Headlines

ಗೌರಿ ಖಾನ್ ವಿಲ್ಲಾದಲ್ಲಿ ನೀವು ವಾಸಿಸಬಹುದು; ಒಂದು ರಾತ್ರಿಗೆ ಎಷ್ಟು ಲಕ್ಷ ರೂಪಾಯಿ? – Kannada News | Gauri Khan Transforms Ancestral Dalhousie Villa into Luxury Rental: Price and Features

ಗೌರಿ ಖಾನ್ ಅವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ಪತ್ನಿಯಾಗಿ ಗುರುತಿಸಿಕೊಂಡಿರುವುದು ಮಾತ್ರವಲ್ಲ, ತಮ್ಮದೇ ಉದ್ಯಮಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ಇಂಟೀರಿಯರ್ ಡಿಸೈನ್ ಉದ್ಯಮದಲ್ಲಿ ಉನ್ನತ ಮಟ್ಟಕ್ಕೆ ಏರಿದ್ದಾರೆ. ಅವರು ಈಗ ‘1993ರ ಡಾಲ್​ಹೌಸೀ ವಿಲ್ಲಾ’ ಅನ್ನು ಟೂರಿಸ್ಟ್​​​ಗಳು ಉಳಿದುಕೊಳ್ಳುವ ಜಾಗವನ್ನಾಗಿ ಬದಲಾಯಿಸಿದ್ದಾರೆ. ಇದರ ಬಾಡಿಗೆ ಬರೋಬ್ಬರಿ 1.2 ಲಕ್ಷ ರೂಪಾಯಿ. ಹಿಮಾಚಲ ಪ್ರದೇಶದ ಚಂಬಾ ಬಳಿ ಡಾಲ್​ಹೌಸ್ ಇದೆ. 1993ರಲ್ಲಿ ಈ ಭಾಗದಲ್ಲಿ ಈ ಜಾಗವನ್ನು ಗೌರಿ ಅವರ…

Read More

‘ಗೇಮ್ ಆಫ್ ಥ್ರೋನ್ಸ್’ ಸರಣಿಯಲ್ಲಿ ನಟಿಸಿದ ಕಲಾವಿದ ನಿಧನ

ಜನಪ್ರಿಯ ವೆಬ್ ಸರಣಿ ‘ಗೇಮ್ ಆಫ್ ಥ್ರೋನ್ಸ್’ನಲ್ಲಿ ಪಾತ್ರ ಒಂದನ್ನು ಮಾಡಿದ್ದ ನಟ ಮೈಕೆಲ್ ಪ್ಯಾಟ್ರಿಕ್ ನಿಧನರಾಗಿದ್ದಾರೆ. ಅವರು ಕೇವಲ 35 ನೇ ವಯಸ್ಸಿನಲ್ಲಿ ಈ ಲೋಕಕ್ಕೆ ಕೊನೆಯ ವಿದಾಯ ಹೇಳಿದರು. ಮೋಟಾರ್ ನ್ಯೂರಾನ್ ಕಾಯಿಲೆಯೊಂದಿಗೆ ದೀರ್ಘ ಹೋರಾಟದ ನಂತರ ಅವರು ಅಂತಿಮವಾಗಿ ನಿಧನರಾದರು. ಮೈಕೆಲ್‌ಗೆ ಸುಮಾರು ಮೂರು ವರ್ಷಗಳ ಹಿಂದೆ ಅಂದರೆ ಫೆಬ್ರವರಿ 2023ರಲ್ಲಿ ಈ ಕಾಯಿಲೆ ಇರುವುದು ಪತ್ತೆಯಾಯಿತು. ಇದು ಉಸಿರಾಟ, ಮಾತನಾಡುವುದು ಮತ್ತು ನಡೆದಾಡುವ ಅಗತ್ಯ ಕಾರ್ಯಗಳಿಗೆ ಕಾರಣವಾಗಿರುವ ನರ ಕೋಶಗಳ ಮೇಲೆ…

Read More

PBKS vs MI IPL 2026 Live Score: ನಾಯಕನಾಗಿ ಟಾಸ್ ಗೆದ್ದ ಬುಮ್ರಾ ಬೌಲಿಂಗ್ ಆಯ್ಕೆ – Kannada News | Punjab Kings vs Mumbai Indians IPL 2026 Live Cricket Score PBKS vs MI Match on 14th May latest news in Kannada

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.ಇದು ಉಭಯ ತಂಡಗಳ 12 ನೇ ಪಂದ್ಯವಾಗಿದೆ. ಪ್ಲೇಆಫ್‌ನಿಂದ ಮುಂಬೈ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಇತ್ತ ಪಂಜಾಬ್‌ ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. Source link

Read More

ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ – Kannada News | Gicchi Gili Gili Juniors to go on air from Jan 31 on Colors Kannada

