Headlines

Electricity Shocks Prevention: ಈ ಮಳೆಗಾಲದಲ್ಲಿ ಕರೆಂಟ್‌ ಶಾಕ್‌ ಅಪಾಯಗಳನ್ನು ತಪ್ಪಿಸಲು ಈ ಸಲಹೆಗಳನ್ನು ಅನುಸರಿಸಿ – Kannada News | To prevent electric shocks in rainy season follow these tips

ಮಳೆಗಾಲದಲ್ಲಿ ಸಿಡಿಲು ಬಡಿಯುವುದು, ಪ್ರವಾಹ ಇತ್ಯಾದಿ ಸಮಸ್ಯೆಗಳು ಒಂದೆಡೆಯಾದರೆ, ಇನ್ನೊಂದು ಕಡೆ ಮನೆಯೊಳಗೆ ವಿದ್ಯುತಾಘಾತಗಳು (Electricity Shocks) ತೀರಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಹೌದು ಸ್ವಿಚ್‌ಬೋರ್ಡ್‌, ಫ್ರಿಡ್ಜ್‌, ವಾಷಿಂಗ್‌ ಮಷನ್‌ ಇತ್ಯಾದಿ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಮುಟ್ಟಿದಾಗ ಕರೆಂಟ್‌ ಶಾಕ್‌ ಹೊಡೆಯುವುದು, ಶಾರ್ಟ್‌ ಸರ್ಕ್ಯೂಟ್‌ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ಸಮಸ್ಯೆಗಳನ್ನು ನಿರ್ಲಕ್ಷ್ಯವಹಿಸಬಾರದು ಏಕೆಂದರೆ ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಅಪಾಯವನ್ನು ತಂದೊಡ್ಡುವ ಸಾಧ್ಯತೆ ಇರುತ್ತದೆ. ಹಾಗಾಗಿ ನಿಮ್ಮ ಮನೆಯಲ್ಲೂ ವಿದ್ಯುತ್‌ಗೆ ಸಂಬಂಧಿಸಿದ ಇಂತಹ ಸಮಸ್ಯೆಗಳು ಕಾಣಿಸಿಕೊಂಡರೆ, ಸುರಕ್ಷತೆಯ ದೃಷ್ಟಿಯಿಂದ ತಕ್ಷಣ…

Read More

ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ (Dhurandhar 2 Movie) ದಾಖಲೆಯ ಮೇಲೆ ದಾಖಲೆ ಬರೆದಿದೆ. ಮೊದಲ ದಿನವೇ ಚಿತ್ರ ಅದ್ಭುತ ಯಶಸ್ಸು ಕಂಡಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ಸಮೀಪಿಸಿದೆ. ಇದು ಚಿತ್ರದ ಅಬ್ಬರವನ್ನು ತೋರಿಸುತ್ತದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ. ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಇದು ಬದಲಾಗಲಿದೆಯೇ ಎಂಬ ಕುತೂಹಲ ಮೂಡಿದೆ. ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ….

Read More

ನೀವು ಮಗನಾದರೂ ಸರಿ, ಹೆಂಡತಿಯಾದರೂ ಸರಿ, ಮೃತ ವ್ಯಕ್ತಿಯ ಎಟಿಎಂನಿಂದ ಹಣ ಡ್ರಾ ಮಾಡುವುದು ತಪ್ಪಾ?

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಪೋಷಕರು ಅಥವಾ ಹಿರಿಯರು ತುರ್ತು ಸಂದರ್ಭಗಳಲ್ಲಿ ಬಳಸಲಿ ಎಂದು ತಮ್ಮ ಎಟಿಎಂ ಕಾರ್ಡ್ (ATM Card) ಮತ್ತು ಪಿನ್ ನಂಬರ್ (PIN) ಅನ್ನು ಮಕ್ಕಳಿಗೆ ಅಥವಾ ಕುಟುಂಬದ ಸದಸ್ಯರಿಗೆ ನೀಡಿರುತ್ತಾರೆ. ವ್ಯಕ್ತಿ ಬದುಕಿರುವಾಗ ಈ ಪ್ರಕ್ರಿಯೆ ತೀರಾ ಸಾಮಾನ್ಯ ಮತ್ತು ಕಾನೂನುಬದ್ಧವಾಗಿರುತ್ತದೆ. ಆದರೆ, ಅದೇ ವ್ಯಕ್ತಿ ಮರಣ ಹೊಂದಿದ ನಂತರ ಅವರ ಎಟಿಎಂ ಕಾರ್ಡ್ ಅಥವಾ ಯುಪಿಐ (UPI) ಬಳಸಿ ಹಣ ಡ್ರಾ ಮಾಡಿದರೆ (Money Withdrawal) ನೀವು ಜೈಲು ಪಾಲಾಗಬಹುದು ಎಂಬ…

