Headlines

Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ…

Read More

ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ನೆಟ್ಟಿಗರ ಆಕ್ರೋಶ

ಪ್ಯಾನ್ ಇಂಡಿಯಾ ಸ್ಟಾರ್ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ವಿವಾಹದ ಸಂಭ್ರಮ ಜೋರಾಗಿತ್ತು. ಇತ್ತೀಚೆಗಷ್ಟೇ ಈ ಜೋಡಿಯು ತಮ್ಮ ಮೆಹಂದಿ ಶಾಸ್ತ್ರದ ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ, ಈ ಖುಷಿಯ ನಡುವೆಯೇ ರಶ್ಮಿಕಾ ತೊಟ್ಟಿದ್ದ ಉಡುಪಿನ ವಿನ್ಯಾಸ ಈಗ ವಿವಾದಕ್ಕೆ ಕಾರಣವಾಗಿದೆ. ಲಕ್ಷ್ಮಿ ದೇವಿಯ ಚಿತ್ರವಿರುವ ಉಡುಪು ಧರಿಸಿದ್ದಕ್ಕೆ ಕೆಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ರಶ್ಮಿಕಾ ಮಂದಣ್ಣ (Rashmika Mandanna) ಅವರ ಅಪ್ಪಟ ಅಭಿಮಾನಿಗಳು ನಟಿಯ ಬೆಂಬಲಕ್ಕೆ…

Read More

ಇದ್ದಕ್ಕಿದ್ದಂತೆ ಜನರು, ಹಸುಗಳ ಬೆನ್ನಟ್ಟಿದ ಕಾಡು ಕರಡಿ; ಶಾಕಿಂಗ್ ವಿಡಿಯೋ ವೈರಲ್ – Kannada News | Wild Bear chases locals and cows in Rishikesh during New Year celebrations

ಹೃಷಿಕೇಶ, ಜನವರಿ 2: ಹೃಷಿಕೇಶ ತನ್ನ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧತೆಗಳು ನಡೆಯುತ್ತಿರುವಾಗ ಬುಧವಾರ ಕಾಡು ಕರಡಿಯೊಂದು ಜನರು ವಾಸವಾಗಿರುವ ಪ್ರದೇಶಕ್ಕೆ ನುಗ್ಗಿ ಜನರು ಹಾಗೂ ಹಸುಗಳ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಯಾತ್ರಾಸ್ಥಳವಾದ ಹೃಷಿಕೇಶದಲ್ಲಿ ಅವ್ಯವಸ್ಥೆ ಉಂಟಾಯಿತು. ಇದರ ಇಡೀ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Career Horoscope: ನಿಮ್ಮ ರಾಶಿಗನುಗುಣವಾಗಿ ಮೇ 3ರಿಂದ 9ರ ವರೆಗಿನ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope: May 3 9 Navigate Job Challenges and Opportunities

ಮೇ 03ರಿಂದ ಮೇ 09ರವರೆಗಿನ ಮೊದಲ ವಾರವಾಗಿದ್ದು ಉದ್ಯೋಗರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಆತಂಕ ಸೃಷ್ಟಿ ಆಗಬಹುದು. ಹಲವು ಆದಾಯ ಮೂಲಕ್ಕೆ ಹಿನ್ನಡೆ ಸಾಧ್ಯತೆ. ಕೆಲವರಿಗೆ ನಿರ್ವಹಣೆ ಕಷ್ಟ ಎನಿಸಬಹುದು. ​ಮೇಷ: ಮೊದಲನೇ ವಾರದಲ್ಲಿ ನಿಮ್ಮ ರಾಶ್ಯಾಧಿಪತಿ ಕುಜನು ಸ್ವಕ್ಷೇತ್ರದಲ್ಲಿ ಬಲವಾಗಿದ್ದಾನೆ. ಉದ್ಯೋಗದಲ್ಲಿ ನಿಮ್ಮ ಶೌರ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಲಿದೆ. ಕಠಿಣ ಸವಾಲುಗಳನ್ನು ಸುಲಭವಾಗಿ ಗೆಲ್ಲುವಿರಿ. ​ವೃಷಭ: ಈ ವಾರ ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಗ್ರಹಗಳು ಶನಿಯ ಪ್ರಭಾವದಲ್ಲಿರುವುದರಿಂದ ಕೆಲಸ ವಿಳಂಬವಾಗಬಹುದು. ಮೇಲಾಧಿಕಾರಿಗಳ ಜೊತೆ…

