Headlines

‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

‘ಧುರಂಧರ್’ (Dhurandhar) ಚಿತ್ರದ ದೃಶ್ಯಗಳು ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ಸತ್ಯ’ ಚಿತ್ರವನ್ನು ಹೋಲುತ್ತವೆ ಎಂಬ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ‘ಧುರಂಧರ್’ ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಆರ್​ಜಿವಿ ಶೈಲಿಯನ್ನು ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಮ್ ಗೋಪಾಲ್ ವರ್ಮಾ (Ram Gopal Varma) ಮಾತನಾಡಿದ್ದಾರೆ. ಸಿನಿಮಾ ರಂಗದಲ್ಲಿ ಒಬ್ಬರ ಕೆಲಸದಿಂದ ಇನ್ನೊಬ್ಬರು ಪ್ರಭಾವಿತರಾಗುವುದು ಸಾಮಾನ್ಯ ಎಂದು ವರ್ಮಾ ಅಭಿಪ್ರಾಯಪಟ್ಟಿದ್ದಾರೆ. ‘ಆದಿತ್ಯ ಧಾರ್ ಪ್ರಜ್ಞಾಪೂರ್ವಕವಾಗಿ…

Read More

40 ವರ್ಷದ ಬಳಿಕ ನ್ಯೂಜಿಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ; ವಿಮಾನ ನಿಲ್ದಾಣದಲ್ಲೇ ಮೋದಿಯನ್ನು ಸ್ವಾಗತಿಸಿದ ನ್ಯೂಜಿಲೆಂಡ್ ಪಿಎಂ – Kannada News | PM Modi arrives in New Zealand on historic visit gets airport welcome from New Zealand PM

ಆಕ್ಲೆಂಡ್, ಜುಲೈ 10: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi in New Zealand) ತಮ್ಮ 3 ದೇಶಗಳ ರಾಜತಾಂತ್ರಿಕ ಪ್ರವಾಸದ ಕೊನೆಯ ಹಂತವಾಗಿ ಇಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಆಗಮಿಸಿದ್ದಾರೆ. ಈ ವೇಳೆ ಅಲ್ಲಿನ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ತಾವೇ ಸ್ವತಃ ವಿಮಾನ ನಿಲ್ದಾಣಕ್ಕೆ ಬಂದು ಅತ್ಯಂತ ಆತ್ಮೀಯವಾಗಿ ಮೋದಿಯನ್ನು ಸ್ವಾಗತಿಸಿದ್ದಾರೆ. ಕಳೆದ 4 ದಶಕಗಳಲ್ಲೇ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಅಧಿಕೃತ ಭೇಟಿ ಇದಾಗಿದೆ. ಹೀಗಾಗಿ, ನರೇಂದ್ರ ಮೋದಿಯವರ ಈ ಐತಿಹಾಸಿಕ ಭೇಟಿ…

Read More

ನಟಿ ಭಾವನಾ ರಾಮಣ್ಣ ಪುತ್ರಿಯ ನಾಮಕರಣ, ಮಗಳಿಗೆ ಅಜ್ಜಿಯ ಹೆಸರು: ಚಿತ್ರಗಳ ನೋಡಿ

ಭಾವನಾ ರಾಮಣ್ಣ ಅವರ ಅಜ್ಜಿಯ ಹೆಸರು ರುಕ್ಮಿಣಿ ಅಂತೆ. ಅದರಂತೆ ಭಾವನಾ ಅವರು ತಮ್ಮ ಮುದ್ದಾದ ಮಗಳಿಗೆ ರುಕ್ಮಿಣಿ ಎಂದೇ ಹೆಸರಿಟ್ಟಿದ್ದಾರೆ. ಭಾವನಾ ರಾಮಣ್ಣ ಅವರು ಎಂಟು ತಿಂಗಳ ಗರ್ಭಿಣಿ ಆಗಿದ್ದಾಗ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಈ ವೇಳೆ ಒಂದು ಮಗು ತೀರಿಕೊಂಡು ಒಂದು ಮಗು ಮಾತ್ರವೇ ಜನಿಸಿತು. ಅದೇ ಮಗುವಿಗೆ ಈಗ ನಾಮಕರಣ ಮಾಡಲಾಗಿದೆ. ಇಂದು (ಮಾರ್ಚ್ 21) ಭಾವನಾ ರಾಮಣ್ಣ ಅವರು ತಮ್ಮ ಮಗಳಿಗೆ ನಾಮಕರಣ ಮಾಡಿದ್ದಾರೆ. ಕೆಲ ಆಪ್ತರ ಹಾಜರಿಯಲ್ಲಿ…

Read More

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ – Kannada News | Bengaluru Metro Fare Hike: Tejaswi Surya Accuses State Government of Financial Mismanagement

ಬೆಂಗಳೂರು, ಫೆ.7: ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವು ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಫೇರ್ ಫಿಕ್ಸೇಷನ್ ಸಮಿತಿಯ ಮುಂದೆ ಮೆಟ್ರೋ ದರಗಳನ್ನು ವಾರ್ಷಿಕವಾಗಿ ಪರಿಷ್ಕರಿಸುವ ತಕ್ಷಣದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದರು ಎಂದು ಅವರು ದಾಖಲೆಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ಇದು ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ…

Read More

ಲಾಭದ ಆಸೆ ತೋರಿಸಿ ಕೋಟ್ಯಾಂತರ ರೂ. ಪಂಗನಾಮ: 74 ವರ್ಷದ ವ್ಯಕ್ತಿ ಕಳೆದುಕೊಂಡ ಹಣದ ಮೊತ್ತ ಕೇಳಿದ್ರೆ ಶಾಕ್​​ ಆಗ್ತೀರ! – Kannada News | 74 Year Old Mangaluru Man Duped of 1.77 Crore in Online Investment Scam

