Headlines

ಭಾರತಕ್ಕೂ ಮುನ್ನ ವಿದೇಶದಲ್ಲಿ ‘ರಾಮಾಯಣ’ ರಿಲೀಸ್; ಲೀಕ್ ಭೀತಿಯಲ್ಲಿ ಫ್ಯಾನ್ಸ್ ಅಪ್ಸೆಟ್ – Kannada News | Ramayana Release Date Controversy: Indian Fans Concerned Over 2 Day Delayed Release After International Premiere

ಬಾಲಿವುಡ್ ನಟ ರಣ್‌ಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಸಾಯಿ ಪಲ್ಲವಿ ಅಭಿನಯದ ಬೃಹತ್ ಬಜೆಟ್‌ನ ‘ರಾಮಾಯಣ’ ಸಿನಿಮಾದ ಬಿಡುಗಡೆ ಕುರಿತು ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ನೀಡಿರುವ ಹೇಳಿಕೆ ಇದೀಗ ಭಾರತೀಯ ಸಿನಿಮಾ ಪ್ರೇಮಿಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‘ರಾಮಾಯಣ’ ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿಯೇ ವಿದೇಶಗಳಲ್ಲಿ ತೆರೆಕಾಣಲಿದೆ. ವಿದೇಶದಲ್ಲಿ ನವೆಂಬರ್ 6, ಭಾರತದಲ್ಲಿ ನವೆಂಬರ್ 8 ನಿರ್ಮಾಪಕ ನಮಿತ್ ಮಲ್ಹೋತ್ರಾ ತಿಳಿಸಿರುವ ಪ್ರಕಾರ, ‘ರಾಮಾಯಣ’ ಚಿತ್ರವು ಅಂತಾರಾಷ್ಟ್ರೀಯ…

Read More

ಜೋರಾದ ಖಾತೆ ಹಂಚಿಕೆ ಕಸರತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಡಿಕೆ ಶಿವಕುಮಾರ್ ಗಂಭೀರ ಚರ್ಚೆ – Kannada News | Karnataka Cabinet Portfolio Allocation: CM DK Shivakumar Holds Talks With Siddaramaiah

ಬೆಂಗಳೂರು, ಆಗಸ್ಟ್ 8: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ನಂತರ ಈಗ ಖಾತೆ ಹಂಚಿಕೆ ಕಸರತ್ತು ಜೋರಾಗಿದೆ. ಪ್ರಬಲ ಖಾತೆಗಳಿಗಾಗಿ ಸಚಿವರ ಮಧ್ಯೆ ಜಿದ್ದಾಜಿದ್ದಿ ಶುರುವಾಗಿದ್ದು, ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಹಾಲಿ ಸಿಎಂ ಡಿಕೆ ಶಿವಕುಮಾರ್‌ಗೆ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ನಂತರ, ಡಿಕೆ ಶಿವಕುಮಾರ್ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ. ಹೊಸದಾಗಿ ಸಚಿವರಾದವರು ಇಂಥದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದರೆ, ಮೊದಲ ಸುತ್ತಿನಲ್ಲಿ ಸಚಿವರಾದವರು ತಮ್ಮ ಖಾತೆ ಬದಲಾವಣೆಗೆ…

Read More

ಕೊಪ್ಪಳದಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಗೋಲ್ ಮಾಲ್: ಮೃತಪಟ್ಟವರ ಖಾತೆಗೆ ಹಣ, 86 ಲಕ್ಷ ರೂ. ರಿಕವರಿ – Kannada News | Koppal Gruhalakshmi Fraud: 26,000 Duplicate Accounts, Multi Crore Scam Exposed

ಕೊಪ್ಪಳ, ಆ.08: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಹಾಗೂ ಗೋಲ್ ಮಾಲ್ ನಡೆದಿರುವುದು ಬಯಲಿಗೆ ಬಂದಿದೆ. ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೂ ಸತತವಾಗಿ ಹಣ ಜಮೆಯಾಗುತ್ತಿದ್ದು, ಇದನ್ನು ಗಮನಿಸಿದ ಗ್ಯಾರಂಟಿ ಯೋಜನೆಗಳ ಜಾರಿ ಸಮಿತಿ ತನಿಖೆ ನಡೆಸಿ ಇದುವರೆಗೆ 86 ಲಕ್ಷ ರೂಪಾಯಿಗಳನ್ನು ರಿಕವರಿ ಮಾಡಿದೆ. ಈ ಕುರಿತು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಅವರು ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಸತ್ಯಗಳನ್ನು ಹೊರಹಾಕಿದ್ದಾರೆ. ಕೊಪ್ಪಳ…

