Headlines

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ…

Read More

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳ, ಏಪ್ರಿಲ್ 11: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ (Love Jihad)​ ಪ್ರಕರಣಗಳು ದೊಡ್ಡ ಸಂಚಲನ ಮೂಡಿಸಿದ್ದವು. ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಪ್ರಕರಣ ಆರೋಪ ಕೇಳಿಬಂದಿದೆ. ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅನ್ಯಕೋಮಿನ ಯುವಕ ಮುಸ್ತಫಾ ಪುಸಲಾಯಿಸಿದ್ದ. ವಿದ್ಯಾರ್ಥಿನಿ ಜೊತೆಗಿದ್ದ ವೇಳೆ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ. ಇನ್ನು ಆತನ ಮೊಬೈಲ್ ಪರಿಶೀಲಿಸಿದ ವೇಳೆ ಹಿಂದೂ ಯುವತಿಯರ ಜೊತೆಗಿರುವ ಅಶ್ಲೀಲ ವಿಡಿಯೋಗಳು ಪತ್ತೆ ಆಗಿವೆ ಎನ್ನಲಾಗುತ್ತಿದೆ. ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ ಮುಸ್ತಫಾ ಕುಷ್ಟಗಿ ತಾಲೂಕಿನ…

Read More

ಉಳಿತಾಯ ಖಾತೆಯ ಹಣ ನೀಡದ ಸೊಸೈಟಿಗೆ ದಂಡ: ಹುಬ್ಬಳ್ಳಿ ಮಹಿಳೆಗೆ ಸಿಕ್ತು ನ್ಯಾಯ! – Kannada News | Dharwad Consumer Commission Penalizes Cooperative Society for Withholding Savings

ಪ್ರಾತಿನಿಧಿಕ ಚಿತ್ರImage Credit source: Getty images ಧಾರವಾಡ, ಜುಲೈ 23: ಗ್ರಾಹಕರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣವನ್ನು ಹಿಂಪಡೆಯಲು ಹೋದಾಗ ಹಣ ನೀಡದೆ ನಿರಾಕರಿಸಿದ ಧಾರವಾಡದ ವಿ.ಎಸ್. ಸಾಧುನವರ್ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗವು (Dharwad Consumer Commission) ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಜೊತೆಗೆ ದಂಡ (fine) ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಪರಿಹಾರವಾಗಿ 50 ಸಾವಿರ ರೂ ಮತ್ತು ಪ್ರಕರಣದ ವೆಚ್ಚ 10 ಸಾವಿರ ರೂ ಸೇರಿ ಒಟ್ಟು 60 ಸಾವಿರ ರೂ ನೀಡುವಂತೆ…

Read More

ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು

ದಾವಣಗೆರೆ, ಏಪ್ರಿಲ್​ 08: ಅಬ್ಬರದ ಪ್ರಚಾರ, ಜಿದ್ದಾಜಿದ್ದಿ ಸ್ಪರ್ಧೆಯಿಂದ ದಾವಣಗೆರೆ ದಕ್ಷಿಣ ಕ್ಷೇತ್ರ (Davanagere Bypoll) ರಾಜ್ಯದ ಗಮನ ಸೆಳೆದಿದೆ. ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಸೇರಿ ಬರೋಬ್ಬರಿ 25 ಜನ ಕಣದಲ್ಲಿದ್ದಾರೆ. ಮೇಲಾಗಿ ಅಲ್ಪಸಂಖ್ಯಾಂತರೇ ಅಧಿಕ ಇರುವ ಕ್ಷೇತ್ರವಾದ ಹಿನ್ನೆಲೆ ಆ ಸಮುದಾಯ ಅಭ್ಯರ್ಥಿಗಳೇ ಎಸ್​​ಡಿಪಿಐ ಸೇರಿ 14 ಜನ ಇದ್ದಾರೆ. ಇನ್ನೇನು ಮತದಾನಕ್ಕೆ ಕೆಲವೇ ಗಂಟೆ ಬಾಕಿಯಿದ್ದು, ಅಂತಿಮ ಹಂತದ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಶಿಗ್ಗಾಂವಿ, ಸಂಡೂರ್ ಹಾಗೂ ಚನ್ನಪಟ್ಟಣ ಮೂರು…

Read More

ಅಪ್ಪುಗೆ, ನಗು, ತಮಾಷೆ; ಇಸ್ರೇಲ್​ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ – Kannada News | Israel PM Netanyahu warmly welcomes PM Narendra Modi in Tel Aviv

ಟೆಲ್ ಅವಿವ್, ಫೆಬ್ರವರಿ 25: ಪ್ರಧಾನಿ ಮೋದಿ (PM Modi in Israel) ಇಸ್ರೇಲ್​ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.15ರ ಸುಮಾರಿಗೆ ಇಸ್ರೇಲ್​ನ ಟೆಲ್ ಅವಿವ್‌ಗೆ ತಲುಪಿದ್ದಾರೆ. 6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್​ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ…

