Headlines

Horoscope Today: ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 4, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.   Source link

Read More

‘ಪ್ರಜಾಪ್ರಭುತ್ವದ ಗೆಲುವು’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷಗಳ ಪ್ರತಿಕ್ರಿಯೆ – Kannada News | Big Win for Democrocy Opposition Leaders Reaction on Dharmendra Pradhan Resignation

ನವದೆಹಲಿ, ಜುಲೈ 25: ಸಿಜೆಪಿ, ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resign) ನೀಡಿದ್ದಾರೆ. ಈ ರಾಜೀನಾಮೆಯ ಬಗ್ಗೆ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷದ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ವಿರೋಧ ಪಕ್ಷಗಳ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಏನೇನು ಹೇಳಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ಇನ್ನೂ 2 ಬೇಡಿಕೆ ಉಳಿದಿದೆ- ರಾಹುಲ್…

Read More

ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ಕಳೆದ ವರ್ಷ ರಂಜಾನ್ ಸಂದರ್ಭದಲ್ಲಿ ದಳಪತಿ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರ ವಿರುದ್ಧ ದೂರು ದಾಖಲಾಗಿತ್ತು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಾರಿಯೂ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದಾರೆ. ಆದರೆ, ವಿವಾದಿಂದ ದೂರ ಇರಲು ಅವರು ಕೆಲ ತಂತ್ರಗಳನ್ನು ಬಳಸಿದ್ದಾರೆ. ಮಮಲ್ಲಪುರಂನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿತ್ತು. ಹೋಟೆಲ್ ಒಂದರಲ್ಲಿ ಬುಧವಾರ ಸಂಜೆ ಆರು ಗಂಟೆಯಿಂದ 9 ಗಂಟೆವರೆಗೆ ಈ ಕಾರ್ಯಕ್ರಮ ನೆರವೇರಿತ್ತು. ಈ ಕೂಟದಲ್ಲಿ…

Read More

Daily Devotional: ತಪ್ಪಿಯೂ ಕೂಡ ಈ ಐದು ಸ್ವಭಾವದ ಜನರ ಸಹವಾಸ ಮಾಡಲೇಬೇಡಿ! – Kannada News | Chanakyas Five Types of Friends to Avoid for Success

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನುಷ್ಯನ ಜೀವನದ ಯಶಸ್ಸು ಮತ್ತು ನೆಮ್ಮದಿಗೆ ಅಗತ್ಯವಾದ ಮಾರ್ಗದರ್ಶನವನ್ನು ನೀಡಿದ್ದಾರೆ. ಬದುಕಿನಲ್ಲಿ ಭಗವಂತನ ಕೃಪೆ, ಪೂರ್ವಿಕರ ಆಶೀರ್ವಾದ, ತಂದೆ-ತಾಯಿಗಳ ಪ್ರೀತಿ, ಉದ್ಯೋಗ ಅಥವಾ ವೃತ್ತಿಯ ಏರುಪೇರುಗಳ ನಡುವೆಯೂ, ಮನುಷ್ಯನ ಶ್ರೇಯಸ್ಸು, ಯಶಸ್ಸು ಮತ್ತು ಕೀರ್ತಿಗೆ ಸ್ನೇಹಿತರ ಪಾತ್ರ ಅತ್ಯಂತ ಮಹತ್ವದ್ದು. ಸ್ನೇಹಿತರಿಂದ ಶುಭವೂ ಆಗಬಹುದು, ಅಶುಭವೂ ಆಗಬಹುದು. ಕೆಲವೊಮ್ಮೆ ಆತ್ಮೀಯ ಸ್ನೇಹಿತರೇ ಶತ್ರುಗಳಾಗುವ ನಿದರ್ಶನಗಳೂ ಇವೆ. ಈ ಕುರಿತು ಒಂದು ಗಾದೆಯೂ…

Read More

ಕೆಲವೊಮ್ಮೆ ಮಕ್ಕಳು ತಪ್ಪು ಮಾಡುತ್ತಾರೆ; ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರ ಪೇಪರ್ ಎಸೆತ ಘಟನೆಗೆ ಸಿಜೆಐ ಸೂರ್ಯ ಕಾಂತ್ ಪ್ರತಿಕ್ರಿಯೆ – Kannada News | Children sometimes act unexpectedly CJI Surya Kant Breaks Silence After Petitioner Abuses Him and Throws Papers In Supreme Court

