‘ಜೈಲರ್ 2’ ಸಿನಿಮಾ ಮುಗಿಸಿದ ರಜನೀಕಾಂತ್, ಮುಂದೇನು? – Kannada News | Rajinikanth completes Jailer 2 movie shooting

ವಯಸ್ಸು 75 ದಾಟಿದ್ದರೂ ಈಗಲೂ ಒಂದರ ಹಿಂದೊಂದು ನಟಿಸುತ್ತಿದ್ದಾರೆ ಸೂಪರ್ ಸ್ಟಾರ್ ರಜನೀಕಾಂತ್ (Rajinikanth). ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. 2023 ರಲ್ಲಿ ಬಿಡುಗಡೆ ಆಗಿದ್ದ ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಹಾಡುಗಳು ಸಹ ಬ್ಲಾಕ್ ಬಸ್ಟರ್ ಎನಿಸಿಕೊಂಡಿದ್ದವು. ಇದೀಗ ಅದೇ ನಿರ್ದೇಶಕನೊಟ್ಟಿಗೆ ‘ಜೈಲರ್ 2’ ಸಿನಿಮಾ ಆರಂಭಿಸಿದ್ದ ರಜನೀಕಾಂತ್ ಇದೀಗ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕಳೆದ ವರ್ಷ ಆರಂಭವಾಗಿದ್ದ ‘ಜೈಲರ್ 2’ ಸಿನಿಮಾದ ಶೂಟಿಂಗ್ ನಿನ್ನೆಯಷ್ಟೆ ಮುಗಿದಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಮನಶ್ಶಾಂತಿಗೆ ಧಾರ್ಮಿಕ ಕಾರ್ಯ

ಮೇಷ ರಾಶಿ: ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಮೋಸದ ಜಾಲಕ್ಕೆ ಸಿಕ್ಕುವ, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ….

Read More

ರಾಮನಗರದಲ್ಲಿ ಭುಗಿಲೆದ್ದ ಟೌನ್​​ಶಿಪ್ ಕಿಚ್ಚು: ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ – Kannada News | Bidadi Township Row: Farmers Clash with Officials During Project Survey

ಬಿಡದಿ ಟೌನ್​ಶಿಪ್​ ಯೋಜನೆImage Credit source: tv9 kannada ರಾಮನಗರ, ಜುಲೈ 13: ಬಿಡದಿ ಟೌನ್​ಶಿಪ್​ (Bidadi Township) ಯೋಜನೆಗೆ ಈಗಾಗಲೇ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳು ಮಾಡಲಾಗುತ್ತಿದೆ. ರೈತರ ಈ ತೀವ್ರ ವಿರೋಧದ ನಡುವೆಯೂ ಇಂದು ಜಂಟಿ ಅಳತೆ ಕಾರ್ಯಕ್ಕೆ (ಜೆಎಂಸಿ) ಮುಂದಾದ ಅಧಿಕಾರಿಗಳ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ (ramanagara) ತಾಲೂಕಿನ ಮಂಡಲಹಳ್ಳಿ ಗ್ರಾಮಸ್ಥರು ಸಿಡಿದೆದಿದ್ದಾರೆ. ಸರ್ವೆ ಕಾರ್ಯ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆಯಿಂದ ಹೊಡೆದಿದ್ದಾರೆ. ಅಷ್ಟೇ ಅಲ್ಲದೆ ಎರಡು…

Read More

ಬಡತನವನ್ನೇ ಮೆಟ್ಟಿ ನಿಂತು ಮಹತ್ತರ ಸಾಧನೆ: ಛಲಬಿಡದೆ ಓದಿ ಜಡ್ಜ್ ಆದ ಆಟೋ ಚಾಲಕನ ಮಗಳು! – Kannada News | Auto Driver’s Daughter from Anekal Becomes Civil Judge: Nagini L Secures 48th Rank After Beating Poverty

ಆನೇಕಲ್, ಫೆಬ್ರವರಿ 24: ಆಟೋ ಚಾಲಕರೊಬ್ಬರ ಮಗಳು ಬಡತನವನ್ನೇ ಮೆಟ್ಟಿ ನಿಂತು ಸಾಧನೆಯ ಶಿಖರಕ್ಕೇರಿ ಇದೀಗ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಈ ಮೂಲಕ, ಕುಟುಂಬದವರಿಗಷ್ಟೇ ಅಲ್ಲದೆ ಇಡೀ ಊರಿಗೂ ರಾಜ್ಯಕ್ಕೂ ಕೀರ್ತಿ ತಂದಿದ್ದಾರೆ. ಇಂಥದ್ದೊಂದು ಅಪರೂಪದ ವಿದ್ಯಮಾನ ಬೆಂಗಳೂರು (Bangalore) ಹೊರವಲಯದ ಆನೇಕಲ್​ನಿಂದ ವರದಿಯಾಗಿದೆ. ಆನೇಕಲ್ ತಾಲ್ಲೂಕಿನ ತಿರುಪಾಳ್ಯ ನಿವಾಸಿಯಾದ ನಾಗಿಣಿ ಎಲ್ ಎಂಬವರು ಲಕ್ಷ್ಮಣ್ ಮತ್ತು ಮಂಜುಳಾ ದಂಪತಿಯ ದ್ವಿತೀಯ ಪುತ್ರಿ. ತಂದೆ ಲಕ್ಷ್ಮಣ್ ಆಟೋ ಚಾಲಕರಾಗಿದ್ದು, ತಾಯಿ ಮಂಜುಳಾ ಹೂವಿನ ವ್ಯಾಪಾರ…