ಕನ್ನಡ ಕಿರುತೆರೆಯ ಪ್ರೇಕ್ಷಕರಿಗೆ ನಗೆಹಬ್ಬ ಸೃಷ್ಟಿಸಿದ್ದ ಕಲರ್ಸ್‌ ಕನ್ನಡದ ‘ಗಿಚ್ಚಿ ಗಿಲಿಗಿಲಿ’ (Gicchi Gili Gili) ಮೂರು ಸೀಸನ್‌ಗಳನ್ನು ಯಶಸ್ವಿಯಾಗಿ ಈಗಾಗಲೇ ಪೂರ್ಣಗೊಳಿಡಿದೆ. ಈಗ ಮಕ್ಕಳ ಸೈನ್ಯದೊಂದಿಗೆ ವಿಶೇಷ ಆವೃತ್ತಿಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಇಡೀ ಫ್ಯಾಮಿಲಿ ಕುಳಿತು ನೋಡುವಂತಹ ಶೋ ಇದಾಗಿದೆ. ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ (Gicchi Gili Gili Juniors) ಕಾರ್ಯಕ್ರಮ ಇದೇ ಶನಿವಾರದಿಂದ (ಜನವರಿ 31) ಶುರುವಾಗಲಿದೆ. ಈಗಾಗಲೇ ಪ್ರೋಮೋಗಳು ಗಮನ ಸೆಳೆದಿದೆ. 5ರಿಂದ 10 ವರ್ಷದ ಒಳಗಿನ ಮಕ್ಕಳು ಹಾಗೂ ಹಿರಿಯ…

Read More

ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ: ಆರೋಪಿಯ ವಿಚಿತ್ರ ವರ್ತನೆಗೆ ಪೊಲೀಸರೇ ಶಾಕ್! – Kannada News | Nelamangala: Accused Swallows Key During Interrogation, Police Shocked

ಮಾದನಾಯಕನಹಳ್ಳಿ ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಮೇ 06: ಆರೋಪಿ (Accused) ಓರ್ವ ವಿಚಾರಣೆ ವೇಳೆ ಲಾಕರ್ ಕೀ (Key) ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ…

Read More

ಗರ್ಭಪಾತದ ನಂತರ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ! – Kannada News | After Abortion Care: Top Don’ts for Faster Healing

ಗರ್ಭಪಾತದ (Abortion) ನಂತರ, ಮಹಿಳೆಯರ ದೇಹದಲ್ಲಿ ಹಲವಾರು ರೀತಿಯ ದೈಹಿಕ ಮತ್ತು ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಈ ಅವಧಿಯಲ್ಲಿ, ಗರ್ಭಾಶಯಕ್ಕೆ ಅದರ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ದೇಹವು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಸರಿಯಾದ ಆರೈಕೆಯಿಲ್ಲದೆ, ಸೋಂಕು, ಅತಿಯಾದ ರಕ್ತಸ್ರಾವ, ದೌರ್ಬಲ್ಯ ಮತ್ತು ಇತರ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಈ ಸಮಯದಲ್ಲಿ, ರೋಗನಿರೋಧಕ ವ್ಯವಸ್ಥೆಯು ಸ್ವಲ್ಪ ಸೂಕ್ಷ್ಮವಾಗಿರುತ್ತದೆ, ಆದ್ದರಿಂದ ಶುಚಿತ್ವ ಮತ್ತು ವಿಶ್ರಾಂತಿ ಅತ್ಯಂತ ಮುಖ್ಯ. ಇದರೊಂದಿಗೆ, ಈ ಹಂತದಲ್ಲಿ ಮಹಿಳೆ ಮಾನಸಿಕವಾಗಿ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುತ್ತಾಳೆ….

Read More

KAS ಗ್ರೂಪ್ ಎ,ಬಿ ಪರೀಕ್ಷೆ ರಿಸಲ್ಟ್ ವಿರುದ್ಧ ವಿದ್ಯಾರ್ಥಿಗಳ ಅಪಸ್ವರ: ಸಿಬಿಐ ತನಿಖೆಗೆ ಒತ್ತಾಯ – Kannada News | KPSC KAS Results: Students Allege Corruption, Demand CBI Probe for Irregularities

ಬೆಂಗಳೂರು, ಮಾರ್ಚ್​​ 04: ಗೆಜೆಟೆಡ್​​ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿ ಪಟ್ಟಿಯನ್ನು ನಿನ್ನೆ ಪ್ರಕಟಿಸಲಾಗಿದೆ. ಸದ್ಯ ಈ ಫಲಿತಾಂಶ ವಿರುದ್ಧ ವಿದ್ಯಾರ್ಥಿಗಳು ಅಪಸ್ವರ ಎತ್ತಿದ್ದಾರೆ. ಒಂದೇ ಕುಟುಂಬದ ಕೆಲವರು ಆಯ್ಕೆ ಆಗಿರುವ ಬಗ್ಗೆ ಗಂಭೀರ ಆರೋಪ ಮಾಡಲಾಗಿದ್ದು, CBI ತನಿಖೆಗೆ ಒತ್ತಾಯಿಸಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

