Headlines

ಶಿವಮೊಗ್ಗದ ಹೊಸನಗರದಲ್ಲಿ ಸಮಂತಾ ಹೋಳಿ: ಗಂಡನ ಜೊತೆ ಸಂಭ್ರಮ – Kannada News | Samantha Ruth Prabhu celebrates Holi 2026 in Hosanagara Shivamogga

ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ಮದುವೆ ಬಳಿಕ ಸಖತ್ ಜಾಲಿಯಾಗಿದ್ದಾರೆ. ‘ಮಾ ಇಂಟಿ ಬಂಗಾರಂ’ (Maa Inti Bangaram) ಸಿನಿಮಾದ ಶೂಟಿಂಗ್​​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ವಿಶೇಷ ಏನೆಂದರೆ, ಈ ಸಿನಿಮಾದ ಚಿತ್ರೀಕರಣ ಕರ್ನಾಟಕದಲ್ಲಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಶೂಟಿಂಗ್ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಹೋಳಿ ಹಬ್ಬ ಆಚರಿಸಿದ್ದಾರೆ. ಗಂಡ ರಾಜ್ ನಿಡಿಮೋರು ಹಾಗೂ ಚಿತ್ರತಂಡದ ಜೊತೆ ಸಮಂತಾ ರುತ್ ಪ್ರಭು…

Read More

ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು? – Kannada News | A Woman Commits Suicide after Killed Daughter In Bengaluru

ಬೆಂಗಳೂರು, (ಏಪ್ರಿಲ್ 14): ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನಂತರ ತಾಯಿ ಸುವರ್ಣಾ(40) ನೇಣುಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  Source link

Read More

ಏಪ್ರಿಲ್ 22ರ ವರೆಗೆ ಈ ರಾಶಿಯಲ್ಲಿ ಶುಕ್ರನ ಸಂಚಾರ: ನೀವು ಮಾಡುವ ಒಂದು ಕೆಲಸಕ್ಕೆ ಹತ್ತು ಫಲ

ಮಾರ್ಚ್ 25ರಿಂದ ಏಪ್ರಿಲ್ 22 ರ ವರೆಗೆ ಶುಕ್ರನು ಮೇಷ ರಾಶಿಯಲ್ಲಿ ಸಂಚರಿಸುವನು. ಈ ಸಮಯದಲ್ಲಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ತಾವು ನಿಂತಿರುವ ರಾಶಿ, ತಮ್ಮ ಸ್ವಕ್ಷೇತ್ರಗಳು ಮತ್ತು ತಮ್ಮ ದೃಷ್ಟಿ ಬೀರುವ ರಾಶಿಗಳ ಮೇಲೆ ವಿಶಿಷ್ಟ ಪ್ರಭಾವ ಬೀರುತ್ತವೆ. ಮೇಷ ರಾಶಿಯ ರವಿ ದ್ರೇಕ್ಕಾಣದಲ್ಲಿ ಶುಕ್ರನು ಸ್ಥಿತನಾಗಿದ್ದರೆ, ಆತ ದೃಢತೆ ಮತ್ತು ಕ್ರಿಯಾಶೀಲತೆಯನ್ನು ಹೊಂದಿರುತ್ತಾನೆ. ​ಈ ಸ್ಥಿತಿಯಲ್ಲಿ ಶುಕ್ರನು ನೀಡುವ ವಿಶೇಷವಾದುದು. ಮೇಷದಲ್ಲಿರುವ ಶುಕ್ರ: ಈ ರಾಶಿ ಮಂಗಳನ ಮನೆ. ಇಲ್ಲಿ ಶುಕ್ರನು ರವಿ…

Read More

Saturn-Venus Conjunction: ಮಾರ್ಚ್​​ನಲ್ಲಿ ಶನಿ- ಶುಕ್ರ ಸಂಯೋಗ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ? – Kannada News | March Astrology: Saturn Venus Conjunction’s Impact on Zodiac Signs and Predictions

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಗಳು ಮಾನವನ ಜೀವನದ ಮೇಲೆ ಮಹತ್ತರವಾದ ಪ್ರಭಾವ ಬೀರುತ್ತವೆ. ಪ್ರತಿ ಗ್ರಹವು 12 ರಾಶಿಚಕ್ರಗಳ ಮೂಲಕ ಸಂಚರಿಸುವಾಗ ಹಲವು ಯೋಗಗಳು ರೂಪುಗೊಳ್ಳುತ್ತವೆ. ಈ ಯೋಗಗಳು ಕೆಲವರಿಗೆ ಶುಭಫಲ ನೀಡಿದರೆ, ಕೆಲವರಿಗೆ ಸವಾಲುಗಳನ್ನು ಕೂಡ ತಂದೊಡ್ಡುತ್ತವೆ. ವಿಶೇಷವಾಗಿ ಮಾರ್ಚ್ ತಿಂಗಳು ಜ್ಯೋತಿಷ್ಯ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಈ ತಿಂಗಳಲ್ಲಿ ಹಲವು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಮಾಡುತ್ತಿದ್ದು, ಕೆಲವು ಗ್ರಹಗಳು ಹಿಮ್ಮುಖ ಸಂಚಾರಕ್ಕೂ ಪ್ರವೇಶಿಸುತ್ತವೆ. ಅದರಲ್ಲಿ ಶನಿ…

