Headlines

ಹಿರಿಯೂರು ಬೈಎಲೆಕ್ಷನ್ ಅಖಾಡ ರಂಗು: ಜೆಡಿಎಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್; ದಿವಂಗತ ಸುಧಾಕರ್ ಪುತ್ರನಿಗೆ ಟಿಕೆಟ್​​​ಗೆ ಒತ್ತಡ – Kannada News | JDS Strategy for Hiriyur By poll; Sudhakar Son’s Congress Ticket Demand Gains Momentum

ಹಿರಿಯೂರು ಜು. 2: ಮಾಜಿ ಸಚಿವ ಡಿ. ಸುಧಾಕರ್ ಅವರ ಹಠಾತ್ ನಿಧನದಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಅಧಿಕೃತ ಘೋಷಣೆಗೂ ಮುನ್ನವೇ ಭರ್ಜರಿ ರಾಜಕೀಯ ಚಟುವಟಿಕೆಗಳನ್ನು ಶುರುವಾಗಿದೆ. ಒಂದೆಡೆ ಮೈತ್ರಿಕೂಟದ ಪರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೆರೆಮರೆಯ ಕೊನೆಹಂತದ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ದಿವಂಗತ ಸುಧಾಕರ್ ಅವರ ಪುತ್ರನಿಗೆ ಟಿಕೆಟ್ ನೀಡಬೇಕೆಂಬ ಒತ್ತಡ ತೀವ್ರಗೊಂಡಿದೆ. ಸಚಿವ ಸುಧಾಕರ್ ನಿಧನದಿಂದ ತೆರವಾದ ಹಿರಿಯೂರು ಕ್ಷೇತ್ರವನ್ನು…

Read More

ಹಿಮಂತ ಬಿಸ್ವಾ ಶರ್ಮಾ ಆಡಳಿತಕ್ಕೆ ಅಸ್ಸಾಂ ಜನತೆಯ ಮೊಹರು, ವಿರೋಧ ಪಕ್ಷಗಳ ಕೋಟೆ ಧ್ವಂಸ, ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಕಾರಣಗಳೇನು? – Kannada News | Assam BJP’s Historic Win: Himanta’s Magic Secures Third Term, Why Anti Incumbency Failed Here

ಗುವಾಹಟಿ, ಮೇ 04: ದೇಶದ ಇತರ ಮೂರು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆ (Anti-incumbency) ಸರ್ಕಾರಗಳನ್ನು ಬುಡಮೇಲು ಮಾಡುತ್ತಿದ್ದರೆ, ಅಸ್ಸಾಂನಲ್ಲಿ ಮಾತ್ರ ಬಿಜೆಪಿ ಈ ಪ್ರವೃತ್ತಿಯನ್ನು ತಲೆಕೆಳಗಾಗಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ(Himanta Biswa Sarma) ಅವರ ನೇತೃತ್ವದ ತಂಡವು ಅಸ್ಸಾಂನಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಯನ್ನು ಏರಿದೆ. ಅಸ್ಸಾಂ ವಿಧಾನಸಭೆ ಚುನಾವಣೆ 2026ರ ಫಲಿತಾಂಶಗಳು ಹೊರಬೀಳುತ್ತಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ…

Read More

Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News

ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆ (Weather) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಮುಖ್ಯಾಂಶಗಳು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಟ್ಟು ಹತ್ತು…

Read More

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ – Kannada News | Bandipur Tiger Menace Ends: Chamarajanagar Captures Feral Big Cat in Cage

ಚಾಮರಾಜನಗರ, ಡಿ.25: ದಿನ ದಿಂದ ದಿನಕ್ಕೆ ಗಡಿ ನಾಡು ಚಾಮರಾಜನಗರದಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಇದೀಗ ಮತ್ತೊಂದು ಹುಲಿ ದೇಪಾಪುರ ಗ್ರಾಮದ ಹೊರ ವಲಯದ ಬೋನಿಗೆ ಬಿದ್ದಿದೆ. ಇನ್ನು ಹುಲಿಯನ್ನು ನೋಡಲು ಕಿಕ್ಕಿರಿದು ಗ್ರಾಮಸ್ಥರು ಸೇರಿದ್ದಾರೆ. ಇನ್ನು ಜನರನ್ನು ನೋಡಿ ಬೋನಿನಲ್ಲಿದ್ದ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ ಜನರು ಕೂಡ ಬೆಚ್ಚಿಬಿದ್ದಿದ್ದಾರೆ. ಕಳೆದ ಎರೆಡು ಮೂರು ತಿಂಗಳಿಂದ ಆಗಾಗ ಕಾಣಿಸಿಕೊಂಡು ಭಯ ಹುಟ್ಟಿಸಿದ್ದ ಹುಲಿ, ಇದೀಗ ಅರಣ್ಯಾಧಿಕಾರಿಗಳು ಇಟ್ಟಿದ್ದ…

