Headlines

ಇಂಡಿಯಾ ಪೋಸ್ಟ್‌ನಿಂದ ನೆಕ್ಸ್ಟ್-ಡೇ ಡೆಲಿವರಿ ಸೇವೆ: ಬೆಂಗಳೂರು ಸೇರಿ ಲಿಸ್ಟ್​​ನಲ್ಲಿರುವ ನಗರಗಳ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾರ್ಚ್​​ 16: ಪಾರ್ಸೆಲ್‌ಗಳು, ಕಾನ್ಸೈನ್‌ಮೆಂಟ್‌ಗಳು ಮತ್ತು ಇತರ ಅಂಚೆ ವಸ್ತುಗಳನ್ನು 24 ಗಂಟೆಗಳೊಳಗೆ ತಲುಪಿಸುವ ಹೊಸ ಎಕ್ಸ್‌ಪ್ರೆಸ್ ಸೇವೆಯನ್ನು ಆರಂಭಿಸಲು ಇಂಡಿಯಾ ಪೋಸ್ಟ್ ಸಿದ್ಧವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ’24 ಸ್ಪೀಡ್ ಪೋಸ್ಟ್’ ಎಂಬ ಈ ಹೊಸ ಸೇವೆಯನ್ನು ಮಾರ್ಚ್ 17ರಿಂದ (ನಾಳೆ) ಆರಂಭಿಸಲಾಗುತ್ತಿದ್ದು, ತುರ್ತು ಹಾಗೂ ಸಮಯಕ್ಕೆ ತಲುಪಬೇಕಾದ ಪಾರ್ಸೆಲ್‌ಗಳಿಗೆ ಮರುದಿನವೇ ಗ್ಯಾರಂಟಿ ಡೆಲಿವರಿ ನೀಡಲಾಗುತ್ತದೆ ಎಂದು ತಿಳಿಸಿದೆ. ಈ ಸೇವೆಯನ್ನು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ…

Read More

ಅಡ್ವಾನ್ಸ್ ಟ್ಯಾಕ್ಸ್ ಪಾವತಿಗೆ ಇಂದೇ ಕೊನೆಯ ದಿನ; ಡೆಡ್​ಲೈನ್ ಮಿಸ್ ಆದವರಿಗೆ ಏನು ದಂಡ? – Kannada News | Advance Tax India: June 15 Deadline & Who Must Pay to Avoid Penalties

ನವದೆಹಲಿ, ಜೂನ್ 15: ನಮ್ಮ ದೇಶದ ಆದಾಯ ತೆರಿಗೆ (Income Tax) ನಿಯಮಗಳ ಪ್ರಕಾರ, ಹಣಕಾಸು ವರ್ಷದ ಕೊನೆಯಲ್ಲಿ ಒಂದೇ ಬಾರಿಗೆ ಪೂರ್ಣ ತೆರಿಗೆ ಕಟ್ಟುವ ಬದಲಿಗೆ, ಮುಂಗಡವಾಗಿ ಒಂದಷ್ಟು ತೆರಿಗೆ ಕಟ್ಟುವ ವ್ಯವಸ್ಥೆ ಇರುತ್ತದೆ. ಅದು ಅಡ್ವಾನ್ಸ್ ಟ್ಯಾಕ್ಸ್ ಸಿಸ್ಟಂ (Advance Tax). ಪ್ರಸಕ್ತ ಆರ್ಥಿಕ ವರ್ಷದ (2026-27) ಮೊದಲ ಕಂತಿನ ಮುಂಗಡ ತೆರಿಗೆ ಪಾವತಿಸಲು ಜೂನ್ 15 ಕೊನೆಯ ದಿನವಾಗಿದೆ. ಅಂದರೆ ಇವತ್ತೇ ಅದರ ಡೆಡ್​ಲೈನ್ ಇದೆ. ಹಣಕಾಸು ವರ್ಷದ ಆರಂಭದಿಂದ ಇಲ್ಲಿಯವರೆಗೆ 10,000…

Read More

ಕನಕಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾವಳಿ: ನೆಮ್ಮದಿ ಕಳೆದುಕೊಂಡು ಬೀದಿಗಿಳಿದು ಕಣ್ಣೀರು ಹಾಕಿದ ಮಹಿಳೆಯರು! – Kannada News | Koppal: Women Protest in Kanakagiri Against Rampant Illegal Liquor Sales in Residential Areas

ನೆಮ್ಮದಿ ಕಳೆದುಕೊಂಡು ಬೀದಿಗಿಳಿದು ಕಣ್ಣೀರು ಹಾಕಿದ ಮಹಿಳೆಯರು ಕೊಪ್ಪಳ, ಜುಲೈ 15: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಅಕ್ರಮ ಮದ್ಯ ಮಾರಾಟ ಜಾಲ ಹೆಮ್ಮರವಾಗಿ ಬೆಳೆದಿದ್ದು, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಮಹಿಳೆಯರು ಬದುಕು ನಡೆಸುವುದೇ ದುಸ್ತರವಾಗಿದೆ. ಪಟ್ಟಣದ 16 ನೇ ವಾರ್ಡ್‌ನಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಸಣ್ಣ ಪುಟ್ಟ ಕಿರಾಣಿ ಅಂಗಡಿಗಳು, ಹೋಟೆಲ್‌ಗಳು ಹಾಗೂ ಮನೆಗಳೇ ಈಗ ಮದ್ಯದ ಅಡ್ಡೆಗಳಾಗಿ ಮಾರ್ಪಟ್ಟಿವೆ. ಇದರಿಂದ ರೋಸಿಹೋದ ಸ್ಥಳೀಯ ಮಹಿಳೆಯರು ಇಂದು ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು….

