Headlines

5 State Assembly Election Exit Poll Results 2026: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಗೆಲುವು; ಎಕ್ಸಿಟ್ ಪೋಲ್ ಸಮೀಕ್ಷೆ ಇಲ್ಲಿದೆ – Kannada News | 5 State Assembly Election Exit Poll Results 2026 News and Updates in Kannada Kerala, Assam, Puducherry, Tamil Nadu and West Bengal Vidhan Sabha BJP Congress TMC

ನವದೆಹಲಿ, ಏಪ್ರಿಲ್ 29: ಈಗಾಗಲೇ ಅಸ್ಸಾಂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ (Assermbly Electiopns 2026) ನಡೆದಿದೆ. ಮೇ 4ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. 5 ರಾಜ್ಯಗಳ ಚುನಾವಣಾ ಫಲಿತಾಂಶಗಳ ಮೊದಲು ಎಲ್ಲರ ಗಮನವು ಚುನಾವಣೋತ್ತರ ಸಮೀಕ್ಷೆಗಳ (Exit Poll Results) ಮೇಲೆ ಇದೆ. ಇದಿಗ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟವಾಗಿದ್ದು, ಯಾವ ಸಮೀಕ್ಷೆ ಏನು ಹೇಳುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಪಶ್ಚಿಮ ಬಂಗಾಳ,…

Read More

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಕೇವಲ 30 ನಿಮಿಷಗಳಲ್ಲಿ ನಗರ ಸ್ತಬ್ಧ – Kannada News | Bengaluru Battles Aftermath of Severe Downpour: Widespread Flooding and Fallen Trees Reported

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ, ವಸಂತನಗರ, ಹೆಬ್ಬಾಳ ಮತ್ತು ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಳೆಯ ತೀವ್ರತೆಗೆ ನಗರದ ಹಲವೆಡೆ ಮರಗಳು ಮತ್ತು ಮರದ ರೆಂಬೆ ಕೊಂಬೆಗಳು ಧರೆಗೆ ಉರುಳಿವೆ. ಬೆಂಗಳೂರಿನ ಕಮಿಷನರ್ ಕಚೇರಿ ಆವರಣದಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿದ್ದು, ಕೆಲವು ವಾಹನಗಳಿಗೆ…

Read More

Bengaluru Rain Tragedy: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರ ಸಾವು – Kannada News | Bengaluru Rain Tragedy: 7 Dead After Compound Wall Collapse near Bowring Hospital

ಬೆಂಗಳೂರು, ಏಪ್ರಿಲ್​ 29: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ. ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಜನರು ದುರ್ಮರಣ ಹೊಂದಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Published On – 6:40 pm, Wed, 29 April 26 Source link

Read More

RBI Recruitment 2026: ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ನ್ಯೂಸ್; RBIನಲ್ಲಿ 60 ಗ್ರೇಡ್ ಬಿ ಹುದ್ದೆಗಳಿಗೆ ನೇಮಕಾತಿ – Kannada News | RBI Grade B Officer Recruitment 2026: 60 Vacancies – Apply Now!

ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ (RBI) ವೃತ್ತಿ ಜೀವನ ಆರಂಭಿಸುವ ಕನಸು ಹೊತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಆರ್‌ಬಿಐ ವಿವಿಧ ಇಲಾಖೆಗಳಲ್ಲಿ ‘ಗ್ರೇಡ್ ಬಿ’ ಅಧಿಕಾರಿಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಜನರಲ್, ಡಿಎಸ್‌ಐಎಂ (DSIM) ಮತ್ತು ಡಿಇಪಿಆರ್ (DEPR) ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಬಯಸುವವರಿಗೆ ಇದು ಉತ್ತಮ ವೇದಿಕೆಯಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು…

Read More

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರಗಳು ಧರೆಗೆ; ಕಮಿಷನರ್ ಕಚೇರಿ ಬಳಿ ಕಾರು ಜಖಂ! – Kannada News | Bengaluru Witnessed Intense Storm with Gusty Winds and Significant Damage

