Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ…