Headlines

ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕ ಸನ್ನದ್ಧ, ಟ್ರಂಪ್ ಓಕೆ ಅನ್ನೋದೊಂದೇ ಬಾಕಿ – Kannada News | US Military Ready: Trump’s Iran War Decision Looms, Middle East on Edge

ವಾಷಿಂಗ್ಟನ್, ಫೆಬ್ರವರಿ 19: ಇರಾನ್(Iran) ಮೇಲಿನ ದಾಳಿಗೆ ಅಮೆರಿಕದ ಮಿಲಿಟರಿ ಸಿದ್ಧತೆಗಳು ಪೂರ್ಣಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಮಧ್ಯಪ್ರಾಚ್ಯದಲ್ಲಿ, ಅಮೆರಿಕದ ಯುದ್ಧನೌಕೆಗಳು, ಯುದ್ಧ ವಿಮಾನಗಳು ಮತ್ತು ಇಂಧನ ತುಂಬುವ ವಿಮಾನಗಳು ಇರಾನ್ ವಿರುದ್ಧದ ಯುದ್ಧಕ್ಕೆ ಸಿದ್ಧವಾಗಿವೆ. ಈ ವಾರದ ಕೊನೆಯಲ್ಲಿ ಅಮೆರಿಕದ ಮಿಲಿಟರಿ ಇರಾನ್ ಮೇಲೆ ದಾಳಿ ನಡೆಸಬಹುದು ಎಂದು ವರದಿಗಳು ಹೇಳುತ್ತಿವೆ. ಅಮೆರಿಕದ ದಾಳಿಯು ಪಶ್ಚಿಮ ಏಷ್ಯಾದಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಬಹುದು. ಆದಾಗ್ಯೂ, ಇರಾನ್ ಮೇಲಿನ ದಾಳಿಯ ಕುರಿತು ಡೊನಾಲ್ಡ್ ಟ್ರಂಪ್ ಇನ್ನೂ ಅಂತಿಮ ನಿರ್ಧಾರವನ್ನು…

Read More

ಕಿಡ್ನಿ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಮನೆಮದ್ದುಗಳು; ಬಾಬಾ ರಾಮದೇವ್ ಸಲಹೆ ಇದು – Kannada News | Kidney stones and other issues, Baba Ramdev suggests ayurvedic and home remedies

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಕಲ್ಲುಗಳು, ಉರಿಯೂತ ಮತ್ತು ಕಿಡ್ನಿ ಹಾನಿಯಂತಹ ಮೂತ್ರಪಿಂಡದ ಸಮಸ್ಯೆಗಳು (Kidney problems) ಸಾಮಾನ್ಯವಾಗಿದೆ. ನೀರಿನ ಕೊರತೆ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅತಿಯಾದ ಕಬ್ಬಿಣದ ಮಟ್ಟಗಳು ಮೂತ್ರಪಿಂಡದ ಸಮಸ್ಯೆಗಳಿಗೆ ಕಾರಣವಾಗಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸದಿದ್ದರೆ, ಅವು ಗಂಭೀರ ಕಾಯಿಲೆಗಳಾಗಿ ಪರಿಣಮಿಸಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ನಿವಾರಿಸಲು ಹಲವು ಚಿಕಿತ್ಸೆಗಳು ಮತ್ತು ಔಷಧಿಗಳು ಲಭ್ಯವಿದ್ದರೂ, ಆಯುರ್ವೇದ ವಿಧಾನಗಳನ್ನು ಬಳಸಿಕೊಂಡು ಅವುಗಳಿಗೆ ಚಿಕಿತ್ಸೆ ನೀಡಬಹುದು. ಈ ಆಯುರ್ವೇದ ವಿಧಾನವು ಹೆಚ್ಚು ಪರಿಣಾಮಕಾರಿಯಾಗಿದ್ದು, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿಲ್ಲ…

