Headlines

ಚಿಕ್ಕಮಗಳೂರು: 5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನ – Kannada News | Five Illegal Bangladeshi Nationals Arrested in Karnataka’s Chikkamagaluru

5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನImage Credit source: tv9 ಚಿಕ್ಕಮಗಳೂರು, ಆಗಸ್ಟ್ 5: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳಿದ್ದಾರೆ ಎಂಬ ಆರೋಪಗಳ ನಡುವೆ ಐವರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳನ್ನು ಪೊಲೀಸರು ಬಂದಿಸಿರುವುದು ಚರ್ಚೆಗೆ ಕಾರಣವಾಗಿದೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದಲ್ಲಿ ನಡೆಸಿದ ತಪಾಸಣೆ ವೇಳೆ ಐವರು ಪತ್ತೆಯಾಗಿದ್ದು, ಅವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ. ಕಳೆದ ಎರಡು…

Read More

ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ

​ಬೆಂಗಳೂರು, (ಮಾರ್ಚ್ 12): ಕರ್ನಾಟಕದಲ್ಲಿ (Karnataka) ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸಾಕಷ್ಟು ದಾಸ್ತಾನು ಲಭ್ಯತೆ ರಾಜ್ಯ ಸರ್ಕಾರವು ಪ್ರಮುಖ ತೈಲ…

Read More

ಬೆಂಗಳೂರು ಪೊಲೀಸರಿಗೆ ಚಾಲೆಂಜ್ ಹಾಕಿದ್ದ ಅಂತರರಾಜ್ಯ ಡ್ರಗ್ ಪೆಡ್ಲರ್ಸ್ ಅರೆಸ್ಟ್: 34 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ! – Kannada News | Bengaluru Drug Bust: Hebbal Police Arrest 4 Peddlers Who Challenged Khaki, Seize MDMA Worth Rs 34 Crore

ಬೆಂಗಳೂರು ಪೊಲೀಸರಿಗೆ ಚಾಲೆಂಜ್ ಹಾಕಿದ್ದ ಅಂತರರಾಜ್ಯ ಡ್ರಗ್ ಪೆಡ್ಲರ್ಸ್ ಅರೆಸ್ಟ್ ಬೆಂಗಳೂರು, ಜುಲೈ 15: “ಕರ್ನಾಟಕ ಪೊಲೀಸರು ಎಷ್ಟೇ ಕಣ್ಗಾವಲು ಇಟ್ಟರೂ ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ” ಎಂದು ಸೋಷಿಯಲ್ ಮೀಡಿಯಾ ಮೂಲಕ ಸವಾಲು ಹಾಕಿದ್ದ ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳ (Drug Peddlers) ಜಾಲವನ್ನು ಹೆಬ್ಬಾಳ ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಭೇದಿಸಿದ್ದಾರೆ. ನೈಜೀರಿಯಾ ಪ್ರಜೆ ಸೇರಿ ನಾಲ್ವರು ಕುಖ್ಯಾತ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಬರೋಬ್ಬರಿ 34 ಕೋಟಿ ರೂಪಾಯಿ ಮೌಲ್ಯದ 17 ಕೆಜಿ 580…

Read More

‘ತ್ರಿಷಾ ಮನೆಯಲ್ಲಿ ಬಾಂಬ್ ಇಟ್ಟಿದ್ದೇವೆ, ಇನ್ನೇನು ಸ್ಫೋಟ ಗೊಳ್ಳುತ್ತೆ’ – Kannada News | Trisha’s Chennai Home Bomb Threat: Police Probe Fake Call, Fans Relieved

ನಾಯಕಿ ತ್ರಿಷಾ (Trisha) ಮನೆಗೆ ಬಂದಿರುವ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಸಿನಿಮಾ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ತ್ರಿಷಾ ಮನೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಇದು ಕೆಲವು ಕಾಲ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು. ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ತ್ರಿಷಾ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಆ ವ್ಯಕ್ತಿ…

Read More

Daily Devotional: ಯಾವ ದೇವರಿಗೆ ಯಾವ ಹಣ್ಣುಅರ್ಪಿಸಿದ್ರೆ ಏನೇನು ಫಲ ಗೊತ್ತಾ?