Read More

2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ – Kannada News | Dhurandhar actor Akshaye Khanna reportedly demands Rs 21 Cr for Drishyam 3

ಈ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಚಿತ್ರ ಪಾತ್ರವಾಗಿದೆ. ಈ ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರೂ ಹೈಲೈಟ್ ಆಗಿದ್ದಾರೆ. ಹೀರೋ ಆಗಿ ರಣವೀರ್ ಸಿಂಗ್ ಅವರು ಮಿಂಚಿದ್ದಾರೆ. ವಿಲನ್ ಪಾತ್ರದಲ್ಲಿ ಅಕ್ಷಯ್ ಖನ್ನಾ (Akshaye Khanna) ಅವರು ಅಭಿನಯಿಸಿದ್ದಾರೆ. ಈ ಸಿನಿಮಾ ಬಿಡುಗಡೆ ಆದ ಬಳಿಕ ರಣವೀರ್ ಸಿಂಗ್​​ಗಿಂತಲೂ ಅಕ್ಷಯ್ ಖನ್ನಾ ಅವರ ಬಗ್ಗೆಯೇ ಪ್ರೇಕ್ಷಕರು ಹೆಚ್ಚಾಗಿ ಮಾತನಾಡುತ್ತಿದ್ದಾರೆ. ‘ಧುರಂಧರ್’ ಚಿತ್ರದಿಂದ ಈ ಪರಿ ಯಶಸ್ಸು ಸಿಕ್ಕಿದ್ದಕ್ಕಾಗಿ ಅಕ್ಷಯ್…

Read More

ಸೊಮಾಲಿಲ್ಯಾಂಡ್​ಗೆ ಮಾನ್ಯತೆ ಕೊಟ್ಟ ವಿಶ್ವದ ಏಕೈಕ ದೇಶ ಇಸ್ರೇಲ್; ಯಾವುದಿದು ಆಫ್ರಿಕನ್ ನಾಡು? – Kannada News | Israel becomes first country to recognize Somaliland, know the importance of this African land

ಟೆಲ್ ಅವಿವ್, ಡಿಸೆಂಬರ್ 27: ದಶಕಗಳ ಹಿಂದೆ ಸೊಮಾಲಿಯಾ ದೇಶದಿಂದ ಪ್ರತ್ಯೇಕಗೊಂಡಿದ್ದ ಸೊಮಾಲಿಲ್ಯಾಂಡ್ (Somaliland) ಅನ್ನು ಸ್ವತಂತ್ರ ದೇಶ ಎಂದು ಇಸ್ರೇಲ್ ಮಾನ್ಯ ಮಾಡಿದೆ. ಸೋಮಾಲಿಲ್ಯಾಂಡ್​ಗೆ ಅಧಿಕೃತ ದೇಶವೆಂಬ ಮಾನ್ಯತೆ ಕೊಟ್ಟ ಮೊದಲ ದೇಶವೂ ಇಸ್ರೇಲ್ ಆಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಅವರ ಕಚೇರಿಯು ಈ ವಿಚಾರವನ್ನು ಪ್ರಕಟಿಸಿದ್ದು, ಸೋಮಾಲಿಲ್ಯಾಂಡ್ ಜೊತೆ ಇಸ್ರೇಲ್ ಪೂರ್ಣ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಿದೆ. ಆದರೆ, ಆಫ್ರಿಕಾ ಹಾಗೂ ಮಧ್ಯಪ್ರಾಚ್ಯದ ಹಲವು ದೇಶಗಳು ಇದನ್ನು ಬಲವಾಗಿ ವಿರೋಧಿಸಿವೆ. ಸೋಮಾಲಿಲ್ಯಾಂಡ್…