Read More

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ – Kannada News | Man sits on camel in Sahara desert to participate in Zoom meeting

ಕೆಲವರಿಗೆ ಕೆಲಸದ ಒತ್ತಡ (Work stress) ಎಷ್ಟು ಇರುತ್ತದೆ ಅಂದ್ರೆ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡಲು ಟೈಮ್ ಇಲ್ಲ. ಇನ್ನು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಂತೂ ಲ್ಯಾಪ್ ಟಾಪ್ ಬಿಟ್ಟು ಕದಲಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ (Sahara desert) ಒಂಟೆ ಮೇಲೆ ಕುಳಿತು ಆಫೀಸಿನ ಝೂಮ್ ಮೀಟಿಂಗ್‌ಗೆ ಹಾಜರಾಗಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು, ಕೆಲಸದ ಮೇಲಿನ ಶ್ರದ್ಧೆ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ. ಪ್ರಣವ್‌ (Pranav) ಹೆಸರಿನ ಎಕ್ಸ್‌ ಖಾತೆಯಲ್ಲಿ…

Read More

ಲೀಕ್ ಬಳಿಕ ‘ಜನ ನಾಯಗನ್’ ಚಿತ್ರದಲ್ಲಿ ಭಾರಿ ಬದಲಾವಣೆ: ಪ್ರೇಕ್ಷಕರಿಗೆ ಸಿಗಲಿದೆ ಹೊಸ ಅನುಭವ – Kannada News | Vijay Jana Nayagan movie changes after leak producer KVN Productions reaction

ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ (CM Vijay) ನಟನೆಯ ಕೊನೆಯ ಹಾಗೂ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ (Jana Nayagan) ಜುಲೈ 23ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಆದರೆ, ಸೆನ್ಸಾರ್ ಮಂಡಳಿ (CBFC) ಜೊತೆಗಿನ ಸುದೀರ್ಘ ಹೋರಾಟ ಮತ್ತು ಕಳೆದ ಏಪ್ರಿಲ್‌ನಲ್ಲಿ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್ ಆದ ಬೆನ್ನಲ್ಲೇ ಚಿತ್ರದಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಚಿತ್ರದ ನಿರ್ಮಾಪಕರು ಬಹಿರಂಗಪಡಿಸಿದ್ದಾರೆ. ಕನ್ನಡಿಗ ಕೆ. ವೆಂಕಟ್ ನಾರಾಯಣ್ ಅವರು ‘ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್…

Read More

ಜಹೀರ್ ಇಕ್ಬಾಲ್ನ ಪ್ರೀತಿಸಿ ಸಲ್ಮಾನ್ ಖಾನ್ ಎದುರು ರೆಡ್​ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದ ಸೋನಾಕ್ಷಿ ಸಿನ್ಹಾ

ಬಾಲಿವುಡ್ ಜೋಡಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಪ್ರೇಮಕಥೆ ಈಗ ಎಲ್ಲರಿಗೂ ಗೊತ್ತು. ಇತ್ತೀಚೆಗೆ ನೇಹಾ ಧೂಪಿಯಾ ಅವರ ಟಾಕ್ ಶೋನಲ್ಲಿ ಭಾಗವಹಿಸಿದ್ದ ಈ ದಂಪತಿ, ತಮ್ಮ ಪ್ರೀತಿಯ ವಿಷಯವನ್ನು ಸಲ್ಮಾನ್ ಖಾನ್ ಹೇಗೆ ಪತ್ತೆಹಚ್ಚಿದ್ದರು ಎಂಬುದನ್ನು ಹಂಚಿಕೊಂಡಿದ್ದಾರೆ. ಸೋನಾಕ್ಷಿ ಮತ್ತು ಜಹೀರ್ ತಮ್ಮ ನಡುವೆ ಏನೂ ಇಲ್ಲ ಎಂದು ಎಷ್ಟು ಸುಳ್ಳು ಹೇಳಿದರೂ ಸಲ್ಮಾನ್ ಖಾನ್ ನಂಬಿರಲಿಲ್ಲ. ಇಬ್ಬರ ನಡುವಿನ ಒಡನಾಟವನ್ನು ನೋಡಿ ಸಲ್ಮಾನ್ ಮೊದಲೇ ಸತ್ಯ ತಿಳಿದುಕೊಂಡಿದ್ದರು. ಬ್ರೇಕಪ್ ಬಗ್ಗೆ ಸಲ್ಮಾನ್ ತಮಾಷೆ…

