Headlines

Video: ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡ ಬೆಂಗಳೂರಿನ ಯುವತಿ – Kannada News | Bengaluru: A young woman from Bengaluru has a new plan to escape the scorching sun.

ಬೆಂಗಳೂರು, ಏಪ್ರಿಲ್ 21: ಬಿಸಿಲೋ ಬಿಸಿಲು, ಹೊರಗಡೆ ಕಾಲಿಡಂಗಿಲ್ಲ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ (Bengaluru) ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಮಾಯಾನಗರಿಯ ಜನರು ಬಿಸಿಲಿಗೆ ಹೈರಾಣಾಗಿದ್ದಾರೆ. ಆದರೆ ಇದೀಗ ಬೆಂಗಳೂರಿನ ಯುವತಿ ರಣ ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡಿದ್ದಾಳೆ. ಮನೆಯಲ್ಲಿ ಫ್ಯಾನ್ ಇದ್ರೂ ಬಿಸಿಲಿನ ಝಳ ತಾಳಲಾರದೇ ತಮ್ಮ ಮನೆಯ ಸಮೀಪವೇ ಇರುವ ಹೋಟೆಲ್‌ವೊಂದರಲ್ಲಿ ರೂಮ್ ಬುಕ್ ಮಾಡಿದ್ದಾಳೆ. ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನ…

Read More

ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಹಳೇ ಪ್ರೇಯಿಸಿ ಜತೆ ಪತಿ ಆತ್ಮಹತ್ಯೆ – Kannada News | A Married Man Commits Suicide By Jumping into malaprabha river With Old Lover at Belagavi

ಬೆಳಗಾವಿ, (ಜನವರಿ 28): ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಪತಿ ತನ್ನ ಹಳೇ ಪ್ರೇಯಸಿ ಜೊತೆ ನದಿಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಮದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಮಲ್ಲಾಪುರದ ಜಗದೀಶ್ ಕವಳೇಕರ(27), ಗಂಗಮ್ಮ(26) ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾದ ಜೋಡಿ. ಮೊದಲಿನಿಂದಲೂ ಜಗದೀಶ್ ಹಾಗೂ ಗಂಗಮ್ಮ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಜಗದೀಶ್​​ ಬೇರೆ ಯುವತಿ ಜೊತೆ ಮದುವೆಯಾಗಿದ್ದು, ಸದ್ಯ ಪತ್ನಿ ಗರ್ಭಿಣಿ. ಹೀಗಾಗಿ ಆಕೆ ತವರು ಮನೆಗೆ ಹೋಗಿದ್ದಾಗ…

Read More

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

ಐಪಿಎಲ್ 2026 (IPL 2026) ರ 21 ನೇ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ (SRH vsRR) ನಡುವೆ ನಡೆಯುತ್ತಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಐದನೇ ಪಂದ್ಯ ಇದಾಗಿದೆ. ರಿಯಾನ್ ಪರಾಗ್ ನಾಯಕತ್ವದಲ್ಲಿ ರಾಜಸ್ಥಾನ ಸತತ 4 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಇಶಾನ್ ಕಿಶನ್ ನಾಯಕತ್ವದಲ್ಲಿ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ,…

Read More

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ! – Kannada News | India playing xi for 3rd t20 against England

ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟಿ20 ಪಂದ್ಯ ನಾಳೆ (ಜು.7) ನಡೆಯಲಿದೆ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ,. ಏಕೆಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ದುಬಾರಿಯಾಗಿದ್ದರು. ಮ್ಯಾಚೆಂಸ್ಟರ್​ನಲ್ಲಿ ನಡೆದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಬಿಷ್ಣೋಯ್ ಬರೋಬ್ಬರಿ 60 ರನ್ ನೀಡಿದ್ದರು. ಅದರಲ್ಲೂ ನಿರ್ಣಾಯಕ ಹಂತದಲ್ಲಿ ನೀಡಿದ 29 ರನ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಿತು. ಪರಿಣಾಮ ಟೀಮ್…

Read More

ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ವಿಮಾನ – Kannada News | Passenger sickness During Flight take off at Kempegowda international airport bengaluru

ಬೆಂಗಳೂರು, (ಏಪ್ರಿಲ್ 19): ಇಂಡಿಗೋ ವಿಮಾನ (indifo Flight) ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ (Bengaluru) ದೆಹಲಿಗೆ (Delhi) ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್​ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಡಾಕ್ಟರ್ ನೆರವಿಗೆ ದಾವಿಸಿದ್ದಾರೆ. ​ವಿಮಾನದೊಳಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಸಿಬ್ಬಂದಿ, ಸ್ಟಾಫ್ – ಪೈಲಟ್ ಸಹಾಯದಿಂದ ಅಸ್ವಸ್ಥಗೊಂಡ ಪ್ರಯಾಣಿಕನನ್ನ ವಿಮಾನದಿಂದ ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ…

Read More

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ಜಂಟಿ ಕ್ರಿಯಾ ಸಮಿತಿ ಕೈಗೊಂಡ ನಿರ್ಧಾರವೇನು? – Kannada News | Karnataka Transport employees Union vijay Bhaskar Clarify about Strike after Meeting

ಬೆಂಗಳೂರು, (ಫೆಬ್ರವರಿ 19): ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು (ಫೆಬ್ರವರಿ 19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ (Joint Action Committee) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ…

Read More

ಟಿ20 ವಿಶ್ವಕಪ್​ ಆರಂಭಕ್ಕೂ 3 ದಿನ ಮೊದಲು ಭಾರತಕ್ಕೆ ಸೌತ್ ಆಫ್ರಿಕಾ ಎದುರಾಳಿ – Kannada News | India To Face South Africa In T20 World Cup 2026 Warm Up Match

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಯುಎಸ್​ಎ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಏಕೈಕ ಅಭ್ಯಾಸ ಪಂದ್ಯವಾಡಲಿದೆ. ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ಸೌತ್ ಆಫ್ರಿಕಾ. ಫೆಬ್ರವರಿ 4 ರಂದು ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ…

Read More

ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯ – Kannada News | Siddaramananda Swamiji of Tinthani Kaginele Kanaka Gurupeetha Passes Away Due to Heart Attack

ರಾಯಚೂರು, ಜನವರಿ 15: ರಾಯಚೂರಿನ (Raichur) ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49) (Siddaramananda Swamiji) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ. ಮಂಗಳವಾರ ಮುಂಜಾನೆ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾದರು. ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ಗುಡುಗು ಸಹಿತ ಮಳೆಯಾಗುವ ಸಂಭವ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 06: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ  (Weather Forecast)ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ…

Read More

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ – Kannada News | IPL 2026: GT Dominates RR in Match 52, Climbs to 2nd Spot; Gill, Sudarshan Shine

ಐಪಿಎಲ್ 2026 ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ 7ನೇ ಗೆಲುವಿನೊಂದಿಗೆ 14 ಅಂಕಗಳನ್ನು ಕಲೆಹಾಕಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇತ್ತ ರಾಜಸ್ಥಾನ್ 5ನೇ ಸೋಲಿನೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಬರೋಬ್ಬರಿ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ನಿಯಮಿತ ಅಂತರದಲ್ಲಿ ವಿಕೆಟ್…

Read More