ನವದೆಹಲಿ, ಜುಲೈ 13: ಸುಪ್ರೀಂ ಕೋರ್ಟ್ (Supreme Court) ಒಳಗಡೆಯೇ ಅರ್ಜಿದಾರರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಅತ್ಯಂತ ಆಕ್ಷೇಪಾರ್ಹ ಪದಗಳನ್ನು ಬಳಸಿ ನಿಂದಿಸಿದ ಹಾಗೂ ಗಾಳಿಯಲ್ಲಿ ದಾಖಲೆ ಪತ್ರಗಳನ್ನು ತೂರಿದ ಆಘಾತಕಾರಿ ಘಟನೆ ನಡೆದಿತ್ತು. ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಶಿಕ್ಷಿಸುವ ಬದಲು, ದೊಡ್ಡ ಗುಣ ಪ್ರದರ್ಶಿಸಿರುವ ಸಿಜೆಐ ಸೂರ್ಯ ಕಾಂತ್, ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿಹೇಳಿದ್ದಾರೆ. ತಮ್ಮ ವಿರುದ್ಧ ನಡೆದ ನಿಂದನೆಯ ಘಟನೆಯನ್ನು ಹಗುರವಾಗಿ…

Read More

‘ದಿ ಇಂಡಿಯಾ ಸ್ಟೋರಿ’ ಸಿನಿಮಾ ಟ್ರೇಲರ್ ಬಿಡುಗಡೆ: ಕೀಟನಾಶಕ ಕೃಷಿ ದಂಧೆಯ ವಿರುದ್ಧ ಸಮರ – Kannada News | Kajal Aggarwal Shreyas Talpade starrer The India Story Slow Poison in Progress Trailer Out Film relase on 24 July

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ (Kajal Aggarwal) ಮತ್ತು ಶ್ರೇಯಸ್ ತಲ್ಪಾಡೆ (Shreyas Talpade) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸಾಮಾಜಿಕ ಕಳಕಳಿಯ ಚಿತ್ರ ‘ದಿ ಇಂಡಿಯಾ ಸ್ಟೋರಿ: ಸ್ಲೋ ಪಾಯ್ಸನ್ ಇನ್ ಪ್ರೋಗ್ರೆಸ್’ (The India Story: Slow Poison in Progress) ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕೃಷಿಯಲ್ಲಿ ಮಿತಿಮೀರಿ ಬಳಸಲಾಗುವ ರಾಸಾಯನಿಕ ಕೀಟನಾಶಕಗಳು ಮತ್ತು ಅವು ಸಮಾಜದ ಮೇಲೆ ಬೀರುತ್ತಿರುವ ಭೀಕರ ಪರಿಣಾಮಗಳ ಸುತ್ತ ಈ ಚಿತ್ರದ ಕಥಾಹಂದರ ಮೂಡಿಬಂದಿದೆ. ಈಗ ಬಿಡುಗಡೆಯಾಗಿರುವ ಟ್ರೇಲರ್…

Read More

ರಿಲೀಸ್​​ಗೂ ಮೊದಲೇ ಸೇಫ್ ಆದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ – Kannada News | Samantha’s ‘Maa Inti Bangaram’ is a Pre Release Hit! Producers Already in Profit

ಸಮಂತಾ ರುತ್ ಪ್ರಭು (Samantha) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಈ ಸಿನಿಮಾ ಬಗ್ಗೆ ಈಗ ಒಂದು ಅಚ್ಚರಿಯ ಮಾಹಿತಿ ರಿವೀಲ್ ಆಗಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲೇ ಸೇಫ್ ಆಗಿದೆಯಂತೆ. ಈ ಮೂಲಕ ಮುಂದೆ ಬರೋದೆಲ್ಲವೂ ಲಾಭದ ರೂಪದಲ್ಲಿ ನಿರ್ಮಾಪಕರ ಜೇಬಿಗೆ ಇಳಿಯಲಿದೆ. ಸಿನಿಮಾದ ನಿರ್ಮಾಪಕರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಮಾ ಇಂಟಿ ಬಂಗಾರಂ’ ಆ್ಯಕ್ಷನ್ ಕಾಮಿಡಿ…