Read More

ಕೊಪ್ಪಳ: ಸಾಲಬಾಧೆಗೆ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ – Kannada News | Three Members of the Same Family Die: Debt Burden Suspected

ಕೊಪ್ಪಳ, ಜುಲೈ 04: ನೇಣುಬಿಗಿದುಕೊಂಡು ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿಯ ಪ್ರಶಾಂತನಗರದ‌ ಮನೆಯಲ್ಲಿ ನಡೆದಿದೆ. ಪತಿ ಪ್ರಕಾಶ್(54), ಪತ್ನಿ ಪ್ರಭಾ(46) ಮತ್ತು ಮಗ ಶಶಾಂಕ್(21) ಮೃತರು. ಸದ್ಯ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣವೇನು? ಪ್ರಕಾಶ್ ರಾಯ್ಕರ್​ ಜ್ಯುವೆಲರಿ ಶಾಪ್ ನಡೆಸುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ ಸಾಲಬಾಧೆಯೇ ಈ ದುಡುಕಿನ ನಿರ್ಧಾರಕ್ಕೆ ಪ್ರಮುಖ ಕಾರಣ…

Read More

ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೂ ಸಂಕಷ್ಟ; ಊಟದ ಮೆನುನೇ ಚೇಂಜ್

ಬೆಂಗಳೂರು, ಮಾರ್ಚ್​ 10: ಮಧ್ಯಪ್ರಾಚ್ಯದಲ್ಲಿನ ಯುದ್ಧ (iran israel war) ಎಷ್ಟರಮಟ್ಟಿಗೆ ಎಫೆಕ್ಟ್ ತಟ್ಟಿದೆ ಅಂದರೆ ಸದ್ಯ ದೇಶಾದ್ಯಂತ ಗ್ಯಾಸ್​ ಸಿಲಿಂಡರ್​​​ಗೆ ಹಾಹಾಕರ ಉಂಟಾಗಿದೆ. ಕಮರ್ಷಿಯಲ್ ಸಿಲಿಂಡರ್​​ಗೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಇತ್ತ ಬೆಂಗಳೂರಿನ ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿರುವುದು ಇಡೀ ಹೋಟೆಲ್​​ ​ಉದ್ಯಮ ಸೇರಿದಂತೆ ಇದೀಗ (PG) ಪಿಜಿ ಮಾಲೀಕರಿಗೂ ಆತಂಕ ಶುರುವಾಗಿದೆ. ಪಿಜಿ ಮಾಲೀಕರಿಗೂ ತಟ್ಟಿದ ಯುದ್ಧದ…

Read More

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ವ್ಯಕ್ತಿ ಸಾವು – Kannada News | Tumakuru: KSRTC Bus Passenger Suffers Fatal Heart Attack Near Madhugiri

Jagadisha B | Edited By: ಅಕ್ಷಯ್​ ಪಲ್ಲಮಜಲು​​| Updated on:Apr 15, 2026 | 9:32 AM ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತರಾಗಿದ್ದಾರೆ. ಈ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಪ್ರಕರಣ ದಾಖಲಾಗಿದೆ. Published on: Apr 15, 2026 09:30…

Read More

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಳಿಂದ ಟೋಲ್ ವಸೂಲಿಗೆ ಇರಾನ್ ಯೋಜನೆ; ಅಂತಾರಾಷ್ಟ್ರೀಯ ನಿಯಮಗಳು ಏನು ಹೇಳುತ್ತವೆ?

ನವದೆಹಲಿ, ಏಪ್ರಿಲ್ 8: ಹಾರ್ಮುಜ್ ಜಲಸಂಧಿ (Hormuz Strait) ಮೂಲಕ ಸಾಗುವ ಹಡಗುಗಳಿಗೆ ಟೋಲ್ ವಿಧಿಸಲು ಇರಾನ್ ಯೋಜಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರ ಕದನ ವಿರಾಮ ಘೋಷಣೆ (ceasefire) ಆದ ಬೆನ್ನಲ್ಲೇ ಈ ಟೋಲ್ ವಿಚಾರ ಮುನ್ನೆಲೆಗೆ ಬಂದಿದೆ. ಮಾರ್ಗದಲ್ಲಿ ಸಾಗುವ ಪ್ರತೀ ಹಡಗಿನಿಂದ 2 ಮಿಲಿಯನ್ ಡಾಲರ್ ಶುಲ್ಕ ವಸೂಲಿ ಮಾಡಲು ಇರಾನ್ ಪ್ಲಾನ್ ಹಾಕಿದೆ. ಇರಾನ್​ನ ಸೇನಾಪಡೆಗಳು ಈ ಜಲಸಂಧಿಯನ್ನು ನಿಯಂತ್ರಿಸಿ, ಹಡಗುಗಳ ಸಾಗಣೆಗೆ ಅವಕಾಶ ಮಾಡಿಕೊಡುತ್ತವೆ. ಹಾರ್ಮುಜ್ ಜಲಸಂಧಿಯಲ್ಲಿ…

Read More