Headlines

ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ – Kannada News | When Will Bigg Boss Kannada 12 Winner Gilli Nataraja Get Car and Prize Money?

‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss) ಗಿಲ್ಲಿ ನಟ ಅವರು ಗೆದ್ದು ಒಂದು ವಾರ ಕಳೆದಿದೆ. ಆದಾಗ್ಯೂ ಅವರ ಬಗ್ಗೆ ನಡೆಯುತ್ತಿರುವ ಚರ್ಚೆಗಳು ನಿಂತಿಲ್ಲ. ಅನೇಕರು ಅವರನ್ನು ಹಾಡಿ ಹೊಗಳುತ್ತಿದ್ದಾರೆ. ವಿವಿಧ ಕಡೆಗಳಲ್ಲಿ ತೆರಳಿ ಗಿಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಅವರಿಗೆ ಈ ಬಾರಿ ಬಿಗ್ ಬಾಸ್ ವಿನ್ ಆಗಿದ್ದಕ್ಕೆ ಕಾರ್ ಕೊಡೋದಾಗಿ ಸುದೀಪ್ ಘೋಷಿಸಿದರು. ಆದರೆ, ಅದು ಗಿಲ್ಲಿಗೆ ಇಷ್ಟು ಬೇಗ ಕೈ ಸೇರೋದಿಲ್ಲ. ಈ ಬಾರಿಯ ಬಿಗ್ ಬಾಸ್ ಅಲ್ಲಿ ಗಿಲ್ಲಿ…

Read More

ಆಫ್ರಿಕಾ ತಂಡಕ್ಕೆ ಮತ್ತೆ ನಿರಾಸೆ; ಟಿ20 ವಿಶ್ವಕಪ್ ಫೈನಲ್​ಗೇರಿದ ಇಂಗ್ಲೆಂಡ್ – Kannada News | England Enters 2026 T20 World Cup Final, Beats South Africa by 40 Runs in Semi final

ಜುಲೈ 2 ರಂದು ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ (Women’s T20 World Cup 2026) ಎರಡನೇ ಸೆಮಿಫೈನಲ್‌ನಲ್ಲಿ, ಆತಿಥೇಯ ಇಂಗ್ಲೆಂಡ್, ದಕ್ಷಿಣ ಆಫ್ರಿಕಾವನ್ನು (England vs South Africa ) 40 ರನ್‌ಗಳಿಂದ ಸೋಲಿಸುವ ಮೂಲಕ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಲಂಡನ್‌ನ ದಿ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್​ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 169 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ…

Read More

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (Iran apology missile damage) ಎಂದಿದ್ದಾರೆ. ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು…

Read More

ಸೇನೆಗೆ ಡ್ರೋನ್ ಪೂರೈಸುವ ಸಂಸ್ಥೆಗೆ ಕರ್ನಾಟಕ ಪೊಲೀಸರ ಕಿರುಕುಳ; ಹೈಕೋರ್ಟ್​ ಗರಂ! – Kannada News | Karnataka HC Slams Police for Harassing Bengaluru Drone Firm; Seeks Explanation

ಸೇನೆಗೆ ಡ್ರೋನ್ ಪೂರೈಸುವ ಸಂಸ್ಥೆಗೆ ಕರ್ನಾಟಕ ಪೊಲೀಸರ ಕಿರುಕುಳ ಬೆಂಗಳೂರು, ಫೆಬ್ರುವರಿ 06: ಸೇನೆಗೆ ಡ್ರೋನ್ ಪೂರೈಸುವ ಬೆಂಗಳೂರಿನ ನ್ಯೂ ಸ್ಪೇಸ್ ರಿಸರ್ಚ್ ಟೆಕ್ ಸಂಸ್ಥೆಗೆ ಪೊಲೀಸರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪದ ಸಂಬಂಧ ಪ್ರಕರಣ ಕೋರ್ಟ್​ ಮೆಟ್ಟಿಲೇರಿದ್ದು, ಇದಕ್ಕೆ ಹೈಕೋರ್ಟ್​, ಪೊಲೀಸರಿಂದ ವಿವರಣೆ ಕೇಳಿದೆ. ಡ್ರೋನ್ ಮಾದರಿಯ ಪರೀಕ್ಷಾ ಹಾರಾಟದ ವಿಷಯದಲ್ಲಿ ಸಂಸ್ಥೆಯನ್ನು ಸತಾಯಿಸಿದ್ದ  ಕಾರಣ ಸಂಸ್ಥೆ ಕರ್ನಾಟಕ ಹೈಕೋರ್ಟ್‌ನಲ್ಲಿ (High Court) ರಿಟ್ ಅರ್ಜಿ ಸಲ್ಲಿಸಿತ್ತು. ಈ ವಿಚಾರವಾಗಿ ನ್ಯಾ. ನಾಗಪ್ರಸನ್ನ ಅವರ ಪೀಠ, …

Read More

ನಾಯಿ ಕಡಿತ ನಿರ್ಲಕ್ಷಿಸಲು ಸಾಧ್ಯವಿಲ್ಲ, ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಖಡಕ್ ಆದೇಶ – Kannada News | Supreme Court of India Calls for Action on Rising Stray Dog Concerns

ನವದೆಹಲಿ, ಮೇ 19: ದೇಶಾದ್ಯಂತ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಹಾಗೂ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾನು ನವೆಂಬರ್ 2025 ರಲ್ಲಿ ನೀಡಿದ್ದ ಐತಿಹಾಸಿಕ ಆದೇಶವನ್ನು ಮಾರ್ಪಡಿಸಲು ಅಥವಾ ಹಿಂಪಡೆಯಲು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯವು ಸಂಪೂರ್ಣವಾಗಿ ವಜಾಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಸ್ಥಿತಿಯು ಮತ್ತು ಅವುಗಳ ಜನಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ…