Read More

ಉಪೇಂದ್ರ, ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾ ಜನವರಿ 30ಕ್ಕೆ ರಿಲೀಸ್ – Kannada News | Upendra Ramya starrer Raktha Kashmira releasing on 30 January

ಒಂದಷ್ಟು ವರ್ಷಗಳ ಹಿಂದೆಯೇ ‘ರಕ್ತ ಕಾಶ್ಮೀರ’ ಸಿನಿಮಾದ ಶೂಟಿಂಗ್ ನಡೆದಿತ್ತು. ಉಪೇಂದ್ರ (Upendra) ಹಾಗೂ ರಮ್ಯಾ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು. ಆದರೆ ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದು ತಡವಾಗಿತ್ತು. ಜನವರಿ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು (SV Rajendra Singh Babu) ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಎಂಡಿಎಂ ಪ್ರೊಡಕ್ಷನ್ಸ್’ ಮೂಲಕ ‘ರಕ್ತ ಕಾಶ್ಮೀರ’ (Raktha Kashmira) ಸಿನಿಮಾ ನಿರ್ಮಾಣ ಆಗಿದೆ. ಮುಖೇಶ್ ರಿಶಿ,…

Read More

ಚೇತನ್-ಸಿಯಾ ಭೇಟಿಯಾಗಿದ್ಹೇಗೆ, ಸೀಕ್ರೆಟ್ ಪ್ರವಾಸಗಳಲ್ಲೇ ಸಿದ್ಧವಾಗಿತ್ತು ಕೇತನ್ ಕೊಲೆ ಸ್ಕೆಚ್‌ – Kannada News | Secret Getaways Allegedly Paved the Way for Lohagad Fort Tragedy, Probe Reveals

ಪುಣೆ, ಜೂನ್ 27: ಮಹಾರಾಷ್ಟ್ರದ ಪುಣೆಯಲ್ಲಿ ಇಡೀ ದೇಶವೇ ಬೆಚ್ಚಿಬೀಳುವಂತಹ ಕೊಲೆ ಪ್ರಕರಣವೊಂದರ ಆಘಾತಕಾರಿ ರಹಸ್ಯಗಳು ಪೊಲೀಸ್ ತನಿಖೆಯಲ್ಲಿ ಒಂದರ ನಂತರ ಒಂದರಂತೆ ಹೊರಬರುತ್ತಿವೆ. ಉದ್ಯಮಿ ಕೇತನ್ ಅಗರ್ವಾಲ್(Ketan Agarwal) ಎಂಬುವವರ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರಿಗೆ, ಕೇತನ್ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ರಹಸ್ಯ ಗೆಳೆಯ ಚೇತನ್ ಚೌಧರಿ ನಡುವಿನ ಅಕ್ರಮ ಸಂಬಂಧ ಹಾಗೂ ಕೊಲೆಯ ಭೀಕರ ಸತ್ಯಗಳು ಲಭ್ಯವಾಗಿವೆ. ಯಾರು ಈ ಪ್ರಿಯಕರ ಚೇತನ್ ಚೌಧರಿ ಪೊಲೀಸ್ ವಿಚಾರಣೆಯ ವೇಳೆ…

Read More

Char Dham Yatra 2026: ಬದರಿನಾಥ ಧಾಮದ ಬಾಗಿಲು ಮುಕ್ತ; ಚಾರ್‌ಧಾಮ ಯಾತ್ರೆಗೆ ಭವ್ಯ ಚಾಲನೆ! – Kannada News | Badrinath temple opens char dham yatra 2026 begins journey to earths vaikunth