Read More

‘ಜನ ನಾಯಗನ್’ ಲೀಕ್: ಸೆನ್ಸಾರ್ ಮಂಡಳಿ ಸ್ಪಷ್ಟನೆ, ನಿರ್ಮಾಪಕರ ಅಂಗಳಕ್ಕೆ ಚೆಂಡು

ತಮಿಳು ನಟ ವಿಜಯ್ (Thalapathy Vijay) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಸಾಕಷ್ಟು ಅಡ್ಡಿಗಳು ಎದುರಾಗಿದ್ದವು. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಿರಲಿಲ್ಲ. ನ್ಯಾಯಾಲಯದಲ್ಲಿ ಸಹ ನಿರ್ಮಾಪಕರಿಗೆ ನ್ಯಾಯ ಧಕ್ಕಿರಲಿಲ್ಲ. ಇದು ಹೀಗಿರುವಾಗ ಇತ್ತೀಚೆಗಷ್ಟೆ ‘ಜನ ನಾಯಗನ್’ ಸಿನಿಮಾ ಎಚ್​​ಡಿ ಪ್ರಿಂಟ್ ಸೋರಿಕೆ ಆಗಿದೆ. ಇದು ಚಿತ್ರತಂಡಕ್ಕೆ ಭಾರಿ ನಷ್ಟವನ್ನು ಉಂಟು ಮಾಡಿದೆ. ಆದರೆ ಈ ಸೋರಿಕೆ ಸಿಬಿಎಫ್​​ಸಿ ಕಡೆಯಿಂದಲೇ ಆಗಿದೆ ಎಂಬ ಆರೋಪಗಳು ಕಳೆದ ಒಂದೆರಡು ದಿನಗಳಿಂದ…

Read More

IND vs ENG: 3ನೇ ಪಂದ್ಯದಲ್ಲೂ ಮುಗ್ಗರಿಸಿದ ವೈಭವ್ ಸೂರ್ಯವಂಶಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಬ್ರಿಸ್ಟಲ್‌ನ ಕೌಂಟಿ ಮೈದಾನದಲ್ಲಿ ನಡೆಯುತ್ತಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಆದರೆ ಸರಣಿಯ ಕಳೆದೆರಡು ಪಂದ್ಯಗಳಂತೆ ಈ ಪಂದ್ಯದಲ್ಲೂ ಟೀಂ ಇಂಡಿಯಾ ಕಳಪೆ ಆರಂಭವನ್ನು ಪಡೆದುಕೊಂಡಿದೆ (PC-PTI). ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ…

Read More

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ – Kannada News | Dhruvanth overacting in front of Ashwini Gowda in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರು ಬಗೆಬಗೆಯ ಎಕ್ಸ್​ಪ್ರೆಷನ್ ನೀಡುವ ಮೂಲಕ ಹೈಲೈಟ್ ಆಗುತ್ತಾರೆ. ರಕ್ಷಿತಾ ಶೆಟ್ಟಿಯ ಹಾವಭಾವವನ್ನು ಧ್ರುವಂತ್ ಅನುಕರಣೆ ಮಾಡುತ್ತಾರೆ. ಈಗ ಅಶ್ವಿನಿ ಗೌಡ ಎದುರಲ್ಲಿ ಧ್ರುವಂತ್ ಬೇಕಂತಲೇ ಓವರ್ ಆ್ಯಕ್ಟಿಂಗ್ ಮಾಡಿದ್ದಾರೆ. ಸದ್ಯಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ 8 ಜನರು ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರ ಎಲಿಮಿನೇಷನ್ ಆಗಲಿದೆ. ಆಗ ಕೇವಲ 6 ಜನರು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್​​ಗೆ ಅಶ್ವಿನಿ…

Read More

ಇನ್ಮುಂದೆ ಹೋಟೆಲ್‌ಗಳಲ್ಲಿ ಟೀ, ಕಾಫಿ ಹೀರುತ್ತಾ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ – Kannada News | Bengaluru Hotel Association to Plan table charge to customers who Sitting for Long Hours

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಟಿಸಿ ಬೆಂಗಳೂರಿನಲ್ಲಿ (Bengaluru) ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ (hotel) ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್ ಮಾಲೀಕರಿಗೆ ತೀವ್ರ ತೊಂದರೆಯಾಗುತ್ತಿದೆ. ಹೌದು…ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ, ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಮಾಲೀಕರ ಸಂಘ ಹೊಸ ಚಿಂತನೆ ನಡೆಸಿದ್ದು,…

Read More

ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸ್ರು – Kannada News | Bengaluru South Cybercrime police arrests two for creating and uploading videos involving minors

ರಾಮನಗರ, (ಮೇ 15): ಪರಿಚಿತರ ಅಪ್ರಾಪ್ತ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿ ಬಳಿಕ ಆ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿ ಆನ್‌ಲೈನ್ ಗೆ ಅಪ್‌ಲೋಡ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ರಾಮನಗರ (Ramanagara) ಸೆನ್ ಪೊಲೀಸರು ಬಂಧಿಸಿದ್ದಾರೆ. ಕಗ್ಗಲಿಪುರದ ಕಿರಣ್ ಕುಮಾರ್ ಹಾಗೂ ಆದಿತ್ಯ ಬಂಧಿತರಾಗಿದ್ದು, ಆರೋಪಿಗಳಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಎನ್‌ಸಿಆರ್‌ಪಿ ಪೋರ್ಟಲ್‌ನ ಟಿಫ್‌ಲೈನ್ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ದೃಶ್ಯಾವಳಿ (ಸಿಎಸ್‌ಎಎಂ) ಕುರಿತು ಸಿಐಡಿಗೆ ಮಾಹಿತಿ ಬಂದಿತ್ತು. ಈ…