Read More

ರಾಜ್ಯಕ್ಕೆ ಇದು ಗುಡ್​​ ನ್ಯೂಸ್​​: ಮಹತ್ವದ ಸಿದ್ಧತೆ ನಡೆಸುತ್ತಿರುವ ಡಿಕೆ ಶಿವಕುಮಾರ್

ಬೆಂಗಳೂರು, ಮೇ,26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನವದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಕರ್ನಾಟಕದ ಜನತೆಗೆ ಸಿಕ್ಕ ಜಯ ಎಂದು ಹೇಳಿದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರತಿಯು ತಮಗೆ ಕ್ಷಣಮಾತ್ರದಲ್ಲಿ ದೊರೆತಿದ್ದು, ಮೂವರು ನ್ಯಾಯಾಧೀಶರ ಪೀಠವು ಈ ಅರ್ಜಿಯನ್ನು ಪರಿಶೀಲಿಸಿ ತಿರಸ್ಕರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ತೀರ್ಪು ಕರ್ನಾಟಕದ ಪಾಲಿಗೆ ಶುಭಸುದ್ದಿಯಾಗಿದ್ದು, ರಾಜ್ಯದ ಪರವಾಗಿ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು…

Read More

Breaking News Today Live: ಅತಿಯಾದ ನಂಬಿಕೆಯೇ ಆಘಾತ ತಂದಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.19: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗಿದ್ದ, ವಿಧಾನ ಪರಿಷತ್​​ ಚುನಾವಣೆಗೆ ಕೊನೆಗೂ ತೆರೆಬಿದ್ದಿದೆ. ಆಡಳಿತ ಪಕ್ಷ ಕಾಂಗ್ರೆಸ್​​ಗೆ ಗೆಲುವಿನ ಸಂತಸ ತಂದರೆ, ವಿರೋಧ ಪಕ್ಷಗಳಿಗೆ ಸೋಲಿನ ರುಚಿ ತೋರಿಸಿದೆ. ಅದರಲ್ಲೂ ಕಾಂಗ್ರೆಸ್​​ ಹಾಗೂ ಜೆಡಿಎಸ್​ ನಡುವೆ ಇದ್ದ ಪೈಪೋಟಿಯಲ್ಲಿ ಜೆಡಿಎಸ್​​ ಸೋತಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್​​​​.ಡಿ ಕುಮಾರಸ್ವಾಮಿ ಆರೋಪಗಳನ್ನು ಮಾಡಿದ್ದಾರೆ. ಇನ್ನೊಂದು ಕಡೆ ಈ ಬಗ್ಗೆ ರಾಷ್ಟ್ರ ರಾಜಕಾರಣದಲ್ಲೂ ಭಾರೀ ಚರ್ಚೆಗಳು ನಡೆದಿದೆ. ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ…

Read More

ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಅಬ್ಬರ: ಕಾಶ್ಮೀರದಂತಾದ ಮಲೆನಾಡು; ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

ಬೆಂಗಳೂರು, ಮಾ.19: ರಾಜ್ಯದಲ್ಲಿ ಸುಡುತ್ತಿದ್ದ ಬಿಸಿಲ ಬೇಗೆಯ ನಡುವೆಯೇ ವರುಣದೇವ ಅನಿರೀಕ್ಷಿತ ಎಂಟ್ರಿ ಕೊಟ್ಟಿದ್ದಾನೆ. ನೆನ್ನೆ (ಮಾ.18) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದು, ಭೂಮಿ ತಂಪಾಗಿದೆಯಾದರೂ ರೈತರ ಬದುಕು ಮಾತ್ರ ಬೀದಿಗೆ ಬಿದ್ದಿದೆ. ನಗರದ ಕೆ.ಆರ್. ಪುರಂ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 3 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ 20ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು,…

Read More

Solar Eclipse 2026: ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Dr. Basavaraj Gurujis Predictions for Leo Zodiac Sign.

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಸಿಂಹ ರಾಶಿಯವರ ಮೇಲೆ ಪ್ರಮುಖ ಪರಿಣಾಮಗಳನ್ನು ಬೀರಲಿದೆ. ಈ ಗ್ರಹಣವು ಸಿಂಹ ರಾಶಿಯ ಕಳತ್ರ ಸ್ಥಾನದಲ್ಲಿ, ಅಂದರೆ ಏಳನೇ ಮನೆಯಲ್ಲಿ ಸಂಭವಿಸಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮಖಾ, ಪುಬ್ಬಾ, ಉತ್ತರಾ ನಕ್ಷತ್ರದವರಿಗೆ ಈ ರಾಶಿಯ ಪ್ರಭಾವ ಇರುತ್ತದೆ. ಸಿಂಹ ರಾಶಿಯವರು ಈ ಅವಧಿಯಲ್ಲಿ ಹೆಚ್ಚು ಜಾಗರೂಕತೆ ವಹಿಸುವುದು ಅಗತ್ಯ. ಗ್ರಹಣದ ಪ್ರಭಾವ ಅಷ್ಟು ಶುಭಕರವಾಗಿಲ್ಲ ಎನ್ನಲಾಗಿದೆ. ಗಂಡ-ಹೆಂಡತಿಯರ ನಡುವೆ ಜಗಳ, ಕುಟುಂಬದಲ್ಲಿ ಅನಗತ್ಯ ತೊಂದರೆಗಳು, ರಾಜಕೀಯ…

Read More