Read More

‘ಟ್ರಂಪ್‌ನನ್ನು ಕೊಲ್ಲುತ್ತೇವೆ’; ಇರಾನ್‌ನಲ್ಲಿ ಬೃಹತ್ ಬ್ಯಾನರ್! – Kannada News | We Will Kill Trump Irans New Warning big Billboard Puts US President In A Coffin

ಟೆಹ್ರಾನ್, ಜುಲೈ 16: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಹತ್ಯೆ ಮಾಡಲು ಇರಾನ್ ಸಂಚು ರೂಪಿಸಿದೆ ಎಂಬ ವರದಿಗಳ ನಡುವೆಯೇ ಇರಾನ್ ರಾಜಧಾನಿ ಟೆಹ್ರಾನ್‌ನ ಪ್ರಮುಖ ವೃತ್ತವಾದ ‘ಎಂಘೆಲಾಬ್ ಸ್ಕ್ವೇರ್’ನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಶವಪೆಟ್ಟಿಗೆಯಲ್ಲಿ ಮಲಗಿರುವಂತೆ ಬಿಂಬಿಸುವ ಬೃಹತ್ ಬಿಲ್​ಬೋರ್ಡ್ (ಬ್ಯಾನರ್) ಒಂದನ್ನು ಅಳವಡಿಸಲಾಗಿದೆ. ಅಮೆರಿಕ-ಇಸ್ರೇಲ್ ಜಂಟಿ ಪಡೆಗಳು ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿ ಈ ಜನಾಂಗೀಯ…

Read More

ನಾವು ಯಾವುದೇ ಒಪ್ಪಂದ, ಮಾತುಕತೆಗೆ ಸಿದ್ಧವಿಲ್ಲ, ಯುಎಸ್ ಜೊತೆಗಿನ ಶಾಂತಿ ಒಪ್ಪಂದ ರದ್ದು ಎಂದ ಇರಾನ್ – Kannada News | Iran Rejects US Talks, Cancels Peace Deal Amid Escalating Attacks

ಟೆಹ್ರಾನ್, ಜುಲೈ 16: ಇರಾನ್(Iran) ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ, ಮಾತುಕತೆಗೆ ಮುಂದಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿಕೆಯನ್ನು ಇರಾನ್ ತಳ್ಳಿ ಹಾಕಿದೆ. ಅಮೆರಿಕದ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆಸುವ ಯೋಜನೆ ತಮಗಿಲ್ಲ ಮತ್ತು ಪ್ರಸ್ತುತ ತಮ್ಮ ಸಂಪೂರ್ಣ ಗಮನ ಕೇವಲ ದೇಶದ ರಕ್ಷಣೆಯ ಮೇಲಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ರಾರ ಎಸ್ಮಾಯಿಲ್ ಬಘೈ ಖಡಕ್ ಆಗಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಹಾರ್ಮುಜ್ ಜಲಸಂಧಿಯ ಬಳಿ ಅಮೆರಿಕ ಪಡೆಗಳು ಇರಾನ್…

Read More

ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ: ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ? – Kannada News | I will not run away from the battle, says Siddaramaiah; what is the secret behind the CM series of posts

ಬೆಂಗಳೂರು, ಫೆಬ್ರವರಿ 21: ಸಿಎಂ ಸಿದ್ದರಾಮಯ್ಯ (Siddaramaiah) ನಿನ್ನೆ ಮಾಡಿದ ಸರಣಿ ಟ್ವೀಟ್​ಗಳು ಸದ್ಯ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷಗಳ ನಾಯಕರಿಗೆ ಸಿದ್ದರಾಮಯ್ಯ ಮಾಡಿರುವ ಪೋಸ್ಟ್​ಗಳೇ ಅಸ್ತ್ರವಾಗಿವೆ. ಇನ್ನು ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ ಅಂತಾ ಅವರ ಆಪ್ತ ಶಾಸಕರು ನೀಡುತ್ತಿರುವ ಡೇಟ್​ಗಳು ಕಾಂಗ್ರೆಸ್​ ಪಕ್ಷದಲ್ಲಿ ಪಟ್ಟದ ಕಾಳಗವನ್ನ ತೀವ್ರಗೊಳಿಸಿದೆ. ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರ ಇರೋವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ…

Read More

ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ

ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ಅವರು ಬೆಂಗಳೂರು ಬಿಟ್ಟಿದ್ದಾರೆ. ಅವರೀಗ ಬೆಂಗಳೂರಿನಲ್ಲಿಲ್ಲ, ಇದಕ್ಕೆ ಕಾರಣ ಒಬ್ಬ ನಟ ಎಂದೆಲ್ಲ ಸುದ್ದಿಗಳು ಹರಡಿದ್ದವು. ಇದೀಗ ಪ್ರಥಮ್ ಅವರು ಟಿವಿ9 ಮೂಲಕ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಬೆಂಗಳೂರು ಬಿಟ್ಟಿದ್ದೇಕೆ ಎಂಬುದನ್ನು ವಿವರಿಸಿದ್ದಾರೆ. ತಮಗೆ ಬೆಂಗಳೂರು ಸಾಕಷ್ಟು ಕೊಟ್ಟಿದೆ, ಆದರೆ ಬೆಂಗಳೂರು ಬಿಟ್ಟು ಹೋಗಲೇ ಬೇಕಾದ ಸ್ಥಿತಿ ಒದಗಿತ್ತು ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಪ್ರಥಮ್ ಹೇಳಿದ್ದೇನು? ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ – Kannada News | Coastal Police Heroic Rescue: Youth Saved from Drowning at Karwar Tagore Beach

ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ…

Read More