Auto Tips: ಕಾರುಗಳಿಗೆ ನಾಲ್ಕೇ ಚಕ್ರಗಳು ಏಕೆ? ಇದರ ಹಿಂದಿನ ವಿಜ್ಞಾನ ತಿಳಿದರೆ ಅಚ್ಚರಿಯಾಗುತ್ತದೆ! – Kannada News | Why cars have four wheels science behind four wheel design

ಕಾರುಗಳ ಸಾಂದರ್ಭಿಕ ಚಿತ್ರImage Credit source: AP ಇಂದು ಜಗತ್ತಿನಾದ್ಯಂತ ಕೋಟ್ಯಂತರ ಕಾರುಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಸಣ್ಣ ಹ್ಯಾಚ್‌ಬ್ಯಾಕ್‌ನಿಂದ ಹಿಡಿದು ಐಷಾರಾಮಿ ಸೆಡಾನ್‌, ಎಸ್‌ಯುವಿ (SUV) ಮತ್ತು ಸ್ಪೋರ್ಟ್ಸ್ ಕಾರುಗಳವರೆಗೆ ಬಹುತೇಕ ಎಲ್ಲ ವಾಹನಗಳಲ್ಲೂ ನಾಲ್ಕು ಚಕ್ರಗಳನ್ನೇ ನಾವು ಕಾಣುತ್ತೇವೆ. ಆದರೆ ಎಂದಾದರೂ ನಿಮ್ಮ ಮನಸ್ಸಿಗೆ ಒಂದು ಪ್ರಶ್ನೆ ಬಂದಿದೆಯೇ? ಕಾರುಗಳಿಗೆ ನಾಲ್ಕೇ ಚಕ್ರಗಳು ಏಕೆ ಇರುತ್ತವೆ? ಮೂರು, ಐದು ಅಥವಾ ಆರು ಚಕ್ರಗಳ ಕಾರುಗಳನ್ನು ಸಾಮಾನ್ಯವಾಗಿ ಏಕೆ ತಯಾರಿಸುವುದಿಲ್ಲ? ಈ ಪ್ರಶ್ನೆಗೆ ಉತ್ತರ ಕೇವಲ ವಾಹನ…

Read More

ಮೆಟ್ರೋದಲ್ಲಿ ಗನ್ ಪ್ರಾಂಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಯುವಕ!

ಬೆಂಗಳೂರು, ಮಾರ್ಚ್​ 09: ನಮ್ಮ ಮೆಟ್ರೋದಲ್ಲಿ (Namma Metro) ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ಅರ್ಜುನ್ ಎಂಬ ಯುವಕ ಈ ಕೃತ್ಯ ನಡೆಸಿರುವುದು ತಿಳಿದುಬಂದಿದೆ. ಸೋಶಿಯಲ್ ಮೀಡಿಯಾ ಹುಚ್ಚಿಗೆ ದಂಡ ಕಟ್ಟಿದ ಆಸಾಮಿ ಫೆಬ್ರವರಿ 6ರಂದು ಅರ್ಜುನ್ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಿಂದ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ…

Read More

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ: ಮಠದ ಶೈಕ್ಷಣಿಕ ಕೊಡುಗೆಗಳಿಗೆ ಒತ್ತು

ಮೈಸೂರು, ಮಾ.26: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಮೈಸೂರಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರಧಾನ್ ಅವರು ಬೆಳಗಿನ ಉಪಹಾರ ಸೇವಿಸಿದರು. ಕೆಎಸ್‌ಒಯುನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಈ ಭೇಟಿ ಆಯೋಜಿಸಲಾಗಿತ್ತು. ಸುತ್ತೂರು ಮಠವು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲೂ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಮಠದ ಶೈಕ್ಷಣಿಕ ಸಂಸ್ಥೆಗಳು ಭಾರತದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಮೈಸೂರಿನಲ್ಲಿ ಒಂದು ವೈದ್ಯಕೀಯ ಕಾಲೇಜು, ಒಂದು…