Read More

ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದಲ್ಲೂ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಏಕಾಏಕಿ ಸಿಎಂ ಪರ ಯತ್ನಾಳ್ ಬ್ಯಾಟಿಂಗ್ – Kannada News | Siddaramaiah Has Strong Support, What Does DK Shivakumar Have? Basanagouda Yatnal’s Surprise Backing Sparks Buzz

ವಿಜಯಪುರ, ಜನವರಿ 12: ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ಪ್ರದರ್ಶನ ಮಾಡಲು ಅಧಿಕಾರವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರಿಗೆ, ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರಲ್ಲ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು. ಡಿಕೆ ಶಿವಕುಮಾರ್ ಅವರಿಗೂ ಶಕ್ತಿ ಇದ್ದರೆ ಪ್ರದರ್ಶಿಸಲಿ….

Read More

ಕಾಕ್ರೋಚ್ ಜನತಾ ಪಕ್ಷದ ‘ಚಲೋ ಸಂಸತ್’ ಮೆರವಣಿಗೆಗೆ ನಿರ್ಬಂಧ, ದಿಲ್ಲಿ ಪೊಲೀಸ್ ಖಡಕ್ ಎಚ್ಚರಿಕೆ

ನವದೆಹಲಿ, (ಜುಲೈ 19): ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇನ್ನು ಜುಲೈ 20ರಂದು ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆ ಸಂಬಂಧ ದೆಹಲಿ ಪೊಲೀಸರಿಗೆ ಯಾವುದೇ ಅನುಮತಿ ಕೋರಿ ಅರ್ಜಿ ನೀಡಿಲ್ಲ. ಪ್ರತಿಭಟನಾ ಮೆರವಣಿಗೆಗಾಗಿ ಸಂಘಟನೆಯಿಂದ ಯಾವುದೇ ಅನುಮತಿಯನ್ನು ಕೋರಿಲ್ಲ ಅಥವಾ ಪೊಲೀಸ್ ಆಡಳಿತದಿಂದ ಅಂತಹ…

Read More

ಪಾಕಿಸ್ತಾನ್ ಅಭಿಮಾನಿಗಳ ಕ್ಷಮೆಯಾಚಿಸಿದ ಐಪಿಎಲ್ ಆಟಗಾರ..! – Kannada News | Dasun Shanaka Banned from PSL; Apologizes to Fans

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷದ ನಿಷೇಧಕ್ಕೆ ಒಳಗಾಗಿರುವ ಶ್ರೀಲಂಕಾ ಆಟಗಾರ ದುಸನ್ ಶಾನಕ (Dasun Shanaka) ಇದೀಗ ಪಾಕ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪಿಎಸ್​ಎಲ್​ ಟೂರ್ನಿಯ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಶಾನಕ ಅವರ ಮೇಲೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಒಂದು ವರ್ಷದ ನಿಷೇಧ ಹೇರಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಲಂಕಾ ಆಟಗಾರ ಇದೀಗ ತಮ್ಮ ನಿರ್ಧಾರಕ್ಕಾಗಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಹಿನ್ನಲೆಯೇನು? ಪಿಎಸ್‌ಎಲ್ 2026ರಲ್ಲಿ ಲಾಹೋರ್ ಖಲಂದರ್ಸ್ ತಂಡವನ್ನು ಪ್ರತಿನಿಧಿಸಬೇಕಿದ್ದ ದಸುನ್…

Read More

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು – Kannada News | Dasarahalli Illicit Affair: Pregnant Wife Harassed, Left Homeless by BMTC Officer

ಬೆಂಗಳೂರು, ಮೇ.3: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು. ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ…

