ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟ ಕಟ್ಟಿದ ಪತ್ನಿ; ಕೊಲೆ ಬಳಿಕ ಅಮಾಯಕಳಂತೆ ನಾಟಕ

ಬೆಳಗಾವಿ, ಏಪ್ರಿಲ್​​ 12: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣ ಲವ್ವರ್​​ ಜೊತೆ ಸೇರಿಕೊಂಡು ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನೇ ಪತ್ನಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ…

Read More

Apply Now: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 395 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | UBI Recruitment 2026 27: 395 Officer Posts – Apply Online Now!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿImage Credit source: Getty Images ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಸುವರ್ಣಾವಕಾಶವನ್ನು ನೀಡಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳು ಮತ್ತು ಕಚೇರಿಗಳಲ್ಲಿ 2026-27ನೇ ಸಾಲಿನ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಹೊರಡಿಸಿದ್ದು, ಒಟ್ಟು 395 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಮತ್ತು ಹಂಚಿಕೆ: ಯೂನಿಯನ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ,…

Read More

‘ಕಲ್ಟ್’ ಟ್ರೈಲರ್ ರಿಲೀಸ್: ಇದು ಭಗ್ನ ಪ್ರೇಮಿಯ ಕತೆ – Kannada News | Zaid Khan starrer Cult Kannada Movie trailer released

ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ (Zaid Khan) ನಟಿಸಿರುವ ‘ಕಲ್ಟ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾದ ಪೋಸ್ಟರ್​​ನಿಂದ ಸಖತ್ ಗಮನ ಸೆಳೆದಿದ್ದ ‘ಕಲ್ಟ್’ ಸಿನಿಮಾಕ್ಕೆ ಮಲೈಕಾ ವಸುಪಾಲ್ ನಾಯಕಿ. ಝೈದ್ ಖಾನ್ ಮತ್ತು ಮಲೈಕಾ ಅವರು ಸಿನಿಮಾಕ್ಕೆ ಭರ್ಜರಿ ಪ್ರಚಾವನ್ನು ಸಹ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಮೇಕಿಂಗ್, ಆಕ್ಷನ್ ದೃಶ್ಯಗಳು ಮತ್ತು ಭಾವುಕ ದೃಶ್ಯಗಳಿಂದ ಟ್ರೈಲರ್ ಗಮನ ಸೆಳೆಯುತ್ತಿದೆ. ‘ಕಲ್ಟ್’ ಟ್ರೈಲರ್ ನೋಡಿದರೆ ಇದು…

Read More

IPL: ಬಾಂಗ್ಲಾದೇಶ ಸೇರಿದಂತೆ ಈ ದೇಶಗಳಲ್ಲಿ ಐಪಿಎಲ್ ಪ್ರಸಾರ ನಿಷೇಧ – Kannada News | IPL Ban: Why Bangladesh Stopped Broadcast and Which Countries Don’t Show It

ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್​ನಿಂದ (IPL) ಕೈಬಿಟ್ಟ ನಂತರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಬಾಂಗ್ಲಾದೇಶ ಸರ್ಕಾರ ಭಾರತದ ವಿರುದ್ಧ ಸಮರ ಸಾರಿವೆ. ಮುಸ್ತಾಫಿಜುರ್ ಅವರನ್ನು ಕೈಬಿಟ್ಟ ನಂತರ ಬಾಂಗ್ಲಾದೇಶ, ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಡಲು ನಿರಾಕರಿಸಿದೆ. ಬಾಂಗ್ಲಾದೇಶದ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಬೇಕೆಂದು ಬಾಂಗ್ಲಾದೇಶ ಐಸಿಸಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಏತನ್ಮಧ್ಯೆ, ಬಾಂಗ್ಲಾದೇಶ ಸರ್ಕಾರವು ಐಪಿಎಲ್ ಪ್ರಸಾರವನ್ನು ನಿಷೇಧಿಸಿದೆ. ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್…

Read More

Bengaluru Air Quality: ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! – Kannada News | Bangalore Air Pollution Crisis: Bengaluru AQI gets worse including Udupi and Mangalore

ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! ಬೆಂಗಳೂರು, ಮಾರ್ಚ್​ 06​: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ….

Read More

ಪರ್ಯಾಯ ಎಸ್ಐಆರ್​ಗೆ ಆದೇಶಿಸಿದ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್ – Kannada News | Karnataka High Court Notice to Election Commissions over parallel SIR for Greater Bengaluru

ಕರ್ನಾಟಕ ಉಚ್ಛ ನ್ಯಾಯಾಲಯImage Credit source: Karnataka High court website ಬೆಂಗಳೂರು, (ಜುಲೈ 08): ಗ್ರೆಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕೆಲವು ವಾರ್ಡ್​ಗಳಲ್ಲಿ ಪರ್ಯಾಯ ಎಸ್ಐಆರ್ (SIR) ನಡೆಸಲು ರಾಜ್ಯ ಚುನಾವಣಾ  ಆಯೋಗದ (Karnataka Election Commission) ಆದೇಶ ಪ್ರಶ್ನಿಸಿ ವಿವೇಕ್ ಹಾಗೂ ಇತರರು ಹೈಕೋರ್ಟ್​​​​ಗೆ (Karnataka High Court) ರಿಟ್ ಅರ್ಜಿ ಸಲ್ಲಿಸಿದ್ದು, ಇಂದು (ಜುಲೈ 08) ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠವು…

