Headlines

Bengaluru Air Quality: ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! – Kannada News | Bangalore Air Pollution Crisis: Shivamogga’s Air quality is getting worse

ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! ಬೆಂಗಳೂರು, ಫೆಬ್ರವರಿ 22: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಶಿವಮೊಗ್ಗ, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಶಿವಮೊಗ್ಗದ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 125ಕ್ಕೆ ತಲುಪಿದೆ. ಅದಕ್ಕಿಂತ…

Read More

ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು? – Kannada News | Vijay starrer Jana Nayagan movie facing ban in Saudi Arabia

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ದಳಪತಿ ವಿಜಯ್, ‘ಜನ ನಾಯಗನ್’ ಬಳಿಕ ತಾವು ಇನ್ಯಾವುದೇ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್…

Read More

ಆಸ್ಪತ್ರೆಯಲ್ಲಿ ಸೋನಿಯಾರನ್ನು ನೋಡಿಕೊಂಡ ಕೇರಳ ನರ್ಸ್​ ಬಗ್ಗೆ ರಾಹುಲ್ ಶ್ಲಾಘನೆಗೆ ವೈದ್ಯರ ಪ್ರತಿಕ್ರಿಯೆ

ನವದೆಹಲಿ, ಮಾರ್ಚ್​ 26: ಆಸ್ಪತ್ರೆಯಲ್ಲಿ ತಾಯಿ ಸೋನಿಯಾಗಾಂಧಿಯನ್ನು ಚೆನ್ನಾಗಿ ನೋಡಿಕೊಂಡ ಕೇರಳದ ನರ್ಸ್​ ಬಗ್ಗೆ ರಾಹುಲ್ ಗಾಂಧಿ(Rahul Gandhi) ಶ್ಲಾಘಿಸಿದ್ದರು. ಅದಕ್ಕೆ ವೈದ್ಯರಾದ ಸುಧೀರ್ ಕುಮಾರ್ ಮಾತನಾಡಿದ್ದು, ಎಲ್ಲಾ ನರ್ಸ್​, ವೈದ್ಯರು ಹಾಗೂ ಇತರೆ ಆರೋಗ್ಯ ವೃತ್ತಿಪರರ ಬಗ್ಗೆ ನಮಗೆ ಹೆಮ್ಮೆ ಇದೆ. ರಾತ್ರಿಯಲ್ಲಿ ಕೆಲಸ ಮಾಡದೆ ಬೇರೆ ಆಯ್ಕೆ ಅವರಿಗಿರುವುದಿಲ್ಲ. ರಾತ್ರಿಯಲ್ಲಿ ಕೆಲಸ ಮಾಡುವ ನರ್ಸ್​ಗಳು ಹಗಲಿನ ವೇಳೆಯಲ್ಲಿ ವಿಶ್ರಾಂತಿ ಪಡೆಯುತ್ತಾರೆ. ಬಿಡುವಿನ ವೇಳೆ ಮಲಗುತ್ತಾರೆ. ರಾತ್ರಿ ಶಿಫ್ಟ್​ ಸರದಿಯಲ್ಲಿ ಬರುತ್ತವೆ. ಹೆಚ್ಚಿನ ನರ್ಸ್​ಗಳು ಕೇರಳದವರಾಗಿದ್ದರೂ,…

Read More

ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. Source link

Read More

ನನ್ನ ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ – Kannada News | If Anything Happen to My Marriage Gilli Will be the reason says Kavya Shaiva

