Headlines

ಬೇಸಿಗೆಯಲ್ಲಿ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಯಲು ತಕ್ಷಣ ಈ ರೀತಿ ಮಾಡಿ

ಬೇಸಿಗೆ (Summer) ಶುರುವಾದಂತೆ ದೇಹದ ಮೇಲೆ ಬಿಸಿಯ ಪರಿಣಾಮಗಳು ಹೆಚ್ಚಾಗುತ್ತವೆ. ಉಷ್ಣತೆ ಹೆಚ್ಚಾದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕೂಡ ಶುರುವಾಗುತ್ತದೆ. ಈ ಸಮಯದಲ್ಲಿ ಕೆಲವರಿಗೆ ಅಚಾನಕ್ ಮೂಗಿನಿಂದ ರಕ್ತ ಬರುವ ಸಮಸ್ಯೆ ಕಂಡುಬರಬಹುದು. ಇದನ್ನು ಸಾಮಾನ್ಯವೆಂದು ಕಡೆಗಣಿಸುವುದು ಸರಿಯಲ್ಲ, ಏಕೆಂದರೆ ಇದು ದೇಹದ ಕೆಲವು ಅಸಮತೋಲನಗಳ ಸೂಚನೆಯಾಗಿರಬಹುದು. ಹೌದು, ವೈದ್ಯರು ಇದನ್ನು ಬಹಳ ಗಂಭೀರ ಸ್ಥಿತಿ ಎಂದು ಪರಿಗಣಿಸಿಸುವುದರಿಂದ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಹಾಗಾದರೆ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣವೇನು, ಈ ರೀತಿಯಾದಾಗ ತಕ್ಷಣ ಏನು ಮಾಡಬೇಕು…

Read More

ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬಂದರೆ ಇದು ಮಗುವಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Pregnant with Cancer: Treatment Options and Safety for Unborn Baby

ಗರ್ಭಾವಸ್ಥೆಯಲ್ಲಿ (Pregnancy) ಮಹಿಳೆಯ ದೇಹದಲ್ಲಿ ಅನೇಕ ಹಾರ್ಮೋನಲ್ ಹಾಗೂ ದೈಹಿಕ ಬದಲಾವಣೆಗಳು ಕಂಡುಬರುತ್ತದೆ. ಇದು ಬಹಳ ಸಾಮಾನ್ಯ ಆದರೆ ಇಂತಹ ಸಮಯದಲ್ಲಿ ಕ್ಯಾನ್ಸರ್ ಪತ್ತೆಯಾದರೆ, ಅದು ತಾಯಿ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆಯೇ ಎಂಬ ಆತಂಕ ಸಹಜವಾಗಿ ಎಲ್ಲರಲ್ಲಿಯೂ ಇರುತ್ತದೆ. ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬರುವುದು ಅಪರೂಪವಾದರೂ ಕೂಡ ಗಂಭೀರ ಸ್ಥಿತಿಯಾಗಿದೆ ಎನುತ್ತಾರೆ. ಹಾಗಾದರೆ ಅಂತಹ ಸಮಯದಲ್ಲಿ ಮಗುವಿಗೆ ಕ್ಯಾನ್ಸರ್ ಹರಡುತ್ತದೆಯೇ, ಈ ರೀತಿಯಾದಾಗ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

ಬೆಂಗಳೂರು ಮಳೆ ಅಬ್ಬರ: ವಿಧಾನಸೌಧಕ್ಕೂ ನುಗ್ಗಿ ನೀರು; ಆರ್. ಅಶೋಕ್ ಕೊಠಡಿ ಜಲಾವೃತ! – Kannada News | Heavy Rain Exposes Vidhana Soudha Waterlogging, Raises Preparedness Concerns