Read More

ಅವಳಿ ಸುರಂಗ ಮಾರ್ಗ, ಮೇಲ್ಸೇತುವೆಗಳಿಗೆ ಬೇಕಿದೆ ಡಿಫೆನ್ಸ್ ಜಾಗ; ಸಚಿವ ರಾಜನಾಥ್ ಸಿಂಗ್​ಗೆ ಡಿ ಕೆ ಶಿವಕುಮಾರ್ ಮನವಿ – Kannada News | Bengaluru Infra: DK Shivakumar Seeks Defense Land for Twin Tunnels, Flyovers, Roads

ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿ ಮಹತ್ವದ ಚರ್ಚೆ ನವದೆಹಲಿ, ಏಪ್ರಿಲ್ 25: ಡಿ.ಕೆ. ಶಿವಕುಮಾರ್ (DK Shivakumar) ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶುಕ್ರವಾರ ಭೇಟಿ ಮಾಡಿ ಬೆಂಗಳೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆ ಭೂಮಿಯನ್ನು ಒದಗಿಸುವಂತೆ ಹಾಗೂ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ಎತ್ತರದ ನಿರ್ಬಂಧಗಳನ್ನು ಸಡಿಲಿಸುವಂತೆ ಮನವಿ ಸಲ್ಲಿಸಿದ್ದಾರೆ. ನಿರ್ಬಂಧ ಸಡಿಲಗೊಳಿಸುವಂತೆ ಕೋರಿಕೆ ನವದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಬೆಂಗಳೂರು ನಗರದ ವೇಗವಾದ ಅಭಿವೃದ್ಧಿಗೆ ಕೆಲವು ರಕ್ಷಣಾ…

Read More

ಮೈದಾನದಲ್ಲೇ ಕಿತ್ತಾಡಿಕೊಂಡ ಹಾರ್ದಿಕ್-ಬೂಮ್ರಾ – Kannada News | Hardik Pandya vs Jasprit Bumrah Clash Between Mumbai Indians Players On Field

ಮುಂಬೈ ಇಂಡಿಯನ್ಸ್​ ತಂಡ ಸತತ ಸೋಲುತ್ತಿರುವುದು ಒಂದುಕಡೆಯಾದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬಗ್ಗೆ ತಂಡದವರಿಗೇ ಅಸಮಾಧಾನ ಮೂಡಿರುವುದು ಮತ್ತೊಂದು ಕಡೆ. ಅದ್ಭುತ ಫೀಲ್ಡರ್ ಎನಿಸಿಕೊಂಡಿರೋ ಸೂರ್ಯ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬದಲಿಸಲಾಗಿದೆ. ಈ ಬಗ್ಗೆ ಅವರಿಗೆ ಅಸಮಧಾನ ಇದೆ. ಇನ್ನು, ಬ್ಯಾಟರ್ ಆಗಿ ಅವರಿಂದ ಉತ್ತಮ ಆಟ ಬರುತ್ತಿಲ್ಲ. ಇತ್ತ ಬಾಲರ್​​ಗಳಿಗೆ ಫೀಲ್ಡಿಂಗ್ ಸೆಟ್ ಮಾಡುವ ಅವಕಾಶವನ್ನು ಹಾರ್ದಿಕ್ ನೀಡುತ್ತಿಲ್ಲ. ಈ ಬಗ್ಗೆ ಬೂಮ್ರಾ ಓಪನ್ ಆಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಬಾರಿಯ ಐಪಿಎಲ್​​ನಲ್ಲಿ…