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಕೆಮಿಸ್ಟ್ರಿ ಮೂಡಿದೆ. ಸದಾ ‘ಕಾವು.. ಕಾವು..’ ಎಂದು ಗಿಲ್ಲಿ ಓಡಾಡುತ್ತಾ ಇರುತ್ತಾರೆ. ಈಗ ಬಿಗ್ ಬಾಸ್ ಫಿನಾಲೆ ಹಂತ ತಲುಪಿದೆ. ಈ ವೇಳೆ ಕಾವ್ಯಾ ಒಂದು ಮಾತನ್ನು ಹೇಳಿದ್ದರು. ‘ತಮ್ಮ ಮದುವೆಗೆ ಏನಾದರೂ ತೊಂದರೆ ಆದರೆ ಅದಕ್ಕೆ ಗಿಲ್ಲಿ ಕಾರಣ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ಫನ್ ವಿಡಿಯೋ ವೈರಲ್ ಆಗಿದೆ. ‘ಗಿಲ್ಲಿನೇ ಮದುವೆ ಆಗಿ’ ಎಂದು ಕೆಲವರು ಬೇಡಿಕೆ ಇಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ – Kannada News | Hubballi Locals Protest Against Alleged Chain Link Employment Fraud

ಹುಬ್ಬಳ್ಳಿ, ಫೆಬ್ರವರಿ 20: ಎಲ್ಲರೂ ಚೆನ್ನಾಗಿರುವ ಉದ್ಯೋಗ ಮಾಡಬೇಕು, ಕೈ ತುಂಬಾ ಹಣ ಪಡೆಯಬೇಕು ಅನ್ನೋ ಕನಸು ಕಂಡಿರುತ್ತಾರೆ. ಆದರೆ ಡಿಗ್ರಿ ಮುಗಿದ್ರು ಕೆಲಸ ಸಿಗದೇ ಇದ್ದಾಗ ಜೀವನ ನಿರ್ವಹಣೆಗಾಗಿ ಪರದಾಡುತ್ತಾರೆ. ಇಂತವರನ್ನು ಟಾರ್ಗೆಟ್ ಮಾಡಿರುವ ಕೆಲ ಚೈನ್ ಲಿಂಕ್ ಬಿಜಿನೆಸ್ (Chain Link Scam) ಕಂಪನಿಗಳು, ನೀವು ಚೆನ್ನಾಗಿ ಹಣ ಮಾಡಬಹುದು, ಸ್ವಲ್ಪ ಹಣ ಹೂಡಿಕೆ ಮಾಡಿದರೆ ಸಾಕು ಅಂತ ಹೇಳುವ ಬಣ್ಣದ ಮಾತುಗಳಿಗೆ ಯುವ ಜನತೆ ಮರಳಾಗುತ್ತಾರೆ. ಇಂತಹ ಬಣ್ಣದ ಮಾತುಗಳನ್ನು ಹೇಳಿ ಸಾವಿರಾರ…

Read More

ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು! – Kannada News | Doddaballapur Child Assault: Two Boys Brutally Attacked, One Arm Broken

ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು! ಬೆಂಗಳೂರು ಗ್ರಾಮಾಂತರ, ಜನವರಿ 23: ಜಿಲ್ಲೆಯ ದೊಡ್ಡಬಳ್ಳಾಪುರ (Bengaluru Rural) ನಗರದಲ್ಲಿ ಚಿಕ್ಕ ಮಕ್ಕಳ ಮೇಲೆ ಅಮಾನವೀಯ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರದ ಮುತ್ಯಾಲಮ್ಮ ದೇವಸ್ಥಾನದ ಬಳಿ 3 ಮತ್ತು 7 ವರ್ಷದ ಇಬ್ಬರು ಗಂಡು ಮಕ್ಕಳನ್ನು ದುರುಳರು ನಿರ್ದಯವಾಗಿ ಹಲ್ಲೆ ಮಾಡಿದ್ದು, ಮಕ್ಕಳನ್ನ ವಿಕ್ಟೋರಿಯಾ ಆಸ್ವತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿನ ಕೈ ಮುರಿದಿರುವ ನಿರ್ದಯಿಗಳು ಹಲ್ಲೆಯಿಂದ ಮಕ್ಕಳ ಮೈ, ಕೈ ಮತ್ತು…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?