ಬೆಂಗಳೂರು, ಜನವರಿ 16: ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತಿ ಮತ್ತು ಭಾವನೆ ಮುಖ್ಯವಾದರೂ, ಕೆಲವು ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳನ್ನು ಪಡೆಯಬಹುದು ಎಂದು ನಂಬಲಾಗಿದೆ. ಉದಾಹರಣೆಗೆ, ಬಾಳೆಹಣ್ಣನ್ನು ಅರ್ಪಿಸುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ತೆಂಗಿನಕಾಯಿ ಅರ್ಪಣೆಯು ಹೊಸ ಯೋಜನೆಗಳಿಗೆ ಆಲೋಚನೆಗಳನ್ನು ನೀಡಿ ಉದ್ಯೋಗದಲ್ಲಿ…

Read More

ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್ – Kannada News | Tata Motors gifts Tata Curvv to Vaibhav Suryavanshi

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿಗೆ (Vaibhav Suryavanshi) ಟಾಟಾ ಕಾರ್ ಲಭಿಸಿದೆ. ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕರ್ವ್ ಕಾರು ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿತ್ತು. Source link

Read More

ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂಗೆ ನಾಳೆ ಗುದ್ದಲಿ ಪೂಜೆ: ಕ್ರೀಡಾಂಗಣದ ವಿಶೇಷತೆಗಳೇನು? – Kannada News | Bengaluru’s Anekal to Get India’s 2nd Largest Cricket Stadium; CM Siddaramaiah to Lay Foundation Stone Tomorrow

ಬೆಂಗಳೂರು, ಮೇ 22: ನಗರದ ಹೊರವಲಯ ಆನೇಕಲ್‌ ಬಳಿ ನಿರ್ಮಾಣವಾಗಲಿರುವ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ (ಮೇ 23) ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. 80 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಬಳಿಕ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಸುಮಾರು 943 ಕೋಟಿ ವೆಚ್ಚದ ಈ ಯೋಜನೆ ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಿರ್ಮಾಣ ಎಲ್ಲಿ? ನೂತನ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಬೆಂಗಳೂರು ಹೊರವಲಯದ…

Read More

CSK vs RR: ಸಿಎಸ್​ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್

ಸಾಕಷ್ಟು ನಿರೀಕ್ಷೆಗಳನ್ನು ಹೊತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿಕೊಟ್ಟಿದ್ದ ಸಂಜು ಸ್ಯಾಮ್ಸನ್, ತಂಡದ ಪರ ಆಡಿದ ಮೊದಲ ಪಂದ್ಯದಲ್ಲಿ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದಾರೆ. ಸಂಜು ಸ್ಯಾಮ್ಸನ್ ಆಗಮನದಿಂದ ಸಿಎಸ್​ಕೆಯ ಓಪನಿಂಗ್ ಜೋಡಿಯಲ್ಲಿ ಬದಲಾವಣೆಗಳಾಗಿತ್ತು. ಕಳೆದ ಆವೃತ್ತಿಯಲ್ಲಿ ರುತುರಾಜ್ ಜೊತೆ ಆಯುಷ್ ಮ್ಹಾತ್ರೆ ಆರಂಭಿಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ರುತುರಾಜ್…

Read More

ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್

ತಮಿಳುನಾಡು ಸಿಎಂ ವಿಜಯ್ (CM Vijay) ಅವರು ಇಂದು (ಜೂನ್ 12) ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಿಗಿನಿಂದಲೇ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಾಲಯದ ಬಳಿ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಬೇರೆ ಬೇರೆ ಜಿಲ್ಲೆಗಳಿಂದ ಕೊಲ್ಲೂರಿಗೆ ಬಂದಿದ್ದಾರೆ. ಶಿವಮೊಗ್ಗದಿಂದ ಬಂದಿರುವ ಕೆಲವು ವಿಜಯ್ ಅಭಿಮಾನಿಗಳು, ವಿಜಯ್ ಅವರ ಟಿವಿಕೆ ಪಕ್ಷದ ಧ್ವಜ ಹಿಡಿದು ಕೊಂಡು ಬಂದಿದ್ದು, ಬೆಳಿಗಿನಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು…

Read More

VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ – Kannada News | Dhruv Shorey’s Record: 5 Consecutive Centuries in Vijay Hazare Trophy!

ವಿಜಯ್ ಹಜಾರೆ ಟ್ರೋಫಿಯ (Vijay Hazare Trophy) ಎರಡನೇ ಪಂದ್ಯ ಇಂದು ನಡೆಯಿತು. ಮೊದಲ ಪಂದ್ಯದಂದು ಮೊದಲ ದಿನವೇ ಬರೋಬ್ಬರಿ 21 ಶತಕಗಳು ದಾಖಲಾಗಿದ್ದವು. ಇದೀಗ ಎರಡನೇ ದಿನದಲ್ಲೂ ಹಲವು ಆಟಗಾರರು ಶತಕದ ಸಾಧನೆ ಮಾಡಿದರು. ಅವರಲ್ಲಿ ಒಬ್ಬರು ಧ್ರುವ್ ಶೋರೆ. ಈ ಟೂರ್ನಿಯಲ್ಲಿ ವಿದರ್ಭ ತಂಡದ ಪರ ಆಡುತ್ತಿರುವ ಧ್ರುವ್ ಶೋರೆ (Dhruv Shorey) ರಾಜ್‌ಕೋಟ್‌ನಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು….

Read More