ನಂದಿಗಿರಿಧಾಮದಲ್ಲಿ ಕರಡಿಗಳ ಹಿಂಡು ಪ್ರತ್ಯಕ್ಷ: ಪ್ರವಾಸಿಗರಲ್ಲಿ ಹೆಚ್ಚಿದ ಆತಂಕ! – Kannada News | Bear Sightings at Nandi Hills Raise Tourist Safety Concerns; Forest Department Issues Advisory

ಚಿಕ್ಕಬಳ್ಳಾಪುರ, ಜುಲೈ 09: ವಿಶ್ವಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ (Nandi Hills) ಇದೀಗ ಹೊಸ ಆತಂಕವೊಂದು ಮನೆ ಮಾಡಿದೆ. ಈ ಗಿರಿಧಾಮದ ಸುತ್ತಮುತ್ತ ರಾತ್ರಿಯಾಗುತ್ತಿದ್ದಂತೆ ಕರಡಿಗಳ (bear) ಹಿಂಡು ಪ್ರತ್ಯಕ್ಷವಾಗುತ್ತಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ತೀವ್ರ ಭೀತಿಗೊಳಗಾಗಿದ್ದಾರೆ. ಇನ್ನು ಕರಡಿಗಳ ಓಡಾಟದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಪ್ರವಾಸಿಗರಲ್ಲಿ ಆತಂಕ ನಂದಿಗಿರಿಧಾಮಕ್ಕೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು, ಪ್ರೇಮಿಗಳು ಬರುತ್ತಾರೆ. ಅದರಲ್ಲೂ ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುತ್ತದೆ. ಆದರೆ ಇದೀಗ ಗಿರಿಧಾಮದಲ್ಲಿ ಹೊಸ ಸಮಸ್ಯೆವೊಂದು…

Read More

ಆಸ್ತಿಗಾಗಿ ಮಕ್ಕಳನ್ನ ಕೊಂದ್ರು, ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ – Kannada News | KR Nagar Brother Murder: A woman Says give Rs crore Asset To Orphanage

ಮೈಸೂರು, (ಮೇ 08): ಕೆ.ಆರ್ ನಗರದ (KR Nagar) ತಾಲೂಕಿನ ಅರ್ಜುನಹಳ್ಳಿಯಲ್ಲಿ ಸಹೋದರರಿಬ್ಬರನ್ನು ಅಣ್ಣನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಘ ಹಾಗೂ ಹರ್ವ ಕೊಲೆಯಾದ ಸಹೋದರರು. ಅವರ ತಂದೆಯ ಮೊದಲ ಹೆಂಡತಿಯ ಮಗ ರೋಹಿತ್ ಕೊಲೆ ಆರೋಪಿಯಾಗಿದ್ದು, ಹಳೇ ವೈಷಮ್ಯ ಹಾಗೂ ಆಸ್ತಿ ವಿಚಾರಕ್ಕೆ ಸಹೋದರರನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಕೊಲೆಯಾದ ಸಹೋದರರ ತಾಯಿ ಪ್ರತಿಕ್ರಿಯಿಸಿದ್ದು,ಐದು ಕೋಟಿ ರೂಪಾಯಿ ಆಸ್ತಿಗಾಗಿ ಮಕ್ಕಳನ್ನ ಕೊಂದಿದ್ದಾರೆ. ಕೊಲೆಗಾರರಿಗೆ ಸೂಕ್ತ ಶಿಕ್ಷೆಯಾಗಬೇಕು. ಇನ್ನು ಎಲ್ಲಾ ಆಸ್ತಿ ಅನಾಥಾಶ್ರಮಕ್ಕೆ ಬರೆಯುತ್ತೇನೆ ಎಂದಿದ್ದಾರೆ….

Read More

ಚುನಾವಣಾ ಆಯೋಗ ಮಾರ್ಚ್​ 16ರಂದು ಪಶ್ಚಿಮ ಬಂಗಾಳ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ

ಕೋಲ್ಕತ್ತಾ, ಮಾರ್ಚ್​ 14: ಭಾರತೀಯ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ  ವಿಧಾನಸಭಾ ಚುನಾವಣಾ( Assembly Election) ದಿನಾಂಕವನ್ನು ಮಾರ್ಚ್​ 16ರಂದು ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಚರ್ಚೆ ನಡೆಯುತ್ತಿರುವ ಈ ಸಮಯದಲ್ಲಿ, ಮಾರ್ಚ್ 14 ರಂದು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ‘ಪರಿವರ್ತನ್ ಯಾತ್ರೆ’ಯ ಸಮಾರೋಪ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಎರಡು ದಿನಗಳ ನಂತರ, ಅಂದರೆ ಮಾರ್ಚ್ 16 ರಂದು…

Read More

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು, ಇರಾನ್​​ಗೆ ದೊಡ್ಡ ಹಿನ್ನಡೆ

ಟೆಹ್ರಾನ್, ಏಪ್ರಿಲ್ 06: ಇರಾನ್‌(Iran)ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ದೇಶದ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸೋಮವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ, ಅವರ ಸಾವಿಗೆ ಕಾರಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ ನಂತರ, IRGC ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆವಲ್ಯೂಷನರಿ…

Read More

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ! – Kannada News | Bengaluru city university bcom 5th semester question paper leaked Before Exam

ಬೆಂಗಳೂರು, (ಜನವರಿ 02): ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದ್ರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ. ಪರೀಕ್ಷೆಗೂ…