Read More

Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ – Kannada News | A Calm Start: PM Modi Seen by Hooghly River During Kolkata Visit

ಕೋಲ್ಕತ್ತಾ,ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ – Kannada News | Illegal Bangladeshi Immigrants Entering Bengaluru via West Bengal Trains? Chalavadi Narayanaswamy Flags Security Concerns

ಬೆಂಗಳೂರು, ಜನವರಿ 17: ಪಶ್ಚಿಮ ಬಂಗಾಳ–ಬೆಂಗಳೂರು ನಡುವಣ ರೈಲು ಸಂಚಾರ ರಾಷ್ಟ್ರೀಯ ಭದ್ರತೆಗೆ ಭಾರೀ ಸವಾಲಾಗುತ್ತಿದೆ ಎಂದು ಕರ್ನಾಟಕ (Karnataka) ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಪತ್ರವನ್ನೂ ಬರೆದಿರುವ ಅವರು, ಅಕ್ರಮ ವಲಸಿಗರು ರೈಲುಗಳ ಮೂಲಕ ದಕ್ಷಿಣ ಭಾರತ ಪ್ರವೇಶಿಸುವುದನ್ನು ತಡೆಯುವುದಕ್ಕಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬೆಂಗಳೂರು ನಡುವೆ ಪ್ರಸ್ತುತ 15ರಿಂದ 17ರಷ್ಟು ವೀಕ್ಲಿ…

Read More

ದಾಖಲೆಯ ಶತಕದೊಂದಿಗೆ ವಿಶ್ವ ದಾಖಲೆಯತ್ತ ಮುನ್ನುಗ್ಗಿದ ಜೋ ರೂಟ್ – Kannada News | Joe Root goes level with Ricky Ponting on 41 Test hundreds

ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 57 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಗೆ ಮರಳಿದ್ದರು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More

Hindu Rituals: ಭಾನುವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಕಷ್ಟ ತಪ್ಪಿದ್ದಲ್ಲ! – Kannada News | Sunday Blessings: Hindu Rituals and Prohibitions for Surya Dev Worship

ಹಿಂದೂ ಧರ್ಮದಲ್ಲಿ, ವಾರದ ಪ್ರತಿಯೊಂದು ದಿನವೂ ಒಂದಲ್ಲ ಒಂದು ದೇವತೆಗೆ ಮೀಸಲಾಗಿರುತ್ತದೆ. ಅದರಂತೆ ಭಾನುವಾರ ಸೂರ್ಯ ದೇವರಿಗೆ ಮೀಸಲಾದ ದಿನ. ಈ ದಿನದಂದು ಸೂರ್ಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಈ ತಿಂಗಳಲ್ಲಿ ಸೂರ್ಯ ಪೂಜೆಯನ್ನು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷಿಗಳ ಪ್ರಕಾರ, ಭಾನುವಾರ ಬೆಳಿಗ್ಗೆ ಸ್ನಾನ ಮಾಡಿದ ನಂತರ ಸೂರ್ಯನನ್ನು ಆರಾಧಿಸುವುದು ಮತ್ತು ಉಪವಾಸ ಮಾಡುವುದರಿಂದ ದೇವರ ಆಶೀರ್ವಾದ ಸಿಗುತ್ತದೆ. ಜೀವನದ ಎಲ್ಲಾ ದುಃಖಗಳು ದೂರವಾಗುತ್ತವೆ. ಹಿಂದೂ ಧರ್ಮಗ್ರಂಥಗಳು ಸೂರ್ಯ ನಾರಾಯಣನಿಗೆ ಮೀಸಲಾಗಿರುವ ಭಾನುವಾರದ ಕೆಲವು ನಿಯಮಗಳನ್ನು…

Read More