Headlines

ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು – Kannada News | Gadag Mango Market Crisis: Prices Plummets from Rs 3000 to Rs 600 per Tray; Farmers Face Huge Lossess

ಮಾವಿನ ಹಣ್ಣಿನ ಬೆಲೆ ಕುಸಿತ (ಸಾಂದರ್ಭಿಕ ಚಿತ್ರ)Image Credit source: tv9 ಗದಗ, ಏಪ್ರಿಲ್ 30: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು (Mango) ಈ ಬಾರಿ ಬೆಳೆಗಾರರ ಪಾಲಿಗೆ ಕಹಿಯಾಗಿದೆ. ಒಂದು ಕಡೆ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ವಿದೇಶಕ್ಕೆ ರಫ್ತು ಸ್ಥಗಿತಗೊಂಡಿದ್ದರೆ, ಇನ್ನೊಂದು ಕಡೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ (Mango Price) ದಿಢೀರ್ ಕುಸಿತ ಕಂಡಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಗದಗ (Gadag) ಮಾರುಕಟ್ಟೆಗೆ ಬಂದ…

Read More

ಮೂವರು ಸ್ಟಾರ್ ನಟಿಯರ ಸಿನಿಮಾ ವಿಳಂಬಕ್ಕೆ ಪ್ರಿಯಾಂಕಾ ಕಾರಣ? ವಿವರಿಸಿದ ನಿರ್ದೇಶಕ – Kannada News | Jee Le Zaraa: Farhan Akhtar on Delays and Star Cast | Priyanka, Katrina, Alia Film Update

‘ಜೀ ಲೇ ಜರಾ’ ಸಿನಿಮಾ ಬಾಲಿವುಡ್‌ನ ಖ್ಯಾತ ನಿರ್ದೇಶಕ ಹಾಗೂ ನಟ ಫರ್ಹಾನ್ ಅಖ್ತರ್ ಅವರ ಕನಸಿನ ಪ್ರಾಜೆಕ್ಟ್ ಎನಿಸಿಕೊಂಡಿದೆ. ಈ ಚಿತ್ರ ಘೋಷಣೆಯಾದ ದಿನದಿಂದಲೂ ಚಿತ್ರರಂಗದಲ್ಲಿ ಈ ಸಿನಿಮಾ ಬಗ್ಗೆ ಸುದ್ದಿ ಆಗುತ್ತಲೇ ಇದೆ. ಈ ಚಿತ್ರ ಗಮನ ಸೆಳೆಯಲು ಈ ಚಿತ್ರದ ತಾರಾಗಣ ಕೂಡ ಕಾರಣ ಆಗಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ರೋಡ್ ಟ್ರಿಪ್ ಸುತ್ತ ಸಾಗುತ್ತದೆ ಎನ್ನಲಾಗಿದೆ. ಈಗ ಈ ಸಿನಿಮಾ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.  ಹೀಗಿರುವಾಗಲೇ ಫರ್ಹಾನ್ ಅಖ್ತರ್ (Farhan…

Read More

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು – Kannada News | Bengaluru Pink Line Metro Controversy: Residents Protest Against Naming Bilekahalli Station as IIMB

ನಮ್ಮ ಮೆಟ್ರೋ ಪಿಂಕ್ ಲೈನ್ ಐಐಎಂಬಿ ಸ್ಟೇಷನ್Image Credit source: tv9 ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲು ಸಿದ್ಧವಾಗುತ್ತಿದೆ. ಆದರೆ, ಈ ಮಾರ್ಗದ ನಿಲ್ದಾಣವೊಂದಕ್ಕೆ ನಾಮಕರಣ ಮಾಡುವ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೀಳಕಹಳ್ಳಿ ಏರಿಯಾದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಬಿಎಂಆರ್‌ಸಿಎಲ್ (BMRCL) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಎಂದು ಹೆಸರಿಟ್ಟಿರುವುದು ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶಕ್ಕೆ…