2026ರ ಯುಗಾದಿ ಭವಿಷ್ಯದ ಪ್ರಕಾರ, ಮೀನ ರಾಶಿಯವರಿಗೆ ವ್ಯಾಪಾರ ಕ್ಷೇತ್ರದಲ್ಲಿ ಯಶಸ್ಸು ದೊರೆಯಲಿದೆ ಎಂದು ಜ್ಯೋತಿಷಿ ಕೆ ವೆಂಕಟೇಶ್ ಶರ್ಮಾ ಭವಿಷ್ಯ ನುಡಿದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅನುಭವಿಸಿದ ತೊಂದರೆಗಳು ಕಡಿಮೆಯಾಗಿ ಸ್ಥಿರ ಆದಾಯವನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿದೆ. ಆದಾಗ್ಯೂ, ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದ್ದು, ನಿದ್ರಾಹೀನತೆ ಮತ್ತು ಒತ್ತಡವು ಕಾಡಬಹುದು. ಉತ್ತಮ ನಿದ್ರೆ ಮತ್ತು ಮಾನಸಿಕ ನೆಮ್ಮದಿಗಾಗಿ ಹೆಚ್ಚು ಗಮನ ನೀಡಬೇಕು. ಗ್ರಹಗಳ ಸ್ಥಾನವನ್ನು ಅವಲೋಕಿಸಿದಾಗ, ಶನಿ ಗ್ರಹದ…

Read More

ದಾವಣಗೆರೆ: ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! – Kannada News | Davangere SP fulfills cancer stricken Hitharth’s police dream

ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! ದಾವಣಗೆರೆ, ಫೆಬ್ರವರಿ 17: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್‌ ಅವರ ಕನಸನ್ನು ನನಸುಗೊಳಿಸಿದ ಅಪರೂಪದ ಘಟನೆ ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಮಗನನ್ನು ಪೊಲೀಸ್ ಮಾಡಬೇಕೆಂಬ ಬಾಲಕನ ತಂದೆಯ ಆಸೆಗೆ ಸ್ಪಂದಿಸಿದ ಎಸ್ಪಿ ಶೇಖರ್ ಹೆಚ್ ಟಿ, ಖಾಕಿ ತೊಟ್ಟು ಬಂದ ಪುಟ್ಟ ಮಗುವನ್ನು ತಮ್ಮ ಚೇರ್ ಮೇಲೆ ಕೂರಿಸಿ ಮಾನವೀಯತೆ ಮೆರೆದಿದ್ದಾರೆ. ಒಂದೂವರೆ ವರ್ಷಕ್ಕೆ ಕಾನ್ಸರ್! ಹೊನ್ನಾಳಿ ತಾಲೂಕಿನ…

Read More

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ! – Kannada News | Kalaburagi Newlywed Suicide: City Obsession Led to Young Woman’s Tragic Death

ಕಲಬುರಗಿ, ಜನವರಿ 23: ತನ್ನ ಸಹೋದರಿಯರು ನಗರದಲ್ಲಿ ವಾಸಿಸುತ್ತಿದ್ದು, ತಾನು ಮಾತ್ರ ಹಳ್ಳಿಯಲ್ಲಿ ನೆಲೆಸಿದ್ದೇನೆ ಎಂದು ಮನನೊಂದು ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಆಜಾದಪುರ್ ಬಡಾವಣೆಯಲ್ಲಿ ನಡೆದಿದೆ. ಅನಸೂಯಾ ಮೃತ ಯುವತಿಯಾಗಿದ್ದು, ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ಮನೆ ಮಗಳ ಹುಚ್ಚು ನಿರ್ಧಾರಕ್ಕೆ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ. ಅತ್ತೆ ಮಗ ಅವಿನಾಶ್​​ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾ, ಆರಂಭದಲ್ಲಿ ಚೆನ್ನಾಗಿಯೇ ಇದ್ದಳು. ಈಕೆಗ ಮೂವರು ಸಹೋದರಿಯರಿಗೂ…

Read More