Headlines

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ – Kannada News | Zaid Khan talks about his love story here is the video

ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ನಾಳೆ (ಜನವರಿ 23) ಬಿಡುಗಡೆ ಆಗಲಿದೆ. ಅಪ್ಪಟ ಪ್ರೇಮಕತೆಯುಳ್ಳ ಸಿನಿಮಾನಲ್ಲಿ ಮಲೈಕಾ ವಸುಪಾಲ್ ಮತ್ತು ರಚಿತಾ ರಾಮ್ ನಾಯಕಿ. ಸಿನಿಮಾದ ಪ್ರಚಾರವನ್ನು ಝೈದ್ ಖಾನ್ ಅವರು ಬಲು ಅಬ್ಬರದಿಂದ ಮಾಡುತ್ತಿದ್ದಾರೆ. ಟಿವಿ9 ಜೊತೆಗೆ ತಮ್ಮ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿರುವ ನಟ ಝೈದ್ ಖಾನ್ ಅವರು ತಮ್ಮ ಹಳೆಯ ಲವ್ ಸ್ಟೋರಿಯನ್ನೂ ಸಹ ಹಂಚಿಕೊಂಡಿದ್ದಾರೆ. ತಮ್ಮ ಹಳೆಯ ಲವ್ ಸ್ಟೋರಿ…

Read More

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಅವರು ಆಹಾರಪ್ರಿಯೆ ಕೂಡ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮ್ಮ ಇಷ್ಟದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ಮೇಘಾಲಯದ ಮೋಮೋಸ್ (Meghalaya Momos) ತಿಂದು ಅವರು ಎಂಜಾಯ್ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲಿ ಕೂಡ ರಾಗಿಣಿ ದ್ವಿವೇದಿ ಅವರು ಬ್ಯುಸಿ ಆಗಿದ್ದಾರೆ. ಸೋಶಿಯಲ್…

Read More

ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ – Kannada News | Yuva Raitha Chetan starrer Devi Kannada Movie Press Meet Bigg Boss Bhavya Gowda Heroine

‘ದೇವಿ’ ಸಿನಿಮಾ ಮೂಲಕ ಯುವ ರೈತ ಚೇತನ್ ಅವರು ಹೀರೋ ಆಗುತ್ತಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ಚಿತ್ರಕ್ಕೆ ಶುಭ ಹಾರೈಸಲು ರೈತರನ್ನೇ ವೇದಿಕೆಗೆ ಕರೆಸಿದ್ದು ವಿಶೇಷವಾಗಿತ್ತು. ‘ದೇಶದ ಬೆನ್ನೆಲುಬು ರೈತ ಅಂತ ಹೇಳುತ್ತಾರೆ. ಆದರೆ ಯುವ ರೈತರು ಇಂದು ವ್ಯವಸಾಯಕ್ಕೆ ಬರುತ್ತಿಲ್ಲ. ಇಂದು ನಮ್ಮ ಚೇತನ್ ಅವರು ಯುವ ರೈತ ಎಂಬ ಬಿರುದಿನೊಂದಿಗೆ ಸಿನಿಮಾ ಮಾಡಲು ಹೊರಟಿದ್ದಾರೆ. ದೇಶದಲ್ಲಿ ಎಲ್ಲ ರೀತಿಯ ಶೋಷಣೆಗೆ ಒಳಪಡುವವನೇ ರೈತ. ಚೇತನ್ ಅವರು ಎಲ್ಲ ರೈತನಿಗೆ ಮಾದರಿ ಆಗಲಿ….

Read More

ಚಂದ್ರದ್ರೋಣ ಪರ್ವತದಲ್ಲಿ ಶ್ರೀನಂದಾ ನಾಪತ್ತೆ: ಈ ವಿಡಿಯೋ ಬಳಿಕ ಕೆಲವೇ ನಿಮಿಷಗಳಲ್ಲಿ ಗಯಾಬ್

ಚಿಕ್ಕಮಗಳೂರು, ಏಪ್ರಿಲ್ 08): ಕೇರಳ ಮೂಲದ 14 ವರ್ಷದ  ಶ್ರೀ ನಂದಾ ಎನ್ನುವ ಹುಡುಗಿ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ (Chandradrona Mountains) ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದಾಳೆ. ಆದ್ರೆ, ನಾಪತ್ತೆಯಾಗುವ ಕೆಲವು ನಿಮಿಷಗಳ ಮುನ್ನ ವಿಡಿಯೋ ಮಾಡಿಕೊಂಡಿದ್ದಾಳೆ. ಸಂಬಂಧಿ ಬಾಲಕಿಯೊಂದಿಗೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದು, ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಶ್ರೀ ನಂದಾ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹೀಗಾಗಿ ಶ್ರೀ ನಂದಾ ನಾಪತ್ತೆ ಹಿಂದೆ ಹಲವು…

