ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ: ಯುಟಿ ಖಾದರ್ ಸೇರಿ ಅನ್ಯಧರ್ಮೀಯ ನಾಯಕರ ಆಹ್ವಾನಿಸಿದ್ದಕ್ಕೆ ಆಕ್ರೋಶ – Kannada News | Kukke Subrahmanya Kitu Shashti: Controversy Over Invitation to Leaders of Other Faiths including UT Khader

ಮಂಗಳೂರು, ಡಿಸೆಂಬರ್ 22: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇಂದು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ. ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾ​ರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿಯ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡೆಮಿಯ…

Read More

ಗಮನ ಸೆಳೆದ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ – Kannada News | Director Chayan Shetty Marriage Party Kannada and Malayalam Movie First Look Poster Released

ಕರಾವಳಿ ಭಾಗದ ಕಥೆಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿವೆ. ಅಂಥ ಸಿನಿಮಾಗಳತ್ತ ಜನರು ಆಸಕ್ತಿ ತೋರಿಸುತ್ತಿದ್ದಾರೆ. ‘ಸು ಫ್ರಂ ಸೋ’ (Su From So), ‘ಕಾಂತಾರ’ ಮುಂತಾದ ಸಿನಿಮಾಗಳೇ ಈ ಮಾತಿಗೆ ಸಾಕ್ಷಿ. ಈಗ ಅದೇ ರೀತಿ ಕರಾವಳಿ ಭಾಗದ ಕಥೆಯನ್ನು ಹೊಂದಿರುವ ಇನ್ನೊಂದು ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ…

Read More

BAN vs PAK: ಆಘಾ ಶತಕ ವ್ಯರ್ಥ; ಪಾಕ್ ವಿರುದ್ಧ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ

ಮಿರ್‌ಪುರದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು 11 ರನ್‌ಗಳಿಂದ ಸೋಲಿಸಿದ ಆತಿಥೇಯ ಬಾಂಗ್ಲಾದೇಶ (Bangladesh vs Pakistan) ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ (Tanzid Hasan) ಅವರ 107 ರನ್‌ಗಳ ಇನ್ನಿಂಗ್ಸ್‌ ಆಧಾರದ ಮೇಲೆ 50 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ 290 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ಪರ ಸಲ್ಮಾನ್ ಅಲಿ ಆಘಾ…

Read More

ನಿಂತಿದ್ದ ಪಿಕಪ್​​ ಟ್ರಕ್​​​ಗೆ ಶಾಲಾ ಮಕ್ಕಳಿದ್ದ ಓಮಿನಿ ಡಿಕ್ಕಿ: ನಡು ರಸ್ತೆಯಲ್ಲಿ ಒದ್ದಾಡಿದ ಮಕ್ಕಳು

ಕಾರವಾರ, ಜ.17: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ಧಾಣದ ಬಳಿ ನಡೆದಿದೆ. ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಕುಮಟಾದ ಡಾ.ಎ.ವಿ.ಬಾಳಿಗಾ ಆಂಗ್ಮ ಮಾಧ್ಯಮ ಶಾಲೆಯ ವಾಹನ ಎಂದು ಹೇಳಲಾಗಿದೆ. ತನಿಷ್ಕ (15), ಅದ್ವಿತ್ (12), ಅರ್ಜುನ್ (13), ಆಯಿರಾ (10) ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೀಗ ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು…

Read More

Optical Illusion: ನೀವು ಜಾಣರೇ, ಈ ಮೂವರಲ್ಲಿ ಬಾಸ್ ಯಾರೆಂದು ಗುರುತಿಸಿ – Kannada News | Optical illusion: Identify the boss among these three people within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ದೃಷ್ಟಿ ಸಾಮರ್ಥ್ಯ ಪರೀಕ್ಷಿಸುವ ಆಟಗಳನ್ನು ಆಡುವುದೆಂದರೆ ಕೆಲವರಿಗೆ ತುಂಬಾನೇ ಇಷ್ಟ. ಇಂತಹ ಒಗಟಿನ ಚಿತ್ರಗಳು ಸರಳವಾಗಿ ಕಂಡರೂ ಅಷ್ಟೇ ಟ್ರಿಕ್ಕಿಯಾಗಿರುತ್ತವೆ. ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳನ್ನು ಬಿಡಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಮೂವರು ವ್ಯಕ್ತಿಗಳಿದ್ದು, ಬಾಸ್ ಯಾರೆಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮಗೆ ಸಮಯಾವಕಾಶವಿದೆ. ಈ…