Daily Devotional: ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸಂಪ್ರದಾಯಗಳು ಮತ್ತು ಸಂಸ್ಕಾರಗಳಿಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ಜನನದ ನಂತರ ಮಗುವಿಗೆ ನೀಡಲಾಗುವ ಸಂಸ್ಕಾರಗಳಲ್ಲಿ, ಅಕ್ಷರಾಭ್ಯಾಸದ ಸಂದರ್ಭದಲ್ಲಿ ಮಗುವಿನ ನಾಲಿಗೆಯ ಮೇಲೆ ಓಂಕಾರ ಬರೆಯುವುದು ಒಂದು ಪ್ರಮುಖ ಆಚರಣೆಯಾಗಿದೆ. ಓಂಕಾರವು ಹಿಂದೂ ಧರ್ಮದಲ್ಲಿ ಪವಿತ್ರ ಸ್ಥಾನಮಾನವನ್ನು ಹೊಂದಿರುವ ಒಂದು ಶಬ್ದ. ಅಕಾರ, ಉಕಾರ, ಮಕಾರಗಳ ಸಮ್ಮಿಲನವೇ ಓಂಕಾರವಾಗಿದ್ದು, ಇದನ್ನು ಬ್ರಹ್ಮಾಂಡದ ಪ್ರಪ್ರಥಮ ಶಬ್ದ…

Read More

ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ: ಹುಡುಗನ ಜೊತೆಗೆ ಹುಡುಗ ಡೇಟಿಂಗ್​​​​​​​​​​​​ ಮಾಡಲು ಕರೆಸಿ ಕಿಡ್ನಾಪ್ – Kannada News | Two Arrested for Man kidnapped Who went Dating with Boy Friend at Bengaluru

ಬೆಂಗಳೂರು, (ಜೂನ್ 22): ಸಾಮಾಜಿಕ ಜಾಲತಾಣಗಳು ಈಗ ಅವುಗಳ ಲಿಮಿಟ್ ಮೀರಿ ಹೋಗಿದೆ. ಕೇವಲ ಗೆಳೆತನಕ್ಕೆ ಮಾತ್ರ ಸೀಮಿತವಾಗಿದ್ದವು ನಂತರದ ದಿನದಲ್ಲಿ ಯುವಕ ಯುವತಿಯರ ಡೇಟಿಂಗ್ ಆ್ಯಪ್​​​ ಗಳಾಗಿ ಬದಲಾಗಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಯುವಕ ಯುವಕರೂ ಡೇಟಿಂಗ್ ಮಾಡುವ ಆ್ಯಪ್​​​ ಗಳು ಬಂದಿದ್ದು, ಇದೇ ರೀತಿ ಆ್ಯಪ್​​​ ನಂಬಿ ಹೋದವನೊಬ್ಬ ಕಿಡ್ನಾಪ್ ಆಗಿ ಚಾಕುವಿನಿಂದ ಇರಿಸಿಕೊಂಡಿದ್ದಾನೆ. ಈ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಡೇಟಿಂಗ್ ಆ್ಯಪ್ ಕಿಡ್ನಾಪ್ ಕಥೆ…

Read More

ಸಿಹಿ ಪಾನೀಯಗಳ ಸೇವನೆ ಪುರುಷರಲ್ಲಿ ಕೂದಲು ಉದುರುವಿಕೆ ಕಾರಣವಾಗುತ್ತದೆಯೇ? – Kannada News | Sugar and Hair Loss: What’s the Connection in Men?

ಇತ್ತೀಚಿನ ದಿನಗಳಲ್ಲಿ, ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರುವ ಸಮಸ್ಯೆ (Hair Loss) ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲಿಯೂ ಪುರುಷರಲ್ಲಿ ಈ ಸಮಸ್ಯೆ ಹೆಚ್ಚು. ಇದಕ್ಕೆ ಕಾರಣಗಳು ಹಲವಾರಿರಬಹುದು. ಜೀವನಶೈಲಿಯಲ್ಲಿ ಮಾಡಿಕೊಂಡ ಬದಲಾವಣೆ, ಆಹಾರ ಪದ್ಧತಿ ಮತ್ತು ದೈನಂದಿನ ಆಹಾರ ಆಯ್ಕೆಗಳು ಪ್ರಮುಖವಾಗುತ್ತದೆ. ಅದರಲ್ಲಿಯೂ ಸಿಹಿಯಾಗಿರುವ ಪಾನೀಯಗಳ ಸೇವನೆ ಮಾಡುವ ಅಭ್ಯಾಸ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ತಂಪು ಪಾನೀಯ, ಪ್ಯಾಕ್ ಮಾಡಿಟ್ಟ ಹಣ್ಣಿನ ರಸ ಅಥವಾ ಜ್ಯೂಸ್, ಶಕ್ತಿ ಹೆಚ್ಚಿಸುವ ಪಾನೀಯಗಳು ಮತ್ತು ಸುವಾಸನೆ ಭರಿತ ಶೇಕ್‌ಗಳು ದೈನಂದಿನ ಜೀವನದ ಭಾಗವಾಗಿವೆ….

Read More