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More

ಯುವಕನ ನೃತ್ಯಕ್ಕೆ ಮರುಳಾದ ಗಜರಾಜ! ಕಾಡಾನೆಯೂ ಹೆಜ್ಜೆ ಹಾಕಿದ ಅಪರೂಪದ ದೃಶ್ಯ

ಒಡಿಶಾ, ಮಾ.27: ಇತ್ತೀಚಿನ ದಿನಗಳಲ್ಲಿ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ಸುದ್ದಿಗಳೇ ಹೆಚ್ಚಾಗಿ ಕೇಳಿಬರುತ್ತಿವೆ. ಆದರೆ, ಇದರ ನಡುವೆ ಮನುಷ್ಯ ಮತ್ತು ಆನೆಯ ನಡುವಿನ ಅಚ್ಚರಿಯ ಬಾಂಧವ್ಯವನ್ನು ಸಾರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಯುವಕನೊಬ್ಬನ ನೃತ್ಯವನ್ನು ಕಂಡ ಕಾಡಾನೆಯೊಂದು, ಅಷ್ಟೇ ಪ್ರೀತಿಯಿಂದ ಪ್ರತಿಕ್ರಿಯಿಸಿ ತಾನೂ ಹೆಜ್ಜೆ ಹಾಕಿರುವ ಮನಮೋಹಕ ದೃಶ್ಯವಿದು. ಒಡಿಶಾದ ಕಿಯೋಂಜರ್ ಜಿಲ್ಲೆಯ ಚಂಪುಆ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಒಂಟಿ ಸಲಗವೊಂದರ…

Read More

ತಮಿಳುನಾಡು ಹೊಸ ಸರ್ಕಾರಕ್ಕೆ ಆಪತ್ತು, ಸಿಎಂ ವಿಜಯ್ ಸರ್ಕಾರ ಅಲುಗಾಡಿಸಿದ ಸಿಪಿಐಎಂ, ಬೆಂಬಲ ವಾಪಸ್ ಬೆದರಿಕೆ – Kannada News | Tamil Nadu: Coalition Uncertainty Grows After CPIM Warning to Vijay Led TVK Government

ಚೆನ್ನೈ, ಮೇ 20: ತಮಿಳುನಾಡಿ(Tamil Nadu)ನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಆರಂಭದಲ್ಲೇ ಭಾರಿ ವಿಘ್ನ ಎದುರಾಗಿದೆ. ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ, ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ…

Read More

ಜೂ. ಎನ್‌ಟಿಆರ್ ಜನ್ಮದಿನ: ಟಾಲಿವುಡ್ ನಟನ ಕನ್ನಡ ಪ್ರೇಮ, ಅಪ್ಪು ಜೊತೆ ವಿಶೇಷ ಬಾಂಧವ್ಯ – Kannada News | Jr NTR Birthday: The Emotional Bond Between Tarak and Power Star Puneeth Rajkumar

