ಮಳೆ ಕೊರತೆಯಿಂದ ಬತ್ತಿದ ತುಂಗಭದ್ರಾ ನದಿ: ನೀರಿಲ್ಲದೆ ಸಾವಿರಾರು ಮೀನುಗಳು ಸಾವು – Kannada News | Tungabhadra river dries up due to rainfall deficit thousands of fish die in koppal raising epidemic fears
ನೀರಿಲ್ಲದೆ ಸಾವಿರಾರು ಮೀನುಗಳು ಸಾವು ಕೊಪ್ಪಳ, ಜುಲೈ 20: ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿದ್ದು, ಕೊಪ್ಪಳ ಜಿಲ್ಲೆಯ ಕೆಲ ಭಾಗಗಳಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ಕಾರಟಗಿ ತಾಲೂಕಿನ ಸಿದ್ದಾಪುರ ಹೋಬಳಿಯ ಕಕ್ಕರಗೋಳ ಹಾಗೂ ನಂದಿಹಳ್ಳಿ ಗ್ರಾಮಗಳ ಸಮೀಪ ತುಂಗಭದ್ರಾ ನದಿಯ ಪಾತ್ರ ಬಹುತೇಕ ಒಣಗಿದ್ದು, ಅಲ್ಲಲ್ಲಿ ಕೆಸರುಮಯ ಹಾಗೂ ನಿಂತ ನೀರಿನ ಗುಂಡಿಗಳು ಮಾತ್ರ ಉಳಿದಿವೆ. ಪರಿಣಾಮ ನದಿಯ ದಡದಲ್ಲಿ ಸತ್ತ ಮೀನುಗಳು ಮತ್ತು ಒಣಗಿದ ಪಾಚಿಗಳು…