯ ಪ್ರಭಾವ ಅಧಿಕವಾಗಿ ಉಂಟಾಗುವ ಕಾರಣ ಶುಭಾಶುಭ ಫಲಗಳು ಹೀಗಿವೆ. ​ಸೂರ್ಯ ಮತ್ತು ಶನಿ ಪರಸ್ಪರ ಶತ್ರು ಗ್ರಹಗಳು. ಸೂರ್ಯನು ಶನಿಯ ಮನೆಯಾದ ಕುಂಭದಲ್ಲಿ ಸಂಚರಿಸುವಾಗ ಮತ್ತು ಶನಿಯ ದ್ರೇಕ್ಕಾಣದಲ್ಲೇ ಇದ್ದಾಗ ಫಲಗಳು…

Read More

Video: ಫುಡ್ ಡೆಲಿವರಿ ಮಾಡ್ತಿದ್ದಂತೆ ಹೊರಟೇ ಬಿಡ್ತು ರೈಲು, ಕೂಡಲೇ ಕೆಳಗೆ ಹಾರಿದ ಡೆಲಿವರಿ ಏಜೆಂಟ್ – Kannada News | AndhraPradesh: Caught on Camera, Delivery Worker Falls From Moving Train

ಅನಂತಪುರ, ಜನವರಿ 12: ಡೆಲಿವರಿ ಏಜೆಂಟ್(Delivery Agent) ಒಬ್ಬರು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿರುವ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ. ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಹಾರ ಡೆಲಿವರಿ ಮಾಡುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಕೂಡಲೇ ಸ್ವಿಗ್ಗಿ ಡೆಲಿವರಿ ಬಾಯ್ ರೈಲಿನಿಂದ ಕೆಳಗೆ ಹಾರಿದ್ದಾರೆ. ವೀಡಿಯೊದಲ್ಲಿ ಸೆರೆಯಾದ ಈ ಘಟನೆಯು ಗಿಗ್ ಕಾರ್ಮಿಕರ ಸುರಕ್ಷತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ. ರೈಲು ಚಲಿಸಲು ಪ್ರಾರಂಭಿಸಿದಾಗ 1 ನೇ ಎಸಿ ಕೋಚ್‌ನಲ್ಲಿರುವ ಪ್ರಯಾಣಿಕರಿಗೆ ಆಹಾರವನ್ನು ಕೊಟ್ಟು ನಂತರ ಏಜೆಂಟ್ ಪ್ರಶಾಂತಿ…

Read More

ಆಫ್ರಿಕಾ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ ಗುರ್ಬಾಝ್​ಗೆ ಸ್ಮರಣೀಯ ಉಡುಗೊರೆ ನೀಡಿದ ಕೊಹ್ಲಿ – Kannada News | Virat Kohli Gifts Bats to Gurbaz: Inspiring Young Talent After T20 World Cup Heroics

ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ವಿಶ್ವ ಕ್ರಿಕೆಟ್​ನ ಕಿಂಗ್ ವಿರಾಟ್ ಕೊಹ್ಲಿ (Virat Kohli) ಪ್ರಸ್ತುತ ಕ್ರಿಕೆಟ್​ನಿಂದ ದೂರ ಉಳಿದಿರಬಹುದು. ಆದರೆ ಯುವ ಆಟಗಾರರನ್ನು ಸದಾ ಬೆನ್ತಟ್ಟುವ ಕೆಲಸವನ್ನು ಕೊಹ್ಲಿ ಎಂದಿಗೂ ಮರೆತಿಲ್ಲ. ಇದೀಗ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲೂ (T20 World Cup) ದಕ್ಷಿಣ ಆಫ್ರಿಕಾದಂತಹ ಬಲಿಷ್ಠ ತಂಡದ ವಿರುದ್ಧ ಕೆಚ್ಚೆದೆಯ ಪ್ರದರ್ಶನ ನೀಡಿದ ಅಫ್ಘಾನಿಸ್ತಾನದ ರಹಮಾನಲ್ಲಾ ಗುರ್ಬಾಜ್​ಗೆ (Rahmanullah Gurbaz) ವಿರಾಟ್ ಕೊಹ್ಲಿ ಸ್ಮರಣೀಯ ಉಡುಗೊರೆ ನೀಡಿ ಅವರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. ವಾಸ್ತವವಾಗಿ ದಕ್ಷಿಣ…