Read More

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ – Kannada News | Moderate Earthquake 4.8 Shakes Jammu and Kashmir, Epicentre in Budgam

ಶ್ರೀನಗರ, ಫೆಬ್ರವರಿ 02: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭೂಕಂಪ(Earthquake)ದ ಅನುಭವವಾಗುತ್ತಿದ್ದು, ಭೂಕಂಪದ ಭೀತಿ ಹೆಚ್ಚಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳು ಲಭ್ಯವಾಗಿಲ್ಲ. ಸೋಮವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ…

Read More

ನಾಸಿಕ್ ಟಿಸಿಎಸ್ ಪ್ರಕರಣ; ಪರಾರಿಯಾಗಿದ್ದ ಗರ್ಭಿಣಿ ನಿದಾ ಖಾನ್‌ಗೆ ಜಾಮೀನು ನಿರಾಕರಣೆ – Kannada News | Nashik TCS case No interim relief for absconding pregnant Nida Khan next bail hearing on April 27

ನಾಸಿಕ್, ಏಪ್ರಿಲ್ 20: ನಾಸಿಕ್ ಟಿಸಿಎಸ್ ಪ್ರಕರಣದಲ್ಲಿ (TCS Case) ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಅವರ ಜಾಮೀನು ಅರ್ಜಿಯನ್ನು ಏಪ್ರಿಲ್ 27ಕ್ಕೆ ವಿಚಾರಣೆ ನಡೆಸಲಾಗುವುದು. ನಿದಾ ಖಾನ್ ಅವರ ವಕೀಲರು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬಾಕಿ ಇರುವವರೆಗೆ ಮಧ್ಯಂತರ ಜಾಮೀನು ಕೋರಿದ್ದರು. ಜಾಮೀನು ಅರ್ಜಿ ಮತ್ತು ಮಧ್ಯಂತರ ಪರಿಹಾರ ಅರ್ಜಿ ಎರಡರ ಮುಂದಿನ ವಿಚಾರಣೆ ಏಪ್ರಿಲ್ 27ಕ್ಕೆ ನಡೆಯಲಿದೆ. ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಕಚೇರಿಯಲ್ಲಿ ಧಾರ್ಮಿಕ…

Read More

ಅದು ನನ್ನ ಹಾಡು ಎಂದು ಹೋಗಿದ್ದ ಇಳಯರಾಜಗೆ ಕೋರ್ಟ್​​ನಲ್ಲಿ ಭಾರೀ ಹಿನ್ನಡೆ – Kannada News | Ilaiyaraaja Copyright Setback: Delhi HC Denies Full Song Rights for ‘En Iniya Pon Nilave’

ಸಂಗೀತ ಮಾಂತ್ರಿಕ ಇಳಯರಾಜ ಅವರು ಇತ್ತೀಚಗೆ ಹಾಡುಗಳಿಗಿಂತ ಹೆಚ್ಚು ಕೇಸ್ ಮೂಲಕ ಸುದ್ದಿ ಆಗುತ್ತಿದ್ದಾರೆ. ಅವರು ಕಂಪೋಸ್ ಮಾಡಿದ ಸಾಂಗ್ ಯಾವುದೇ ಸಿನಿಮಾದಲ್ಲಿ ಬಳಕೆ ಆದರೂ ಅದು ನನ್ನದು, ನನ್ನ ಒಪ್ಪಿಗೆ ಇಲ್ಲದೆ ಹಾಡು ಬಳಕೆ ಆಗಿದೆ ಎಂದು ದೂರುತ್ತಿದ್ದರು. ಈಗ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. 1981ರ ತಮಿಳಿನ ಸೂಪರ್ ಹಿಟ್ ಚಿತ್ರ ‘ಮೂಡು ಪನಿ’ ಚಿತ್ರದ ಕೆ.ಜೆ. ಯೇಸುದಾಸ್ ಹಾಡಿರುವ ಐಕಾನಿಕ್ ಗೀತೆ ‘ಎನ್ ಇನಿಯ ಪೊನ್ ನಿಲವೆ’ ಹಾಡಿನ ಸಂಪೂರ್ಣ ಕೃತಿಸ್ವಾಮ್ಯ…

Read More