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಹಲವಾರು ದಿನಗಳ ಬಿಸಿಲಿನ ತಾಪಮಾನದ ನಂತರ ಭಾರಿ ಮಳೆ ಸುರಿದಿದೆ. ಈ ಧಾರಾಕಾರ ಮಳೆಯ ಪರಿಣಾಮವಾಗಿ ರಾಜ್ಯದ ಪ್ರಮುಖ ಆಡಳಿತ ಕೇಂದ್ರವಾದ ವಿಧಾನಸೌಧ ಜಲಾವೃತಗೊಂಡಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಗಾಳಿ ಸಹಿತ ಆಲಿಕಲ್ಲು ಮಳೆ ದಾಖಲಾಗಿದೆ. ಮಳೆಯ ತೀವ್ರತೆಯಿಂದಾಗಿ ವಿಧಾನಸೌಧದ ಮೂರು ಮಹಡಿಗಳ ಕಾರಿಡಾರ್‌ಗಳಲ್ಲಿ ಸಂಪೂರ್ಣವಾಗಿ ನೀರು ನಿಂತಿದೆ. ಈ ಪರಿಸ್ಥಿತಿಯಿಂದಾಗಿ ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ನೌಕರರು ನೀರಿನಲ್ಲೇ ನಡೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ವಿರೋಧ ಪಕ್ಷದ ನಾಯಕ…

Read More

ಆಲಿಕಲ್ಲು ಸಹಿತ ಗಾಳಿ ಮಳೆಗೆ ಬೆಚ್ಚಿದ ಬೆಂಗಳೂರು: ವರುಣನ ಅಬ್ಬರಕ್ಕೆ ಸಾಲು ಸಾಲು ಅನಾಹುತ – Kannada News | Heavy Summer Rain in Bengaluru Causes Widespread Waterlogging and Fallen Trees

ಬೆಂಗಳೂರು, ಏಪ್ರಿಲ್ 29: ಭಾರಿ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ನಗರದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಂತಿನಗರ ಸುತ್ತಮುತ್ತಲ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ನಿಂತಿದ್ದ ವಾಹನಗಳು, ಕಾರುಗಳು ಸಂಪೂರ್ಣವಾಗಿ ಮುಳುಗಿವೆ. ಮಳೆಯ ತೀವ್ರತೆಗೆ ಗಾಳಿಯ ಆರ್ಭಟವೂ ಸೇರಿಕೊಂಡಿದ್ದು, ಒಣಗಿದ ಮರದ ರೆಂಬೆಗಳು ಮತ್ತು ಕೊಂಬೆಗಳು ಗಾಳಿಯಲ್ಲೇ ಹಾರಿ ಬಂದಿವೆ. ಆಲಿಕಲ್ಲು ಸಹಿತ ಭಾರಿ ಮಳೆಯಿಂದಾಗಿ ಕಮಿಷನರ್ ಕಚೇರಿ ಬಳಿ ಸೇರಿದಂತೆ ನಗರದ ಹಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ. ವಿದ್ಯುತ್ ಕಂಬಗಳಿಗೂ ಹಾನಿಯಾಗಿರುವ ಸಾಧ್ಯತೆ ಇದೆ. ಕಳೆದ ಎರಡು…

Read More

‘ದೃಶ್ಯಂ 3’ ಟೀಸರ್: ಜಾರ್ಜ್ ಕುಟ್ಟಿಗೆ ಮೊದಲ ಬಾರಿ ಭಯವಾಗಿದೆ – Kannada News | Drishyam 3 movie teaser released, movie to be released on May 21

ಭಾರತೀಯ ಚಿತ್ರರಂಗದ (Movie Industry) ಅತ್ಯಂತ ಯಶಸ್ವಿ ಕ್ರೈಮ್ ಥ್ರಿಲ್ಲರ್ ಸರಣಿಗಳಲ್ಲಿ ಒಂದಾದ ‘ದೃಶ್ಯಂ’ನ ಮೂರನೇ ಭಾಗದ ಟೀಸರ್ ಇಂದು (ಏಪ್ರಿಲ್ 29) ಬಿಡುಗಡೆಯಾಗಿದೆ. ಭಾರಿ ಜನಪ್ರಿಯತೆ ಮತ್ತು ಅಭಿಮಾನಿಗಳನ್ನು ಹೊಂದಿರುವ ‘ದೃಶ್ಯಂ’ ಸರಣಿಯ ಕೊನೆಯ ಭಾಗ ಇದಾಗಿರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ಕುತೂಹಲ ಇದೆ. ಇದೀಗ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಮೊದಲೆರಡು ಸಿನಿಮಾಗಳಿಗಿಂತಲೂ ಬಹಳ ಭಿನ್ನವಾಗಿ ಈ ಸಿನಿಮಾ ಇರಲಿದೆ ಎಂಬುದನ್ನು ಟೀಸರ್ ಸಾರಿ ಹೇಳುತ್ತಿದೆ. ಸುಮಾರು 1…