ಬದರಿನಾಥ ಧಾಮದ ಬಾಗಿಲು ಮುಕ್ತImage Credit source: gemini ai ಉತ್ತರಾಖಂಡದ ಪವಿತ್ರ ಕಣಿವೆಗಳಲ್ಲಿ ಮತ್ತೊಮ್ಮೆ ಭಕ್ತಿ ಮತ್ತು ನಂಬಿಕೆಯ ಅಲೆ ಎದ್ದಿದೆ. ವಿಶ್ವವಿಖ್ಯಾತ ಬದರಿನಾಥ ಧಾಮದ ಬಾಗಿಲುಗಳು ಅದ್ಧೂರಿಯಾಗಿ ತೆರೆಯಲ್ಪಡುವುದರೊಂದಿಗೆ, 2026ರ ಚಾರ್‌ಧಾಮ ಯಾತ್ರೆ ಈಗ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದೆ. ಇದಕ್ಕೂ ಮೊದಲು, ಅಕ್ಷಯ ತೃತೀಯದ ಶುಭ ದಿನದಂದು ಯಮುನೋತ್ರಿ ಮತ್ತು ಗಂಗೋತ್ರಿ ಧಾಮಗಳ ಬಾಗಿಲುಗಳನ್ನು ತೆರೆಯಲಾಗಿತ್ತು. ಏಪ್ರಿಲ್ 22 ರಂದು ಕೇದಾರನಾಥ ಧಾಮದ ಬಾಗಿಲುಗಳು ತೆರೆದಾಗ ಭಕ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಈಗ ಬದರಿನಾಥದ…

Read More

ಐಪಿಎಲ್​​ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸತತವಾಗಿ ರನ್​ ರಾಶಿ ಪೇರಿಸುವ ಮೂಲಕ. ಇದರೊಂದಿಗೆ ಇಂತಹದೊಂದು ದಾಖಲೆ ಬರೆದ ಮೊದಲ ದಾಂಡಿಗ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL) ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್​ ಬಾರಿಸಿದ್ದರು. ಈ ಇಪ್ಪತ್ತೈದು ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲೂ…

Read More

ದೇವರಿಗೆ ಥ್ಯಾಂಕ್ಸ್; ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಘೋಷಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು – Kannada News | Israeli PM Benjamin Netanyahu treated for early stage prostate cancer

ನವದೆಹಲಿ, ಏಪ್ರಿಲ್ 24: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಪ್ರಾಸ್ಟೇಟ್ ಕ್ಯಾನ್ಸರ್​ಗೆ ತುತ್ತಾಗಿದ್ದರು ಎಂಬ ವಿಷಯ ಹೊರಬಿದ್ದಿದೆ. ಆದರೆ, ಅವರು ಈ ವಿಷಯವನ್ನು ಗುಟ್ಟಾಗಿಟ್ಟಿದ್ದರು. ಚಿಕಿತ್ಸೆ ಪಡೆದು ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಅವರು ಈ ವಿಷಯವನ್ನು ಖುದ್ದಾಗಿ ಬಹಿರಂಗಪಡಿಸಿದ್ದಾರೆ. ಎಕ್ಸ್​​ನಲ್ಲಿನ ಪೋಸ್ಟ್‌ನಲ್ಲಿ ಅವರು ತಮ್ಮ ಪ್ರಾಸ್ಟೇಟ್‌ ಕ್ಯಾನ್ಸರ್​​ಗೆ ಸಂಬಂಧಿಸಿದ ಸಣ್ಣ ವೈದ್ಯಕೀಯ ಸಮಸ್ಯೆಯನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈಗ ಸಂಪೂರ್ಣವಾಗಿ ಚಿಕಿತ್ಸೆ ನೀಡಲಾಗಿದೆ. ನಾನು ಕ್ಯಾನ್ಸರ್​​ ಅನ್ನು ಜಯಿಸಿದ್ದೇನೆ. ದೇವರಿಗೆ ಧನ್ಯವಾದಗಳು ಎಂದು ನೆತನ್ಯಾಹು ಪೋಸ್ಟ್…

Read More

ತಮಿಳುನಾಡು ಸರ್ಕಾರದಿಂದಲೇ ಒಟಿಟಿ ಆರಂಭಿಸಲು ಸಿಎಂ ವಿಜಯ್‌ಗೆ ವಿಜಯ್ ಸೇತುಪತಿ ಮನವಿ – Kannada News | Kollywood actor Vijay Sethupathi requests Tamil Nadu CM Vijay to launch Government OTT Platform

ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Vijay) ಅವರಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಪ್ರಾದೇಶಿಕ ಸಿನಿಮಾಗಳ ಪ್ರೋತ್ಸಾಹಕ್ಕಾಗಿ ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ (OTT) ಪ್ಲಾಟ್‌ಫಾರ್ಮ್ ಪ್ರಾರಂಭಿಸುವ ಬಗ್ಗೆ ಯೋಚಿಸಬೇಕು ಎಂದು ಅವರು ವಿನಂತಿಸಿದ್ದಾರೆ. ವಿಜಯ್ ಸೇತುಪತಿ (Vijay Sethupathi) ಅವರ ಈ ಹೇಳಿಕೆಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಚಿತ್ರರಂಗದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಬೆಳವಣಿಗೆಯ ಬಗ್ಗೆ ಮಾತನಾಡಿದ…

Read More