IPL 2026: ಗುಜರಾತ್​ಗೆ ಗುನ್ನ ಇಡಲು ಆರ್​ಸಿಬಿ ರೆಡಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | GT vs RCB IPL 2026: Ahmedabad Clash, Date, Time, Points Table and Where to Watch

ಐಪಿಎಲ್ 2026 (IPL 2026) ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು: ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ – Kannada News | Bengaluru CM Orders Probe into Bowring Hospital Wall Collapse: 7 Dead, 7 Injured

ಬೆಂಗಳೂರು, ಏಪ್ರಿಲ್​​ 29:  ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಮುಖ್ಯಮಂತ್ರಿ ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಜನ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಗೋಡೆ ಕುಸಿತದ ಕಾರಣದ ಬಗ್ಗೆ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದು, ಆಸ್ಪತ್ರೆ ಆವರಣದಲ್ಲಿ ಮಣ್ಣು ಸುರಿಯುವ ಕೆಲಸ ನಡೆಯುತ್ತಿದೆ….

Read More

West Bengal Election Exit Poll Results 2026: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆ; ಬಿಜೆಪಿಗೆ 146-175 ಸ್ಥಾನಗಳ ನಿರೀಕ್ಷೆ – Kannada News | West Bengal Assembly Election Exit Poll Results 2026 News and Updates in Kannada Bengal Vidhan Sabha TMC BJP

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳದಲ್ಲಿ (West Bengal Elections) ಈ ಬಾರಿ ಬಿಜೆಪಿ ಮಮತಾ ಬ್ಯಾನರ್ಜಿಯವರ ಕೋಟೆಯನ್ನು ಛಿದ್ರಗೊಳಿಸುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಟಿಎಂಸಿ ಸತತ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂದು ಒಂದು ಎಕ್ಸಿಟ್ ಪೋಲ್ ಮಾತ್ರ ಅಭಿಪ್ರಾಯಪಟ್ಟಿದೆ. ಉಳಿದ 3 ಎಕ್ಸಿಟ್ ಪೋಲ್ ಬಿಜೆಪಿಗೆ 146-175 ಸ್ಥಾನಗಳು ಸಿಗುವ ನಿರೀಕ್ಷೆಯಿಟ್ಟಿವೆ. ಪೀಪಲ್ಸ್ ಪಲ್ಸ್ ಎಂಬ ಒಂದು ಸಮೀಕ್ಷಕರು ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದೆ….

Read More

ಮಳೆಗೆ ಕಾಂಪೌಂಡ್ ಕುಸಿದು 7 ಜನ ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ – Kannada News | Bengaluru: 7 dead in After Rain Triggered Compound Collapse; CM Siddaramaiah Announces 5 Lakh Relief

ಬೆಂಗಳೂರು, ಏಪ್ರಿಲ್​ 29: ಬಿರುಗಾಳಿ, ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಅಬ್ಬರಿಸಿದ ಮಳೆಗೆ ನಗರದ ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿದು ಬರೋಬ್ಬರಿ 7 ಜನರು ಮೃತಪಟ್ಟಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಮೃತರ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವ 7 ಜನರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳ ಅಜಾಗರೂಕತೆ ಸಾಬೀತಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ, ಅಗತ್ಯವಿದ್ದರೆ…

Read More

ಬಡ ಕುಟುಂಬಗಳಿಗೆ ದಿನಸಿ ದಾನ ಮಾಡಿದ ಬಿಗ್​ಬಾಸ್ ಜಾನ್ಹವಿ: ವಿಡಿಯೋ – Kannada News | Bigg Boss Jhanvi continued her social service watch video

ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾನ್ಹವಿ (Jhanvi) ಅವರು ಬಿಗ್​​ಬಾಸ್​​ನಿಂದ ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು, ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಾರ್ಯಕ್ರಮಗಳಿಗೆ ಭೇಟಿ, ಮಳಿಗೆ ಉದ್ಘಾಟನೆ ಹೀಗೆ ಹಲವು ಕಾರ್ಯಕ್ರಮಗಳಿಗೆ ತೆರಳುವ ಜಾನ್ಹವಿ, ಬಡ ಜನರಿಗೆ ಸಹಾಯ ಸಹ ಆಗಾಗ್ಗೆ ಮಾಡುತ್ತಿರುತ್ತಾರೆ. ಈ ಹಿಂದೆ ಕೆಲ ಬಡ ಕುಟುಂಬಗಳನ್ನು ಡಿಮಾರ್ಟ್​ಗೆ ಕರೆದೊಯ್ದು ಅವರಿಗೆ ದಿನಸಿ ಕೊಡಿಸಿದ್ದರು. ಈಗ ಖುದ್ದು ತಾವೇ ಕೆಲ ಅಗತ್ಯ ದಿನಸಿ ಖರೀದಿ ಮಾಡಿ ಅದನ್ನು ವಿತರಣೆ ಮಾಡಿದ್ದಾರೆ….

Read More

MI vs SRH: ಸತತ ಸೋಲುಗಳಿಂದ ಕಂಗೆಟ್ಟು 7 ವರ್ಷಗಳ ಇತಿಹಾಸ ಬದಲಿಸಿದ ಹಾರ್ದಿಕ್ ಪಾಂಡ್ಯ – Kannada News | IPL 2026: Hardik’s Shock Bat First Decision and Rohit’s Absence Amidst MI Struggles

ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ 2026 ರ ಐಪಿಎಲ್​ನಲ್ಲಿ (IPL 2026) ಒಂದೇ ಒಂದು ಗೆಲುವು ಸಾಧಿಸುವುದು ಕಷ್ಟಕರವಾದ ಕೆಲಸವಾಗಿದೆ. ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದೆ. ಪರಿಣಾಮವಾಗಿ, ತಂಡವು ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕಾಗಿರುವುದರ ಜೊತೆಗೆ, ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ. ಅದರಂತೆ ಸನ್‌ರೈಸರ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ತಂಡದ…

Read More

ಬೇಸಿಗೆಯಲ್ಲಿ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಯಲು ತಕ್ಷಣ ಈ ರೀತಿ ಮಾಡಿ – Kannada News | How to Stop a Nosebleed Fast: Summer First Aid Tips

ಬೇಸಿಗೆ (Summer) ಶುರುವಾದಂತೆ ದೇಹದ ಮೇಲೆ ಬಿಸಿಯ ಪರಿಣಾಮಗಳು ಹೆಚ್ಚಾಗುತ್ತವೆ. ಉಷ್ಣತೆ ಹೆಚ್ಚಾದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕೂಡ ಶುರುವಾಗುತ್ತದೆ. ಈ ಸಮಯದಲ್ಲಿ ಕೆಲವರಿಗೆ ಅಚಾನಕ್ ಮೂಗಿನಿಂದ ರಕ್ತ ಬರುವ ಸಮಸ್ಯೆ ಕಂಡುಬರಬಹುದು. ಇದನ್ನು ಸಾಮಾನ್ಯವೆಂದು ಕಡೆಗಣಿಸುವುದು ಸರಿಯಲ್ಲ, ಏಕೆಂದರೆ ಇದು ದೇಹದ ಕೆಲವು ಅಸಮತೋಲನಗಳ ಸೂಚನೆಯಾಗಿರಬಹುದು. ಹೌದು, ವೈದ್ಯರು ಇದನ್ನು ಬಹಳ ಗಂಭೀರ ಸ್ಥಿತಿ ಎಂದು ಪರಿಗಣಿಸಿಸುವುದರಿಂದ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಹಾಗಾದರೆ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣವೇನು, ಈ ರೀತಿಯಾದಾಗ ತಕ್ಷಣ ಏನು ಮಾಡಬೇಕು…

Read More

ಬೇಸಿಗೆಯಲ್ಲಿ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಯಲು ತಕ್ಷಣ ಈ ರೀತಿ ಮಾಡಿ