Read More

ಭಾರತ-ಯೂರೋಪಿಯನ್ ಒಕ್ಕೂಟ ವ್ಯಾಪಾರ ಒಪ್ಪಂದದಿಂದ ಹೊರಗುಳಿದಿವೆ ಈ ಮೂರು ಸೆಕ್ಟರ್​ಗಳು; ಇಲ್ಲಿದೆ ಡೀಲ್​ನ ಹೈಲೈಟ್ಸ್ – Kannada News | India European Union trade deal, 3 sectors out of coverage, here are few highlights

ಐರೋಪ್ಯ ಒಕ್ಕೂಟದ ಮುಖ್ಯಸ್ಥರೊಂದಿಗೆ ನರೇಂದ್ರ ಮೋದಿ ನವದೆಹಲಿ, ಜನವರಿ 27: ಭಾರತ ಮತ್ತು ಯೂರೋಪಿಯನ್ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India-EU trade pact) ಏರ್ಪಟ್ಟಿದೆ. ವಿಶ್ವದ ಶೇ. 25 ಜಿಡಿಪಿ ಇರುವ ಮತ್ತು 200 ಕೋಟಿ ಜನರಿರುವ ಬೃಹತ್ ಮಾರುಕಟ್ಟೆ ಸೃಷ್ಟಿಸಿರುವ ಈ ಡೀಲ್ ಅನ್ನು ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿದೆ. ಭಾರತ ಹಾಗೂ ಯೂರೋಪಿಯನ್ ಒಕ್ಕೂಟ ಎರಡಕ್ಕೂ ಇದು ವಿನ್ ವಿನ್ ಸ್ಥಿತಿ ಎಂದೂ ಪರಿಗಣಿಸಲಾಗುತ್ತಿದೆ. ವಾಹನ, ಉಕ್ಕು ಮತ್ತು…

Read More

ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು? – Kannada News | Siddarameshwara colony land dispute residents protest court ordered eviction

ಆತಂಕದಲ್ಲಿ ನಿವಾಸಿಗಳುImage Credit source: tv9 kannada ಕಲಬುರಗಿ, ಜುಲೈ 23: ಕಲಬುರಗಿ (kalaburagi) ನಗರದ ಆಳಂದ ಚೆಕ್ ಪೋಸ್ಟ್ ಬಳಿಕಯ ಸಿದ್ದರಾಮೇಶ್ವರ ಕಾಲೋನಿ ನಿವಾಸಿಗಳು (Residents) ಸದ್ಯ ಆತಂಕದಲ್ಲಿ ಇದ್ದಾರೆ. ಏಕೆಂದರೆ ಸಿಜೆಎಂ ಕೋರ್ಟ್ ಆದೇಶ ಹಿನ್ನೆಲೆ ಸರ್ವೆ ನಂಬರ್ 36 ಮತ್ತು 95ರಲ್ಲಿನ ಮನೆ ಮತ್ತು ಕಟ್ಟಡಗಳ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಇದು ಕಾಲೋನಿ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ನಡೆದಿದ್ದೇನು? ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಿವಾಸಿಗಳು ನೋಟರಿ ಮೇಲೆ ಸೈಟ್ ಖರೀದಿ ಮಾಡಿ ಮನೆ…

Read More

ಹೊನ್ನಾವರದ ಬಳಿ ಪಲ್ಟಿಯಾಗಿ ಹೊತ್ತಿ ಉರಿದ ಕಾರು: ಗುರುತು ಸಿಗದಂತೆ ಸುಟ್ಟು ಕರಕಲಾದ ಇಬ್ಬರು! – Kannada News | Honnavar car fire tragedy two burnt alive after car overturns

ಕಾರವಾರ/ಚಾಮರಾಜನಗರ: ಪಲ್ಟಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್​ನಲ್ಲಿ ನಡೆದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಕಾರಿನ ನಂಬರ್​​ಪ್ಲೇಟ್​​ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದೆ. ಹೀಗಾಗಿಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮೃತರು ಸಿದ್ದಾಪುರ ಮೂಲದವರೆಂದು ಗೊತ್ತಾಗಿದ್ದು, ಘಟನೆ ಬಗ್ಗೆ ಸಂಬಂಧಿಕರಿಗೆ ಮಾಹಿತಿ ರವಾನೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ…

Read More

ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ ‘ಬೇಡಿಕೆಗಳ ಪಟ್ಟಿಯಲ್ಲಿ’ ಏನೇನಿದೆ? – Kannada News | PM Modi in Bengaluru: CM Siddaramaiah Submits 18 Point Memorandum for Karnataka’s Growth