Read More

ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ – Kannada News | China was in constant touch Pakistan now backs Beijings mediation claims on Operation Sindoor

ನವದೆಹಲಿ, ಜನವರಿ 3: ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದನಾ ಸಂಘಟನೆಗಳು ಇದೀ ಜಗತ್ತಿಗೆ ಆತಂಕ ತಂದೊಡ್ಡುತ್ತಿವೆ ಎಂಬುದು ಎಲ್ಲ ದೇಶಗಳಿಗೂ ತಿಳಿದಿರುವ ವಿಚಾರ. ಇದೇ ಕಾರಣದಿಂದ ಹಲವು ದೇಶಗಳು ‘ದುಷ್ಟರಿಂದ ದೂರವಿರು’ ಎಂಬ ಗಾದೆಯನ್ನು ಗಂಭೀರವಾಗಿ ಪರಿಗಣಿಸಿ ಪಾಕಿಸ್ತಾನದಿಂದ ಅಂತರ ಕಾಯ್ದುಕೊಂಡಿವೆ. ಆದರೆ, ಚೀನಾ, ನೇಪಾಳ, ಬಾಂಗ್ಲಾದೇಶದಂತಹ ಕೆಲವು ದೇಶಗಳು ಪಾಕಿಸ್ತಾನದ (Pakistan) ಜೊತೆ ಬಹಳ ಆತ್ಮೀಯ ಸಂಬಂಧ ಹೊಂದಿವೆ. ಅಮೆರಿಕ ಅತ್ತ ಪಾಕಿಸ್ತಾನದ ಕಡೆಗೂ ಮೋಹವಿಟ್ಟುಕೊಂಡು ಇತ್ತ ಮೋದಿಯನ್ನೂ ಸಂಪೂರ್ಣವಾಗಿ ಎದುರು ಹಾಕಿಕೊಳ್ಳಲಾಗದೆ ಡಬಲ್ ಗೇಮ್…

Read More

ಮುಂಬೈನಲ್ಲಿ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ವ್ಯಕ್ತಿ ಸಾವು; ನಗರದಲ್ಲಿ ಮಳೆಗೆ 3ನೇ ಬಲಿ – Kannada News | 60 year old Man dies after falling into manhole amid heavy rains in Mumbai

ಮುಂಬೈ: ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಇಂದು ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮುಂಗಾರು ಅವಧಿಯಲ್ಲಿ ಮುಂಬೈ ಮಹಾನಗರ ಪಾಲಿಕೆಯ ನಾಗರಿಕ ಸುರಕ್ಷತಾ ಕ್ರಮಗಳ ಲೋಪವನ್ನು ಈ ಘಟನೆ ಮತ್ತೊಮ್ಮೆ ಬಹಿರಂಗಪಡಿಸಿದೆ. ಈ ಮಳೆಗಾಲದಲ್ಲಿ ಮುಂಬೈನಲ್ಲಿ (Mumbai Rains) ಸಂಭವಿಸಿದ 3ನೇ ಮಳೆ ಸಂಬಂಧಿತ ಸಾವು ಇದಾಗಿದೆ. ಮೃತರನ್ನು ಅಸ್ಲಾಂ ಶೇಖ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 10.45ರ ಸುಮಾರಿಗೆ ಖೈರಾನಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದಾಗ ಅವರು ಆಕಸ್ಮಿಕವಾಗಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದಾರೆ….

Read More

Tirumala Darshan: ತಿರುಮಲ ಭಕ್ತರಿಗೆ ಗುಡ್ ನ್ಯೂಸ್; 300 ರೂ. ದರ್ಶನ ಟಿಕೆಟ್ ಸಿಗಲಿಲ್ಲವೇ? ಇಲ್ಲಿದೆ ತಿಮ್ಮಪ್ಪನ ಭೇಟಿಗೆ ಮತ್ತೊಂದು ಸುಲಭ ದಾರಿ! – Kannada News | Tirumala Darshan: TTD’s New Srinivasa Divyanugraha Homam for Special Entry

ತಿರುಮಲ ಭಕ್ತರಿಗೆ ಗುಡ್ ನ್ಯೂಸ್Image Credit source: Pinterest ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಬಯಸುವ ಭಕ್ತರಿಗೆ 300 ರೂ.ಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಅವು ಖಾಲಿಯಾಗುವುದರಿಂದ ಲಕ್ಷಾಂತರ ಭಕ್ತರು ದರ್ಶನ ಭಾಗ್ಯದಿಂದ ವಂಚಿತರಾಗುತ್ತಿದ್ದರು. ಇಂತಹ ಭಕ್ತರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಈಗ ‘ಶ್ರೀನಿವಾಸ ದಿವ್ಯಾನುಗ್ರಹ ವಿಶೇಷ ಹೋಮ’ ಎಂಬ ಹೊಸ ಪರ್ಯಾಯ ಮಾರ್ಗವನ್ನು ಪರಿಚಯಿಸಿದೆ. ಈ ಹೋಮದಲ್ಲಿ ಪಾಲ್ಗೊಳ್ಳುವ…