Read More

MI vs SRH Playing XI: SRH ವಿರುದ್ಧ ಟಾಸ್ ಗೆದ್ದ ಮುಂಬೈ ತಂಡದಲ್ಲಿ 4 ಬದಲಾವಣೆ – Kannada News | MI vs SRH Playing XI Mumbai Indians vs Sunrisers Hyderabad Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (MI vs SRH) ನಡುವೆ ನಡೆಯುತ್ತಿದೆ. ಇದು ಮುಂಬೈಗೆ ಎಂಟನೇ ಪಂದ್ಯ ಮತ್ತು ಹೈದರಾಬಾದ್‌ಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಮುಂಬೈ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಕೇವಲ 2 ಪಂದ್ಯಗಳನ್ನು ಗೆದ್ದಿದೆ. ಅಲ್ಲದೆ ಮುಂಬೈ ತವರು ನೆಲದಲ್ಲಿ ಸತತ 3 ಪಂದ್ಯಗಳನ್ನು ಸೋತಿದೆ. ಆದ್ದರಿಂದ, ಮುಂಬೈ ತವರು ನೆಲದಲ್ಲಿ ಸೋಲಿನ ಸರಣಿಯನ್ನು ಮುರಿಯುವ ಸವಾಲನ್ನು…

Read More

ಭಾರತದಲ್ಲಿ ಟಿ20 ಲೀಗ್ ಆಡಿದ ಮೂವರು ಅಫ್ಘನ್ ಕ್ರಿಕೆಟಿಗರಿಗೆ ನಿಷೇಧದ ಶಿಕ್ಷೆ – Kannada News | Afghan Cricketers Banned: ACB Action on Legends League Participation Without NOC

ಭಾರತದಲ್ಲಿ ಈ ಹಿಂದೆ ನಡೆದಿದ್ದ ಲೆಜೆಂಡ್ಸ್ ಲೀಗ್​ನಲ್ಲಿ (Legends League) ಭಾಗವಹಿಸಿದ್ದ ಮೂವರು ಅಫ್ಘಾನ್ ಆಟಗಾರರಿಗೆ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (Afghan Cricket Board) ನಿಷೇಧದ ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ. ಮಂಡಳಿಯಿಂದ ನಿಷೇಧಕ್ಕೊಳಗಾದವರಲ್ಲಿ ಸಮಿಯುಲ್ಲಾ ಶಿನ್ವಾರಿ, ಅಫ್ತಾಬ್ ಅಲಂ ಮತ್ತು ಶಹಜಾದ್ ಮೊಹಮ್ಮದ್ ಸೇರಿದ್ದಾರೆ. ಈ ಮೂವರು ಆಟಗಾರರು ಭಾರತದಲ್ಲಿ ನಡೆದ ಲೆಜೆಂಡ್ಸ್ ಲೀಗ್‌ನಲ್ಲಿ ಅಫ್ಘಾನಿಸ್ತಾನ ಮಂಡಳಿಯ ಅನುಮತಿಯಿಲ್ಲದೆ ಭಾಗವಹಿಸಿದ್ದರು. ಹೀಗಾಗಿ ಇದರ ಪರಿಣಾಮವಾಗಿ ಎಸಿಬಿ ಈ ಮೂವರು ಆಟಗಾರರನ್ನು ನಾಲ್ಕು ತಿಂಗಳ ಕಾಲ ಕ್ರಿಕೆಟ್​ನಿಂದ…

Read More

ಬೆಂಗಳೂರು ಮಳೆ ಅವಾಂತರ: ಬನಶಂಕರಿ ಮೆಟ್ರೋ ನಿಲ್ದಾಣಕ್ಕೂ ನುಗ್ಗಿದ ನೀರು – Kannada News | Heavy Rain Batters Bengaluru: Waterlogging at Banashankari Metro Causes Chaos