ಬೆಂಗಳೂರು, ಏ.15: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಯಾವೆಲ್ಲ ಮನವಿಗಳನ್ನು ಮಾಡಿದ್ದಾರೆ ಎಂಬುದನ್ನು ಇಲ್ಲಿ ಹೇಳಲಾಗಿದೆ ನೋಡಿ. ಪ್ರಮುಖ 18 ಬೇಡಿಕೆಗಳು: ಕೋಲಾರ ರೈಲ್ವೆ ಕೋಚ್ ಫ್ಯಾಕ್ಟರಿ: 1,123…

Read More

ಜನರ ಬದುಕಿಗೆ ಮಾರಕವಾದ ಗಣಿಗಾರಿಕೆ ಧೂಳು: ಸರ್ಕಾರ ಸೈಲೆಂಟ್, ಸಿಡಿದೆದ್ದ ರೈತಸಂಘ – Kannada News | Mining Dust Chokes Lives in Chitradurga: Farmers’ Union Protests as Government Remains Silent

ಚಿತ್ರದುರ್ಗ, ಜನವರಿ 16: ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ಪ್ರದೇಶದಲ್ಲಿ ಗಣಿಗಾರಿಕೆ ಚಟುವಟಿಕೆಗಳು ಸ್ಥಳೀಯ ಜನಜೀವನಕ್ಕೆ ಸಮಸ್ಯೆಯಾಗಿ ಪರಿಣಮಿಸಿವೆ. ಇಲ್ಲಿನ ರಸ್ತೆಗಳಲ್ಲಿ ಪ್ರತಿದಿನ ಸಾವಿರಾರು ಗಣಿ ಲಾರಿಗಳು ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ. ಈ ಲಾರಿಗಳಿಗೆ ಟಾರ್ಪಲ್ ಹೊದಿಸದಿರುವುದು ಮತ್ತು ರಾತ್ರಿ ಮಾತ್ರ ಸಂಚಾರ ಮಾಡಬೇಕೆಂಬ ನಿಯಮವನ್ನು ಪಾಲಿಸದಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಈ ನಿಯಮಬಾಹಿರ ಸಂಚಾರದಿಂದಾಗಿ ಬೆಳೆದ ಬೆಳೆಗಳು ಹಾಳಾಗುತ್ತಿವೆ. ಭಾರಿ ಗಾತ್ರದ ಲಾರಿಗಳ ಸಂಚಾರದಿಂದ ಸಮೀಪದ ಮನೆಗಳು ಕಂಪಿಸುತ್ತಿವೆ ಹಾಗೂ ಧೂಳಿನಿಂದ ಜನರ ಆರೋಗ್ಯ ಹದಗೆಡುತ್ತಿದೆ. ಎರಡು…

Read More

ಸಿನಿಮಾ ಆಗಲಿದೆ ಇಮ್ಮಡಿ ಪುಲಿಕೇಶಿ ಜೀವನ-ಸಾಧನೆ: ಸಿನಿಮಾ ಹೆಸರೇನು?

ಬಾಲಿವುಡ್​​ನಲ್ಲಿ (Bollywood) ಒಂದರ ಹಿಂದೊಂದು ಐತಿಹಾಸಿಕ ಸಿನಿಮಾಗಳು, ಜೀವನ ಆಧರಿತ ಬಯೋಪಿಕ್ ಸಿನಿಮಾಗಳು ನಿರ್ಮಾಣ ಆಗುತ್ತಲೇ ಇರುತ್ತವೆ. ಅದರಲ್ಲೂ ಇತ್ತೀಚೆಗೆ ಐತಿಹಾಸಿಕ ಮಹತ್ವವುಳ್ಳ ರಾಜರ, ಮಹಾರಾಜರ ಕತೆಗಳು ಸಿನಿಮಾಗಳಾಗುತ್ತಿವೆ. ಆದರೆ ಈ ಪದ್ಧತಿ ದಕ್ಷಿಣದಲ್ಲಿ ವಿಶೇಷವಾಗಿ ಕನ್ನಡದಲ್ಲಿ ಬಹಳ ವಿರಳ. ಎಲ್ಲೋ ಅಲ್ಲೊಂದು ಇಲ್ಲೊಂದು ಐತಿಹಾಸಿಕ ಸಿನಿಮಾಗಳು ಸೆಟ್ಟೇರುತ್ತವೆಯಷ್ಟೆ. ಅದರಲ್ಲೂ ರಾಜ-ಮಹಾರಾಜರ ಜೀವನ ಆಧರಿಸಿದ ಸಿನಿಮಾಗಳಂತೂ ಬಹಳ ವಿರಳ. ಆದರೆ ಇದೀಗ ಕನ್ನಡದ ದೊರೆ ಇಮ್ಮಡಿ ಪುಲಿಕೇಶಿ ಜೀವನ, ಸಾಹಸ, ಸಾಧನೆ ಕುರಿತು ಹೇಳುವ ಕನ್ನಡ ಸಿನಿಮಾ…

Read More