Read More

‘ದುಡ್ಡಿಗಾಗಿ ಶಕ್ತಿಮಾನ್ ತನ್ನನ್ನೇ ಮಾರಿಕೊಂಡ’: ಜನರಿಂದ ಮುಕೇಶ್ ಖನ್ನಾಗೆ ತೀವ್ರ ಟೀಕೆ – Kannada News | Mukesh Khanna Samay Raina unexpected advertisement collab sparks controversy

ತೀವ್ರ ವಾಗ್ದಾಳಿ ಹಾಗೂ ವಿವಾದಗಳ ನಂತರ, ಬಾಲಿವುಡ್‌ನ ಹಿರಿಯ ನಟ ‘ಶಕ್ತಿಮಾನ್’ ಖ್ಯಾತಿಯ ಮುಕೇಶ್ ಖನ್ನಾ (Mukesh Khanna) ಮತ್ತು ಖ್ಯಾತ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಸಮಯ್ ರೈನಾ (Samay Raina) ಈಗ ಕಮರ್ಷಿಯಲ್ ಜಾಹೀರಾತಿನಲ್ಲಿ ಒಂದಾಗಿದ್ದಾರೆ. ನಿನ್ನೆ ಮೊನ್ನೆಯಷ್ಟೇ ಒಬ್ಬರನ್ನೊಬ್ಬರು ಕೆಣಕುತ್ತಾ ಜಗಳವಾಡಿದ್ದ ಈ ಇಬ್ಬರ ದಿಢೀರ್ ಒಂದಾಗಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ನೆಟ್ಟಿಗರು ಮುಕೇಶ್ ಖನ್ನಾ ಅವರ ನಡೆಯನ್ನು ತೀವ್ರವಾಗಿ ಟ್ರೋಲ್ ಮಾಡುತ್ತಿದ್ದಾರೆ. ‘ದುಡ್ಡಿಗಾಗಿ ಶಕ್ತಿಮಾನ್ ತನ್ನನ್ನೇ ತಾನು ಮಾರಿಕೊಂಡ’ ಎಂದು ಜನರು…

Read More

Video: ಬಲೆ ಭಾರವಾಗ್ತಿದೆ ದೊಡ್ಡ ಮೀನಿರಬಹುದು ಎಂದು ಎಳೆದವರಿಗೆ ಸಿಕ್ಕಿದ್ದು ಹೆಬ್ಬಾವು

ತೆಲಂಗಾಣ, ಮಾರ್ಚ್​ 10: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಅಪರೂಪದ ಘಟನೆ ನಡೆದಿದೆ. ತೇಕುಲಪಲ್ಲಿ ಮಂಡಲದ ರೋಲ್ಲಪಾಡು ಗ್ರಾಮದ ಕೊಳದಲ್ಲಿ ಮೀನುಗಾರಿಕೆಗೆ ಇಟ್ಟಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಸಿಲುಕಿ ಸಾವನ್ನಪ್ಪಿದೆ.ಪ್ರತಿದಿನದಂತೆ, ಸ್ಥಳೀಯ ಮೀನುಗಾರರು ಮೀನು ಹಿಡಿಯಲು ಕೊಳದಲ್ಲಿ ಬಲೆ ಬೀಸಿದ್ದರು. ಮರುದಿನ ಬೆಳಿಗ್ಗೆ, ಕೊಳಕ್ಕೆ ಹೋಗಿ ಬಲೆ ಎಳೆಯುತ್ತಿದ್ದಾಗ, ಒಂದು ದೊಡ್ಡ ಭಾರವಾದ ವಸ್ತು ಸಿಕ್ಕಿಹಾಕಿಕೊಂಡಿದೆ ಎಂದು ಭಾವಿಸಿದ್ದರು. ಇದು ಮೀನುಗಾರರನ್ನು ಆಶ್ಚರ್ಯಗೊಳಿಸಿತು. ಏನಾಯಿತು ಎಂದು ನೋಡಲು ಅವರು ಬಲೆಯನ್ನು ದಡಕ್ಕೆ ಎಳೆದಾಗ, ಸುಮಾರು 12…

Read More