Read More

ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಹಾಸನ ಡಿಸಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ವಿವಾಹವಾದ ಯುವ ಜೋಡಿ! – Kannada News | Intercaste Couple Marries in Front of Ambedkar Statue at Hassan DC Office Premises After Parents Oppose

ಹಾಸನ, ಮೇ 16: ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿ ಮತ್ತು ಅಂತರ್ಜಾತಿ ವಿವಾಹಕ್ಕೆ ಕುಟುಂಬಸ್ಥರು ಒಪ್ಪದ ಕಾರಣ, ಈ ಯುವ ಜೋಡಿ ಸಂಘಟನೆಯ ಮುಖಂಡರ…

Read More

IPL 2026: MI vs RCB ಪಂದ್ಯಕ್ಕೆ 4 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ… ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಥರ್ವ ಕಾಣಿಸಿಕೊಳ್ಳುವುದಿಲ್ಲ. ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ…

Read More

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ – Kannada News | Hampi Utsav 2026: Grand Preparations Underway for Three Day Cultural Extravaganza

ಬಳ್ಳಾರಿ, ಫೆಬ್ರವರಿ 13: ವಿಜಯನಗರ ಸಾಮ್ರಾಜ್ಯದ ಭವ್ಯ ಇತಿಹಾಸವನ್ನು ಸ್ಮರಿಸುವ ಹಂಪಿ ಉತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಭವ್ಯ ವೇದಿಕೆ ಸಿದ್ದಗೊಂಡಿದೆ. ಎಂ.ಪಿ. ಪ್ರಕಾಶ್ ವೇದಿಕೆಯನ್ನು ನಿರ್ಮಿಸಿದ್ದು, ಶ್ರೀಕೃಷ್ಣ ದೇವರಾಯ ಆಳ್ವಿಕೆಯ ದರ್ಬಾರ್ ಕಲಾಕೃತಿ ನಿರ್ಮಿಸಲಾಗಿದ್ದು, ಜನರ ಕಣ್ಮನ ಸೆಳೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಸಂಜೆ 6 ಗಂಟೆಗೆ ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು…

Read More

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಕಳ್ಳತನ ಮಾಡಿದ್ದು ಅವನಲ್ಲ ಅವಳು! – Kannada News | Bengaluru Burglary Case: Sampigehalli Police Nab Women Thieves in Boy Guise

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಬೆಂಗಳೂರು, ಜನವರಿ 16: ಅವರು ನೋಡಲು ಹುಡುಗರಂತೆ ಕಾಣುತ್ತಿದ್ದರು. ಶರ್ಟ್​, ಪ್ಯಾಂಟ್ ಹಾಕಿ, ಸ್ಟೈಲಿಷ್ ಆಗಿ ಓಡಾಡಿಕೊಂಡು ಹಾಡುಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದರು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಾಗಲೇ ಗೊತ್ತಾಗಿದ್ದು ಅವರು ಹುಡುಗಿಯರು ಎಂದು! ಈ ರೀತಿ ವೇಷ ಬದಲಿಸಿ ನಗರದ ಹೊರವಲಯದ ಸಂಪಿಗೆಹಳ್ಳಿಯಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಯುವತಿಯರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಯಾರೂ ಇಲ್ಲದ ಮನೆಯೇ ಟಾರ್ಗೆಟ್ ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು–ನೀಲು ಎಂಬ…

Read More

NEET UG 2026: ನೀಟ್ ಯುಜಿ ಪರೀಕ್ಷಾ ದಿನದ ಡ್ರೆಸ್ ಕೋಡ್ ಮತ್ತು ಪ್ರಮುಖ ಮಾರ್ಗಸೂಚಿ ಪ್ರಕಟ! – Kannada News | NEET UG 2026 Exam Guidelines: NTA Dress Code and Security Rules Explained

ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಯುಜಿ (NEET UG) 2026 ರ ಪರೀಕ್ಷಾ ದಿನಾಂಕ ಹತ್ತಿರವಾಗುತ್ತಿದೆ. ಈ ಪ್ರಮುಖ ಪರೀಕ್ಷೆಯು ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ರವರೆಗೆ ಒಂದೇ ಪಾಳಿಯಲ್ಲಿ ದೇಶಾದ್ಯಂತ ನಡೆಯಲಿದೆ. ಒಟ್ಟು 180 ನಿಮಿಷಗಳ ಕಾಲ ನಡೆಯುವ ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಂದ ಒಟ್ಟು 180 ಪ್ರಶ್ನೆಗಳನ್ನು ಎದುರಿಸಲಿದ್ದಾರೆ. ಒಟ್ಟು 720 ಅಂಕಗಳನ್ನು ಒಳಗೊಂಡಿರುವ ಈ ಪರೀಕ್ಷೆಯ ಬಗ್ಗೆ ಅಭ್ಯರ್ಥಿಗಳಲ್ಲಿ…

Read More

ಅಮೆರಿಕದ ಸಂಪತ್ತು ಬೇಡ, ಭಾರತದ ಮಣ್ಣು ಸಾಕು: ಭಾರತೀಯಳಾಗಿ ಸಾಯ್ತೀನಿ ಅಂದ 94 ವರ್ಷದ ವೃದ್ಧೆ – Kannada News | Mahalakshmamma’s Wish: 94 yr old Quits US Citizenship for India, Seeks Homeland End

ಬಾಪಟ್ಲಾ ಜೂ.26: “ನನ್ನ ಕೊನೆಯುಸಿರು ಇರುವವರೆಗೂ ನಾನು ನನ್ನ ಮಾತೃಭೂಮಿಯಲ್ಲೇ ಇರಬೇಕು. ಸಾಯುವಾಗ ನಾನು ಒಬ್ಬ ಭಾರತೀಯ ಪ್ರಜೆಯಾಗಿಯೇ ಕಣ್ಣು ಮುಚ್ಚಬೇಕು…” ಇದು ಆಂಧ್ರಪ್ರದೇಶದ 94 ವರ್ಷದ ವೃದ್ಧೆಯೊಬ್ಬರ ಕೊನೆಯ ಆಸೆ ಎಂದು ಹೇಳಿದ್ದಾರೆ. ಅಮೆರಿಕದಂತಹ ಐಷಾರಾಮಿ ದೇಶದ ಪೌರತ್ವವನ್ನು (US Citizenship) ಸ್ವಇಚ್ಛೆಯಿಂದ ತ್ಯಜಿಸಿ, ತಮಗೆ ಭಾರತದ ಪೌರತ್ವವನ್ನು ಮರುಸ್ಥಾಪಿಸಿಕೊಡಬೇಕೆಂದು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಕೊಂಡ್ರಗುಂಟ ಮಹಾಲಕ್ಷ್ಮಮ್ಮ ಎಂಬ ವೃದ್ಧೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಡಿಯೋವೊಂದುನ್ನು ನಬಿಲಾ ಜಮಾಲ್ ಎಂಬ ಎಕ್ಸ್​ ಖಾತೆಯಲ್ಲಿ…

Read More

GT vs RR: ಗೆದ್ದ ಇತಿಹಾಸವೇ ಇಲ್ಲ: ಹಿಸ್ಟರಿ ಬದಲಿಸುತ್ತಾ, ಮರುಕಳಿಸುತ್ತಾ?

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2026) ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಮೇ 31 ರಂದು ನಡೆಯಲಿರುವ ಐಪಿಎಲ್​ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡದ ಐಪಿಎಲ್ ಅಭಿಯಾನ ಅಂತ್ಯಗೊಳ್ಳಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಗೆಲ್ಲಲು ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುವುದು ದಿಟ. ಗೆದ್ದ ಇತಿಹಾಸವೇ ಇಲ್ಲ! ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್…

Read More