ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್ – Kannada News | Dhurandhar singer Jasmine Sandlas Ahmedabad concert water stunt and Lip Sync controversy

ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ (Jasmine Sandlas) ಸದ್ಯ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾದ ಹಾಡುಗಳ ಮೂಲಕ ಜಾಸ್ಮಿನ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಆದರೆ ಈ ಗಾಯಕಿಯ ಇತ್ತೀಚಿನ ಲೈವ್ ಕಾನ್ಸರ್ಟ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವೇದಿಕೆ ಮೇಲೆ ಲಿಪ್ ಸಿಂಕ್ (Lip Sync) ಮಾಡಿದ್ದು ಹಾಗೂ ಮೈ ಮೇಲೆ ನೀರು ಸುರಿದುಕೊಂಡಿದ್ದು ಟೀಕೆಗೆ ಕಾರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ….

Read More

Video: ಮದುವೆ ಹಾಲ್​​​ನ ಶೌಚಾಲಯದ ಬಾಗಿಲಿನಲ್ಲಿ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ – Kannada News | Disrespect to Shivaji, Padmini: Milan Banquet Hall’s Offensive Act Angers Hindus

ಫರಿದಾಬಾದ್, ಫೆ.23: ಹಿಂದೂಗಳ ಆರಾಧ್ಯ ದೈವ, ಮರಾಠಾ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಾಹಸಿ ಮಹಿಳೆ ಮಹಾರಾಣಿ ಪದ್ಮಿನಿ (ಪದ್ಮಾವತಿ) ಅವರ ಭಾವಚಿತ್ರಗಳನ್ನು ಅವಮಾನಕರ ರೀತಿಯಲ್ಲಿ ಬಳಸಿದ ಘಟನೆ ಹರಿಯಾಣದ ಸಿಕ್ರಿಯಲ್ಲಿರುವ ‘ಮಿಲನ್ ಬ್ಯಾಂಕ್ವೆಟ್ ಹಾಲ್’ನಲ್ಲಿ ನಡೆದಿದೆ. ಇದು ಹಿಂದೂ ಸಂಘಟನೆಗಳು ಮತ್ತು ಇತಿಹಾಸ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಬ್ಯಾಂಕ್ವೆಟ್ ಹಾಲ್‌ನ ಶೌಚಾಲಯದ ಬಾಗಿಲುಗಳ ಮೇಲೆ ಪುರುಷ ಮತ್ತು ಮಹಿಳಾ ವಿಭಾಗವನ್ನು ಗುರುತಿಸಲು ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಬಳಸಲಾಗಿತ್ತು….

Read More

IPL 2026: ಐಪಿಎಲ್‌ನಲ್ಲಿ ಇದುವರೆಗೆ ಯಾರು ಮಾಡಿರದ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ – Kannada News | Virat Kohli: IPL 9000 Runs Record Awaits vs GT at Chinnaswamy

ಐಪಿಎಲ್​ನ ಮೊದಲ ಆವೃತ್ತಿಯಿಂದಲೂ ಆಡುತ್ತಿರುವ ವಿರಾಟ್ ಕೊಹ್ಲಿ ಈ ಲೀಗ್​ನಲ್ಲಿ ನೂರಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಕೊಹ್ಲಿ ಆಟಕ್ಕೆ ಮುರಿಯದ ದಾಖಲೆಗಳಿಲ್ಲ. ಪ್ರತಿ ಆವೃತ್ತಿಯಲ್ಲೂ ಕೊಹ್ಲಿ ಒಂದಿಲ್ಲೊಂದು ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಂತೆ ಐಪಿಎಲ್‌ 2026 ರಲ್ಲೂ ಕೊಹ್ಲಿಯ ದಾಖಲೆಗಳ ಪುಸ್ತಕಕ್ಕೆ ಮತ್ತೊಂದು ದಾಖಲೆ ಸೇರುವ ಸನಿಹದಲ್ಲಿದೆ. ಏಪ್ರಿಲ್ 24 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತಮ್ಮ ಮುಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ…

Read More

IND vs NZ: ಹ್ಯಾಟ್ರಿಕ್ ಅರ್ಧಶತಕ; ಕಿಂಗ್ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್