ಮಂಗಳೂರು, ಫೆಬ್ರವರಿ 26: ಆನ್​​ಲೈನ್​​ ಹೂಡಿಕೆ ಹೆಸರಲ್ಲಿ ವಂಚಕರು ಮಕ್ಮಲ್​​ ಟೋಪಿ ಹಾಕುವ ಸಾಲು ಸಾಲು ಪ್ರಕರಣಗಳು ವರದಿಯಾಗುತ್ತಿದ್ದರೂ ಜನರು ಮಾತ್ರ ಈ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಬಗ್ಗೆ ಪೊಲೀಸರು, ಗೃಹ ಇಲಾಖೆ ಅದೆಷ್ಟೇ ಜಾಗೃತಿ ನಡೆಸಿದರೂ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುವರ ಸಂಖ್ಯೆ ಕಡಿಮೆಯಾಗಿಲ್ಲ. ಇದಕ್ಕೆ ಉದಾಹರಣೆ ಎನ್ನುವಂತೆ ಆನ್‌ಲೈನ್ ಅಮೆರಿಕನ್ ಕಮಾಡಿಟೀಸ್ ಹೂಡಿಕೆಯಲ್ಲಿ ಹೆಚ್ಚಿನ ಲಾಭ ದೊರೆಯುವ ಆಸೆಗೆ ಬಿದ್ದ 74 ವರ್ಷದ ಮಂಗಳೂರಿನ ವ್ಯಕ್ತಿಯೋರ್ವರು ಬರೋಬ್ಬರಿ 1.77 ಕೋಟಿ ಹಣವನ್ನು ಕಳೆದುಕೊಂಡಿದ್ದಾರೆ….

Read More

ಸ್ಟ್ಯಾಂಡ್-ಅಪ್ ಕಾಮಿಡಿ ಶೋ: 370ರೂ. ಬಿರಿಯಾನಿ ಬದಲಾಗಿ ಆಕೆಯಿಂದ ಇನ್ನೇನೋ ಬಯಸಿದ್ದೆ ಎಂದು ಹೇಳಿ ಕೆಲಸ ಕಳೆದುಕೊಂಡ ಯುವಕ – Kannada News

ಕೆಲಸದಿಂದ ವಜಾಗೊಂಡ ವ್ಯಕ್ತಿImage Credit source: NDTV ಗುರುಗ್ರಾಮ, ಜೂನ್ 10: ಕೆಲವು ಸೆಕೆಂಡುಗಳಲ್ಲಿ ತಾವು ವೈರಲ್ ಆಗಬೇಕು ಪ್ರಸಿದ್ಧಿ ಪಡೆಯಬೇಕು ಎಂದು ಸಾರ್ವಜನಿಕವಾಗಿ ಆಡುವ ಕೆಲವು ಮಾತುಗಳು ಹೇಗೆ ಇಡೀ ವೃತ್ತಿ ಜೀವನವನ್ನೇ ಬಲಿ ಪಡೆಯಬಹುದು ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಪ್ರಸಿದ್ಧ ಸ್ಟ್ಯಾಂಡ್​-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಅವರ ಲೈವ್ ಸ್ಟ್ಯಾಂಡ್​ ಅಪ್ ಕಾಮಿಡಿ ಶೋ ವೇಳೆ ಮಹಿಳೆಯರ ಘನತೆಗೆ ಕುಂದುಂಟಾಗುವಂತೆ ಅಸಭ್ಯ ಕಮೆಂಟ್ ಮಾಡಿದ್ದ ಯುವಕನನ್ನು ಆತ ಕೆಲಸ ಮಾಡುತ್ತಿದ್ದ ಕಂಪನಿ…

Read More

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ – Kannada News | Five Members of a Family Found Dead in Suspected Suicide Case in Mathura

ಮಥುರಾ, ಫೆಬ್ರವರಿ 10: ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಐವರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು…

Read More

ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು – Kannada News | MLC salim ahmed Talks about Congress Candidate Samarth Shamanur Won In Davanagere South By Poll

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ…

Read More

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್. ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್. ಇದನ್ನೂ ಓದಿ: ನಾನು RCB ತಂಡದ ಕಟ್ಟಾ…

Read More

IND vs ENG: 2019 ರ ನಂತರ ಹೀಗೊಂದು ಬೇಡದ ದಾಖಲೆ ಬರೆದ ಟೀಂ ಇಂಡಿಯಾ – Kannada News | Team India’s Double T20 Series Defeat: England Sweeps 3 0, Repeating 7 Year History

ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 3-0 ಅಂತರದಿಂದ ಕಳೆದುಕೊಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇಲ್ಲದಿದ್ದರೆ, ಈ ಪಂದ್ಯದಲ್ಲೂ ಭಾರತ ಸೋಲುವ ಸಾಧ್ಯತೆಗಳಿತ್ತು. ಈ ಸರಣಿ ಸೋಲಿನೊಂದಿಗೆ ಭಾರತ ತಂಡ 7 ವರ್ಷಗಳ ಬಳಿಕ ಸತತ ಎರಡು ಟಿ20 ಸರಣಿಗಳನ್ನು ಸೋತ ಬೇಡದ ದಾಖಲೆಯನ್ನು ಬರೆದಿದೆ (PC-BCCI). Source link

Read More