Read More

ಶನಿ ಕಾಟ ನಿವಾರಣೆಗೆ ಅತ್ಯಂತ ಸರಳ ಮಾರ್ಗ ಯಾವುದು? ಇಲ್ಲಿದೆ ಮಾಹಿತಿ – Kannada News | Simple Daily Practice to Overcome Shani Dosha

ಜ್ಯೋತಿಷ್ಯದಲ್ಲಿ ಶನಿ ಗ್ರಹಕ್ಕೆ ಮಹತ್ವದ ಸ್ಥಾನವಿದೆ. ಇದನ್ನು ಕರ್ಮ ಫಲದಾತ ಎಂದು ಪರಿಗಣಿಸಲಾಗುತ್ತದೆ. ಸಾಡೆ ಸಾತಿ, ಅರ್ಧಾಷ್ಟಮ ಶನಿ, ಪಂಚಮ ಶನಿ, ಅಷ್ಟಮ ಶನಿ ಮುಂತಾದ ಅವಧಿಗಳಲ್ಲಿ ಶನಿ ಪ್ರಭಾವ ಹೆಚ್ಚಾಗಿ, ಕಷ್ಟಗಳು ಎದುರಾಗಬಹುದು. ಈ ಸಮಸ್ಯೆಗಳಿಂದ ಹೊರಬರಲು ಸಾಮಾನ್ಯವಾಗಿ ಎಳ್ಳು ದಾನ, ಎಳ್ಳೆಣ್ಣೆ ದೀಪ, ಕಪ್ಪು ವಸ್ತ್ರಗಳಂತಹ ಪರಿಹಾರಗಳನ್ನು ಅನುಸರಿಸಲಾಗುತ್ತದೆ. ಆದರೆ ಡಾ. ಬಸವರಾಜ ಗುರೂಜಿ ಯಾವುದೇ ಖರ್ಚಿಲ್ಲದೆ, ಅತ್ಯಂತ ಸರಳವಾದ ಮತ್ತು ಪರಿಣಾಮಕಾರಿ ವಿಧಾನವನ್ನು ವಿವರಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ ಅಥವಾ ಸೂರ್ಯಾಸ್ತದ ಸಮಯದಲ್ಲಿ, ಚಪ್ಪಲಿ…

Read More

Horoscope Today:ಇಂದು ಈ ರಾಶಿಯವರಿಗೆ ವೃತ್ತಿಯಲ್ಲಿ ಜಾಗೃತಿ ಅಗತ್ಯ

ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಶುಕ್ಲ ಪಕ್ಷ, ವಸಂತ ಋತು, ಚತುರ್ದಶಿ, ಚಿತ್ತಾ ನಕ್ಷತ್ರ, ವಜ್ರ ಯೋಗ, ಗರ್ಜಕರಣದಿಂದ ಕೂಡಿದ ಏಪ್ರಿಲ್​​ 30, 2026ರ ಈ ದಿನದ ಗ್ರಹಗಳ ಸಂಚಾರವು ರಾಶಿಗಳ ಮೇಲೆ ಮಹತ್ವದ ಪರಿಣಾಮ ಬೀರಲಿದೆ. ಇಂದು ರವಿ ಮೇಷ ರಾಶಿಯಲ್ಲೂ, ಚಂದ್ರ ಕನ್ಯಾ ರಾಶಿಯ ಚಿತ್ತಾ ನಕ್ಷತ್ರದಲ್ಲೂ ಸಂಚರಿಸಲಿದ್ದಾರೆ. ಬುಧ ಗ್ರಹವು ಮೀನ ರಾಶಿಯಿಂದ ಬೆಳಗಿನ ಜಾವ 6:55ಕ್ಕೆ ಮೇಷ ರಾಶಿಗೆ ಪ್ರವೇಶಿಸಿ ಬುಧಾದಿತ್ಯ ಯೋಗವನ್ನು ಸೃಷ್ಟಿಸಲಿದೆ. ಈ ವಿಶೇಷ ಗ್ರಹಗತಿಗಳು ಪ್ರತಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪರೂಪದ ಉಡುಗೊರೆ ಸಿಗಲಿದೆ – Kannada News | Horoscope April 30 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ. ವೃಷಭ ರಾಶಿ: ನಿಮಗೆ ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳಾಗುವುದು. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು…

