Headlines

Women’s T20 World Cup 2026: ಚಾಂಪಿಯನ್‌ ತಂಡಕ್ಕೆ ಸಿಗಲಿದೆ ದಾಖಲೆಯ ಬಹುಮಾನ..! – Kannada News

10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್​ಗೆ ಕ್ಷಣಗಣನೆ ಆರಂಭವಾಗಿದೆ. ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ಈ ಪಂದ್ಯಾವಳಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ ರೂ.ಗೆ…

Read More

ಶೇ 4.4ರ ವಿತ್ತೀಯ ಕೊರತೆ ಗುರಿ ಮುಟ್ಟುವುದು ಸರ್ಕಾರಕ್ಕೆ ಸಲೀಸು: ಏಜೆನ್ಸಿ ವರದಿ – Kannada News | India can achieve 4 4pc fiscal deficit target for this fy says pwc

ನವದೆಹಲಿ, ಜನವರಿ 11: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 4.4ರಷ್ಟು ವಿತ್ತೀಯ ಕೊರತೆಯ (Fiscal Deficit) ಗುರಿಯನ್ನು ಸರ್ಕಾರ ಮುಟ್ಟುವ ಸಾಧ್ಯತೆ ಬಹಳ ಹೆಚ್ಚು ಎಂದು ಪಿಡಬ್ಲ್ಯುಸಿ ಪಾರ್ಟ್ನರ್ ಮತ್ತು ಎಕನಾಮಿಕ್ ಅಡ್ವೈಸರಿ ಸರ್ವಿಸಸ್ ಮುಖಂಡ ರಾನೆನ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ಇವರ ಪ್ರಕಾರ ಶೇ. 4.4 ಅಲ್ಲ, ಅದಕ್ಕಿಂತಲೂ ಕಡಿಮೆ ವಿತ್ತೀಯ ಕೊರತೆಯ ಸ್ಥಿತಿಯನ್ನು ಭಾರತ ತಲುಪಬಲ್ಲುದು. ಕಳೆದ ಬಾರಿಯ ಬಜೆಟ್​ನಲ್ಲಿ ಸರ್ಕಾರವು 2025-26ರ ವರ್ಷಕ್ಕೆ ವಿತ್ತೀಯ ಕೊರತೆ ಗುರಿಯನ್ನು ಶೇ. 4.4 ಎಂದು ನಿಗದಿ ಮಾಡಿತ್ತು….

Read More

ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು – Kannada News | Karnataka Congress Internal Rift: CM Siddaramaiah’s Loyalists Hold Secret Meeting Amid Leadership Change Rumors

ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆ ಬೆಳವಣಿಗಗಳ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನದ ಬಗ್ಗೆ ಅವರ ಆಪ್ತ ಸಚಿವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಸಚಿವರಾದ ಭೈರತಿ ಸುರೇಶ್, ಡಾ. ಜಿ. ಪರಮೇಶ್ವರ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಮತ್ತು ದಿನೇಶ್ ಗುಂಡುರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪಕ್ಷದ ಹಿರಿಯ…

Read More

ಅಂಡರ್-19 ವಿಶ್ವಕಪ್ ತಂಡ ಪ್ರಕಟಿಸಿದ ಐಸಿಸಿ; ಭಾರತದ ಮೂವರಿಗೆ ಅವಕಾಶ – Kannada News | U19 World Cup Team of the Tournament revealed 3 Indians in ICC Team

ಫೆಬ್ರವರಿ 6 ರಂದು ಹರಾರೆಯಲ್ಲಿ ನಡೆದ 2026 ರ ಅಂಡರ್-19 ವಿಶ್ವಕಪ್‌ (U19 World Cup) ಫೈನಲ್‌ನಲ್ಲಿ ಯುವ ಭಾರತ ತಂಡ, ಇಂಗ್ಲೆಂಡ್ (India vs England) ತಂಡವನ್ನು ಸೋಲಿಸಿ 6ನೇ ಬಾರಿಗೆ ವಿಶ್ವಕಪ್ ಗೆದ್ದುಕೊಂಡಿತು. ಭಾರತ ತಂಡ ಇಂಗ್ಲೆಂಡ್ ತಂಡವನ್ನು ಸೋಲಿಸಿ ವಿಶ್ವಕಪ್ ಗೆದ್ದಿದ್ದು ಇದು ಸತತ ಎರಡನೇ ಬಾರಿ. ಭಾರತ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ತಂಡದ ಎಲ್ಲಾ ಆಟಗಾರರ ಕೊಡುಗೆ ಪ್ರಮುಖವಾಗಿತ್ತು. ಅದರಲ್ಲೂ ಫೈನಲ್ ಪಂದ್ಯದಲ್ಲಿ 175 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ…