Read More

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು! – Kannada News | Bengaluru Mysuru Expressway Accident: Kerala KSRTC Bus Flips, Two Dead

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ರಾಮನಗರ, ಆಗಸ್ಟ್ 08: ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ (Ramanagar) ತಾಲೂಕಿನ ಅವರಗೆರೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ್ದು…

Read More

ವಿಲ್ ಜಾಕ್ಸ್​ ಹಿಡಿದ ಅದ್ಭುತ ಕ್ಯಾಚ್​ಗೆ ಕ್ರಿಕೆಟ್ ಲೋಕವೇ ಫಿದಾ! – Kannada News | Will Jacks takes stunning catch in the Hundred 2026

ಲಾರ್ಡ್ಸ್ ಮೈದಾನದಲ್ಲಿ ನಡೆದ ಲಂಡನ್ ಸ್ಪಿರಿಟ್ ಮತ್ತು ಎಂಐ ಲಂಡನ್ ನಡುವಿನ ರೋಚಕ ಹೈ-ವೋಲ್ಟೇಜ್ ಪಂದ್ಯವು ಕ್ರಿಕೆಟ್ ಇತಿಹಾಸದ ಅತ್ಯಂತ ಶ್ರೇಷ್ಠ ಫೀಲ್ಡಿಂಗ್ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಎಂಐ ಲಂಡನ್ ತಂಡದ ಆಲ್‌ರೌಂಡರ್ ವಿಲ್ ಜಾಕ್ಸ್ ಬೌಂಡರಿ ಗೆರೆಯ ಬಳಿ ಪ್ರದರ್ಶಿಸಿದ ಅಪ್ರತಿಮ ಕೌಶಲ್ಯ ಹಾಗೂ ಚುರುಕುತನಕ್ಕೆ ಈಗ ಇಡೀ ಕ್ರೀಡಾಲೋಕವೇ ತಲೆಬಾಗಿದೆ. ಪಂದ್ಯದ ದಿಕ್ಕನ್ನೇ ಬದಲಿಸಿದ ಆ ಒಂದು ಕ್ಯಾಚ್! ಮೊದಲು ಬ್ಯಾಟಿಂಗ್ ಮಾಡಿದ ಲಂಡನ್ ಸ್ಪಿರಿಟ್ ತಂಡದ ಆರಂಭಿಕ ಆಟಗಾರ ಲ್ಹುವಾನ್-ಡ್ರೆ ಪ್ರಿಟೋರಿಯಸ್ ಬಿರುಸಿನ ಅರ್ಧಶತಕ…

Read More

Spiritual Significance: ಮಂತ್ರದ ಕೊನೆಯಲ್ಲಿ ‘ಸ್ವಾಹಾ’, ‘ನಮಃ’ ಎಂದೇಕೆ ಹೇಳುತ್ತಾರೆ? ಇದರ ಹಿಂದಿದೆ ಆಳವಾದ ಅರ್ಥ ಇಲ್ಲಿದೆ – Kannada News | Why Do Mantras End With Swaha, Namah ? Know Their Spiritual Significance