ಬೆಂಗಳೂರು, ಏ.29: ರಾಜಧಾನಿಯಲ್ಲಿ ಮುಂದುವರಿದಿರುವ ಧಾರಾಕಾರ ಮಳೆಯು ಮೆಟ್ರೋ ನಿಲ್ದಾಣಗಳನ್ನೂ ಬಿಟ್ಟಿಲ್ಲ. ನಗರದ ಜನನಿಬಿಡ ಬನಶಂಕರಿ ಮೆಟ್ರೋ ನಿಲ್ದಾಣದ ಒಳಭಾಗಕ್ಕೆ ಮಳೆ ನೀರು ನುಗ್ಗಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಗರದಾದ್ಯಂತ ಗುಡುಗು ಸಹಿತ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ಬನಶಂಕರಿ ಮೆಟ್ರೋ ನಿಲ್ದಾಣದ ಒಳಗೆ ನೀರು ಹರಿದು ಬಂದಿದೆ. ನಿಲ್ದಾಣದ ಟಿಕೆಟ್ ಕೌಂಟರ್ ಪ್ರದೇಶ ಸೇರಿದಂತೆ ಪ್ರಯಾಣಿಕರು ಓಡಾಡುವ ಜಾಗಗಳಲ್ಲಿ ಮಳೆ ನೀರು ನಿಂತಿದೆ. ಛಾವಣಿಯಿಂದ ನೀರು ತೊಟ್ಟಿಕ್ಕುತ್ತಿರುವುದರಿಂದ ಮೆಟ್ರೋ ಏರಲು ಬಂದ ಜನರು ಅತ್ತ ಇತ್ತ…

Read More

MI vs SRH IPL 2026 Live Score: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ – Kannada News | Mumbai Indians vs Sunrisers Hyderabad IPL 2026 Live Cricket Score MI vs SRH Match on 29th April latest news in Kannada

ಐಪಿಎಲ್ 19 ನೇ ಸೀಸನ್‌ನ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಇದು ಮುಂಬೈಗೆ ಎಂಟನೇ ಪಂದ್ಯ ಮತ್ತು ಹೈದರಾಬಾದ್‌ಗೆ ಒಂಬತ್ತನೇ ಪಂದ್ಯ. ಮುಂಬೈ ಇದುವರೆಗೆ 7 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಅಲ್ಲದೆ, ವಾಂಖೆಡೆ ಕ್ರೀಡಾಂಗಣದಲ್ಲಿ ಕಳೆದ 3 ಸತತ ಪಂದ್ಯಗಳಲ್ಲಿ ಮುಂಬೈ ಸೋತಿದೆ. ಆದ್ದರಿಂದ, ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳುವ ಸವಾಲನ್ನು ಎದುರಿಸಲಿದೆ. ಹೈದರಾಬಾದ್ 8 ಪಂದ್ಯಗಳಲ್ಲಿ 5 ರಲ್ಲಿ ಗೆದ್ದಿದೆ. ಆದ್ದರಿಂದ, ಹೈದರಾಬಾದ್…

Read More

ಹಿಜಾಬ್ ಧರಿಸಿದ್ದಕ್ಕೆ CET ಬರೆಯಲು ಅವಕಾಶ ನಿರಾಕರಣೆ: ವಿದ್ಯಾರ್ಥಿನಿಯ ತಂದೆಯಿಂದ ದೂರು – Kannada News | Chikkaballapur CET Exam:Student Barred Over Hijab, Father Files Complaint, Minister Assures Action

ಚಿಕ್ಕಬಳ್ಳಾಪುರ, ಏಪ್ರಿಲ್​​ 29: ಬಿಜಿಎಸ್ ಸೈನ್ಸ್ ಅಕಾಡೆಮಿಯಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕಾರಣ, ವಿದ್ಯಾರ್ಥಿನಿಯ ತಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಲಿಖಿತ ದೂರನ್ನು ಸಲ್ಲಿಸಿದ್ದಾರೆ. ದೂರಿನ ಆಧಾರದ ಮೇಲೆ, ಘಟನೆಯ ಕುರಿತು ತನಿಖೆ ನಡೆಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ತನಿಖಾ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಪ್ರಕರಣದ ಕುರಿತು ತನಿಖಾ…

Read More