ಬೇಸಿಗೆ (Summer) ಶುರುವಾದಂತೆ ದೇಹದ ಮೇಲೆ ಬಿಸಿಯ ಪರಿಣಾಮಗಳು ಹೆಚ್ಚಾಗುತ್ತವೆ. ಉಷ್ಣತೆ ಹೆಚ್ಚಾದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕೂಡ ಶುರುವಾಗುತ್ತದೆ. ಈ ಸಮಯದಲ್ಲಿ ಕೆಲವರಿಗೆ ಅಚಾನಕ್ ಮೂಗಿನಿಂದ ರಕ್ತ ಬರುವ ಸಮಸ್ಯೆ ಕಂಡುಬರಬಹುದು. ಇದನ್ನು ಸಾಮಾನ್ಯವೆಂದು ಕಡೆಗಣಿಸುವುದು ಸರಿಯಲ್ಲ, ಏಕೆಂದರೆ ಇದು ದೇಹದ ಕೆಲವು ಅಸಮತೋಲನಗಳ ಸೂಚನೆಯಾಗಿರಬಹುದು. ಹೌದು, ವೈದ್ಯರು ಇದನ್ನು ಬಹಳ ಗಂಭೀರ ಸ್ಥಿತಿ ಎಂದು ಪರಿಗಣಿಸಿಸುವುದರಿಂದ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಹಾಗಾದರೆ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣವೇನು, ಈ ರೀತಿಯಾದಾಗ ತಕ್ಷಣ ಏನು ಮಾಡಬೇಕು…

Read More

ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬಂದರೆ ಇದು ಮಗುವಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Pregnant with Cancer: Treatment Options and Safety for Unborn Baby

ಗರ್ಭಾವಸ್ಥೆಯಲ್ಲಿ (Pregnancy) ಮಹಿಳೆಯ ದೇಹದಲ್ಲಿ ಅನೇಕ ಹಾರ್ಮೋನಲ್ ಹಾಗೂ ದೈಹಿಕ ಬದಲಾವಣೆಗಳು ಕಂಡುಬರುತ್ತದೆ. ಇದು ಬಹಳ ಸಾಮಾನ್ಯ ಆದರೆ ಇಂತಹ ಸಮಯದಲ್ಲಿ ಕ್ಯಾನ್ಸರ್ ಪತ್ತೆಯಾದರೆ, ಅದು ತಾಯಿ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆಯೇ ಎಂಬ ಆತಂಕ ಸಹಜವಾಗಿ ಎಲ್ಲರಲ್ಲಿಯೂ ಇರುತ್ತದೆ. ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬರುವುದು ಅಪರೂಪವಾದರೂ ಕೂಡ ಗಂಭೀರ ಸ್ಥಿತಿಯಾಗಿದೆ ಎನುತ್ತಾರೆ. ಹಾಗಾದರೆ ಅಂತಹ ಸಮಯದಲ್ಲಿ ಮಗುವಿಗೆ ಕ್ಯಾನ್ಸರ್ ಹರಡುತ್ತದೆಯೇ, ಈ ರೀತಿಯಾದಾಗ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

ಬೆಂಗಳೂರು ಮಳೆ ಅಬ್ಬರ: ವಿಧಾನಸೌಧಕ್ಕೂ ನುಗ್ಗಿ ನೀರು; ಆರ್. ಅಶೋಕ್ ಕೊಠಡಿ ಜಲಾವೃತ! – Kannada News | Heavy Rain Exposes Vidhana Soudha Waterlogging, Raises Preparedness Concerns

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಹಲವಾರು ದಿನಗಳ ಬಿಸಿಲಿನ ತಾಪಮಾನದ ನಂತರ ಭಾರಿ ಮಳೆ ಸುರಿದಿದೆ. ಈ ಧಾರಾಕಾರ ಮಳೆಯ ಪರಿಣಾಮವಾಗಿ ರಾಜ್ಯದ ಪ್ರಮುಖ ಆಡಳಿತ ಕೇಂದ್ರವಾದ ವಿಧಾನಸೌಧ ಜಲಾವೃತಗೊಂಡಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಗಾಳಿ ಸಹಿತ ಆಲಿಕಲ್ಲು ಮಳೆ ದಾಖಲಾಗಿದೆ. ಮಳೆಯ ತೀವ್ರತೆಯಿಂದಾಗಿ ವಿಧಾನಸೌಧದ ಮೂರು ಮಹಡಿಗಳ ಕಾರಿಡಾರ್‌ಗಳಲ್ಲಿ ಸಂಪೂರ್ಣವಾಗಿ ನೀರು ನಿಂತಿದೆ. ಈ ಪರಿಸ್ಥಿತಿಯಿಂದಾಗಿ ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ನೌಕರರು ನೀರಿನಲ್ಲೇ ನಡೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ವಿರೋಧ ಪಕ್ಷದ ನಾಯಕ…

Read More