ಸ್ವಾಹಾ, ನಮಃ ಪದ ಬಳಕೆಯ ಅರ್ಥImage Credit source: tirthpurohit ಯಾವುದೇ ಹೋಮ ನಡೆಯುತ್ತಿರುವಾಗ, ದೇವಾಲಯದಲ್ಲಿ ಪೂಜಾರಿ ಮಂತ್ರ ಪಠಿಸುತ್ತಿರುವಾಗ ಅಥವಾ ಮನೆಯಲ್ಲಿ ಪೂಜೆ ಮಾಡುವಾಗ ‘ಸ್ವಾಹಾ’, ‘ನಮಃ’ ಮುಂತಾದ ಪದಗಳು ಕೇಳಿಬರುತ್ತವೆ. ಸಾಮಾನ್ಯವಾಗಿ ಇವು ಮಂತ್ರವನ್ನು ಮುಗಿಸಲು ಬಳಸುವ ಪದಗಳು ಎಂದು ಹಲವರು ಭಾವಿಸುತ್ತಾರೆ. ಆದರೆ ಭಾರತೀಯ ಮಂತ್ರ ಸಂಪ್ರದಾಯಗಳಲ್ಲಿ ಈ ಪದಗಳಿಗೆ ವಿಶೇಷ ಮಹತ್ವವಿದೆ. ವೇದ, ಆಗಮ ಮತ್ತು ತಾಂತ್ರಿಕ ಪರಂಪರೆಗಳಲ್ಲಿ ಇಂತಹ ಅಂತಿಮ ಪದಗಳನ್ನು ಮಂತ್ರದ ಆಶಯ ಮತ್ತು ಬಳಕೆಗೆ ಅನುಗುಣವಾಗಿ ವಿಭಿನ್ನ…

Read More

ಬುಮ್ರಾ ಮುಂಬೈ ಇಂಡಿಯನ್ಸ್ ಆಟಗಾರ: ಅಪರೂಪಕ್ಕೊಮ್ಮೆ ಭಾರತದ ಪರ ಆಡ್ತಾರೆ! – Kannada News | Bumrah is an MI Player Who Occasionally Plays for India: kris srikkanth

ಭಾರತೀಯ ಕ್ರಿಕೆಟ್​ನಲ್ಲಿ ಕಾರ್ಯಭಾರ ನಿರ್ವಹಣೆ ಮತ್ತು ಆಟಗಾರರ ಫಿಟ್‌ನೆಸ್ ಎಂಬುದು ಸದಾ ಚರ್ಚೆಯಲ್ಲಿರುವ ವಿಷಯ. ಆದರೆ, ಇತ್ತೀಚೆಗೆ ಭಾರತ ತಂಡದ ಮಾಜಿ ನಾಯಕ ಹಾಗೂ ಮಾಜಿ ಮುಖ್ಯ ಆಯ್ಕೆಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅವರ ಲಭ್ಯತೆಯ ಕುರಿತು ನೀಡಿರುವ ಹೇಳಿಕೆ ಈಗ ಹೊಸದೊಂದು ಚರ್ಚೆಗೆ ನಾಂದಿ ಹಾಡಿದೆ. ಜಸ್​ಪ್ರೀತ್ ಬುಮ್ರಾ ಅವರನ್ನು “ಅವರು ಮುಂಬೈ ಇಂಡಿಯನ್ಸ್ ಆಟಗಾರ, ಅಪರೂಪಕ್ಕೊಮ್ಮೆ ಭಾರತ ತಂಡದ ಪರ ಆಡುತ್ತಾರೆ” ಎಂದು ಶ್ರೀಕಾಂತ್ ಕಟುವಾಗಿ ಟೀಕಿಸಿದ್ದಾರೆ. ಈ…

Read More

ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಕಬ್ಬಿಣದ ಶೀಟ್: ತಪ್ಪಿದ ಭಾರಿ ದುರಂತ – Kannada News | Bengaluru Metro Construction: Huge Iron Sheet Falls Near Marathahalli, Major Accident Averted

ಬೆಂಗಳೂರು, ಆಗಸ್ಟ್ 8: ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್‌ವೊಂದು ಏಕಾಏಕಿ ನೆಲಕ್ಕೆ ಬಿದ್ದ ಘಟನೆ ನಡೆದಿದೆ. ಮಾರತ್‌ಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಡರಾತ್ರಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಬೃಹತ್ ಕಬ್ಬಿಣದ ಶೀಟ್‌ ಕೆಳಗೆ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಬೈಕ್ ಸವಾರರು ಅಥವಾ ವಾಹನಗಳು ಸಂಚರಿಸುತ್ತಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕಬ್ಬಿಣದ ಶೀಟ್‌ ಬೀಳುವ ದೃಶ್ಯ…

Read More

ನಯನತಾರಾ VS ನಯನತಾರಾ; ‘ಟಾಕ್ಸಿಕ್’ ಜೊತೆ ರಿಲೀಸ್ ಆಗಲಿದೆ ನಟಿಯ ಮತ್ತೊಂದು ಸಿನಿಮಾ – Kannada News | Nayanthara vs Nayanthara: Box Office Clash as Toxic and HI Release in the Same Week

ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ (Nayanthara) ಅಭಿಮಾನಿಗಳಿಗೆ ಆಗಸ್ಟ್ ತಿಂಗಳಲ್ಲಿ ದೊಡ್ಡ ಹಬ್ಬ ಕಾದಿದೆ. ಒಂದೇ ವಾರದಲ್ಲಿ ಅವರ ಎರಡು ವಿಭಿನ್ನ ಸಿನಿಮಾಗಳು ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿ ತಮ್ಮದೇ ಚಿತ್ರಗಳ ನಡುವೆ ಪೈಪೋಟಿ ಏರ್ಪಡುತ್ತಿದೆ. ಈ ನಿರ್ಧಾರ ಸಾಕಷ್ಟು ಅಚ್ಚರಿ ಮೂಡಿಸಿದೆ. ನಟ ಕವಿನ್ ಹಾಗೂ ನಯನತಾರಾ ಜೋಡಿಯಾಗಿ ನಟಿಸಿರುವ ‘ಹಾಯ್’ ಸಿನಿಮಾ ಆಗಸ್ಟ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ನವ ನಿರ್ದೇಶಕ ವಿಷ್ಣು ಎಡವನ್ ನಿರ್ದೇಶಿಸಿದ್ದಾರೆ. ಇದೊಂದು ಸರಳ ಪ್ರೇಮಕಥೆಯ…

Read More

ಶಬರಿಮಲೆ ‘ವಾಕ್ದೋಷ’ ಪರಿಹಾರಕ್ಕೆ ವಿಶೇಷ ಪೂಜೆ: ಕೊಲ್ಲೂರು ಮೂಕಾಂಬಿಕಾ ಸೇರಿ 25 ಕ್ಷೇತ್ರಗಳಲ್ಲಿ ಧಾರ್ಮಿಕ ವಿಧಿವಿಧಾನ – Kannada News | Sabarimala ‘Vaakdosha’ Remedy: Special Rituals Held at 25 Temples Including Kollur Mookambika

ಶಬರಿಮಲೆ ‘ವಾಕ್ದೋಷ’ ಪರಿಹಾರImage Credit source: Pinterest ಶಬರಿಮಲೆ ಶ್ರೀ ಧರ್ಮಶಾಸ್ತ ದೇವಸ್ಥಾನದಲ್ಲಿ ಪತ್ತೆಯಾಗಿದ್ದ ‘ವಾಕ್ದೋಷ’ ಪರಿಹಾರಕ್ಕಾಗಿ ತಿರುವಾಂಕೂರು ದೇವಸ್ವಂ ಮಂಡಳಿ (TDB) ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆರಂಭಿಸಿದೆ. ಮಂಡಲ-ಮಕರವಿಳಕ್ಕು(ಮಕರ ಜ್ಯೋತಿ) ತೀರ್ಥಯಾತ್ರೆ ಆರಂಭಕ್ಕೂ ಮುನ್ನ ಕೇರಳ ಮತ್ತು ಕರ್ನಾಟಕದ ಒಟ್ಟು 25 ಪ್ರಮುಖ ದೇವಾಲಯಗಳಲ್ಲಿ ವಿವಿಧ ಪರಿಹಾರ ಪೂಜೆಗಳು, ಪ್ರಾಯಶ್ಚಿತ್ತ ವಿಧಿವಿಧಾನಗಳು ಹಾಗೂ ಕಾಣಿಕೆ ಸಮರ್ಪಣೆಗಳನ್ನು ನೆರವೇರಿಸಲಾಗುತ್ತಿದೆ. ಏನಿದು ಶಬರಿಮಲೆ ‘ವಾಕ್ದೋಷ’? 2018ರಲ್ಲಿ ಶಬರಿಮಲೆಯಲ್ಲಿ ನಡೆದ ಅಷ್ಟಮಂಗಲ ದೇವಪ್ರಶ್ನೆಯಲ್ಲಿ ‘ವಾಕ್ದೋಷ’ ಇರುವುದಾಗಿ ಸೂಚಿಸಲಾಗಿತ್ತು. ಭಕ್ತರೊಂದಿಗೆ ದೇವಸ್ಥಾನದ…

Read More