Read More

IND vs AFG: ಜೈಸ್ವಾಲ್ ಅಜೇಯ ಶತಕ; ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ – Kannada News | India Dominates Afghanistan: Clean Sweeps ODI Series After Test Victory in Chennai

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಆತಿಥೇಯ ಭಾರತ 9 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಏಕದಿನ ಸರಣಿಗೂ ಮುನ್ನ ನಡೆದಿದ್ದ ಏಕೈಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಜಯ ಸಾಧಿಸಿದ್ದ ಟೀಂ ಇಂಡಿಯಾ, ಇದೀಗ ಏಕದಿನ ಸರಣಿಯನ್ನು ಸಹ ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಭಾರತದ ಪ್ರವಾಸದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇನ್ನು ಮೂರನೇ ಏಕದಿನ…

Read More

Ashes: ಸಿಡ್ನಿ ಟೆಸ್ಟ್​ಗೆ ಆಡುವ ಹನ್ನೆರಡರ ಬಳಗ ಘೋಷಿಸಿದ ಇಂಗ್ಲೆಂಡ್‌ – Kannada News | Ashes Final Test: England Announce 12 Man Squad for Sydney Decider

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ನಡುವಿನ ನಡೆಯುತ್ತಿರುವ ಆಶಸ್ ( Ashes) ಸರಣಿಯು ಅಂತಿಮ ಹಂತವನ್ನು ತಲುಪಿದೆ. ಆತಿಥೇಯ ಆಸ್ಟ್ರೇಲಿಯಾ ಈಗಾಗಲೇ ಆಶಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಇತ್ತ ಸರಣಿ ಕಳೆದುಕೊಂಡಿರುವ ಇಂಗ್ಲೆಂಡ್‌ ಮೆಲ್ಬೋರ್ನ್ ಟೆಸ್ಟ್‌ ಗೆದ್ದು ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಿದೆ. ಇದೀಗ ಸರಣಿಯ ಕೊನೆಯ ಪಂದ್ಯವನ್ನು ಗೆದ್ದು 3-2 ಅಂತರದಿಂದ ಪ್ರವಾಸ ಅಂತ್ಯಗೊಳಿಸಲು ನೋಡುತ್ತಿದೆ. ಸರಣಿಯ ಕೊನೆಯ ಪಂದ್ಯ ಸಿಡ್ನಿ ಮೈದಾನದಲ್ಲಿ ಜನವರಿ 4 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಇಂಗ್ಲೆಂಡ್‌ ತನ್ನ…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More

6 ವರ್ಷದಿಂದ ಒಂದೇ ರೂಮಿನಲ್ಲಿದ್ದು ಈಗ ನಾನು ಬೇಡ ಅಂತಿದ್ದಾಳೆ: ನ್ಯಾಯಕ್ಕಾಗಿ ಪಟ್ಟು ಹಿಡಿದ ಪ್ರಿಯಕರ – Kannada News | Love Fraud: Ex Girlfriend Marries Other, Ravi Fights for Justice in Family Court

ಬೆಂಗಳೂರು, ಫೆ.7: ರಾಜ್ಯದಲ್ಲಿ ಹುಡುಗರು ಹುಡುಗಿಯರಿಂದ ಮೋಸ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಇದೀಗ 2009ರಿಂದ ಪ್ರೀತಿಸಿ, ಆರು ವರ್ಷಗಳ ಕಾಲ ಒಂದೇ ಮನೆಯಲ್ಲಿ ಒಟ್ಟಿಗೆ ವಾಸವಾಗಿದ್ದ ಯುವತಿಯೊಬ್ಬಳು ಈಗ ಬೇರೊಬ್ಬರನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾಳೆ ಎಂದು ಆರೋಪಿಸಿ ಸಿವಿಲ್ ಇಂಜಿನಿಯರ್ ರವಿ (relationship betrayal case) ಎಂಬುವವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಯುವತಿ ಮದುವೆಗೆ ಸಿದ್ಧತೆ ನಡೆಸಿದ್ದಾಳೆ, ನನಗೆ ಅನ್ಯಾಯವಾಗಿದೆ ಎಂದು ರವಿ ದೂರಿದ್ದಾರೆ. ರವಿ ಅವರು ಈ…

Read More

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ನಮ್ಮ ಪ್ರತಿಭಟನೆ: ಅಭಿಜಿತ್ ದೀಪ್ಕೆ – Kannada News | CJP Demands Education Minister Dharmendra Pradhans Resignation Amid NEET Paper Leak Protest

ನವದೆಹಲಿ, ಜುಲೈ 23: ನೀಟ್ ಪರೀಕ್ಷಾ ಅಕ್ರಮದ ಕುರಿತು ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರಬಲವಾಗಿ ಆಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಯುವಜನರ ಹಿತಾಸಕ್ತಿ ಕಾಪಾಡುವ ಕುರಿತು ಟ್ವೀಟ್ ಮಾಡಿದ ಬೆನ್ನಲ್ಲೇ, ಸಿಜೆಪಿ ಪ್ರಧಾನಿ ಮೋದಿ ಅವರ ಟ್ವೀಟ್‌ಗೆ ತಿರುಗೇಟು ನೀಡಿದೆ. ಮೊದಲು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ. ಸಿಜೆಪಿಯ ಸ್ಥಾಪಕ ಅಭಿಜೀತ್ ದೀಪ್ಕೆ ಅವರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ…

Read More