Read More

MI vs SRH: ಅತ್ಯಧಿಕ ಮೊತ್ತ ಕಲೆಹಾಕಿಯೂ ಸೋತ ಮುಂಬೈ ಇಂಡಿಯನ್ಸ್ – Kannada News | IPL 2026: SRH Chases Record 244 vs MI in Thriller; Mumbai Suffers 6th Loss

ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಈ ಅವೃತ್ತಿಯ ಅತ್ಯಧಿಕ ಮೊತ್ತ ದಾಖಲಿಸಿಯೂ ಹೀನಾಯವಾಗಿ ಸೋಲುಂಡಿತು. ಇದು ಈ ಆವೃತ್ತಿಯಲ್ಲಿ ಮುಂಬೈ ತಂಡದ 6ನೇ ಸೋಲಾದರೆ, ಇತ್ತ ಸನ್‌ರೈಸರ್ಸ್ 6ನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ 244 ರನ್​ಗಳ ಬೃಹತ್ ಮೊತ್ತ ದಾಖಲಿಸಿತು. ಈ…

Read More

ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ! – Kannada News | Bengaluru and Kolar Rain Deaths: BESCOM Negligence Blamed After Electrocution Tragedies

ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು ಬೆಂಗಳೂರು, ಏ.29: ರಾಜಧಾನಿಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಯಾರಬ್ ನಗರದಲ್ಲಿ ಮಳೆಯಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸೈಯದ್ ಸೂಫಿಯಾನ್ ಎಂಬ…

Read More

ರೀಲ್ಸ್​​ಗಾಗಿ ರಸ್ತೆಯಲ್ಲಿ ಸ್ಪೋಟ: ಬಿಗ್​​ಬಾಸ್ ರಜತ್ ವಿರುದ್ಧ ಪ್ರಕರಣ ದಾಖಲು – Kannada News | Instagram Reels: Case registered against Bigg Boss Rajat

ಬಿಗ್​​ಬಾಸ್ ಮಾಜಿ ಸ್ಪರ್ಧಿ, ನಟ ರಜತ್ (Rajath) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಒಮ್ಮೆ ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ರಜತ್ ವಿರುದ್ಧ ಈಗ ಮತ್ತೊಮ್ಮೆ ಅದೇ ರೀತಿಯ ಕೇಸು ದಾಖಲಾಗಿದೆ. ಈ ಬಾರಿಯೂ ಸಹ ರಜತ್ ಅವರು ರೀಲ್ಸ್ ಕಾರಣದಿಂದಾಗಿಯೇ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಜತ್ ಅವರು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಒಂದನ್ನು ಅಪ್​ಲೋಡ್ ಮಾಡಿದ್ದರು. ಬೈಕ್​​ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್…

Read More

ಬೆಂಗಳೂರು ಮಳೆಗೆ ಬಲಿ: ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್. ಅಶೋಕ್ – Kannada News | Government Under Scrutiny After Bengaluru Wall Collapse Kills Seven

ಬೆಂಗಳೂರು, ಏ,29: ಇಂದು ರಾಜಧಾನಿಯಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರ ಪೈಕಿ ಮೂವರು ಮಕ್ಕಳು ಸಹ ಸೇರಿದ್ದಾರೆ. ಈ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವರಾದ ಆರ್. ಅಶೋಕ್ ಅವರು ತೀವ್ರವಾಗಿ ಆರೋಪಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಸರ್ಕಾರ ಬಿರುಕು ಬಿಟ್ಟಿರುವ ಗೋಡೆಗಳು, ಹಳೆಯ ಮನೆಗಳು ಮತ್ತು ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಕ್ರಮ…

Read More