ಇಂದು (ಮೇ 20) ಟಾಲಿವುಡ್‌ನ ಸ್ಟಾರ್ ನಟ ಜೂನಿಯರ್ ಎನ್​​ಟಿಆರ್ (Jr NTR) ಅವರ ಜನ್ಮದಿನ. ‘ಆರ್‌ಆರ್‌ಆರ್’, ‘ದೇವರ’ ಮತ್ತು ಈಗ ಅನೌನ್ಸ್ ಆಗಿರುವ ‘ಡ್ರ್ಯಾಗನ್’ ಸಿನಿಮಾ ಮೂಲಕ ವಿಶ್ವಾದ್ಯಂತ ಸೌಂಡ್ ಮಾಡುತ್ತಿರುವ ತಾರಕ್ ಅವರಿಗೆ ಕರ್ನಾಟಕ ಹಾಗೂ ಕನ್ನಡದೊಂದಿಗೆ ಕೇವಲ ವೃತ್ತಿಪರ ಸಂಬಂಧ ಮಾತ್ರವಲ್ಲ, ಒಂದು ಆಪ್ತವಾದ ಭಾವನಾತ್ಮಕ ಬಾಂಧವ್ಯವಿದೆ. ಈ ವಿಶೇಷ ದಿನದಂದು ಜೂ. ಎನ್​​ಟಿಆರ್ ಅವರ ಕನ್ನಡ ಪ್ರೇಮ ಹಾಗೂ ‘ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅವರೊಂದಿಗಿನ ಒಡನಾಟದ ಸುದೀರ್ಘ ವರದಿ ಇಲ್ಲಿದೆ….

Read More

ಮೆಟ್ರೋದಲ್ಲಿ ಸ್ಟಂಟ್ ಮಾಡಿದ ವರುಣ್ ಧವನ್​​ಗೆ ದಂಡ – Kannada News | Varun Dhawan Fined for Mumbai Metro Stunt: Viral Video Sparks Safety Debate

‘ಬಾರ್ಡರ್ 2’ ಚಿತ್ರ (Border 2 Movie) ಯಶಸ್ಸು ಕಂಡಿದೆ. ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಹೀಗಿರುವಾಗಲೇ ವರುಣ್ ಧವನ್ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಶನಿವಾರ, ವರುಣ್ ಧವನ್ ಮುಂಬೈನಲ್ಲಿ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವಿಡಿಯೋ ವೈರಲ್ ಆಗಿದೆ. ಮೆಟ್ರೋದಲ್ಲಿ ಮಾಡಿದ ಸ್ಟಂಟ್‌ನಿಂದಾಗಿ ವರುಣ್ ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ದಂಡ ಕೂಡ ವಿಧಿಸಲಾಗಿದೆ. ಮುಂಬೈ ಮೆಟ್ರೋದಲ್ಲಿನ ಹ್ಯಾಂಡಲ್‌ಗಳಲ್ಲಿ ನೇತಾಡುವ ಮೂಲಕ ವರುಣ್ ಧವನ್ ಪುಲ್-ಅಪ್ ಮಾಡಲು ಪ್ರಯತ್ನಿಸಿದರು. ಆ ವಿಡಿಯೋ ವೈರಲ್ ಆಗಿದೆ. ಇದರಿಂದ…

Read More

Union Budget 2026: 9 ಬಜೆಟ್​ 9 ಬಣ್ಣದ ಸೀರೆಗಳು; ನಿರ್ಮಲಾ ಸೀತಾರಾಮನ್ ‘ಬಜೆಟ್‌ ಸೀರೆ’ಯ ವೈಶಿಷ್ಟ್ಯ ಇಲ್ಲಿದೆ – Kannada News | Nirmala Sitharaman’s Budget Sarees: A Journey Through India’s Rich Textile Heritage

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದೀಗಾ ಸತತ 9 ಬಜೆಟ್‌ಗಳನ್ನು ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡಿದ ಮೊತ್ತಮೊದಲ ಭಾರತೀಯ ವ್ಯಕ್ತಿ ಎಂಬ ಹೆಗ್ಗಳಿಗೆ ಅವರಿಗಿದೆ. ಪ್ರತೀ ವರ್ಷ ಬಜೆಟ್ ಮಂಡನೆಯ ವೇಳೆ ಇವರು ಉಡುವ ಸೀರೆ ಸಾಕಷ್ಟು ಗಮನಸೆಳೆಯುತ್ತದೆ. ಪ್ರತೀ ಸೀರೆಯೂ ಕೂಡ ಒಂದೊಂದು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಆದ್ದರಿಂದ ಬಜೆಟ್ ಸಮಯದಲ್ಲಿ ನಿರ್ಮಲಾ ಸೀತಾರಾಮನ್ ಇಲ್ಲಿಯವರೆಗೆ ಉಟ್ಟ ಸೀರೆಗಳ ವಿಶೇಷತೆಯನ್ನು ಇಲ್ಲಿ ತಿಳಿದುಕೊಳ್ಳಿ. 2026-27ರ ಬಜೆಟ್:…

Read More