Read More

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯ ನಾಗಾಲೋಟ ಮುಂದುವರಿದಿದೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 100 ರೂ ಹೆಚ್ಚಿದೆ. ಆದರೆ, ಬೆಳ್ಳಿ ಬೆಲೆ ಜಿಗಿಜಿಗಿದು ಮೇಲೇರುತ್ತಲೇ ಇದೆ. ಇಂದು ಸೋಮವಾರ ಇದರ ಬೆಲೆ ಗ್ರಾಮ್​ಗೆ ಬರೋಬ್ಬರಿ 5 ರೂ ಹೆಚ್ಚಿ ಹೊಸ ದಾಖಲೆಯ ಮಟ್ಟವನ್ನೇ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,280 ರುಪಾಯಿ…

Read More

ಯಲಬುರ್ಗಾ: ರೈತರ ಮೇಲೆ ಪಿಎಸ್​ಐ ಗುರುರಾಜ್​ ದೌರ್ಜನ್ಯ ಆರೋಪ, ವಿಡಿಯೋ ವೈರಲ್ – Kannada News | Koppal PSI Gururaj Accused of Misbehaving with Farmers During Power Station Dispute, Video goes viral

ಕೊಪ್ಪಳ, ಜುಲೈ 20: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದುರಿಮೋತಿ ಗ್ರಾಮದಲ್ಲಿ ವಿದ್ಯುತ್ ಸ್ಥಾವರ ಅಳವಡಿಕೆ ವಿಚಾರವಾಗಿ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ, ಬೇವೂರು ಪೊಲೀಸ್ ಠಾಣೆಯ ಪಿಎಸ್‌ಐ ಗುರುರಾಜ್ ರೈತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರೈತರನ್ನು ಏಕವಚನದಲ್ಲಿ ನಿಂದಿಸಿ ಅವಾಚ್ಯ ಶಬ್ದಗಳಿಂದ ಮಾತನಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಎಸ್‌ಐ ಗುರುರಾಜ್ ಈ ಹಿಂದೆ ಕುಕನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ…

Read More

ಲಾರ್ಡ್ಸ್​ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ – Kannada News | India Women’s Test Squad for England Clash at Lord’s: Harmanpreet Kaur to Lead

ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ (India Women’s Cricket), ಸರಣಿಯನ್ನು ಹೀನಾಯವಾಗಿ ಸೋತಿತ್ತು. ಇದೀಗ ಜೂನ್ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ಗೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ಚುಟುಕು ವಿಶ್ವಸಮರ ಜೂನ್ 12 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಗೆ ಬಿಸಿಸಿಐ ಇಂದು 15 ಸದಸ್ಯರ ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ. ಇದರ ಜೊತೆಗೆ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ…

Read More

‘ಬಲರಾಮನ ದಿನಗಳು’ ಚಿತ್ರದ ‘ಕ್ವಾಟರು’ ಹಾಡು ಮೆಚ್ಚಿದ ನಟಿ ತಾರಾ ಅನುರಾಧಾ – Kannada News

ಖ್ಯಾತ ನಟ ವಿನೋದ್ ಪ್ರಭಾಕರ್ ಅಭಿನಯಿಸಿದ ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಒಂದಷ್ಟು ಕಾರಣಗಳಿಂದ ಕೌತುಕ ಮೂಡಿಸಿದೆ. ಬಿಡುಗಡೆಗೆ ಸಜ್ಜಾಗಿರುವ ಈ ಸಿನಿಮಾದ ಮೂರನೇ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಆ ದಿನಗಳು ಖ್ಯಾತಿಯ’ ಕೆಎಂ ಚೈತನ್ಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ರೇಟ್ರೋ ಶೈಲಿಯ ‘ಕ್ವಾಟರ್ರು’ ಹಾಡನ್ನು ಹಿರಿಯ ನಟಿ ತಾರಾ ಅನುರಾಧಾ (Thara Anuradha) ಅವರು ಬಿಡುಗಡೆ ಮಾಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಹಾಡಿನ ಬಗ್ಗೆ ಮತ್ತು ಚಿತ್ರತಂಡದ…