Read More

Lunar Eclipse 2026: ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ! – Kannada News | Lunar Eclipse 2026: Dr. Basavaraj Gurujis Predictions for Libra Zodiac Sign

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ತುಲಾ ರಾಶಿಯವರ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ತುಲಾ ರಾಶಿಯವರು, ವಿಶೇಷವಾಗಿ ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು, ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ. ಗ್ರಹಣವು ಲಾಭ ಸ್ಥಾನವಾದ 11ನೇ ಮನೆಯಲ್ಲಿ ಸಂಭವಿಸುತ್ತಿರುವುದರಿಂದ, ಆರ್ಥಿಕವಾಗಿ ಅನುಕೂಲಕರವಾಗಿರುತ್ತದೆ. ನಿರೀಕ್ಷಿತ ಮತ್ತು ಅನಿರೀಕ್ಷಿತ ಹಣದ ಹರಿವು, ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಶತ್ರುಗಳು…

Read More

Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ತೆರೆಕಾಣುತ್ತಿದೆ. ಅದಕ್ಕೂ ಮೊದಲು ಅಂದರೆ ಇಂದು (ಮಾರ್ಚ್ 18) ಸಿನಿಮಾ ಪ್ರೀಮಿಯರ್ ಆಗಿದೆ. ಪ್ರೀಮಿಯರ್ ಶೋಗಳ ಟಿಕೆಟ್​​​ಗಳು ಭಾರೀ ಸಂಖ್ಯೆಯಲ್ಲಿ ಮಾರಾಟ ಆಗಿದೆ.  ಈ ಚಿತ್ರ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ. ಈ ಸಿನಿಮಾ ಸೇಡಿನ ಕಥೆಯನ್ನು ಹೊಂದಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಯಾವ ಭಾಗ ಹೈಲೈಟ್ ಆಗಿದೆ? ಯಾವ ವಿಷಯವನ್ನು ಆದಿತ್ಯ ಧಾರ್ ಹೈಲೈಟ್ ಮಾಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಸಿನಿಮಾದ ಮೊದಲಾರ್ಧದ ವಿಶೇಷತೆಗಳೇನು?…

Read More

ಮುಳುಗುತ್ತಿರುವ ಸಿನಿಮಾ ರಕ್ಷಿಸಲು ಬಂದ ಪ್ರಭಾಸ್, ಆದರೆ… – Kannada News | Prabhas praises Sing Geetham Telugu movie

ಪ್ರಭಾಸ್ (Prabhas) ಸಿನಿಮಾ ಪ್ರಚಾರಗಳನ್ನು ಮಾಡುವುದು ಬಹಳ ವಿರಳ. ಹೆಚ್ಚೆಂದರೆ ಒಂದು ಪ್ರೀ ರಿಲೀಸ್ ಮಾಡಿ ಸುಮ್ಮನಾಗುತ್ತಾರೆ. ಆ ಪ್ರೀ ರಿಲೀಸ್​​ಗಳಲ್ಲಿಯೂ ಸಹ ಸಿನಿಮಾದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ ಇದೀಗ ನಟ ಪ್ರಭಾಸ್ ಅವರದ್ದಲ್ಲದ ಸಿನಿಮಾ ಒಂದರ ಪ್ರಚಾರ ಮಾಡಿದ್ದಾರೆ. ಆದರೆ ಇದು ಹಣಕ್ಕಾಗಿ ಅಲ್ಲ, ನಿರ್ದೇಶಕನ ಮೇಲಿನ ಗೌರವಕ್ಕಾಗಿ. ಕಳೆದ ವಾರ ಬಿಡುಗಡೆ ಆದ ‘ಸಿಂಗ್ ಗೀತಂ’ ಸಿನಿಮಾದ ಪ್ರಚಾರಕ್ಕಾಗಿ ಪ್ರಭಾಸ್ ವಿಡಿಯೋ ಒಂದನ್ನು ಮಾಡಿದ್ದಾರೆ. ಲಿಜೆಂಡರಿ ಸಿನಿಮಾ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ಅವರು…

Read More

ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ ಹೊರಡಿಸ್ತೇವೆ: ಪ್ರಿಯಾಂಕ್ ಖರ್ಗೆ – Kannada News | Karnataka Home Minister Priyank Kharge Announces Major Police Reforms and Recruitment Drives

ಬೆಂಗಳೂರು, ಜುಲೈ 06: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆ, ಹುದ್ದೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಸಮರ್ಪಕ ಕಾರ್ಯನಿರ್ವಹಣೆಗಾಗಿ ಮೇಜರ್ ಸರ್ಜರಿ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಕೆಲವು ಸಿಬ್ಬಂದಿಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿದ್ದು, ಇದರ ಬದಲಾವಣೆಗೆ ಮುಖ್ಯಮಂತ್ರಿಗಳೂ ಆಸಕ್ತಿ ವಹಿಸಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ನೇಮಕಾತಿ ಕುರಿತು ಮಾತನಾಡಿದ ಅವರು, ಈಗಾಗಲೇ 7,000…

Read More