ಬೆಂಗಳೂರು, ಏ.29: ಭಾರಿ ಗುಡುಗು ಸಿಡಿಲು ಸಹಿತ ಮಳೆ ಮತ್ತು ಬಿರುಗಾಳಿ ಸಹಿತ ಹವಾಮಾನವು ನಗರದಾದ್ಯಂತ ಅವಾಂತರ ಸೃಷ್ಟಿಸಿದೆ. ಸಂಜೆಯ ವೇಳೆಗೆ ಶುರುವಾದ ಈ ಮಳೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆಗೊಳಗಾಗಿದ್ದಾರೆ. ಬಿರುಗಾಳಿಯ ರಭಸಕ್ಕೆ ಹಲವು ಕಡೆಗಳಲ್ಲಿ ಮರದ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ನಿರ್ದಿಷ್ಟವಾಗಿ ಕಮಿಷನರ್ ಕಚೇರಿ ಸಮೀಪದ ಪ್ರದೇಶಗಳಲ್ಲಿ ದೊಡ್ಡ ಕೊಂಬೆಗಳು ನೆಲಕ್ಕುರುಳಿವೆ. ಈ ಸಂದರ್ಭದಲ್ಲಿ, ಗಾಳಿಯ ತೀವ್ರತೆಗೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಹಾನಿಯಾಗಿದೆ. ವೀಡಿಯೊದಲ್ಲಿ…

Read More

ತಮಿಳುನಾಡು ಚುನಾವಣೆ ಫಲಿತಾಂಶಕ್ಕೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ವಿಜಯ್ – Kannada News | Tamil Nadu Assembly Elections TVK Chief Vijay Visits Shirdi Seeks Sai Baba Blessings

ಶಿರಡಿ, ಏಪ್ರಿಲ್ 29: ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Assembly Elections) ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (Vijay) ಇಂದು ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸಾಮಾಜಿಕ ಮಾಧ್ಯಮಗಳಲ್ಲಿ ವಿಜಯ್ ಅವರ ಈ ವಿಡಿಯೋ ವೈರಲ್ ಆಗಿವೆ. ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ವಿಜಯ್ ದೇವಾಲಯದ ಅಧಿಕಾರಿಗಳಿಂದ ಪ್ರಸಾದ ಸ್ವೀಕರಿಸಿದ್ದಾರೆ. ಇನ್ನಷ್ಟು ರಾಷ್ಟ್ರೀಯ…

Read More

Vastu Guide: ವಾಸ್ತು ಪ್ರಕಾರ ದೇವರ ಕೋಣೆ ಎಲ್ಲಿರಬೇಕು? ತಪ್ಪಾದ ದಿಕ್ಕಿನಲ್ಲಿದ್ದರೆ ಎದುರಾಗಬಹುದು ಈ ಸಮಸ್ಯೆಗಳು – Kannada News | Vastu Guide: Pooja Room Placement for Harmony and Prosperity in Your Home

ಹಿಂದೂ ಧರ್ಮದಲ್ಲಿ ಮನೆಯ ದೇವರ ಕೊಠಡಿಯನ್ನು ಕೇವಲ ಒಂದು ಸ್ಥಳವೆಂದು ಪರಿಗಣಿಸದೆ, ಅದನ್ನು ಸಕಾರಾತ್ಮಕ ಶಕ್ತಿಯ ಕೇಂದ್ರವೆಂದು ನಂಬಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೂಜಾ ಮಂದಿರವು ಸರಿಯಾದ ದಿಕ್ಕು ಮತ್ತು ಸ್ಥಳದಲ್ಲಿದ್ದರೆ ಮಾತ್ರ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಸಾಧ್ಯ. ಒಂದು ವೇಳೆ ಪೂಜಾ ಸ್ಥಳವು ವಾಸ್ತು ನಿಯಮಗಳಿಗೆ ವಿರುದ್ಧವಾಗಿದ್ದರೆ, ಅದು ಕುಟುಂಬದ ಪ್ರಗತಿಗೆ ಅಡ್ಡಿಪಡಿಸುವುದಲ್ಲದೆ ಮಾನಸಿಕ ಅಶಾಂತಿಗೂ ಕಾರಣವಾಗಬಹುದು. ಆದ್ದರಿಂದ ದೈವಿಕ ಕೃಪೆಗೆ ಪಾತ್ರರಾಗಲು ಪೂಜಾ ಕೊಠಡಿಯನ್ನು ಸ್ಥಾಪಿಸುವ ಮುನ್ನ ಕೆಲವು ಪ್ರಮುಖ…

Read More

ಯಾವುದೇ ಭಾಷೆಯಲ್ಲಾದರೂ ಕರೆ ಮಾಡಿ, ಪೊಲೀಸರು ಓಡಿ ಬರ್ತಾರೆ! ನಮ್ಮ 112 ಗೆ ಹೈಟೆಕ್ AI ಟಚ್; ಇದು ಜನರಿಗೆ ಹೇಗೆ ಪ್ರಯೋಜನ? – Kannada News | VANKI AI Transforms Bengaluru Emergency Calls: Namma 112 Now Multilingual and Faster