Read More

ಈ ಪೋಸ್ಟ್ ಆಫೀಸ್ ಸ್ಕೀಮ್​ನಿಂದ ತೆರಿಗೆ ಉಳಿತಾಯದ ಜೊತೆಗೆ ತಿಂಗಳಿಗೆ 20,000 ರೂ ಆದಾಯ ಸೃಷ್ಟಿಸುವುದು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Post Office SCSS scheme offers max interest, generate over 20k monthly income

ಪೋಸ್ಟ್ ಆಫೀಸ್​ನಲ್ಲಿ ಲಭ್ಯ ಇರುವ ವಿವಿಧ ಸ್ಕೀಮ್​ಗಳಲ್ಲಿ ಎಸ್​ಸಿಎಸ್​ಎಸ್ (SCSS- Senior Citizen Savings Scheme) ಒಂದು. ಇದು ಸೀನಿಯರ್ ಸಿಟಿಜನ್ಸ್ ಸೇವಿಂಗ್ಸ್ ಸ್ಕೀಮ್. ಪೋಸ್ಟ್ ಆಫೀಸ್​ನ ಉಳಿತಾಯ ಯೋಜನೆಗಳ ಪೈಕಿ ಗರಿಷ್ಠ ರಿಟರ್ನ್ ತರುವಂತಹ ಸ್ಕೀಮ್ ಕೂಡ ಹೌದು. ಈ ಹಿರಿಯ ನಾಗರಿಕರ ಉಳಿತಾಯ ಯೋಜನೆ ಕೇವಲ ಪೋಸ್ಟ್ ಆಫೀಸ್​ನಲ್ಲಷ್ಟೇ ಅಲ್ಲ, ಬ್ಯಾಂಕುಗಳಲ್ಲೂ ಲಭ್ಯ ಇರುತ್ತದೆ. ರಿಟೈರ್ಮೆಂಟ್ ನಂತರ ಪಿಂಚಣಿ ಸೌಲಭ್ಯ ಇಲ್ಲದವರಿಗೆ ಈ ಎಸ್​ಸಿಎಸ್​ಎಸ್ ಹೇಳಿ ಮಾಡಿಸಿದೆ. ಎಸ್​ಸಿಎಸ್​ಎಸ್​ನಿಂದ ಮೂರು ಲಾಭಗಳು ಸೀನಿಯರ್ ಸಿಟಿಜನ್…

Read More

ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್ ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ? – Kannada News | Kiccha Sudeep’s ‘Mark’ Movie Anger: Why the Sudden Shift from Unity

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ‘ಮಾರ್ಕ್’ ಸಿನಿಮಾ ಈವೆಂಟ್​​​ನಲ್ಲಿ ಭಾಗಿಯಾದರು. ಹುಬ್ಬಳಿಯ ಬೃಹತ್ ವೇದಿಕೆ ಮೇಲೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚನ ಮಾತಿಗಾಗಿ ಎಲ್ಲರೂ ಕಾದಿದ್ದರು. ಸಿನಿಮಾ ಬಗ್ಗೆ ಮಾತನಾವುದುರ ಜೊತೆ ಕಿಚ್ಚ ಅವರು ಆಡಿದ ಒಂದು ಮಾತು ಸಾಕಷ್ಟು ಚರ್ಚೆಗೆ ಕಾರಣವಾಯಿತು. ಈಗಾಗಲೇ ಚಿತ್ರರಂಗದಲ್ಲಿ ಫ್ಯಾನ್ ವಾರ್ ಜೋರಾಗಿದೆ. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದು ಎಂದು ಹೇಳಲಾಗುತ್ತಾ ಇದೆ. ವಿಜಯಲಕ್ಷ್ಮೀ ಕೂಡ ಕೌಂಟರ್ ಕೊಟ್ಟಿದ್ದಾರೆ. ಹೇಳಿಕೆ ಹಾಗೂ ಪ್ರತಿ ಹೇಳಿಕೆಗಳು ಚರ್ಚೆಯನ್ನು ಹುಟ್ಟುಹಾಕಿವೆ. ಒಗ್ಗಟ್ಟಿನ ಮಂತ್ರ ಪಟಿಸಿದ್ದ…

Read More