ಬೆಂಗಳೂರು ಮಳೆಗೆ ಬಲಿ: ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್. ಅಶೋಕ್ – Kannada News | Government Under Scrutiny After Bengaluru Wall Collapse Kills Seven
ಬೆಂಗಳೂರು, ಏ,29: ಇಂದು ರಾಜಧಾನಿಯಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರ ಪೈಕಿ ಮೂವರು ಮಕ್ಕಳು ಸಹ ಸೇರಿದ್ದಾರೆ. ಈ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವರಾದ ಆರ್. ಅಶೋಕ್ ಅವರು ತೀವ್ರವಾಗಿ ಆರೋಪಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಸರ್ಕಾರ ಬಿರುಕು ಬಿಟ್ಟಿರುವ ಗೋಡೆಗಳು, ಹಳೆಯ ಮನೆಗಳು ಮತ್ತು ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಕ್ರಮ…