Read More

Bengaluru Air Quality: ಮೈಸೂರಿನಲ್ಲಿ ಮತ್ತಷ್ಟು ಹದಗೆಟ್ಟ ಏರ್ ಕ್ವಾಲಿಟಿ

ಬೆಂಗಳೂರು, ಮಾರ್ಚ್​ 14: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

Horoscope Today 20 January : ಇಂದು ಈ ರಾಶಿಯವರು ತಮ್ಮನ್ನು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳುವರು – Kannada News | Shalivahana Shaka 1948 Rashiphala: Detailed Daily Horoscope and Zodiac Predictions for Tuesday

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಮಂಗಳವಾರ ಗೌರವದ ಚಿಂತೆ, ಆರೋಗ್ಯ ಸುಧಾರಣೆ, ದುರಸ್ತಿ, ಅಧಿಕ ಶ್ರಮ, ಹೂಡಿಕೆ, ಅನಿರೀಕ್ಷಿತ ವಾರ್ತೆ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ,…

Read More

ಗದಗ: ಬಸ್​​ಗಳಿಗೆ ಕ್ಲಚ್ ಇಲ್ಲ, ಬ್ರೇಕ್ ಇಲ್ಲ, ಕಂಡೀಷನ್ ಇಲ್ಲ: ಪ್ರಯಾಣಿಕರ ಜೀವಕ್ಕೆ ದೇವರೇ ಗತಿ – Kannada News | Gadags Dangerous Government Buses: A Deep Dive into Their Unsafe Condition.

ಗದಗ , ಜ.8: ಟಿವಿ9 ಕನ್ನಡ ಮಾಡುತ್ತಿರುವ ಡಕೋಟಾ ಬಸ್ ರಿಯಾಲಿಟಿ ಚೆಕ್ ಅಭಿಯಾನದಲ್ಲಿ ಇದೀಗ ಗದಗ ಜಿಲ್ಲೆಯ ಬಸ್​​ಗಳ ದುಸ್ಥಿತಿ ಬಯಲಾಗಿದೆ. ಗದಗ ನಗರದ ಬಸ್ ನಿಲ್ದಾಣದಲ್ಲಿ ಗದಗ-ಹುಲಕೋಟಿ ಮತ್ತು ಹೊಸಳ್ಳಿಗೆ ಸಂಚರಿಸುವ ಬಸ್ಸುಗಳ ಸ್ಥಿತಿಗತಿ ಆತಂಕಕಾರಿಯಾಗಿದೆ. ಬಸ್​​ಗಳ ಪ್ರಮುಖ ಭಾಗಗಳಾದ ಶಾಕ್ ಅಬ್ಸಾರ್ಬರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿದೆ. ಬಲೂನ್ ರೀತಿಯ ಶಾಕ್ ಅಬ್ಸಾರ್ಬರ್​​ಗಳಿಗೆ ಸಪೋರ್ಟ್ ಆಗಿ ಇರಬೇಕಾದ ಭಾಗಗಳು ಹೊರಬಂದಿವೆ. ಹಿಂಭಾಗದ ಶಾಕ್ ಅಬ್ಸಾರ್ಬರ್‌ಗಳೂ ಕೂಡ ಇದೇ ಸ್ಥಿತಿಯಲ್ಲಿದ್ದು, ಅವುಗಳಿಗೆ ಇರಬೇಕಾದ ಬೆಂಬಲ ಕಳೆದುಹೋಗಿದೆ….

Read More

ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್

ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಅವರು ಸದಾ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಇದೀಗ ಕಾಲಿವುಡ್ ಸ್ಟಾರ್ ಧನುಷ್ (Dhanush) ಹಾಗೂ ಮಾಲಿವುಡ್ ಸ್ಟಾರ್ ಹೀರೋ ಮಮ್ಮುಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ‘D55’ ಸಿನಿಮಾದಲ್ಲಿ ಸಾಯಿ ಪಲ್ಲವಿ ಮಹತ್ವದ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹರಿದಾಡುತ್ತಿರುವ ಲೇಟೆಸ್ಟ್ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಖಾಕಿ ಖದರ್ ತೋರಿಸಲಿದ್ದಾರೆ. ಅಂದರೆ, ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಗಾಸಿಪ್ ಜೋರಾಗಿ ಕೇಳಿಬರುತ್ತಿದೆ. ರಾಜ್‌ಕುಮಾರ್…

Read More