Read More

Union Budget 2026: ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ ಮಿಷನ್​ಗೆ ಪುಷ್ಟಿ; ರೇರ್ ಅರ್ಥ್ ಕಾರಿಡಾರ್ ನಿರ್ಮಾಣ – Kannada News | Union Budget 2026, announcements on electronics manufacturing, semiconductor mission, rare earth corridor

ನವದೆಹಲಿ, ಫೆ. 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 9ನೇ ಬಜೆಟ್​ನಲ್ಲಿ ಆದ್ಯತಾ ಕ್ಷೇತ್ರಗಳ ಬೆಳವಣಿಗೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಭಾರತದ ಭವಿಷ್ಯದ ಸೆಕ್ಟರ್ ಎನಿಸಿದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಗಮನ ಕೊಟ್ಟಿದ್ದಾರೆ. ಎಲೆಕ್ಟ್ರಾನಿಕ್ ಕಾಂಪೊನೆಂಟ್ ಮ್ಯಾನುಫ್ಯಾಕ್ಚರಿಂಗ್ ಸ್ಕೀಮ್​ನಲ್ಲಿ ಅನುದಾನದ ಪ್ರಮಾಣವನ್ನು 40,000 ಕೋಟಿ ರೂಗೆ ಏರಿಸಿವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸರ್ಕಾರವು ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0 ಅನ್ನು ಆರಂಭಿಸಲಿದೆ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಈ…

Read More

ಪ್ರೀತಿಸಿ ಮದ್ವೆ: ಹಸುಗೂಸು ಸೇರಿ 3 ಹೆಣ್ಮಕ್ಕಳನ್ನ ಪತ್ನಿ ಕೈಗಿಟ್ಟು ಪತಿ ಪರಾರಿ – Kannada News | A Man leaving His Wife Over three Baby girls at Bengaluru

ಬೆಂಗಳೂರು, (ಜನವರಿ 04): ಮೂರೂ ಹೆಣ್ಣು ಮಕ್ಕಳು (Children) ಎಂದು ಪತ್ನಿಗೆ ಕೈಕೊಟ್ಟು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದ್ದು, ಈ ಸಂಬಂಧ ಈಶಾನ್ಯ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್, ಪತ್ನಿಗೆ ಕೈಕೊಟ್ಟು ಪರಾರಿಯಾದ ವ್ಯಕ್ತಿ. ಹರೀಶ್ ಮೂಲತಃ ರಾಜಸ್ಥಾನದವನಾಗಿದ್ದು, ಬೆಂಗಳೂರಿನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಕೆಲಸ ಮಾಡುತ್ತಿದ್ದಾನೆ. ಈತ ವರಲಕ್ಷ್ಮೀ ಎಂಬ ಸ್ಟಾಫ್ ನರ್ಸ್​ನ ಪ್ರೀತಿಸಿ ಮದುವೆ ಆಗಿದ್ದ. ಬಳಿಕ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗಿದ್ದ. ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಈ…

Read More

ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಚಿಕ್ಕಮಗಳೂರಿನಲ್ಲಿ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್, ಪ್ರಯಾಣಿಕರ ಆಕ್ರೋಶ – Kannada News | Public Outrage in Chikkamagaluru: Passengers Forced to Push Broken Down KSRTC Bus; Lack of Maintenance Amid Freebies

ಉಚಿತ ಭಾಗ್ಯದ ಬಸ್‌ಗಳಿಗೆ ತಳ್ಳುವ ಭಾಗ್ಯ: ಪೋಸ್ಟ್ ವೈರಲ್Image Credit source: tv9 ಚಿಕ್ಕಮಗಳೂರು, ಏಪ್ರಿಲ್ 20: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಬಲವಾಗಿ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಮಗಳೂರು ನಗರದ ಮಧ್ಯರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ (KSRTC Bus) ಬಸ್‌ವೊಂದು ಕೆಟ್ಟು ನಿಂತಿದ್ದು, ಪ್ರಯಾಣಿಕರೇ ಬಸ್ ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಚಾರವಾಗಿ ‘ಕರ್ನಾಟಕ ಪೋರ್ಟ್​​ಫೋಲಿಯೋ’ ಎಕ್ಸ್ ಹ್ಯಾಂಡಲ್​ನಲ್ಲಿ…

Read More