Read More

ಬೆಂಗಳೂರಿನ ಬಹುತೇಕ ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆ: ಆತಂಕಕಾರಿ ಸತ್ಯ ಬಿಚ್ಚಿಟ್ಟ ಐಐಎಸ್ಸಿ ವರದಿ

ಬೆಂಗಳೂರು, ಮೇ 31: ನಗರದ ಬಹುತೇಕ ಕೆರೆಗಳಲ್ಲಿ ಇತ್ತೀಚೆಗೆ ಸಾವಿರಾರು ಮೀನುಗಳು ನಿಗೂಢವಾಗಿ ಮೃತಪಟ್ಟಿದ್ದವು. ಈ ಹಿನ್ನೆಲೆ ಐಐಎಸ್ಸಿ ತಜ್ಞರು ಕೆರೆಗಳ ನೀರನ್ನು ಪರೀಕ್ಷೆ ಮಾಡಿದ್ದು, ಆಘಾತಕಾರಿ ಸತ್ಯವೊಂದನ್ನು ಬಯಲು ಮಾಡಿದ್ದಾರೆ.  ಬೆಂಗಳೂರಿನ (Bengaluru) ಅಂತರ್ಜಲ ಕಲುಷಿತಗೊಂಡಿರುವ ಬಗ್ಗೆ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದು, ನಗರದ ಬಹುತೇಕ ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆಯಾಗಿದೆಯಂತೆ. ಈ ಕೆರಗಳ ನೀರು ಇತರ ಜಲ ಮೂಲಗಳಿಗೂ ಸೇರುತ್ತಿರುವ ಕಾರಣ ಜನರು ಕುಡಿಯುತ್ತಿರೋದು ನೀರಲ್ಲ ವಿಷ ಎಂಬುದೀಗ ಬಹಿರಂಗಗೊಂಡಿದೆ. ಮುಖ್ಯಾಂಶಗಳು ತೀವ್ರ ಕಲುಷಿತಗೊಂಡಿರುವ…

Read More

Peddi Movie review: ‘ಪೆದ್ದಿ’: ರಾಮ್ ಚರಣ್ ಸಿಕ್ಸರ್, ನಿರ್ದೇಶಕ ರನೌಟ್ – Kannada News

ಬೆಟ್ಟಗುಡ್ಡಗಳ ಬುಡದಲ್ಲಿರುವ ಒಂದು ಹೆಸರೇ ಇಲ್ಲದ ಊರು, ಆ ಊರಿನ ಜನರಿಗೆ ‘ಕೂಲಿ’ ಎಂದು ಬಿಟ್ಟರೆ ಬೇರೆ ಗುರುತು ಇಲ್ಲ. ಆ ಊರಿಗೆ ಆ ಊರಿನ ಜನ ಬಿಟ್ಟರೆ ಬೇರೆ ಯಾರೂ ಬರುವುದೂ ಇಲ್ಲ, ಬರಲು ಸೌಕರ್ಯವೂ ಇಲ್ಲ. ಊರಿನ ಬದಿಯಲ್ಲೇ ಒಂದು ರೈಲು ಹಳಿ ಹಾದಿ ಹೋಗಿದೆ, ಆದರೆ ಒಮ್ಮೆಯೂ ಆ ರೈಲು ನಿಲ್ಲುವುದಿಲ್ಲ. ಯಾವ ಸೌಕರ್ಯವೂ ಇಲ್ಲದ ಊರಿನ ಜನರಿಗೆ ಶಿಕ್ಷಣ, ಆರೋಗ್ಯ ಎಂಬುದು ಕನಸಷ್ಟೆ. ಆ ಊರಿನ ಯುವಕ ‘ಪೆದ್ದಿ’ ಬೆಟ್ಟ, ಗುಡ್ಡ…

Read More

IPL 2026: ಟೈಟಾನ್ಸ್ ಮುಂದೆ ಮಕಾಡೆ ಮಲಗಿದ ಸನ್​ರೈಸರ್ಸ್​ – Kannada News | IPL 2026: GT vs SRH Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ಇದಾಗ್ಯೂ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಜವಾಬ್ದಾರಿಯುತ ಇನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ 42 ಎಸೆತಗಳಲ್ಲಿ 61 ರನ್​ಗಳ…

Read More