ಬೆಂಗಳೂರು, ಏ.29: ಸಿಲಿಕಾನ್ ಸಿಟಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ ಪೊಲೀಸರು ತಮ್ಮ ತುರ್ತು ಸ್ಪಂದನಾ ವ್ಯವಸ್ಥೆಯಾದ ‘ನಮ್ಮ 112’ ಗೆ ಭರ್ಜರಿ ಅಪ್‌ಗ್ರೇಡ್ ನೀಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾಷೆಯ ಅಡೆತಡೆಯನ್ನು ನಿವಾರಿಸಲು ಭಾರತದಲ್ಲೇ ಮೊದಲ ಬಾರಿಗೆ ಬಹುಭಾಷಾ AI ಚಾಲಿತ ‘VANKI’ (Voice AI for Nationwide Key Interventions) ವ್ಯವಸ್ಥೆಯನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಇದು ಜನರಿಗೆ ಹೇಗೆ ಪ್ರಯೋಜನ ಆಗಲಿದೆ ಎಂಬುದನ್ನು ಕೂಡ ಹೇಳಿದೆ. ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಏನಿದು…

Read More

ಅಂದೊಂದಿತ್ತು ಕಾಲ, ಕನ್ನಡ ಹಾಡುಗಳ ಮಾಧುರ್ಯ ನೆರೆ ರಾಜ್ಯಗಳಲ್ಲೂ ತುಂಬಿತ್ತು – Kannada News | Many Kannada songs were remade in Telugu here are some list

ಕಳೆದ ಕೆಲ ವರ್ಷಗಳಲ್ಲಿ ದಕ್ಷಿಣ ಭಾರತ ಚಿತ್ರರಂಗ (Movie Industry) ಬಹು ಎತ್ತರಕ್ಕೇರಿದೆ. ವಿಶೇಷವಾಗಿ ತೆಲುಗು ಚಿತ್ರರಂಗ ಕೆಲವು ಅಸಾಮಾನ್ಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಮಾಡುವ ಜೊತೆಗೆ ಚಿತ್ರ ನಿರ್ಮಾಣದಲ್ಲಿಯೂ ಸಹ ಹೊಸ ಎತ್ತರಗಳನ್ನು ಏರಿದೆ. ನೆರೆಯ ಮಲಯಾಳಂ ಚಿತ್ರರಂಗವಂತೂ ಒಂದು ಸೀಮಿತ ಬಜೆಟ್​ನ ಚಿತ್ರರಂಗ ಕೇವಲ ಕಂಟೆಂಟ್​ನಿಂದ ಹೇಗೆ ವಿಶ್ವ ಸಿನಿಮಾ ರಂಗದಲ್ಲಿ ಗುರುತಿಸಿಕೊಳ್ಳಬಹುದು ಎಂಬುದನ್ನು ತೋರಿಸುತ್ತಿದೆ. ತಮಿಳು ಚಿತ್ರರಂಗವೂ ಸಹ ಹಿಂದೆ ಬಿದ್ದಿಲ್ಲ, ಸೂಪರ್ ಸ್ಟಾರ್​​ಗಳ ನೆರವಿನಿಂದ ಅದ್ಭುತ ಸಿನಿಮಾಗಳನ್ನು ನೀಡುತ್ತಿದೆ. ಆದರೆ ಕನ್ನಡ…

Read More

Infosys Hiring: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ – Kannada News | Infosys Hiring 20,000 Freshers for FY27: Boosts AI and Digital Capabilities

ಐಟಿ ದೈತ್ಯ ಇನ್ಫೋಸಿಸ್ ಕಂಪನಿಯು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಮುಂಬರುವ 2026-27ರ ಹಣಕಾಸು ವರ್ಷದಲ್ಲಿ ಕನಿಷ್ಠ 20,000 ಹೊಸ ಪದವೀಧರರನ್ನು (Freshers) ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. 2026ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳ ಪ್ರಕಟಣೆಯ ನಂತರ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಮತ್ತು ಸಿಎಫ್‌ಒ ಜಯೇಶ್ ಸಂಘರ್ಷ್ಕಾ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧದಂತಹ ಜಾಗತಿಕ ಆರ್ಥಿಕ ಸವಾಲುಗಳ ನಡುವೆಯೂ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ವಿಭಾಗದಲ್ಲಿ ಹೂಡಿಕೆಗಳು ಉತ್ತಮವಾಗಿದ್ದು, ಈ…

Read More