Read More

ದೇಶೀಯ ಏಕದಿನ ಟೂರ್ನಿಗೆ ದೆಹಲಿ, ಮುಂಬೈ ತಂಡಗಳು ಪ್ರಕಟ

ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಟೂರ್ನಿಗಾಗಿ ಮುಂಬೈ ಹಾಗೂ ದೆಹಲಿ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡು ತಂಡಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿರುವುದು ವಿಶೇಷ. ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿದ್ದರೆ, ರೋಹಿತ್ ಶರ್ಮಾ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ. ಇಲ್ಲಿ ದೆಹಲಿ ತಂಡದ ನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಹಿಟ್​ಮ್ಯಾನ್​ನ ಒಳಗೊಂಡಿರುವ ಮುಂಬೈ ತಂಡವನ್ನು ಮುನ್ನಡೆಸಲಿರುವುದು ಶಾರ್ದೂಲ್ ಠಾಕೂರ್ ಎಂಬುದು ವಿಶೇಷ….

Read More

ಸಚಿನ್ ತೆಂಡೂಲ್ಕರ್ ಸೊಸೆ ಸಾನಿಯಾ ಎಷ್ಟು ಶ್ರೀಮಂತೆ ಗೊತ್ತಾ?

ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾದರು. ಅರ್ಜುನ್ ಹೊಸ ಜೀವನವನ್ನು ಪ್ರಾರಂಭಿಸಿದ್ದಾರೆ. ಅವರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮದುವೆಯ ನಂತರ ಅರ್ಜುನ್ ಮತ್ತು ಸಾನಿಯಾ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಹಾಗಾದರೆ ಸಚಿನ್ ತೆಂಡೂಲ್ಕರ್ ಅವರ ಸೊಸೆ ಎಷ್ಟು ಕೋಟಿ ಮಾಲೀಕರು ಗೊತ್ತಾ? ಆ ಬಗ್ಗೆ ಇಲ್ಲಿದೆ ವಿವರ. ಅರ್ಜುನ್ ಪ್ರಸ್ತುತ ಈಗಷ್ಟೇ ಬೌಲರ್ ಆಗಿ…

Read More

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..! – Kannada News | IPL 2026 Playoffs: Each of the four qualifying teams have won the IPL only once

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 10 ತಂಡಗಳಲ್ಲಿ 4 ಟೀಮ್​ಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅದರಂತೆ ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ತಂಡಗಳು ಕಣಕ್ಕಿಳಿಯಲಿವೆ. ವಿಶೇಷ ಎಂದರೆ ಈ ಬಾರಿಯ ಪ್ಲೇಆಫ್ ಹಂತವು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅತ್ಯಂತ ಅಪರೂಪದ ಹಾಗೂ ಕುತೂಹಲಕಾರಿ ಮುಖಾಮುಖಿಗೆ ಸಾಕ್ಷಿಯಾಗಲಿದೆ. ಅಂದರೆ ಟೂರ್ನಿಯ ಇತಿಹಾಸದಲ್ಲೇ…

Read More

ಭಾರತದ ಪಾಲಿಗೆ ಇಂದು ಯಾರು ಗೆಲ್ಲಬೇಕು? ಹೀಗಿದೆ ಲೆಕ್ಕಾಚಾರ – Kannada News | Why a South Africa Win Benefits India

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.26) ಎರಡು ಪಂದ್ಯಗಳು ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಮ್ಯಾಚ್ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ. ಈ ಎರಡು ಪಂದ್ಯಗಳು…

Read More