ಕಳಪೆ ಫಾರ್ಮ್​ನಿಂದಾಗಿ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್​ 11 ನಿಂದಲೇ ಹೊರಬಿದ್ದಿದ್ದ ಸಂಜು ಸ್ಯಾಮ್ಸನ್ ಆ ಬಳಿಕ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ. ಮಾತ್ರವಲ್ಲದೆ ಟೀಂ ಇಂಡಿಯಾದ ಎರಡು ನಿರ್ಣಾಯಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಫೈನಲ್ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಬ್ಯಾಟ್​ನಿಂದ ಅದೇ ರೀತಿಯ ಇನ್ನಿಂಗ್ಸ್ ಮೂಡಿಬಂದಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ತಮ್ಮ ಅಮೋಘ ಬ್ಯಾಟಿಂಗ್…

Read More

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​ – Kannada News | RCB’s Jordan Cox hits 73 ball century

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಜೋರ್ಡನ್ ಕಾಕ್ಸ್ ಕೌಂಟಿ ಕ್ರಿಕೆಟ್​​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಇಂಗ್ಲೆಂಡ್​ನ ಲೀಸೆಸ್ಟರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೌಂಟಿ ಚಾಂಪಿಯನ್​​ಶಿಪ್​ನ 33ನೇ ಪಂದ್ಯದಲ್ಲಿ ಲೀಸೆಸ್ಟರ್‌ಶೈರ್ vs ಎಸೆಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡದ ನಾಯಕ ಬೆನ್ ಗ್ರೀನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೀನ್ ಎಲ್ಗರ್ (3) ಹಾಗೂ ಪೌಲ್ ವಾಲ್ಟರ್…

Read More

Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್ – Kannada News | Former BJP MP Withholds Blanket Distribution Amid Remarks on PM Modi

ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್​ಬೀರ್ ಸಿಂಗ್ ಎಲ್ಲರಿಗೂ ಬೆಡ್​ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ….

Read More

ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ – Kannada News | Belagavi Tourism Alert: Forest Department Bans Entry to 9 Waterfalls in Khanapur and Jamboti Due to Heavy Rains

ಬೆಳಗಾವಿ, ಜುಲೈ 6: ಪಶ್ಚಿಮಘಟ್ಟದ ಭಾಗದಲ್ಲಿ ಮಳೆ ಚುರುಕು ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಜಾಂಬೋಟಿ ಮತ್ತು ಕಣಕುಂಬಿ ಪ್ರದೇಶದಲ್ಲಿ ಅಧಿಕ ಮಳೆಯಾಗುತ್ತಿದೆ. ಇದರಿಂದ ಜಲಪಾತಗಳು ಮೈದುಂಬಿಕೊಂಡಿದ್ದು ಧುಮ್ಮಿಕ್ಕಿ ಹರಿಯುತ್ತಿವೆ. ಇದನ್ನು ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತಗಳತ್ತ ಮುಖ ಮಾಡುತ್ತಿದ್ದು, ಅನಾಹುತಗಳನ್ನು ತಡೆಯಲು ಅರಣ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಖಾನಾಪುರ ತಾಲೂಕಿನ ಬೆಟಣೆ, ಚಿಕಲೆ, ಚೋರ್ಲಾ, ಬಟವಾಡೆ ಫಾಲ್ಸ್ ಸೇರಿದಂತೆ ಒಟ್ಟು 9 ಜಲಪಾತಗಳಿಗೆ ಅರಣ್ಯ ಇಲಾಖೆ ಪ್ರವೇಶ ನಿರ್ಬಂಧ ಹೇರಿದೆ. ಈ ಪ್ರದೇಶಗಳನ್ನು…

Read More

ಜಿಬಿಎ ಕರಡು ಮತದಾರರ ಪಟ್ಟಿ ಪ್ರಕಟ; ತಿದ್ದುಪಡಿಗೆ ಲಾಸ್ಟ್ ಡೇ ಯಾವಾಗ ಗೊತ್ತಾ? – Kannada News | GBA Election 2026: Bengaluru Draft Voter List Out, May 25 Polls Expected

