ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್ಗೆ ಹೈಕೋರ್ಟ್ ತಡೆ – Kannada News | Zameer Khan PS Lokayukta Case: High Court Stays Disproportionate Assets Probe
ಸರ್ದಾರ್ ಸರ್ಫರಾಜ್ ಖಾನ್ಗೆ ತಾತ್ಕಾಲಿಕ ರಿಲೀಫ್Image Credit source: Tv9 Kannada ಬೆಂಗಳೂರು, ಫೆಬ್ರವರಿ 12: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದಿಸಿದ್ದ ಹಿರಿಯ ವಕೀಲ ಸಿ.ಹೆಚ್.ಜಾಧವ್, ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಲೋಕಾಯುಕ್ತ ಪರ ವಕೀಲ…