ಬೆಂಗಳೂರು, ಜನವರಿ 19: ಜಿಬಿಎ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ನಡೆದ ಸುದ್ದಿಗೋಷ್ಟಿಯಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಸೇರಿದಂತೆ ಎಲ್ಲಾ ನಗರ ಪಾಲಿಕೆಗಳ ಆಯುಕ್ತರು ಭಾಗವಹಿಸಿದ್ದರು. ಅಬ್ಜೆಕ್ಷನ್‌ ಸಲ್ಲಿಸಲು ಕೊನೆ ದಿನ ಯಾವಾಗ? ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಾಳೆಯಿಂದ ಆಕ್ಷೇಪಣೆ (ಅಬ್ಜೆಕ್ಷನ್) ಸಲ್ಲಿಸಲು ಅವಕಾಶ ನೀಡಲಾಗಿದ್ದು, ಫೆಬ್ರವರಿ 6ರವರೆಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು…

Read More

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಚಳ್ಳಕೆರೆ ಗೇಟ್ ಬಳಿ ಗೂಡಂಗಡಿಗಳು ನೆಲಸಮ

ಚಿತ್ರದುರ್ಗ, ಡಿಸೆಂಬರ್ 30: ಬೆಂಗಳೂರಿನಲ್ಲಿ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್​​ ತೆರವು ವಿಚಾರ ದೇಶದಾದ್ಯಂತ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ, ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ಅಕ್ರಮವಾಗಿ ಇಡಲಾಗಿದ್ದ ಗೂಡಂಗಡಿಗಳ ತೆರವು ಮಾಡಲಾಗಿದೆ. ನಗರಸಭೆ‌ ಆಯುಕ್ತೆ ಲಕ್ಷ್ಮೀ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ಜೆಸಿಬಿ ಬಳಸಿ ಹಣ್ಣು, ತರಕಾರಿ, ಟೀಸ್ಟಾಲ್, ಗುಜರಿ ಅಂಗಡಿಗಳ ತೆರವು ಮಾಡಲಾಗಿದೆ. ನಗರಸಭೆ ಅಧಿಕಾರಿಗಳ ವಿರುದ್ಧ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಕೋರ್ಟ್ ಆದೇಶದಂತೆ ನಾವು ಗೂಡಂಗಡಿ ತೆರವು ಮಾಡುತ್ತಿದ್ದೇವೆ ಎಂದು…

Read More

ಬಿಡುಗಡೆ ಆಗಲಿಲ್ಲ ‘ಕರುಪ್ಪು’ ಸಿನಿಮಾ, ಕಣ್ಣೀರು ಹಾಕಿದ ನಿರ್ದೇಶಕ ಬಾಲಾಜಿ – Kannada News | Suriya’s Karuppu movie release cancel director cried and asked apology

ಸೂರ್ಯ (Suriya), ತ್ರಿಷಾ ಕೃಷ್ಣನ್ (Trisha Krishnan) ನಟನೆಯ ಬಹುನಿರೀಕ್ಷಿತ ‘ಕರುಪ್ಪು’ ಸಿನಿಮಾ ಇಂದು (ಮೇ 14) ಬಿಡುಗಡೆ ಆಗಬೇಕಿತ್ತು. ಸೂರ್ಯ ಅಭಿಮಾನಿಗಳು ಮುಂಗಡವಾಗಿ ಟಿಕೆಟ್ ಖರೀದಿ ಮಾಡಿ ಸಿನಿಮಾ ನೋಡಲು ಕಾದಿದ್ದರು, ಆದರೆ ಸಿನಿಮಾ ಬಿಡುಗಡೆ ಆಗಲಿಲ್ಲ. ಆರ್ಥಿಕ ಸಂಕಷ್ಟದ ಕಾರಣದಿಂದಾಗಿ ಸಿನಿಮಾ ಬಿಡುಗಡೆ ವಿಳಂಬ ಆಗಿದೆ. ಚಿತ್ರತಂಡವು ಬೆಳಿಗ್ಗೆ 9 ಗಂಟೆಯ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿತ್ತು. ಮತ್ತು ಉಳಿದ ಪ್ರದರ್ಶನಗಳು ನಿಗದಿತ ಸಮಯಕ್ಕೆ ನಡೆಯಲಿವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬಳಿಕ ಮಧ್ಯಾಹ್ನದ ಪ್ರದರ್ಶನಗಳು…

Read More